Ripponpete | ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳು ಸಹಕಾರಿ – ಪಿಎಸ್‌ಐ ಪ್ರವೀಣ್

ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳ ಸಹಕಾರಿ – ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಹಿಂದೂ ಮಹಾಸಭಾ ಪ್ರಾಂಗಣದಲ್ಲಿ ಕೆ ಎಸ್. ಹೆಗ್ಡೆ ಆಸ್ಪತ್ರೆ,ಮಂಗಳೂರು ಹಾಗೂ ಸಾಗರದ ನವಚೇತನ ವೇದಿಕೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಬರಹಗಾರರ ಸಂಘ ಉದ್ಘಾಟನೆ ಹಾಗೂ ಅನ್ನದಾತ ಕವಿಗೋಷ್ಠಿ:’

ಶಿವಮೊಗ್ಗ: ನೂತನವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಜಿಲ್ಲಾ ಸಂಘವು ದಿನಾಂಕ:-04-07-2021 ನೇ ಭಾನುವಾರ ದಂದು  ಉದ್ಘಾಟನೆಯಾಯಿತು.ಈ ಸಂದರ್ಭದಲ್ಲಿ ಶ್ರೀ ಮಧುನಾಯ್ಕ ಲಂಬಾಣಿ ಸಂಸ್ಥಾಪಕ ಅಧ್ಯಕ್ಷರು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇವರು ಈ ಜಿಲ್ಲಾ ಸಂಘವನ್ನು ಉದ್ಘಾಟಿಸಿ.ಹಸಿರ ಮಡಿಲಲಿ ಹಸನವಾದ ಸಾಹಿತ್ಯ ಸಂಗಮ ಕ್ಷೇತ್ರದಲ್ಲಿ ನೂತನ ಬರಹಗಾರರ ಸಂಘ ಪ್ರಸ್ತುತ ದಿನಗಳಲ್ಲಿ ಉದಯಿಸಿದ್ದು ಈ ಸಂಘವು ಮುಂದಿನ ದಿನಗಳಲ್ಲಿ ಅನೇಕ ಯುವ ಬರಹಗಾರರಿಗೆ ಸಾಹಿತ್ಯ ರಚನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಕನ್ನಡ…

Read More

ಹೊಸನಗರ ತಾಲೂಕಿನಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹಲವೆಡೆ ವಿದ್ಯುತ್ ವ್ಯತ್ಯಯ

ಹೊಸನಗರ ತಾಲೂಕಿನಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹಲವೆಡೆ ವಿದ್ಯುತ್ ವ್ಯತ್ಯಯ Over 170 electricity poles collapsed across Hosanagara Taluk following heavy rain and strong winds, causing widespread power outages. Restoration work is underway. ಹೊಸನಗರ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಹೊಸನಗರ ತಾಲೂಕಿನಾದ್ಯಂತ ಭಾರೀ ಹಾನಿ ಸಂಭವಿಸಿದೆ. ತಾಲೂಕಿನಲ್ಲಿ 170ಕ್ಕೂ ಹೆಚ್ಚು ವಿದ್ಯುತ್…

Read More

ಶಿವಮೊಗ್ಗ ಜಿಲ್ಲೆಯ ನಾಲ್ವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ :

ಶಿವಮೊಗ್ಗ : ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನ ಘೋಷಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಗೆ ನಾಲ್ವರಿಗೆ ಈ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರದಲ್ಲಿ ಎಲೆಮರೆಕಾಯಿಂತೆ ಕೆಲಸ ಮಾಡಿರುವ ಕಲಾವಿಧರನ್ನ ಗುರುತಿಸಿ ಅವರಿಗೆ ಪ್ರತಿ ವರ್ಷದಂತೆ ಸರ್ಕಾರ ಪ್ರಶಸ್ತಿ ನೀಡಲಾಗುತ್ತದೆ.  ಅದರಂತೆ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಸೇವಾ ಸಿಂಧು ಮೂಲಕ ಸಾರ್ವಜನಿಕರು ಮಾಡಿದ ಶಿಫಾರಸುಗಳನ್ನ ಪರಿಶೀಲಿಸಿ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ರಚಿತವಾಗಿರುವ ಪ್ರಶಸ್ತಿ ಆಯ್ಕೆ ಸಮಿತಿ ಮತ್ತು ಪ್ರಶಸ್ತಿ ಸಲಹಾ ಸಮಿತಿಯ ಮನ್ನಣೆ ನೀಡಿದ ಹೆಸರುಗಳನ್ನ ಆಯ್ಕೆ…

Read More

ಮಾಜಿ ಸಿಎಂ ಬಂಗಾರಪ್ಪ 88ನೇ ಹುಟ್ಟು ಹಬ್ಬ: ಪುತ್ರ ಕುಮಾರ್ ಬಂಗಾರಪ್ಪರಿಂದ ಪೂಜೆ

ಶಿವಮೊಗ್ಗ: ಅಕ್ಷರ, ಅಕ್ಷಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ರಾಜ್ಯಕ್ಕೆ ನೀಡಿದ ಹಿಂದುಳಿದ ನಾಯಕ, ಮಾಜಿ ಸಿಎಂ, ದಿವಂಗತ ಎಸ್.ಬಂಗಾರಪ್ಪರ 88ನೇ ವರ್ಷದ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಅತ್ಯಂತ ಅಭಿಮಾನದಿಂದ ಆಚರಿಸುತ್ತಿದ್ದಾರೆ. ಬಂಗಾರಪ್ಪ ಪುತ್ರ ಸೊರಬ ಶಾಸಕ ಕುಮಾರ ಬಂಗಾರಪ್ಪ ಇಂದು ಸೊರಬದ ಬಂಗಾರಧಾಮದಲ್ಲಿ ಇರುವ ಬಂಗಾರಪ್ಪ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಬಸ್ ನಿಲ್ದಾಣದ ಪಕ್ಕದಲ್ಲಿ ಇರುವ ಬಂಗಾರಪ್ಪ ಉದ್ಯಾನವನದಲ್ಲಿನ ಬಂಗಾರಪ್ಪ ಪುತ್ಥಳಿಗೆ ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಶಿವಮೊಗ್ಗದಲ್ಲಿ ಜಿಲ್ಲಾ ಈಡಿಗರ…

Read More

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ. ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ…

Read More

Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ

Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ;-ನೈರುತ್ಯ ಪದವೀಧರರ ಹಾಗೂ ಶಿಕ್ಷಕರ  ಕ್ಷೇತ್ರಕ್ಕೆ  ಜೂನ್  ೩  ರಂದು ನಡೆಯುಲಿರುವ ಚುನಾವಣೆಯಲ್ಲಿ ಮೈತ್ರಿ ಆಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು  ಎಸ್.ಎಲ್. ಭೋಜೆ ಗೌಡರ ಗೆಲುವು ನಿಶ್ಚಿತ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ ಮೇಲ್ಮನೆ ಹಿರಿಯ ಆನುಭವಿಗಳ ಸದನ ಆಲ್ಲಿಗೆ ಪ್ರಜ್ಞಾವಂತರ ಹಾಗೂ  ಪ್ರಮಾಣಿಕ  ಸೇವೆಸಲ್ಲಿಸುವ ಮನೋಭಾವ  ಹೊಂದಿರುವವರ ಆಯ್ಕೆ ಇಂದಿನ ಅಗತ್ಯವಾಗಿದೆ…

Read More

ಹೃದಯಾಘಾತದಿಂದ ಆಹಾರ ಸಚಿವ ಉಮೇಶ್ ಕತ್ತಿ ನಿಧನ :

ಆಹಾರ ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ಇಂದು ( ಮಂಗಳವಾರ) ರಾತ್ರಿ ನಿಧನರಾದರು. ಈ ಬಗ್ಗೆ ಎಲ್ಲ ಟಿವಿ ಮಾಧ್ಯಮಗಳು ವರದಿ ಮಾಡಿದ್ದು, ಈ ವರೆಗೆ ಆಸ್ಪತ್ರೆಯಿದ ಅಧಿಕೃತ ಘೋಷಣೆಯಾಗಿಲ್ಲ.   ನಗರದ  ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಟುಂಬದ ಸದಸ್ಯರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.  ಸದ್ಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ ಕ್ಷೇತ್ರದ ಶಾಸಕರಾಗಿದ್ದು, ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ…

Read More

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ ಅಪ್ರಾಪ್ತ ಬಾಲಕಿಯ ಮೇಲೆ ವೃದ್ದನೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಳೆಹೊನ್ನೂರು ವ್ಯಾಪ್ತಿಯ ಕೂಡ್ಲಿ ಗ್ರಾಮದ 76 ವರ್ಷ ವಯಸ್ಸಿನ ವ್ಯಕ್ತಿಯೋರ್ವ ,10 ವರ್ಷ ವಯಸ್ಸಿನ ಬಾಲಕಿಯನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಕರೆದಿದ್ದಾನೆ. ಬಳಿಕ ಹೊಳೆ ಹತ್ತಿರ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.   ಇನ್ನೂ ಈ ಘಟನೆ ನಂತರ ಮನೆಗೆ…

Read More

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ – ರಾಮಕೃಷ್ಣ ವಸತಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ – ರಾಮಕೃಷ್ಣ ವಸತಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ ಸಾಗರ : ಇಲ್ಲಿನ ಎಂ ಎಲ್ ಹಳ್ಳಿಯಲ್ಲಿರುವ  ಶ್ರೀ ರಾಮಕೃಷ್ಣ ವಸತಿ ವಿದ್ಯಾಲಯದ ಮಕ್ಕಳು ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ. ದಿನಾಂಕ 24.08.2024 ಮತ್ತು 25. 08. 2024 ರಂದು ನಡೆದ ಎಂ,ಎಲ್ ಹಳ್ಳಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಪ್ರಥಮ , ಬಾಲಕರ ಖೋ ಖೋ ಪ್ರಥಮ , ಬಾಲಕರ ಥ್ರೋಬಾಲ್ ಪ್ರಥಮ ,ಬಾಲಕರ ವಾಲಿಬಾಲ್ ಪ್ರಥಮ…

Read More