ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು|airport

ಶಿವಮೊಗ್ಗ : ಇಂದು ಅದ್ಧೂರಿಯಾಗಿ ನಡೆದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೊರಬ ತಾಲೂಕಿನ ಚಿಮ್ಮನೂರು ಗ್ರಾಮದ ಮಲ್ಲಿಕಾರ್ಜುನಪ್ಪ (50) ಎಂಬವರೇ ಮೃತಪಟ್ಟವರು. ಸೊರಬದ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಇತರರು ಕಾರ್ಯಕ್ರಮಕ್ಕೆ ಬಂದಿದ್ದರು. ಮಲ್ಲಿಕಾರ್ಜುನ ಅವರು ಬೆಳಗ್ಗೆ ಗ್ರಾಮಸ್ಥರೊಂದಿಗೆ ಬಸ್ಸಿನಲ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಸೋಗಾನೆ ಗ್ರಾಮದ ಕೆಇಬಿ ಕಚೇರಿ ಹತ್ತಿರ ಮಲ್ಲಿಕಾರ್ಜುನ ಅವರು ಅಸ್ವಸ್ಥರಾದರು. ಬಾಯಾರಿಕೆಯಿಂದ ನೀರು ಕೇಳಿದ್ದ ಮಲ್ಲಿಕಾರ್ಜುನ ಅವರು…

Read More

ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು

ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು  ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಮ ಪಂಚಾಯತಿ ಮಳಲಿಕೊಪ್ಪ ಗ್ರಾಮದಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ 15 ಕ್ಕೂ ಹೆಚ್ಚು ನಾಮಫಲಕಗಳು ಧ್ವಂಸವಾಗಿದ್ದು ಪುಂಡರ ಪುಂಡಾಟಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಸಚಿನ್ ಗೌಡ ಪ್ರತಿನಿಧಿಸುವ ಮಳಲಿಕೊಪ್ಪ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅನುದಾನದಲ್ಲಿ ವಿವಿಧ ಊರುಗಳಿಗೆ ತೆರಳುವ ಮಾರ್ಗಕ್ಕೆ ನಾಮಫಲಕವನ್ನು ಅಳವಡಿಸಲಾಗಿತ್ತು ಆದರೆ ಕಳೆದ ಬುಧವಾರ ರಾತ್ರಿ ಕಿಡಿಗೇಡಿಗಳು 15 ಕ್ಕೂ ಹೆಚ್ಚು ನಾಮಫಲಕವನ್ನು…

Read More

ಜೆಸಿಐ ಹೊಸನಗರ ಕೊಡಚಾದ್ರಿ ವಲಯ ವತಿಯಿಂದ “ನಮಸ್ತೆ” ಸಪ್ತಾಹದಡಿ ವಿಭಿನ್ನ ಸಾಮಾಜಿಕ ಕಾರ್ಯಕ್ರಮ :. ನ್ಯಾಷನಲ್ ಬ್ಯೂಟಿ ಪೆಜೆನ್ಟ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ದೆಹಲಿಯತ್ತ ಪಯಣಿಸಿರುವ ಸೀಮಾಕಿರಣ್

ಜೆಸಿಐ ಹೊಸನಗರ ಕೊಡಚಾದ್ರಿ ವಲಯದ ವತಿಯಿಂದ  “ನಮಸ್ತೆ”ಎಂಬ ಶೀರ್ಷಿಕೆಯಡಿ ಜೆಸಿಐ ಸಪ್ತಾಹದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸೆ. 9 ರಿಂದ 15 ರವರೆವಿಗೆ ಪ್ರತಿ ದಿನವೂ ವಿಭಿನ್ನ ಕಾರ್ಯಕ್ರಮ ಗಳನ್ನು ರೂಪಿಸಿಕೊಳ್ಳಲಾಗಿತ್ತು.ಸಪ್ತಾಹದ ಅಂಗವಾಗಿ ಅನಾಥಾಶ್ರಮದ ಬೇಟಿ, ಆಹಾರಧಾನ್ಯಗಳ ವಿತರಣೆ, ಆರೋಗ್ಯ ತಪಾಸಣೆ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರಣಗಿರಿ ಸರ್ಕಾರಿ ಶಾಲೆಯಲ್ಲಿ ಅಣುಕು ಪಾರ್ಲಿಮೆಂಟ್ ಮತ್ತು ಪ್ರಾಮಾಣಿಕ ಅಂಗಡಿ, ಬೇರೆ ಬೇರೆ ಶಾಲೆಗಳಲ್ಲಿ ವಿವಿಧ ವಿಚಾರಗಳ  ಪ್ರಬಂಧ ಸ್ಪರ್ಧೆ ಗಳು,ಭಾವಗೀತೆ, ಜನಪದಗೀತೆ, ನೃತ್ಯ, ರಂಗೋಲಿ,ಹೊಸ ರುಚಿ, ಒಂದು ನಿಮಿಷದಲ್ಲಿ…

Read More

ಮೊದಲ ವರ್ಷಧಾರೆಗೆ ಈಜುಕೊಳದಂತಾದ ರಿಪ್ಪನ್ ಪೇಟೆಯ ಆಟೋ ಸ್ಟ್ಯಾಂಡ್ :

ರಿಪ್ಪನ್ ಪೇಟೆ : ಹೊಸನಗರ ತಾಲೂಕಿನಲ್ಲಿ ಅತಿ ದೊಡ್ಡ ಗ್ರಾಮಪಂಚಾಯಿತಿ ಎಂದು ಖ್ಯಾತಿ ಪಡೆದಿರುವ ರಿಪ್ಪನ್ ಪೇಟೆಯ  ವಿನಾಯಕ ವೃತ್ತದಲ್ಲಿನ  ಆಟೋ ನಿಲ್ದಾಣ  ಈ ವರ್ಷದ ಮೊದಲ ವರ್ಷಧಾರೆಗೆ ಈಜುಕೊಳದಂತಾಯಿತು.  ಕಳೆದ ಕೆಲವು ವರ್ಷಗಳ ಹಿಂದೆ ನಿರ್ಮಾಣವಾದ ಸುಸಜ್ಜಿತ ಆಟೋ ನಿಲ್ದಾಣ ಮಳೆ ಬಂದರೆ ಸಾಕು ಈಜುಕೊಳ ದಂತಾಗುತ್ತದೆ. ಈ ಬಗ್ಗೆ ಸಾಕಷ್ಟು ಬಾರಿ  ಗ್ರಾಮಾಡಳಿತಕ್ಕೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಆಟೋ ಚಾಲಕರುಗಳು ಮಾಲೀಕರು ಹಾಗೂ ಸಾರ್ವಜನಿಕರು ಮನವಿಯನ್ನು ಸಲ್ಲಿಸಿದರು ಸಹ ನೀರು ಸರಾಗವಾಗಿ ಹರಿದಾಡುವುದಕ್ಕೆ  ಯಾವುದೇ…

Read More

RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ

RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿತ್ತು, ಯುಗಾದಿ ಅಮಾವಾಸ್ಯೆ ಅಂಗವಾಗಿ ಸಾರ್ವಜನಿಕರು ಕುಟುಂಬದವರೊಂದಿಗೆ ಸ್ಥಳೀಯ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಹಬ್ಬದ ಪ್ರಯುಕ್ತ ಮನೆಗಳಲ್ಲಿ ವಿಶೇಷ ಸಿಹಿ ಅಡುಗೆಯನ್ನೂ ತಯಾರಿಸಲಾಗುತ್ತಿದೆ.ಹಿಂದೂಗಳ ಧಾರ್ಮಿಕ ನಂಬಿಕೆ ಪ್ರಕಾರ ಯುಗಾದಿಯು ವರ್ಷದ ಮೊದಲ ಹಬ್ಬವಾಗಿದೆ. ಹೀಗಾಗಿ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುವುದು ವಾಡಿಕೆ. ಭಾನುವಾರ ಹಬ್ಬ ಆಚರಿಸಲು ಶನಿವಾರವೇ ವಿವಿಧ ಸಾಮಗ್ರಿಗಳ ಖರೀದಿಯಲ್ಲಿ…

Read More

ಮಾನವೀಯತೆ ಮೆರೆದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು :

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಉಪಚರಿಸಿ ಆಸ್ಪತ್ರೆಗೆ ತನ್ನದೇ ಕಾರಿನಲ್ಲಿ  ಕಳುಹಿಸಿಕೊಡುವ ಮೂಲಕ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾನವೀಯತೆ ಮೆರೆದ ಘಟನೆ ಇಂದು ನಡೆದಿದೆ. ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರೂ ಮೊಬೈಲ್​ನಲ್ಲಿ ಪೋಟೋ ತೆಗೆಯುವಲ್ಲಿ ತಲ್ಲೀನರಾಗಿರುವವರೇ ಹೆಚ್ಚಾಗಿ ಇರುತ್ತಾರೆ. ಈ ಮಧ್ಯೆ ಅಪಘಾತದಲ್ಲಿ ಗಾಯಗೊಂಡವರನ್ನು ತನ್ನದೇ ಕಾರಿನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿ ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ. ಸಾಗರದಿಂದ ಹೊಸನಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹುಲಿದೇವರ ಬನ ಗ್ರಾಮದ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು ಸಂಪುಟ ನಿರ್ಧಾರ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸೋಮವಾರ ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ಈ ಹಿಂದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಕುವೆಂಪು ಅವರ ಹೆಸರನ್ನು ಪ್ರಸ್ತಾಪಿಸಿದ್ದರು.  ’20ನೇ ಶತಮಾನ ಕಂಡ ಈ ದೇಶದ ಶ್ರೇಷ್ಠ ಕವಿ. ಜ್ಞಾನಪೀಠ ಪ್ರಶಸ್ತಿ ಪಡೆದವರು. ರಾಜ್ಯದ ಗೀತೆಯನ್ನು ರಚಿಸಿದ ರಾಷ್ಟ್ರಕವಿ ಕುವೆಂಪು ಅವರ…

Read More

ರಿಪ್ಪನ್‌ಪೇಟೆ : ಪಟ್ಟಣದ ಅಡಿಕೆ ಹಾಗೂ ವೀಳ್ಯದೆಲೆ ವ್ಯಾಪಾರಿ ಎಲೆ ಕುಮಾರಣ್ಣ ನಿಧನ |Rpet

ನಿಧನ ವಾರ್ತೆ ಆರ್ ಬಿ ಕುಮಾರ್ ( ಎಲೆ ಕುಮಾರಣ್ಣ ) ರಿಪ್ಪನ್‌ಪೇಟೆ : ಪಟ್ಟಣದ ಚೌಡೇಶ್ವರಿ ಬೀದಿ ನಿವಾಸಿ ಎಲೆ ವ್ಯಾಪಾರಿ ಹಾಗೂ ಜೆಡಿಎಸ್ ಮುಖಂಡರಾದ ಎಲೆ ಕುಮಾರಣ್ಣ(62) ಇಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಿಪ್ಪನ್ ಪೇಟೆ ಪಟ್ಟಣದ ಕುಸ್ತಿಪಟು ದಿವಂಗತ  ಬಸಪ್ಪರವರ ಪುತ್ರರಾದ ಎಲೆ ಕುಮಾರಣ್ಣ ವೀಳ್ಯದೆಲೆ ಮಾರಾಟದ ಜೊತೆಗೆ  ರಾಜಕೀಯವಾಗಿ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.  ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ  ಶನಿವಾರ ಹಿಂದೂ…

Read More

ಶಿವಮೊಗ್ಗ ಗ್ಯಾಂಗ್ ವಾರ್ – ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಯಾಸೀನ್ ಖುರೇಷಿ ಅಂತ್ಯಸಂಸ್ಕಾರ | 19 ಆರೋಪಿಗಳ ಬಂಧನ

ಶಿವಮೊಗ್ಗ ಗ್ಯಾಂಗ್ ವಾರ್ – ಬಿಗಿ ಬಂದೋಬಸ್ತ್ ನಲ್ಲಿ ಯಾಸೀನ್ ಖುರೇಷಿ ಅಂತ್ಯಸಂಸ್ಕಾರ | 19 ಆರೋಪಿಗಳ ಬಂಧನ ಶಿವಮೊಗ್ಗ : ಗ್ಯಾಂಗ್ ವಾರ್ ನಲ್ಲಿ ಮೃತನಾದ ರೌಡಿ ಯಾಸಿನ್ ಖುರೇಷಿ ಅಂತ್ಯ ಸಂಸ್ಕಾರ ಬಿಗಿ ಬಂದೋಬಸ್ತ್ ನಲ್ಲಿ ನಡೆದಿದೆ.  ಶಿವಮೊಗ್ಗದ ಬಸ್ ನಿಲ್ದಾಣದ ಬಳಿಯ ಖಬರಸ್ಥಾನದಲ್ಲಿ ಅಂತ್ಯ ಸಂಸ್ಕಾರ ನಡೆದಿದ್ದು, ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.  ಶವದ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಯಾವುದೇ ಅಹಿತಕರ…

Read More
Exit mobile version