Headlines

Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಮಾಡ್ರನ್ ರೈಸ್ ಮಿಲ್ ಸಮೀಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಉರಿದಿದ್ದು ಸೂಕ್ತ ಸಮಯಕ್ಕೆ ಸ್ಥಳೀಯ ಯುವಕರು ಬೆಂಕಿ ನಂದಿಸಿ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿಸಿದ್ದಾರೆ. ಇಂದು ಮಧ್ಯಾಹ್ನ ಗ್ಯಾಸ್ ಸಿಲಿಂಡರ್ ಗೋದಾಮು ಸಮೀಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮರಕ್ಕೆ ಆಕಸ್ಮಿಕವಾಗಿ…

Read More

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಒಳಗೆ ಪ್ರವೇಶಿಸಲು ಉಂಟಾದ ನೂಕುನುಗ್ಗಲಿನಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ದುರಂತದಲ್ಲಿ ಒಬ್ಬ ಮಹಿಳೆ ಹಾಗೂ ಐವರು ಪುರುಷರಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದೇಹಿ ಆಸ್ಪತ್ರೆ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮಟ್ಟಿದೆ. ಏಕಾಏಕಿ ಗೇಟ್ ತೆಗೆದಾಗ ಪ್ರಯತ್ನಿಸಿದಾಗ 30ಕ್ಕೆ ಹೆಚ್ಚು ಮಂದಿ ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಇದರಲ್ಲಿ…

Read More

ನವಜಾತ ಶಿಶುವನ್ನು ಚೀಲದಲ್ಲಿಟ್ಟು ಬಿಟ್ಟು ಹೋದ ಅಪರಿಚಿತರು

ನವಜಾತ ಶಿಶುವನ್ನು ಚೀಲದಲ್ಲಿಟ್ಟು ಬಿಟ್ಟು ಹೋದ ಅಪರಿಚಿತರು ಶಿವಮೊಗ್ಗ ನಗರದ ಹೊರವಲಯದಲ್ಲಿ ಪುಟ್ಟ ಮಗುವೊಂದನ್ನು ಚೀಲದಲ್ಲಿಟ್ಟು ಹೋಗಿರುವ ಘಟನೆಯೊಂದು ನಡೆದಿದೆ. ಶಿವಮೊಗ್ಗ ನಗರದ ಶ್ರೀರಾಮಪುರದ ಬಳಿಯಲ್ಲಿ ನವಜಾತ ಶಿಶುವೊಂದನ್ನು ಕೈ ಚೀಲದಲ್ಲಿ ಇಟ್ಟು ಹೋಗಿದ್ದಾರೆ. ಸಾಗರ ರಸ್ತೆಯ ಸಮೀಪದಲ್ಲಿಯೇ ಮಗುವನ್ನ ಬಿಟ್ಟು ಹೋಗಲಾಗಿದೆ. ಸ್ಥಳೀಯರು ಮಗುವನ್ನ ಗಮನಿಸಿ ತಕ್ಷಣವೇ ಆರೈಕೆ ಮಾಡಿದ್ದಾರೆ. ಮಗುವಿಗೆ ಬಿಸಿ ನೀರು ತಂದು ಸ್ನಾನ ಮಾಡಿಸಿ, ಚಳಿಯಾಗದಿರಲೆಂದು ಮಪ್ಲರ್‌ ಕಟ್ಟಿದ್ದಾರೆ. ಪಂಚೆಯಲ್ಲಿ ಮಗುವನ್ನ ಸುತ್ತಿ , ಅದಕ್ಕೊಂದು ಚಿಕ್ಕ ಡ್ರೆಸನ್ನ ಸಹ ಹಾಕಿದ್ದಾರೆ….

Read More

ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮೊದಲ ಆದ್ಯತೆ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೆ ಬಿಜೆಪಿ ಸರಕಾರಗಳ ಮೊದಲ ಆದ್ಯತೆಯಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು . ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ  ಯಳಗಲ್ಲು ಗ್ರಾಮದಲ್ಲಿ ಸುಮಾರು 26.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಶಂಕುಸ್ಥಾಪನೆ ಮತ್ತು ಕೋಡೂರು ಗ್ರಾಮದ ಸ.ನಂ.14ರಲ್ಲಿ ಪಿಕಪ್ ಚಾನಲ್ ಕಾಮಗಾರಿ ಶ್ರೀ ಶಂಕರೇಶ್ವರ ದೇವಸ್ಥಾನದ ರಸ್ತೆ, ಹಳೇಕೋಟೆ ರಸ್ತೆ ಮರು ಡಾಂಬರಿಕರಣ…

Read More

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್ ಶಿವಮೊಗ್ಗ : ಕೇಂದ್ರ ಕಾರಾಗೃಹಕ್ಕೆ ಇಂದು ದರ್ಶನ್‌ ಗ್ಯಾಂಗ್‌ ನ ಇಬ್ಬರು ಸದಸ್ಯರನ್ನ ಶಿಫ್ಟ್‌ ಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸ್‌ ಈ ಕಾರಣಕ್ಕಾಗಿ ಬೆಳ್ಳಂ ಬೆಳಗ್ಗೆ ಸೋಗಾನೆಯಲ್ಲಿರುವ ಸೆಂಟ್ರಲ್‌ ಜೈಲ್‌ ಮೇಲೆ ದಾಳಿ ಮಾಡಿದೆ. ಶಿವಮೊಗ್ಗದ ಸೊಗಾನೇಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ  ಶಿವಮೊಗ್ಗ ಎಸ್‌.ಪಿ ಮಿಥುನ್‌ ಕುಮಾರ್‌ ನೇತೃತ್ವದ ಟೀಂ ದಾಳಿ ನಡೆಸಿದೆ.ಎಸ್‌.ಪಿ ಮಿಥುನ್‌ ಕುಮಾರ್‌ ಮತ್ತು ಟೀಂನಲ್ಲಿ  ಹಲವು …

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು – ಇಬ್ಬರಿಗೆ ಗಾಯ ,ಮೆಗ್ಗಾನ್ ಗೆ ದಾಖಲು|accident

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು – ಇಬ್ಬರಿಗೆ ಗಾಯ ,ಮೆಗ್ಗಾನ್ ಗೆ ದಾಖಲು  ರಿಪ್ಪನ್‌ಪೇಟೆ : ಹುಂಚ ಗ್ರಾಪಂ ವ್ಯಾಪ್ತಿಯ ಬಿಲ್ಲೇಶ್ವರ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರ ಪೆಟ್ಟು ತಗುಲಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಕೋಣಂದೂರಿನ ಮಣಿಕಂಠ ಮತ್ತು ಆಸೀಪ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ…

Read More

ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್ ಆರೋಪವೇನು!?

A Home Guard from Hosanagara, Mahesh (Madakari), has alleged physical assault and caste abuse by Shivamogga District Home Guard Commandant Chetan Kumar. The incident reportedly occurred at the commandant’s office, and the injured Home Guard is currently receiving treatment at Hosanagara Government Hospital. ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ  ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಳಿಸಲಾಗಿದ್ದ ಜಿಲ್ಲೆಯ 51 ಪಿಎಸ್‌ಐ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಎಸ್ ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಹಲವು ಕಡೆ ಪಿಎಸ್‌ಐ ನಿಂಗರಾಜ್ ಕೆ…

Read More

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ ಶಿವಮೊಗ್ಗ:  ಅತ್ತಿಬೆಲೆ ಪಟಾಕಿ ಅಂಗಡಿಯ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯಾದ್ಯಂತ ಎಚ್ಚರಿಕೆ ವಹಿಸುವಂತೆ ಹೇಳಿದ್ದು ಪಟಾಕಿ ಮಾರಾಟ ಕೇಂದ್ರ ಮತ್ತು ಗೋದಾಮುಗಳ ಮೇಲೆ  ಪೊಲೀಸರು, ಕಂದಾಯ ಮತ್ತು ಇತರೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 63 ಪಟಾಕಿ ಅಂಗಡಿ ಮತ್ತು ಗೋದಾಮುಗಳಲ್ಲಿ ಇಲ್ಲಿಯವರೆಗೆ ನಾಲ್ಕು ಮಳಿಗೆ ಮತ್ತು ಗೋದಾಮುಗಳ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. 2000 ಕೆಜಿ ಪಟಾಕಿ…

Read More

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪೈಪೋಟಿ ಎದುರಿಸಲು ಸಿದ್ದರಾಗಬೇಕು – ಹರತಾಳು ಹಾಲಪ್ಪ|GJC

ರಿಪ್ಪನ್‌ಪೇಟೆ :  ಶ್ರೀಮಂತರ ಮತ್ತು ಸರ್ಕಾರಿ ನೌಕರರ ಅಧಿಕಾರಿಗಳ ಮಕ್ಕಳ ಮುಂದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಸ್ಪರ್ಧಾತ್ಮಕ ಪೈಪೋಟಿ ನಡೆಸಬೇಕಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರೊಂದಿಗೆ ಬೌದ್ಧಿಕ ಬೆಳವಣಿಗಗೆ ಸಹಕಾರಿಯಾಗಬೇಕು ಎಂದು ಶಾಸಕ ಹರತಾಳು ಹಾಲಪ್ಪ ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಶುಕ್ರವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಗುರುಗಳ, ತಂದೆ-ತಾಯಿಯರ ಪೋಷಕರ ಮಾರ್ಗದರ್ಶನದೊಂದಿಗೆ ಶಿಸ್ತುಬದ್ದ ಬದುಕಿಗೆ ಸರಿಯಾದ ಮಾರ್ಗದರ್ಶನ ಕೊಡಿಸಬೇಕು. ಇಲ್ಲದಿದ್ದರೆ ಭಾರಿ ಸಂಕಷ್ಟ…

Read More
Exit mobile version