ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ A 20-year-old woman was allegedly strangled to death by her live-in partner in Bengaluru after an argument over her plan to visit her hometown. Police have arrested the accused and launched an investigation. ಬೆಂಗಳೂರು, ಜೂ.17: ಲಿವಿಂಗ್-ಟು-ಗೆದರ್ ಸಂಬಂಧದಲ್ಲಿದ್ದ ಪ್ರೇಯಸಿ ಊರಿಗೆ ಹೋಗಿ ಬರುವುದಾಗಿ ತಿಳಿಸಿದ್ದಕ್ಕೆ ಕೋಪಗೊಂಡ ಪ್ರಿಯಕರ ಆಕೆಯನ್ನು…

Read More

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಚೆಸ್ ಮತ್ತು ಯೋಗಾಸನ ಸ್ಪರ್ಧೆ ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಅದರಲ್ಲೂ ಚೆಸ್ ಕ್ರೀಡೆ ಬುದ್ದಿಯನ್ನು ಪ್ರಖರಗೊಳಿಸುವ ಉನ್ನತಮಟ್ಟದ ಕ್ರೀಡೆ. ಮಕ್ಕಳನ್ನು ಬುದ್ದಿಶಾಲಿಯಾಗಿಸುವ ಈ ಕ್ರೀಡೆಯಲ್ಲಿ ಆಸಕ್ತಿ ಹುಟ್ಟಿಸಲು ಪಾಲಕರು ಮುಂದಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು…

Read More

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..!

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..! ತೀರ್ಥಹಳ್ಳಿ : ತಡ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ನಡೆದಿದೆ. ಮಂಗಳೂರಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಿದ್ರೆ ಮಂಪರಿನಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಶಾಶ್ವತ್ (30 ವರ್ಷ) ಎಂದು…

Read More

ಕುಟುಂಬದೊಂದಿಗೆ ಆಗಮಿಸಿ ಮತ ಚಲಾಯಿಸಿದ ಆರಗ ಜ್ಞಾನೇಂದ್ರ|election

ತೀರ್ಥಹಳ್ಳಿ:  ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಗುಡ್ಡೆಕೊಪ್ಪದ ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಒಂದೇ ಪಕ್ಷದಿಂದ ದಾಖಲೆಯ ಹತ್ತನೇ ಬಾರಿಗೆ ಸ್ಪರ್ಧಿಸುತ್ತಿರುವ,  ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ತಮ್ಮ ಕುಟುಂಬದ ಸದಸ್ಯರೊಂದಿಗೆ, ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಹಾಗೂ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.

Read More

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಂದ ಖಡಕ್ ಎಚ್ಚರಿಕೆ..!

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಂದ ಖಡಕ್ ಎಚ್ಚರಿಕೆ..! ತೀರ್ಥಹಳ್ಳಿ :  ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದು ರೀಲ್ಸ್ ಮಾಡಿದ ಘಟನೆ ಬಗ್ಗೆ ಹಲವು ಮಾದ್ಯಮಗಳಲ್ಲಿ ವರದಿಯಾಗಿತ್ತು. ವರದಿ ಬೆನ್ನಲ್ಲೇ ರೀಲ್ಸ್ ಮಾಡಿದ ಯುವಕನನ್ನು ತೀರ್ಥಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುಷ್ಮಾ ರವರು ಕರೆದು ವಿಚಾರಿಸಿ ಎಚ್ಚರಿಕೆ ನೀಡಿದ್ದಾರೆ. ರೀಲ್ಸ್ ಮಾಡಿದ ಯುವಕನ ಮೇಲೆ ಸಣ್ಣದೊಂದು ಕೇಸ್…

Read More

RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ

RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ ರಿಪ್ಪನ್‌ಪೇಟೆ : ಪಟ್ಟಣಕ್ಕೆ ತರಕಾರಿ ತರಲು ಬಂದ ಬಡ ಕಾರ್ಮಿಕ ಮಹಿಳೆಯೊಬ್ಬಳು ರಸ್ತೆಯಲ್ಲಿ ತನಗೆ ಸಿಕ್ಕ ₹ 20 ಸಾವಿರ ಮೌಲ್ಯದ ಮೊಬೈಲ್‌ ಅನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದಲ್ಲಿ ದಿನಗೂಲಿ ನೌಕರಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೋಹಿಣಿ‌ ಮರಿಯಾ ಎಂಬುವವರಿಗೆ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ರೂ ಮೌಲ್ಯದ ಮೊಬೈಲ್ ಸಿಕ್ಕಿದೆ…

Read More

ವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವು : ಜಮೀನು ಮಾಲೀಕ ವಶಕ್ಕೆ….

  ವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಕಾಡಿನ ಆನೆ ವನ್ಯಜೀವಿ ವಲಯದಲ್ಲಿ ನಡೆದಿದೆ. ರವಿವಾರ ಬೆಳಗಿನ ಜಾವ ಆಹಾರ ಅರಸಿ ಬಂದ ಎರಡು ಗಂಡು ಕಾಡಾನೆಗಳು ಸಮೀಪದ ಆನೆಸರದ ಮೂಲಕ ಚನ್ನಹಳ್ಳಿಯ ಹೊಲಕ್ಕೆ ಹೋಗಿವೆ.ಅಲ್ಲಿ ವನ್ಯಜೀವಿಗಳಿಂದ ಬೆಳೆ ರಕ್ಷಿಸಿಕೊಳ್ಳಲು ಕಟ್ಟಿದ್ದಾರೆನ್ನಲಾದ ಐಬಿಕ್ಸ್ ವಿದ್ಯುತ್ ತಂತಿಯನ್ನು ಆನೆಗಳು ತುಳಿದು ವಿದ್ಯುತ್ ಪ್ರವಹಿಸಿದೆ ಎಂದು ತಿಳಿದು ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಜಮೀನು ಮಾಲಕ ಚಂದ್ರನಾಯ್ಕ್…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

Ripponpet police arrested a 21-year-old for consuming ganja and behaving indecently in public near Gandhinagar. A case has been registered under the NDPS Act after medical confirmation. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗಾಂಧಿನಗರದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಹೆದ್ದಾರಿಪುರ ಸಮೀಪದ ಕಲ್ಲೂರು ಗ್ರಾಮದ ನಿವಾಸಿ ಸಂಜಯ್ (21) ಬಂಧಿತ ಆರೋಪಿಯಾಗಿದ್ದಾನೆ. ಪಟ್ಟಣದ ಗಾಂಧಿನಗರದ ಬಳಿಯಲ್ಲಿ ರಿಪ್ಪನ್‌ಪೇಟೆ…

Read More

ಮರವೇರಿ ಕುಳಿತಿದ್ದ ಹೆಬ್ಬಾವು – ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯಕ್ಕೆ ಬಿಟ್ಟ ಉರಗತಜ್ಞ | Python

ಮರವೇರಿದ್ದ ಹೆಬ್ಬಾವನ್ನು ಸೆರೆ ಹಿಡಿದು, ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ಘಟನೆ ಸೊರಬ ತಾಲೂಕಿನ ಜೇಡಗೇರಿ ಸಮೀಪದಲ್ಲಿ ನಡೆದಿದೆ. ಜೇಡಗೇರಿ-ಚೀಲನೂರು ಸಮೀಪದ ಜೋಳದ ಹೊಲದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಕೆಲ ನಿಮಿಷಗಳಲ್ಲೇ ಮರವನ್ನೇರಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಟ್ಟಣದ ಮಾರ್ಕೆಟ್ ರಸ್ತೆಯ ಸ್ನೇಕ್ ಅಯಾಝ್ ಮರವನ್ನೇರಿದ್ದ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಹೆಬ್ಬಾವು ಇರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ತಂಡೋಪ ತಂಡವಾಗಿ ಆಗಮಿಸಿ, ಹೆಬ್ಬಾವನ್ನು ವೀಕ್ಷಿಸಿದರು. ಉಪವಲಯ ಅರಣ್ಯಾಧಿಕಾರಿ ಪರಶುರಾಮ್ ಅವರ ಸಮ್ಮುಖದಲ್ಲಿ ಹೆಬ್ಬಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.

Read More

ರಿಪ್ಪನ್‌ಪೇಟೆ ಗ್ರಾಪಂ ಪಿಡಿಓ ಚಂದ್ರಶೇಖರ್ ವರ್ಗಾವಣೆ|ನೂತನ ಪಿಡಿಓ ಯಾರು ಗೊತ್ತಾ…???PDO

ರಿಪ್ಪನ್‌ಪೇಟೆ : ಪಟ್ಟಣದ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಳೆದ ಹತ್ತು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದ ಚಂದ್ರಶೇಖರ್ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಶಿಕಾರಿಪುರ ತಾಲೂಕಿನ ತಾಳಗುಂದ ಗ್ರಾಪಂ ನಲ್ಲಿ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಧುಸೂಧನ್ ಎನ್ ನೇಮಕವಾಗಿದ್ದಾರೆ.   ರಿಪ್ಪನ್‌ಪೇಟೆ ಗ್ರಾಪಂ ಗೆ ನೂತನವಾಗಿ ವರ್ಗಾವಣೆಗೊಂಡಿರುವ ಮಧುಸೂಧನ್ ಎನ್ ಮೂಲತಃ ರಿಪ್ಪನ್‌ಪೇಟೆ ಶಬರೀಶ ನಗರದವರಾಗಿದ್ದು ಈ ಹಿಂದೆ ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ಹಲವಾರು ವರ್ಷಗಳ ಸೇವೆ ಸಲ್ಲಿಸಿದ್ದರು.ವರ್ಗಾವಣೆಗೊಂಡಿರುವ ಪಿಡಿಓ ಚಂದ್ರಶೇಖರ್ ರವರಿಗೆ ಸದ್ಯಕ್ಕೆ ಯಾವುದೇ ಸ್ಥಳ ನಿಯೋಜನೆಯಾಗಿರುವುದಿಲ್ಲ….

Read More