ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್

ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್ 112 police nab two thieves who snatched mobile phones and ran 112 police nab two thieves who snatched mobile phones and ran away ಮೊಬೈಲ್ ಕಿತ್ತುಕೊಂಡು ಓಡಿದ್ದ ತಾಲೂಕಿನ ಯುವಕರಿಬ್ಬರನ್ನು ನ್ಯಾಮತಿ ಪೊಲೀಸರು  ಬಂಧಿಸಿರುವ ಘಟನೆ ನಡೆದಿದೆ. ನ್ಯಾಮತಿ ತಾಲೂಕಿನ ಕಲಬ್ಗಿರಿ ರಂಗನಾಥ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರ ಮೊಬೈಲ್​ ಕಸಿದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ತಕ್ಷಣವೇ…

Read More

ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆ : ದೂರು ದಾಖಲು

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆವೊಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ. ನಿಮ್ಮ…

Read More

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು : ಹೊಂಬುಜಾ ಶ್ರೀ

ಹುಂಚ :  ಮನುಷ್ಯನ  ಜೀವನದಲ್ಲಿ ಅನೇಕ ಸಂದರ್ಭಗಳು ಸ್ಪರ್ಧಾತ್ಮಕವಾಗಿ ಬರುವಂಥ ಸನ್ನಿವೇಶಗಳಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು ಎಂದು ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಹೇಳಿದರು. ಅವರು ಹೊಸನಗರ ತಾಲೂಕಿನ ಹುಂಚ ಗ್ರಾಮದ ಮಹಾವೀರ್ ಜೈನ್ ಭವನದಲ್ಲಿ ನಡೆದ ನವೋದಯ ಮತ್ತು ಮುರಾರ್ಜಿ ಶಾಲೆ – ಉಚಿತ ತರಬೇತಿ ಶಿಭಿರದಲ್ಲಿ ಭಾಗಿಯಾದ ಎಲ್ಲಾ ಮಕ್ಕಳಿಗೆ ಆಶೀರ್ವದಿಸಿ, ಅಭಿನಂದನಾ ಪತ್ರವನ್ನು ನೀಡಿ ಮಾತನಾಡಿ ಮನುಷ್ಯನ  ಜೀವನದಲ್ಲಿ ಅನೇಕ ಸಂದರ್ಭಗಳು ಸ್ಪರ್ಧಾತ್ಮಕವಾಗಿ ಬರುವಂಥ ಸನ್ನಿವೇಶಗಳಿವೆ….

Read More

ಬಟ್ಟೆಮಲ್ಲಪ್ಪದಲ್ಲಿ ನೂತನವಾಗಿ ಅನಾವರಣಗೊಂಡಿದ್ದ ಎಸ್ ಬಂಗಾರಪ್ಪರವರ ನಾಮಫಲಕವನ್ನು ರಾತ್ರೋರಾತ್ರಿ ಕಿತ್ತು ಹಾಕಿದ ಕಿಡಿಗೇಡಿಗಳು – ಆಮ್ ಆದ್ಮಿ ಪಕ್ಷದಿಂದ ಆಕ್ರೋಶ|Bangarappa

ನಾಡುಕಂಡ  ದಿಟ್ಟ ನೇರ  ನಡೆ  ನುಡಿ ವ್ಯಕ್ತಿತ್ವದ  ಧೀಮಂತ್  ರಾಜಕಾರಣಿ ರಾಜ್ಯದ  ಮಾಜಿ  ಮುಖ್ಯ ಮಂತ್ರಿ ಎಸ್. ಬಂಗಾರಪ್ಪ  ರವರ ಹೆಸರನ್ನು ಬಟ್ಟೆ ಮಲ್ಲಪ್ಪ ಸರ್ಕಲ್ ಗೆ ಆಮ್ ಆದ್ಮಿ ಪಕ್ಷ ಹಾಗೂ ಕೆಲ ಸಂಘಟನೆಗಳ  ವತಿಯಿಂದ ಕಳೆದ 6 ದಿನಗಳ ಹಿಂದೆ ನಾಮಕರಣ  ಮಾಡಲಾಗಿತ್ತು. ಹಾಗೆಯೇ  ನಾಮ ಫಲಕವನ್ನು ಅಳವಡಿಸಲಾಗಿತ್ತು. ಇದನ್ನು ಸಹಿಸದ ಕೆಲ ದುಷ್ಕರ್ಮಿಗಳು ನಾಮ ಫಲಕವನ್ನು ಕಿತ್ತೊಗೆದಿದ್ದಾರೆ ಎಂದು ಹೊಸನಗರ ತಾಲೂಕು ಆಮ್ ಆದ್ಮಿ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ ಮತ್ತು ಬೈಕ್ ಸಹ ಸವಾರ ಸಾವು

ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ, ಸಹ ಸವಾರ ಸಾವು ಶಿವಮೊಗ್ಗ:ಸಾಗರ ರಸ್ತೆಯ ಮಲ್ನಾಡು ಗೇಟ್ ವೇ ಬಳಿ ಪುಟ್ಬಾತ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಮೇಲೆ ಬೈಕ್ ಹರಿದು ಬೈಕ್ ಸವಾರ ಹಾಗೂ ಟೆಂಟ್ ನಲ್ಲಿ ವಾಸವಾಗಿದ್ದ ಮಹಿಳೆ ಸಾವನ್ನಪ್ಪಿದ   ಘಟನೆ  ಇಂದು ನಸುಕಿನಲ್ಲಿ ಸಂಭವಿಸಿದೆ. ಫುಟ್ ಪಾತ್ ಮೇಲೆ ಪ್ಲಾಸ್ಟಿಕ್ ವಸ್ತುಗಳನ್ನು ವ್ಯಾಪಾರ ಮಾಡಿಕೊಂಡಿದ್ದ ದುರ್ಗಾ ಪ್ರಸಾದ್ ಎಂಬುವರು ಟೆಂಟ್ ಹಾಕಿಕೊಂಡು ನಾಲ್ಕು ವರ್ಷದಿಂದ ಕುಟುಂಬದ ಜೊಯೆ  ಅಲ್ಲೇ ವಾಸವಾಗಿದ್ದರು. ಆಯನೂರು ಗೇಟಿ್…

Read More

ಶಿವಮೊಗ್ಗದ ಅಕ್ರಮ ಕಸಾಯಿಖಾನೆಗಳ ಮೇಲೆ ಪೊಲೀಸರ ಕಾರ್ಯಚರಣೆ :15 ಕೆಜಿ ಗೋಮಾಂಸ ವಶ :

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ನಡೆದ ಅಕ್ರಮ ಗೋಸಾಗಾಣಿಕೆ ಹಾಗೂ ಗೋರಕ್ಷಕರ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಭರ್ಜರಿ ಸಂಚಲನ ಮೂಡಿಸಿದೆ. ಪೊಲೀಸರ ಕಾರ್ಯಾಚರಣೆಯಲ್ಲಿ  ಅಕ್ರಮ ಕಸಾಯಿ ಖಾನೆಗಳನ್ನು  ಬಂದ್ ಮಾಡಿಸಲಾಗಿದೆ. ಶಿವಮೊಗ್ಗದ ಎಲ್ಲಾ ಕಸಾಯಿ ಖಾನೆಗಳು ಅಕ್ರಮವಾಗಿದ್ದರೂ ಅವುಗಳು ಇದುವರೆಗೂ ರಾಜಕೀಯ ಪ್ರೇರಣೆಯಿಂದ ಎಗ್ಗಿಲ್ಲದೆ ನಡೆಯುತ್ತಿದ್ದವು. ದೊಡ್ಡಪೇಟೆ ಪೊಲೀಸರು ಅಕ್ರಮ ಕಸಾಯಿ ಖಾನೆಗಳ ಮೇಲೆ ದಾಳಿ ನಡೆಸುತ್ತಿದ್ದಂತೆ ನಗರದ ಇತರೆ ಅಕ್ರಮ ಕಸಾಯಿ ಖಾನೆಗಳು ಬಂದ್ ಆಗಿವೆ.  ಇಲಿಯಾಸ್ ನಗರ 100 ಅಡಿ ರಸ್ತೆಯಲ್ಲಿರುವ ಎಸ್,ಎಫ್, ಕಾರ್…

Read More

Ripponpete | ಕಾರಗೋಡು ಕಲಾನಾಥೇಶ್ವರ ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಮಹೋತ್ಸವ ಧರ್ಮಸಮಾರಂಭ

ಕಾರಗೋಡು ಕಲಾನಾಥೇಶ್ವರ ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಮಹೋತ್ಸವ ಧರ್ಮಸಮಾರಂಭ ರಿಪ್ಪನ್‌ಪೇಟೆ ;- ಧಾರ್ಮಿಕ ಆಚರಣೆ ಮನುಷ್ಯನಿಗೆ ಶಾಂತಿ ನೆಮ್ಮದಿಯನ್ನು ನೀಡುತ್ತವೆಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಮ.ನಿ.ಪ್ರ.ಆಬಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಸಮೀಪದ ಕಾರಗೋಡು ಗ್ರಾಮದಲ್ಲಿ ಕಲಾನಾಥೇಶ್ವರ ಮತ್ತು ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮದ ಧರ್ಮಸಮಾರಂಭದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಜೀವನದಲ್ಲಿ ಸಾಧನೆಯ ಗುರಿ ತಲುಪಲು ಗುರುವಿನ ಕಾರುಣ್ಯ ಅಗತ್ಯ. ಮಹಾ ಶಿವರಾತ್ರಿಯ ದಿನದೊಂದು ಭವವಂತನ ನಾಮಸ್ಮರಣೆ ಪುಣ್ಯದ ಕೆಲಸವನ್ನು ಮಾಡುವುದರಿಂದ ಪುಣ್ಯ…

Read More

Ripponpete | ಕಲಾಹೋಮ ಚಂಡಿಕಾಯಾಗ ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ

Ripponpete |  ಕಲಾಹೋಮ ಚಂಡಿಕಾಯಾಗ  ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ ರಿಪ್ಪನ್‌ಪೇಟೆ;- ಇಲ್ಲಿನ ವಿನಾಯಕ ನಗರ ಬಡಾವಣೆಯಲ್ಲಿನ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ 25 ನೇ ವರ್ಷದ ವಾರ್ಷೀಕೋತ್ಸವ  ಮತ್ತು ಮಳೆಗಾಗಿ ಪ್ರಾರ್ಥಿಸಿ ಅಮ್ಮನವರಿಗೆ ಕುಂಭಾಭಿಷೇಕ ಮತ್ತು ವಿಶೇಷ ಪೂಜಾ ಅಲಂಕಾರ ಪೂಜೆ ಜರುಗಿತು. 25 ನೇ ವರ್ಷದ ವಾರ್ಷೀಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಲಾಹೋಮ,ಚಂಡಿಕಾ ಯಾಗ,ಕುಂಭಾಭಿಷೇಕ,ನವಗ್ರಹ ಹೋಮ,ಸಾಮೂಹಿಕ ಸತ್ಯನಾರಾಯಣ ಪೂಜೆ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಆನ್ನಸಂತರ್ಪಣೆ ಜರುಗಿತು. ಅಲಸೆ ಶ್ರೀಚಂಡಿಕೇಶ್ವರಿ ಅಮ್ಮನವರ…

Read More

ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಲಾರಿ ಅಡಿಗೆ ಸಿಲುಕಿಕೊಂಡ ಬೈಕ್ ಸವಾರ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸಿದ್ದಪನಗುಡಿ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಲಾರಿಯಡಿ ಸಿಲುಕಿಕೊಂಡ ಘಟನೆ ನಡೆದಿದೆ. ಆಯನೂರಿನಿಂದ ರಿಪ್ಪನ್‌ಪೇಟೆಗೆ ಬೈಕ್ ನಲ್ಲಿ ಬರುತ್ತಿದ್ದ ಇಬ್ಬರು ಯುವಕರಿಗೆ ರಿಪ್ಪನ್‌ಪೇಟೆ ಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿ ಬೈಕ್ ಸಮೇತ ಇಬ್ಬರು ಯುವಕರು ಲಾರಿಯಡಿಗೆ ಸಿಲುಕಿಕೊಂಡ ಘಟನೆ ನಡೆದಿದೆ. ನಡೆದಿದ್ದೇನು…. ರಿಪ್ಪನ್‌ಪೇಟೆಗೆ ಗಾರೆ ಕೆಲಸಕ್ಕೆಂದು ಬೈಕ್ ನಲ್ಲಿ ಬರುತ್ತಿದ್ದ ಆಯನೂರಿನ ನಿವಾಸಿಗಳಾದ ಶ್ರೀನಿವಾಸ್ (29) ಮತ್ತು ಮಂಜುನಾಥ್ (28) ಹಾಗೂ…

Read More

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್|jds

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ರಾಜ್ಯದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷವು ಚುನಾವಣಾ ಮೈತ್ರಿ ಮಾಡಿಕೊಂಡಿರುವುದರಿಂದ ಹಿಂದಿನಿಂದಲೂ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವ ರಾಜ್ಯದ ಬಹುಪಾಲು ಅಲ್ಪಸಂಖ್ಯಾತರು ವಿಚಲಿತವಾಗುವ ಅಗತ್ಯವಿಲ್ಲ. ರಾಷ್ಟ್ರೀಯತೆಯ ಜೊತೆಗೆ ಪ್ರಾದೇಶಿಕ ಅಸ್ಮಿತೆಯನ್ನು ಉಳಿಸುವುದು ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೇಗೌಡರ ಉದ್ದೇಶವಾಗಿದೆ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾದ ಆರ್‌.ಎ, ಚಾಬುಸಾಬ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ…

Read More