ಶೀಘ್ರವೇ ವಾಹನ ಸಂಚಾರಕ್ಕೆ ಮುಕ್ತವಾಗಲಿರುವ ಹುಲಿಕಲ್ ಘಾಟಿ ರಸ್ತೆ

ಶೀಘ್ರವೇ ವಾಹನ ಸಂಚಾರಕ್ಕೆ ಮುಕ್ತವಾಗಲಿರುವ ಹುಲಿಕಲ್ ಘಾಟಿ ರಸ್ತೆ Hulikal Ghat Road, closed for nearly two months following a landslide and road widening works, is likely to reopen for light vehicles and buses within the next few days. ತೀರ್ಥಹಳ್ಳಿ: ಕಳೆದ ಎರಡು ತಿಂಗಳುಗಳಿಂದ ವಾಹನ ಸಂಚಾರಕ್ಕೆ ಬಂದ್ ಆಗಿದ್ದ ಹುಲಿಕಲ್ ಘಾಟಿ (ಬಾಳೆಬರೆ ಘಾಟಿ) ರಸ್ತೆ ಶೀಘ್ರದಲ್ಲೇ ಮತ್ತೆ ಸಾರ್ವಜನಿಕರ ಬಳಕೆಗೆ ಲಭ್ಯವಾಗುವ ಸಾಧ್ಯತೆ…

Read More

Shivamogga | ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!!

ಶಿವಮೊಗ್ಗದ ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!! ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆದ‌ ಮೋದಿ ಕಾರ್ಯಕ್ರಮದಲ್ಲಿ ಕಳ್ಳಕಾಕರ ಹಾವಳಿ ಹೆಚ್ಚಾಗಿದ್ದು ಬಿಗಿ ಬಂದೋ ಬಸ್ತ್ ಇದ್ದರೂ ಕಳ್ಳರ ಹಾವಳಿ ತಪ್ಪಿಸಲು ಸಾಧ್ಯವಾಗಿಲ್ಲ. ಸಭೆಯಲ್ಲಿ ಭಾಗಿಯಾಗಿರುವ ಶ್ರೀನಿವಾಸ್ ಮತ್ತು ರವಿಕುಮಾರ್ ಎಂಬುವವರ ಪ್ಯಾಂಟ್ ಜೇಬಿಗೆ ಕತ್ತರಿ ಹಾಕಿರುವ ಮೂವರು ಕಳ್ಳರಲ್ಲಿ ಓರ್ವನನ್ನು ಹಿಡಿದ ಸಾರ್ವಜನಿಕರು ಆಟೋದಲ್ಲಿ ಜಯನಗರ ಪೊಲೀಸ್ ಠಾಣೆಗೆ ಕರೆತರಲು ಮುಂದಾಗಿದ್ದಾರೆ. ಇನ್ನಿಬ್ಬರು ಎಸ್ಕೇಪ್ ಆಗಿದ್ದಾರೆ. ಪಿಕ್ ಪ್ಯಾಕೆಟ್ ಮಾಡಲು ಹೋಗಿ ಸಿಕ್ಕಿಬಿದ್ದವನನ್ನು…

Read More

Accident | ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತಿದ್ದ ಕಾರು ಅಪಘಾತ

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇದ್ದ ಕಾರು ಅಪಘಾತ ಶಿವಮೊಗ್ಗ : ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದ್ದ ಕಾರು ಅಪಘಾತಕ್ಕೀಡಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸಚಿವರು ಸ್ವಲ್ಪದರಲ್ಲಿ ದುರಂತದಿಂದ ಪಾರಾಗಿದ್ದಾರೆ.ಸಚಿವ ಮಧು ಬಂಗಾರಪ್ಪ ಅವರು ಕಾರಿನಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತವಾಗಿದ್ದು, ಲಾರಿ ಕಾರನ್ನು ತೀವ್ರವಾಗಿ ಉಜ್ಜಿಕೊಂಡಿದೆ. ಕಾರಿನಲ್ಲಿದ್ದ ಸಚಿವರು ಸೇರಿದಂತೆ ಮೂವರಿಗೂ ಯಾವುದೇ ಗಾಯಗಳಾಗಿಲ್ಲ. ಅಪಘಾತದಲ್ಲಿ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಬರಹಗಾರರ ಸಂಘ ಉದ್ಘಾಟನೆ ಹಾಗೂ ಅನ್ನದಾತ ಕವಿಗೋಷ್ಠಿ:’

ಶಿವಮೊಗ್ಗ: ನೂತನವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಜಿಲ್ಲಾ ಸಂಘವು ದಿನಾಂಕ:-04-07-2021 ನೇ ಭಾನುವಾರ ದಂದು  ಉದ್ಘಾಟನೆಯಾಯಿತು.ಈ ಸಂದರ್ಭದಲ್ಲಿ ಶ್ರೀ ಮಧುನಾಯ್ಕ ಲಂಬಾಣಿ ಸಂಸ್ಥಾಪಕ ಅಧ್ಯಕ್ಷರು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇವರು ಈ ಜಿಲ್ಲಾ ಸಂಘವನ್ನು ಉದ್ಘಾಟಿಸಿ.ಹಸಿರ ಮಡಿಲಲಿ ಹಸನವಾದ ಸಾಹಿತ್ಯ ಸಂಗಮ ಕ್ಷೇತ್ರದಲ್ಲಿ ನೂತನ ಬರಹಗಾರರ ಸಂಘ ಪ್ರಸ್ತುತ ದಿನಗಳಲ್ಲಿ ಉದಯಿಸಿದ್ದು ಈ ಸಂಘವು ಮುಂದಿನ ದಿನಗಳಲ್ಲಿ ಅನೇಕ ಯುವ ಬರಹಗಾರರಿಗೆ ಸಾಹಿತ್ಯ ರಚನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಕನ್ನಡ…

Read More

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಬಿಜೆಪಿ ಹೊಸನಗರ ಮಂಡಲದ ನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ನಗರ ಮತ್ತು ನಿಟ್ಟುರೂ ಹಾಗೂ ಹೊಸನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಾರುತಿಪುರ ಮತ್ತು ಕಸಬಾ ಹಾಗೂ ಕೆರೆಹಳ್ಳಿ ಭಾಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಪ್ರವಾಸ ಕೈಗೊಂಡು “ಸದಸ್ಯತ್ವ ಅಭಿಯಾನ-2024” ರಲ್ಲಿ ಭಾಗಿಯಾದರು. ನಂತರ ಮಾತನಾಡಿ ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತಿ ದೊಡ್ಡ ಪಕ್ಷವಾಗಿ ವಿಶ್ವದಲ್ಲಿ ಗುರುತಿಸಿಕೊಂಡಿದೆ….

Read More

ಸಿದ್ದರಾಮಯ್ಯ ನಿವಾಸಕ್ಕೆ ಬಂಗಾರಪ್ಪ ಪುತ್ರರ ಭೇಟಿ..! ಇಬ್ಬರ ನಡುವೆ ಸಂಧಾನಕ್ಕೆ ಸಿದ್ದವಾಗಿದೆಯಾ ವೇದಿಕೆ ??

ಬೆಂಗಳೂರಿನ  ಶಿವಾನಂದ ಸರ್ಕಲ್ ಬಳಿಯಿರುವ ಸಿದ್ದರಾಮಯ್ಯ ನಿವಾಸಕ್ಕೆ ಮಧು ಬಂಗಾರಪ್ಪ ಇಂದು ಭೇಟಿ ನೀಡಿದರು. ಇದಾದ ಅರ್ಧ ಗಂಟೆ ಬಳಿಕ ಕುಮಾರ್ ಬಂಗಾರಪ್ಪ ಕೂಡ ಭೇಟಿ ನೀಡಿದ್ದು, ಕುತೂಹಲ ಮೂಡಿಸಿದೆ. ವಿಜಯದಶಮಿ ಪ್ರಯುಕ್ತ ಸಿದ್ದರಾಮಯ್ಯಗೆ ಶುಭಕೋರಲು ಮಧು ಬಂಗಾರಪ್ಪ ಅವರ ನಿವಾಸಕ್ಕೆ ಆಗಮಿಸಿದ್ದರು. ಇದೇ ವೇಳೆ ಕುಮಾರ್ ಬಂಗಾರಪ್ಪ ಕೂಡ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ಅಣ್ಣ-ತಮ್ಮನ ಸಂಧಾನಕ್ಕೆ ಮುಂದಾದರ ಎಂಬ ಪ್ರಶ್ನೆ ಮೂಡಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್ ಬಂಗಾರಪ್ಪ‌, ನನ್ನ‌ ಮಗಳ ಮದುವೆ…

Read More

ರಿಪ್ಪನ್ ಪೇಟೆ : ಗುಡ್ ಶಫರ್ಡ್ ಶಾಲೆಯಲ್ಲಿ ಸಂಭ್ರಮದ ವಿಭಿನ್ನ ರೀತಿಯಲ್ಲಿ ಮಕ್ಕಳ ದಿನಾಚರಣೆ|Ripponpet

ರಿಪ್ಪನ್ ಪೇಟೆ : ಪಟ್ಟಣದ ಗುಡ್ ಶೆಫರ್ಡ್ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರ ಹಾಗೂ ಸಂಭ್ರಮದಿಂದ ವಿನೂತನವಾಗಿ ಆಚರಿಸಲಾಯಿತು. ಮಕ್ಕಳಿಂದ ಮಕ್ಕಳಿಗಾಗಿ ಆಯೋಜನಗೊಂಡ ಈ ಕಾರ್ಯಕ್ರಮವು ಶಿಕ್ಷಕರ ಹಾಗೂ ಪೋಷಕರ ವರ್ಗದವರ ಮನಸೂರೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆ. ಕಾರ್ಯಕ್ರಮದ ಪ್ರಾಸ್ತವಿಕ ನುಡಿ, ಕಾರ್ಯಕ್ರಮದ ಮುಖ್ಯ ಅತಿಥಿಗಳು, ಕಾರ್ಯಕ್ರಮದಲ್ಲಿನ ಪ್ರಾರ್ಥನೆ ನಿರೂಪಣೆ, ಸ್ವಾಗತ,ಎಲ್ಲಾವನ್ನು ಮಕ್ಕಳೇ ನೆರವೇರಿಸಿದರು. ಮಕ್ಕಳಿಂದ ವಿವಿಧ ಛದ್ಮವೇಷ, ಏಕಪಾತ್ರಾಭಿನಯ, ಹಾಡು, ಡಾನ್ಸ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ವಿದ್ಯಾರ್ಥಿಗಳಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಾಯಿತು  ಅಧ್ಯಕ್ಷತೆಯನ್ನು  ಆರಾಧ್ಯ ಎಸ್….

Read More

ಮಹಾಮಳೆಗೆ ಆನಂದಪುರದಲ್ಲಿ ಮನೆ ಗೋಡೆ ಕುಸಿತ : ಅದೃಷ್ಟಾವಶತ್ ಪ್ರಾಣಾಪಾಯದಿಂದ ಕುಟುಂಬಸ್ಥರು ಪಾರು.

ಮಹಾಮಳೆ ಇದೀಗ ಜನರ ಜನಜೀವನವನ್ನು ಅಸ್ತವ್ಯಸ್ಥಗೊಳಿಸುತ್ತಿದೆ ಅತ್ತ ಕಡೆ ರೈತ ಕೂಡ ಮಹಾಮಳೆಗೆ ಕಂಗಾಲಾಗಿ ದೇವರ ಮೊರೆ ಹೋಗುತ್ತಿದ್ದಾರೆ.ಮಹಾಮಳೆಯ ರೌದ್ರನರ್ತನ ಅಷ್ಟಿಷ್ಟಲ್ಲ ಮಳೆಯಿಂದ ಇದೀಗ ಅನಾಹುತಗಳೇ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಅಶೋಕ ರಸ್ತೆಯ ನಿವಾಸಿ ರಾಮಣ್ಣ ರವರ ಮನೆಯ ಗೋಡೆ ಕುಸಿದಿದ್ದು ಮನೆಯ  ಹೊರಮುಖದಲ್ಲಿ ಗೋಡೆ ಕುಸಿದಿದ್ದು ಕುಟುಂಬಸ್ಥರಿಗೆ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.ಸ್ಥಳಕ್ಕೆ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಆರ್ ಶಂಕರ್ ಆಗಮಿಸಿದ್ದು ಸ್ಥಳ ಪರಿಶೀಲಿಸಿ ವರದಿ ಪಡೆದಿರುತ್ತಾರೆ. ವರದಿ : ಪವನ್…

Read More

ಸೆಪ್ಟೆಂಬರ್ 27 ರ ಭಾರತ್ ಬಂದ್ ಗೆ ರಿಪ್ಪನ್ ಪೇಟೆಯ ವಿವಿಧ ಸಂಘಟನೆಗಳಿಂದ ಬೆಂಬಲ :

ರಿಪ್ಪನ್ ಪೇಟೆ : ಸಂಯುಕ್ತ ಕಿಸಾನ್ ಮೋರ್ಚಾ  ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ವಿವಿಧ ಸಂಘ ಸಂಸ್ಥೆಗಳ ಹಾಗೂ ರಾಜಕೀಯ ಪಕ್ಷಗಳ ಸಹಕಾರದಿಂದ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಹೇಳಿದರು . ಪಟ್ಟಣದ ಗ್ರಾಮ ಪಂಚಾಯತಿಯ ಕುವೆಂಪು ಸಭಾಂಗಣದಲ್ಲಿ ಇಂದು ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರದ ಕೃಷಿ…

Read More

ದೇವೇಗೌಡರು ಹಾಗೂ ಕುಮಾರಸ್ವಾಮಿ ಬೆಂಬಲ ಇರುವ ತನಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ : ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ರಾಜ್ಯದಲ್ಲಿ ನೂತನವಾಗಿ ರಚನೆಗೊಂಡಿರುವ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರಕ್ಕೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಬೆಂಬಲ ಇರುವ ತನಕ ಮಾತ್ರ ಅಸ್ತಿತ್ವದಲ್ಲಿರುತ್ತದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.  ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ನೂತನವಾಗಿ ರಚನೆಗೊಂಡಿರುವ ಬಸವರಾಜ್ ಬೊಮ್ಮಾಯಿ ಅವರ ಸರಕಾರಕ್ಕೆ ಅವರ ಪಕ್ಷದಿಂದಲೇ ಬಹಳಷ್ಟು ವಿರೋಧವಿದೆ. ಈಗಾಗಲೇ ಭಿನ್ನಮತೀಯರ ಚಟುವಟಿಕೆ ಹೆಚ್ಚಾಗಿದ್ದು ಕೆಲವೇ ದಿನಗಳಲ್ಲಿ ಕೆಲವು ಮಂತ್ರಿಗಳು ಹಾಗೂ ಶಾಸಕರು…

Read More
Exit mobile version