Headlines

ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಗೆ ಕಂಟಕಪ್ರಾಯವಾಗಿರುವ ಕಟ್ಟಡ – ತೆರವುಗೊಳಿಸಲು ಮುಂದಾಗುತ್ತಾರ ಅಧಿಕಾರಿಗಳು – ಜನಹಿತಕ್ಕಾಗಿ | The building is a thorn in the development of Ripponpet town

ಜನಹಿತಕ್ಕಾಗಿ ಯಾವುದೇ ಒಂದು ಗ್ರಾಮ, ನಗರದ ಅಭಿವೃದ್ಧಿಗೆ ಆ ಭಾಗವನ್ನು ಪ್ರತಿನಿಧಿಸುವ ವಿವಿಧ ಹಂತದ ಚುನಾಯಿತ ಪ್ರತಿನಿಧಿಗಳು,ಅಧಿಕಾರಿ ಜೊತೆ ಗ್ರಾಮಸ್ಥರ ಸಹಕಾರ ಇದ್ದಾಗ ಮಾತ್ರ ನಿರೀಕ್ಷಿತ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯ­ವಾಗುತ್ತದೆ. ಅದರ ಜೊತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆ ಊರಿನ ಅಭಿವೃದ್ಧಿ ಕುಂಠಿತಕ್ಕೂ ಬೆರಳೆಣಿಕೆ ಗ್ರಾಮಸ್ಥರೇ ಕಾರಣರಾಗುತ್ತಾರೆ ಎನ್ನುವುದಕ್ಕೆ ನಮ್ಮ ಗ್ರಾಮ ನಿದರ್ಶನ’ ಎನ್ನುತ್ತಾರೆ ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿ ಪರ ಚಿಂತಕರು. ಹೌದು ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ನಾಲ್ಕು ರಸ್ತೆಗಳನ್ನು…

Read More

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..??

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..?? ತನ್ನ ಪತ್ನಿಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಡೈವೋರ್ಸ್ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಘಟನೆ ಸಂಬಂಧ ಆರೋಪಿ ಬೆಳಗಾವಿಯ ಕಿರಣ್ ಪಾಟೀಲ್ ಎಂಬಾತನನ್ನು ಬಂಧಿಸಲಾಗಿದೆ. ಪತ್ನಿ ಬುದ್ಧಿ ಹೇಳಿದರೂ ಕೇಳ ಪತಿ. ಡೈವೋರ್ಸ್‌ ಗಾಗಿ ಪತ್ನಿ ಅಶ್ಲೀಲ್ ವಿಡಿಯೋ ಮಾಡಿಕೊಂಡಿರುವ ವಿಕೃತ ಪತಿರಾಯ. ಪತ್ನಿಯೊಂದಿಗೆ ಏಕಾಂತದಲ್ಲಿದ್ದಾಗಿನ ಫೋಟೊ ವಿಡಿಯೋಗಳು ರೆಕಾರ್ಡ್. ಅಶ್ಲೀಲ ವಿಡಿಯೋ ಇಟ್ಟುಕೊಂಡು…

Read More

ವಿದ್ಯುತ್ ಕಂಬದಿಂದ ಬಿದ್ದು ಲೈನ್ ಮೆನ್ ಸಾವು !!! – ಸಕಾಲಕ್ಕೆ ಸಿಗದ ಆಂಬುಲೆನ್ಸ್ – ವ್ಯಾಪಕ ಆಕ್ರೋಶ..!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಲೈನ್ ಮೆನ್ ಕಂಬದಿಂದ ಬಿದ್ದು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟ ಘಟನೆ ಗುರುವಾರ ನಡೆದಿದೆ.  ಘಟನೆಯಲ್ಲಿ ಮೃತಪಟ್ಟವರನ್ನು ರವಿ ನಾಯಕ(37) ಎಂದು  ಗುರುತಿಸಲಾಗಿದೆ. ಹೆದ್ದೂರು ಬಳಿ ಕೆಲಸ ಮಾಡುತ್ತಿರುವಾಗ ಕಂಬದಿಂದ ಬಿದ್ದಿದ್ದು ಗಂಭೀರ ಗಾಯಗೊಂಡ ಇವರನ್ನು ಸ್ಥಳೀಯರು ಕಾರಿನಲ್ಲಿ ಕಟ್ಟೆಹಕ್ಕಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.  ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸಿಗದ ಕಾರಣ ಕಾರಿನಲ್ಲಿ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ…

Read More

ತೀರ್ಥಹಳ್ಳಿಯ ಯುವ ಸಾಹಿತಿ ಅರುಣ್ ಮಂಜುನಾಥ್ ಹಾಗೂ ಮಂಗಳೂರಿನ ರಶ್ಮಿ ಸನಿಲ್ ರವರಿಗೆ ರಾಜ್ಯೋತ್ಸವ ಪ್ರಶಸ್ತಿ :

ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ ಡಿ 18 ರಂದು ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆಯ ಕವಿಗೋಷ್ಠಿ ಹಾಗೂ ಕಡಲು ಪುಸ್ತಕ ಬಿಡುಗಡೆ, ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ತೀರ್ಥಹಳ್ಳಿಯ ಯುವ ಸಾಹಿತಿ ಹಾಗೂ ಪತ್ರಕರ್ತ ಅರುಣ್ ಮಂಜುನಾಥ್ ಹಾಗೂ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್ ರವರಿಗೆ  ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಪೋತೆರ ಮಹದೇವು ಹಾಗೂ ಮುಖ್ಯ ಅತಿಥಿಗಳಾದ ನಾಗರತ್ನಮ್ಮ,ಹುಲಿಯೂರುದುರ್ಗ ಲಕ್ಷೀ ನಾರಾಯಣ್,ಡಾ ಶಿವರಾಜ್ ಗೌಡ, ಹೆಚ್…

Read More

Hosanagara | ಗೋಪೂಜೆಗಾಗಿ ಇಟ್ಟಿದ್ದ ಬಂಗಾರದ ಸರ ನುಂಗಿದ ಹಸು – ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

ಗೋಪೂಜೆಗಾಗಿ ಇಟ್ಟಿದ್ದ ಬಂಗಾರದ ಸರ ನುಂಗಿದ ಹಸು – ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ ಹೊಸನಗರ ಇಲ್ಲಿನ ಸಮೀಪದ ಮತ್ತಿಮನೆ  ಶ್ಯಾಮ್ ಉಡುಪ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ಗೋ  ಪೂಜೆಯ ದಿನ ಪೂಜೆಯ ಜೊತೆಗೆ ಇರಿಸಿದ್ದ ಬಂಗಾರದ ಸರ ಕಾಣೆಯಾಗಿತ್ತು. ಪೂಜೆ ಮುಗಿದ ನಂತರ ಬಂಗಾರದ ಸರ ಕಾಣದೆ ಇದ್ದಾಗ ಪೂಜೆ ಮಾಡಿದ ಸ್ಥಳದ ಅಕ್ಕಪಕ್ಕ ಹಾಗೂ ಕೊಟ್ಟಿಗೆಯಲ್ಲಿ ಹುಡುಕಲಾಗಿತ್ತು ಎಷ್ಟೇ ಹುಡುಕಿದರು ಸರ ಸಿಗದ ಕಾರಣ ಹಸುವೇ ಪ್ರಸಾದ ಜೊತೆಗೆ ನುಂಗಿರಬಹುದೇ ಎಂದು ಸಂಶಯ ಪಟ್ಟಿದ್ದರು….

Read More

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More

ಭಾರತ್ ಜೋಡೋ ಯಾತ್ರೆಯಲ್ಲಿ ಮೃತಪಟ್ಟಿದ್ದ ಸಾಗರದ ಕಾರ್ಯಕರ್ತನ ಮನೆಗೆ ಡಿ ಕೆ ಶಿವಕುಮಾರ್ ಭೇಟಿ – 10 ಲಕ್ಷ ನೆರವಿನ ಚೆಕ್ ವಿತರಣೆ|KPCC

ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದರು.ಆ ಕಾರ್ಯಕರ್ತನ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, 10 ಲಕ್ಷ ನೆರವಿನ ಚೆಕ್ ವಿತರಿಸಿದರು. ಭಾರತ್ ಜೋಡೋ ಯಾತ್ರೆ ವೇಳೆ ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತ್ಯಾಗರ್ತಿ ಹೋಬಳಿ ಹುತ್ತದಿಂಬ ಗ್ರಾಮದ ರಮೇಶ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು…

Read More

Shikaripura | ಹೋರಿ ಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು!

Shikaripura | ಹೋರಿಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು! ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ (19) ಮೃತಪಟ್ಟ ಯುವಕ. ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿ ನೆಲೆಸಿದ್ದ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.  ಸಮೀಪದ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿಹಬ್ಬವನ್ನು…

Read More

ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲ್ಲಲು ಸಿದ್ದರಾಮಯ್ಯನವರ ಕಾಣಿಕೆಯೂ ಇದೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮೂವರ ಗೆಲುವು ಸಾಧಿಸಿದ್ದಾರೆ. ಮೋದಿ ಅವರಿಗೆ ರಾಜ್ಯ ನಿಮ್ಮ ಜೊತೆ ಇದೆ ಎನ್ನುವ ಸಂದೇಶ ಈ ಫಲಿತಾಂಶದಿಂದ ರವಾನೆಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ರಾಜ್ಯಸಭೆ ಚುನಾವಣಾ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೂರನೇ ಅಭ್ಯರ್ಥಿ ಗೆಲ್ಲಲ್ಲು ಸಿದ್ದರಾಮಯ್ಯ ಪಾತ್ರ ಪ್ರಮುಖವಾಗಿದೆ. ಮೂರನೇ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ನೇರ ಕಾರಣ. ಈ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಪಕ್ಷವನ್ನು ಯಾರೂ…

Read More

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ ನವದೆಹಲಿ, ಡಿ.26 : ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಲ್ಲಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞರಾಗಿರುವ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುವಾರ ಸಂಜೆ…

Read More