ರಿಪ್ಪನ್ ಪೇಟೆ : ಕಾರಿನ ಟೈರ್ ಸ್ಪೋಟಗೊಂಡು ಸರಣಿ ಅಪಘಾತ : ಇಬ್ಬರಿಗೆ ಗಂಭೀರ ಗಾಯ : ಮೆಗ್ಗಾನ್ ಗೆ ದಾಖಲು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಬಳಿ ಚಲಿಸುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂಭಾಗದ ಎರಡು ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತಿದ್ದ ಎರಡು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ರಿಪ್ಪನ್ ಪೇಟೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂದಿನ ಎರಡು ಟೈರ್ ಸ್ಪೋಟಗೊಂಡ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಬರುವೆ ಗ್ರಾಮದ ನಿವಾಸಿ ತಿಮ್ಮಪ್ಪ (40) ಇವರ ಬಜಾಜ್…

Read More

ANANDAPURA | ಭೀಕರ ಬೈಕ್ ಅಪಘಾತ – ಬೈಕ್ ಸವಾರ ಕೋಟೆಕೊಪ್ಪ ರಮೇಶ್ ಸ್ಥಳದಲ್ಲಿಯೇ ಸಾವು

A fatal bike accident occurred near Bairapura village close to Gautampura in Sagar taluk of Shivamogga district, claiming the life of Kotekoppa resident Ramesh (55). ANANDAPURA | ಭೀಕರ ಬೈಕ್ ಅಪಘಾತ – ಬೈಕ್ ಸವಾರ ಕೋಟೆಕೊಪ್ಪ ರಮೇಶ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೌತಮಪುರ ಸಮೀಪದ ಬೈರಾಪುರ ಗ್ರಾಮದಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿ, ಕೋಟೆಕೊಪ್ಪ ಗ್ರಾಮದ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ KSRTC ಬಸ್

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಚರಂಡಿಗೆ ಉರುಳಿದ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಶಿವಮೊಗ್ಗದತ್ತ ತೆರಳುತಿದ್ದ KSRTC ಬಸ್ ಸೂಡೂರು ಗೇಟ್ ಬಳಿಯಲ್ಲಿ ವಾಹನವೊಂದನ್ನು ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿಗೆ ಉರುಳಿಬಿದ್ದಿದೆ ಎನ್ನಲಾಗುತ್ತಿದೆ.ಈ ಅಪಘಾತದಲ್ಲಿ ಬಸ್ ನ‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಈ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾರಿಗೂ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಯಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು ಪ್ರಕರಣಕ್ಕೆ ತಿರುವು ತಂದ ಮೊದಲ ಮಾಧ್ಯಮ ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ .. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ಮುಂದುವರಿಸಿದೆ. ಈ ಪ್ರಕರಣದ ಹಿಂದೆ ಬಹುಭಾಷಾ ನಟನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ ನೋಟಿಸ್…

Read More

ವಿಷ ಕುಡಿಯುತ್ತೇವೆ ಹೊರತು ಹಿಜಬ್ ತೆಗೆಯುವುದಿಲ್ಲ : ಕಾಲೇಜನ್ನು ಬಹಿಷ್ಕರಿಸಿ ಹೊರನಡೆದ 25 ಪಿಯು ವಿದ್ಯಾರ್ಥಿನಿಯರು

ಇಂದಿನಿಂದ ಪದವಿ ಮತ್ತು ಪದವಿ ಪೂರ್ವ ಕಾಲೇಜು  ಆರಂಭವಾದ ಬೆನ್ನಲ್ಲೇ ಶಿವಮೊಗ್ಗದ ಡಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ತೆಗೆಯಲು ವಿದ್ಯಾರ್ಥಿನಿಯರು ನಿರಾಕರಿಸಿ ಕಾಲೇಜ್ ನ್ನು ಬಹಿಷ್ಕರಿಸಿ ವಾಪಾಸಾಗಿದ್ದಾರೆ. ಇಂದು ಬೆಳಿಗ್ಗೆ ಕಾಲೇಜು ಆರಂಭಗೊಳ್ಳುತ್ತಿದ್ದಂತೆ ಹಿಜಬ್ ಧರಿಸಿ ಅನೇಕ ವಿದ್ಯಾರ್ಥಿನಿಯರು ಗೇಟ್ ಒಳಗೆ ಪ್ರವೇಶಿಸಿದ್ದಾರೆ. ಆದರೆ ಕಾಲೇಜ್ ಒಳಗೆ ಹೋದವರಿಗೆ ಡಿವಿಎಸ್ ಆಡಳಿತ ಮಂಡಳಿ ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ಸೂಚಿಸಿದ್ದಾರೆ.ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ವಿದ್ಯಾರ್ಥಿನಿಯರು ನಿರಾಕರಿಸಿದ ಕಾರಣ 25 ಜನ ವಿದ್ಯಾರ್ಥಿನಿಯರು ವಾಪಾಸಾಗಿದ್ದಾರೆ. ಹಿಜಬ್…

Read More

ಸಾಲಬಾಧೆಗೆ ಹೆದರಿ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ :

ಸೊರಬ: ಸಾಲಬಾಧೆಗೆ ಯುವ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹಿರೇಕಸವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಎಚ್.ಕೆ. ಮಹೇಶ್ (38) ಆತ್ಮಹತ್ಯೆಗೆ ಶರಣಾದ ಯುವ ರೈತ. ಅಕಾಲಿಕ ಮಳೆಯಿಂದಾಗಿ ನಿರೀಕ್ಷೆಗಿಂತ ಕಡಿಮೆ ಬೆಳೆ ಬಂದ ಹಿನ್ನೆಲೆ ಸುಮಾರು ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಬೆಳೆ ನಷ್ಟವಾಗಿತ್ತು. ಸಹಕಾರಿ ಸಂಘವೊಂದರಲ್ಲಿ 80 ಸಾವಿರ ರೂ., ಹಾಗೂ ಕೈಗಡವಾಗಿ ಸುಮಾರು 2 ಲಕ್ಷ ರೂ., ಸಾಲ ಮಾಡಿಕೊಂಡಿದ್ದನು ಎಂದು ತಿಳಿದು ಬಂದಿದ್ದು, ಬೆಳೆ…

Read More

ಮೀಸಲಾತಿ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಹುಟ್ಟು ಹಾಕುವ ಪ್ರಯತ್ನ ಸಹಿಸುವುದಿಲ್ಲ : ವೀರೇಶ್ ಆಲುವಳ್ಳಿ

ರಿಪ್ಪನ್‌ಪೇಟೆ: ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಪಂಚಮಸಾಲಿ ಲಿಂಗಾಯಿತ ಜಾತಿಗೆ 2(ಎ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ ಜಾಗೃತ ಸಭೆ ನಡೆಸಿ ತಾಲೂಕಿನ ವ್ಯಾಪ್ತಿಯ ವೀರಶೈವ ಸಮಾಜದಲ್ಲಿ ಒಡಕು ಹುಟ್ಟುಹಾಕುವ ಪ್ರಯತ್ನ ನಡೆಸುತ್ತಿದ್ದಾರೆಂದು ಹೊಸನಗರ ತಾಲ್ಲೂಕು ವೀರಶೈವ ಜಾಗೃತಿ ವೇದಿಕೆಯ ಮುಖಂಡ,ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಆರೋಪಿಸಿದ್ದಾರೆ.  ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಎಲ್ಲಾ ಬಾಂಧವರು ಹೊಂದಿಕೊಂಡು ಹೋಗಬೇಕಾಗಿದೆ.ವೀರಶೈವರು ಹಾಗೂ…

Read More

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ | Crime News

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ  ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿದ್ಲಿಪುರ ಎಂಬ ಗ್ರಾಮದಲ್ಲಿ ನಡೆದಿದೆ.  ಘಟನೆಯಲ್ಲಿ ಮಗುವಿಗೂ ಕೂಡ ವಿಷ ನೀಡಿಲಾಗಿದೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಗಂಡನ ಮನೆಯವರ ವಿರುದ್ಧ ಆರೋಪಿಸುತ್ತಿದ್ದಾರೆ. ಗಂಡನ ಮನೆಯವರು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪತ್ನಿ ಕಸ್ತೂರಿ ಗಂಡ…

Read More

ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು|robbery

ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ನಗರದ ವಿನೋಬನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಒಬ್ಬಂಟಿಯಾಗಿ ಬರುವ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಖತರ್ ನಾಕ್ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಬಸವನ ಗಂಗೂರು ಚಾನೆಲ್ ಮೇಲೆ ಬೊಮ್ಮನ್ ಕಟ್ಟೆಯ ಅನಿಲ್ ಕುಮಾರ್(42), ಕೋಹಳ್ಳಿಯ ಶಿವನಾಯ್ಕ (34), ಆಯನೂರಿನ ಶಿವಕುಮಾರ್ (45) ಮತ್ತು ಸಿರಿಗೆರೆಯ ಖಲೀಂ ಬಂಧಿತ ಆರೋಪಿಗಳು. ಈ ದರೋಡೆ ಸಂಚಿನ ಬಗ್ಗೆ ಮಾಹಿತಿ ತಿಳಿದ ವಿನೋಬನಗರ ಪಿಎಸ್ಐ ಸಾಗರ್ಕರ್ ನೇತೃತ್ವದಲ್ಲಿ ಪೊಲೀಸರ ತಂಡ…

Read More

ರಿಪ್ಪನ್ ಪೇಟೆಯ ರಾಧಾಬಾಯಿ ಪ್ರಭು ನಿಧನ :

ರಿಪ್ಪನ್ ಪೇಟೆ :ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಶ್ರೀಮತಿ ರಾಧಾಬಾಯಿ ಡಿ ಪ್ರಭು (80)  ಶುಕ್ರವಾರ ಸಂಜೆ ನಿಧನರಾದರು. ಇವರಿಗೆ ಇರ್ವರು ಪುತ್ರರು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.  ಈ ದಿನ ರಾತ್ರಿ 9:30 ಕ್ಕೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಜಿ ಎಸ್ ಬಿ ಸಮಾಜದ ಅಧ್ಯಕ್ಷ ಎನ್ ಮಂಜುನಾಥ್ ಕಾಮತ್, ಗಣೇಶ್ ಕಾಮತ್, ಜೆ ರಾಧಕೃಷ್ಣ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Read More