ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ
ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಗಂಡ ತನ್ನ ಹೆಂಡತಿ ಮೇಲೆ ರಾಡಿನಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ಶೋಭ (50) ಕೊಲೆಯಾದ ಮಹಿಳೆ. ಪ್ರಕಾಶ ಎಂಬಾತ ತನ್ನ ಹೆಂಡತಿ ಶೋಭರನ್ನು ಕೊಲೆ ಮಾಡಿದ್ದಾನೆ. ಇಂದು ಬೆಳಗ್ಗೆ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪ್ರಕಾಶ್ ನನ್ನು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಶೋಭಾ ದುಮ್ಮಳ್ಳಿಯಲ್ಲಿ ಹಾಲಿನ ಅಂಗಡಿ ನಡೆಸುತ್ತಿದ್ದರು. ಪತಿಯೊಂದಿಗೆ…