ಹಾವು ಕಚ್ಚಿ ಗೃಹಿಣಿ ಸಾವು :

ಹೊಸನಗರ  ಪಟ್ಟಣದ ಸಮೀಪದ ಮೇಲಿನಬೆಸಿಗೆ ಗ್ರಾಮದ ಮಹಿಳೆಯೊಬ್ಬಳಿಗೆ ಅಡುಗೆ ಮನೆಯಲ್ಲಿ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೇಲಿನಬೆಸಿಗೆ ನಿವಾಸಿ  ನಾಗರಾಜ್ ಎಂಬುವವರ ಪತ್ನಿ ಸೌಮ್ಯ (24) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸೌಮ್ಯ ಬುಧವಾರ ಮಧ್ಯಾಹ್ನ ಅಡುಗೆ ಮಾಡಲು ಅಡುಗೆ ಮನೆಗೆ ತೆರಳಿದಾಗ ಅವರ ಕಾಲಿಗೆ ಹಾವು ಕಚ್ಚಿದ್ದು ಅವರ ಗಮನಕ್ಕೆ ಬಂದಿರಲಿಲ್ಲ.ಕೆಲ ಹೊತ್ತಿನಲ್ಲಿಯೇ ಹಾವು ಕಚ್ಚಿದ ಜಾಗದಲ್ಲಿ ತೀವ್ರತರ ಬಾಧೆಯಾಗಲು ಶುರುವಾದಗ ಮನೆಯವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಮನೆಯವರು ಹಾವು ಕಚ್ಚಿರಬೇಕೆಂಬ ಶಂಕೆಯಿಂದ…

Read More

ಬಸ್‌-ಬೈಕ್‌ ಮುಖಾಮುಖಿ ಡಿಕ್ಕಿ, ಯುವಕ ಸಾವು; ಬೈಕ್‌ಗೆ ಹೊತ್ತಿದ ಬೆಂಕಿ

ಬಸ್‌-ಬೈಕ್‌ ಮುಖಾಮುಖಿ ಡಿಕ್ಕಿ, ಯುವಕ ಸಾವು; ಬೈಕ್‌ಗೆ ಹೊತ್ತಿದ ಬೆಂಕಿ A tragic road accident near Suttukote in Shivamogga claimed the life of a 23-year-old biker after a KSRTC bus and bike collided head-on. The bike caught fire following the impact, creating panic among passengers. ಶಿವಮೊಗ್ಗ:  ತಾಲೂಕಿನ ಸುತ್ತುಕೋಟೆ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ…

Read More

SSLC ಪಲಿತಾಂಶಕ್ಕೆ ಕ್ಷಣಗಣನೆ : ಪಲಿತಾಂಶ ಮೊಬೈಲ್ ನಲ್ಲಿ ನೋಡುವುದು ಹೇಗೆ???? ಈ ಸುದ್ದಿ ನೋಡಿ!!!!

2021- 22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ  ಮೇ 19 ರಂದು  ಪ್ರಕಟವಾಗಲಿದೆ.  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇ 19 ರ ಗುರುವಾರ  ಮಧ್ಯಾಹ್ನ 12.30ಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪಕಟಿಸಲಿದ್ದಾರೆ. ಬಳಿಕ ವಿವಿಧ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಮೊದಲು ಮೇ 15ರಂದು ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿತ್ತು. ಆದರೆ ರಜೆಗಳು…

Read More

ಸರ್ವರನ್ನು ಪ್ರೀತಿಸುವ ಧರ್ಮವೇ ವೀರಶೈವ ಧರ್ಮ : ಮಳಲಿ ಶ್ರೀ

ರಿಪ್ಪನ್‌ಪೇಟೆ : ವೀರಶೈವ ಧರ್ಮ ಸರ್ವರನ್ನು ಪ್ರೀತಿಸುವ ಧರ್ಮವಾಗಿದೆಯೆಂದು ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.  ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾ, ಪೂಜಾರಗೊಪ್ಪ- ಮಸರೂರಿನಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಭಕ್ತ ಮಂಡಳಿ ಹಮ್ಮಿಕೊಂಡಿದ್ದ ಇಷ್ಟ ಲಿಂಗ ಪೂಜೆ ನೆರವೇರಿಸಿ ನುಡಿದರು. ಶ್ರೀ ಜಗದ್ಗುರು ರೇಣುಕ ಭಗವತ್ಪಾದರು ಸಿದ್ಧಾಂತ ಶಿಖಾಮಣಿಯಲ್ಲಿ ಸರ್ವ ಧರ್ಮದವರಿಗೂ ಅನ್ವಯವಾಗುವ ದಶಧರ್ಮ ಸೂತ್ರಗಳನ್ನು ಬೋಧಿಸಿದ್ದಾರೆ. ಅಹಿಂಸಾ, ಸತ್ಯ, ಆಸ್ತೇಯ, ಬ್ರಹ್ಮಚರ್ಯ. ದಯ, ಕ್ಷಮ, ಜಪ, ಪೂಜೆ,…

Read More

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ  ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ…

Read More

RIPPONPETE | 22 ವರ್ಷ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ

RIPPONPETE | 22 ವರ್ಷದ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ: ದೇಶರಕ್ಷಣೆಯ ಕರ್ತವ್ಯವನ್ನು 22 ದೀರ್ಘ ವರ್ಷಗಳ ಕಾಲ ನಿರಂತರವಾಗಿ ನಿಭಾಯಿಸಿ ಗೌರವಪೂರ್ವಕ ನಿವೃತ್ತರಾಗಿರುವ ಗಿರೀಶ್ ಅವರು ತಮ್ಮ ಹೆಮ್ಮೆಯ ನಾಡಿಗೆ ಭಾನುವಾರ ಸಂಜೆ ಆಗಮಿಸಿದ್ದು ಗ್ರಾಮಸ್ಥರು ಅದ್ಭುತವಾದ ಗೌರವ ಸಮರ್ಪಣೆಯ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡರು. ಮೆಸ್ಕಾಂನ ನಿವೃತ್ತ ಉದ್ಯೋಗಿ ಮೋಹನ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರನಾದ ಗಿರೀಶ್, 2003ರಲ್ಲಿ ಭಾರತೀಯ ಸೇನೆಗೆ ಸೇರಿದ್ದು ದೇಶದ ವಿವಿಧ ಗಡಿಭಾಗಗಳಲ್ಲಿ…

Read More

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು  ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ 17 ಬಿ.ಇಡಿ ಕಾಲೇಜುಗಳ 911 ಪ್ರ-ಶಿಕ್ಷಣಾರ್ಥಿಗಳು 4ನೇ ಸೆಮಿಸ್ಟರ್ ಪರೀಕ್ಷೆಯನ್ನು ಬರೆದು 5 ತಿಂಗಳೇ ಕಳೆದಿದ್ದರೂ, ಇನ್ನೂ ಫಲಿತಾಂಶ ಬಾರದ ಕಾರಣ ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರಕ್ಕೀಡಾಗಿದೆ. 2022-23ನೇ ಸಾಲಿನ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಅಂತಿಮ ಸೆಮಿಸ್ಟರ್‌ನ ಪರೀಕ್ಷೆಗಳು ಕಳೆದ ಜನವರಿ 10ರಂದು ಮುಕ್ತಾಯವಾಗಿದೆ.ಆದರೆ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಈ ಮಧ್ಯೆ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ…

Read More

ತಾಲೂಕ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಎಸ್. ನಾಗರಾಜ್ , ಅಂಬ್ರಯ್ಯಮಠ ಹಾಗೂ ಸಹಕಾರಿ ರತ್ನ ಎಂ.ಎಂ.ಪರಮೇಶ್‌ರಿಗೆ ಸನ್ಮಾನ

H.S. Nagaraj, writer Ambrayyamat and Sahakari Ratna awardee M.M. Paramesh were honored at the 20th District Kannada Sahitya Sammelana held in Shivamogga for their contributions to journalism, literature and the cooperative sector. ಹೊಸನಗರ: ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಹಕಾರಿ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಹೊಸನಗರ ತಾಲ್ಲೂಕಿನ ಮೂವರು ಗಣ್ಯರನ್ನು ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ 20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು….

Read More

ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಭರದ ಸಿದ್ದತೆ : ಕಾರ್ಯಕ್ರಮದ ಅಹ್ವಾನ ಪತ್ರಿಕೆ ಬಿಡುಗಡೆ|Ripponpet

ರಿಪ್ಪನ್‌ಪೇಟೆ ;-ಇಲ್ಲಿನ ಕಸ್ತೂರಿ ಕನ್ನಡ ಸಂಘದ ನವಂಬರ್ 1 ರಂದು 67 ನೇ ಕನ್ನಡ ರಾಜ್ಯೋತ್ಸವ ಮತ್ತು ದಿ.ಪುನಿತ್‌ರಾಜ್ “ಪುಣ್ಯ ಸ್ಮರಣೆ’’ ಕಾರ್ಯಕ್ರಮದ ಅಹ್ವಾನ ಪತ್ರಿಕೆಯ ಬಿಡುಗಡೆಯನ್ನು ಹಿರಿಯ ಸಾಹಿತಿ ಹ.ಅ..ಪಾಟೀಲ್ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಕಸ್ತೂರಿ ಕನ್ನಡ ಸಂಘದ ಅಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ರಾಜ್ಯೋತ್ಸವ ನವಂಬರ್ ತಿಂಗಳಿಗೆ ಸೀಮಿತಗೊಳ್ಳದೆ ನಿತ್ಯೋತ್ಸವವಾಗಲಿ ಎಂದು ಅಶಿಸಿದರು. ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಮೆಣಸೆ ಅನಂದ ಅಧ್ಯಕ್ಷತೆ ವಹಿಸಿ ಮಾತನಾಡಿ ಭೂಪಾಳಂ ಚಂದ್ರಶೇಖರಯ್ಯ…

Read More

ರಿಪ್ಪನ್ ಪೇಟೆಯ ಬಿಬಿಎ,ಬಿ.ಕಾಂ ವಿದ್ಯಾರ್ಥಿಗಳಿಗೆ ಇನ್ಫೋಸಿಸ್ ಸಂಸ್ಥೆಯಿಂದ ಸನ್ಮಾನ :

ರಿಪ್ಪನ್ ಪೇಟೆ : ಹೋಬಳಿ ಮಟ್ಟದ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಕಾಲೇಜುಗಳನ್ನು ಹಿಂದೆ ಸರಿಸಿ ತಮ್ಮ ಅವಿರತ ಪರಿಶ್ರಮದಿಂದ ಇಂದು ರಾಷ್ಟ್ರ ಮಟ್ಟದ ಲೀಡರ್ ಬೊರ್ಡ ನಲ್ಲಿ 10 ರಲ್ಲಿ 6 ಸ್ಥಾನಗಳನ್ನು ಅಂದರೆ ಶೇಕಡಾ ಅರವತ್ತು ಸ್ಥಾನವನ್ನು ಬಾಚಿಕೊಂಡಿದ್ದರು. ಇಂದಿನ Ultra Technical ಯುಗದಲ್ಲಿ ಕಂಪನಿಗಳಿಗೆ ಬೇಕಾದಂತಹ ಟೆಕ್ನಾಲಜಿ ಗಳನ್ನು ಕಲಿಸುವ ವಿದ್ಯಾರ್ಥಿಗಳನ್ನು Industry ready ಅಥವಾ Job ready ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ನಡೆಯುತ್ತಿರುವ ಡಿಜಿಟಲ್…

Read More
Exit mobile version