ಶಿವಮೊಗ್ಗ : ಪಾದಚಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಶಿವಮೊಗ್ಗ : ಕೆಲಸ ಮುಗಿಸಿ ಮನೆಗೆ ವಾಪಾಸ್ ತೆರಳುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಗಾರೆ ಕೆಲಸ ಮುಗಿಸಿಕೊಂಡು ಶ್ರೀರಾಂಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ 40 ವರ್ಷದ ಮಹಿಳೆಗೆ ಹಿಂಬದಿಯಿಂದ ಬಂದ  ಕೆಎ-15-ಎನ್-7444 ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಹಾಗೂ ಕುತ್ತಿಗೆಗೆ ಪೆಟ್ಟು ಬಿದ್ದ ಕಾರಣ ಆಕೆಯನ್ನ ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಮಹಿಳೆ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಕಾರು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು…

Read More

Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು ಸಾಗರ: ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.  ಜೋಸೆಫ್ ನಗರದಲ್ಲಿ  ಬಾಡಿಗೆ ಮನೆಯಲ್ಲಿ ವಾಸವಿದ್ದ  ಅಸೀಫ್ ಹಾಗೂ ಅನಜುಂ ಅವರ ಪುತ್ರಿ ಆನಮ್ ಫಾತಿಮಾ (1.5 ವರ್ಷ) ಮೃತಪಟ್ಟ ದುರ್ದೈವಿ ಸಾಗರ ನಗರಸಭೆ ವ್ಯಾಪ್ತಿಯ ಜೋಸೆಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸೀಫ್ ಹಾಗೂ ಅನಜುಂ ಅವರ ಒಂದೂವರೆ ವರ್ಷದ ಪುತ್ರಿ ಆನಮ್ ಫಾತಿಮಾ ಭಾನುವಾರ…

Read More

ಕೆಸರು ಗುಂಡಿಯಾದ ರಸ್ತೆ: ಗ್ರಾಮಸ್ಥರಿಂದ ಆಕ್ರೋಶ

ಸೊರಬ:ಇಲ್ಲಿನ ಚಂದ್ರಗುತ್ತಿಯ ಬೋವಿ ಕಾಲೋನಿಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಗಾಗಿ ಇಂತಹ ಮಳೆಗಾಲದಲ್ಲಿ ರಸ್ತೆ ಅಗೆದು ಓಡಾಡಲು ಬಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಳಲನ್ನು ತೋಡಿಕೊಂಡರು. ಗ್ರಾಮ ಪಂಚಾಯತಿಯ 14ನೇ ಹಣಕಾಸಿನಲ್ಲಿ 1.5 ಲಕ್ಷ ಅನುದಾನದಲ್ಲಿ ಮೊದಲಿದ್ದ 3ಇಂಚ್ ಪೈಪಲೈನ್ ಬದಲಾಯಿಸಿ 2ಇಂಚ್ ಪೈಪ್ ಹಾಕಿದರು. ಮೊದಲು 3 ಇಂಚ್ ಇದ್ದಾಗ ಸ್ವಲ್ಪವಾದರೂ ನೀರು ಬರುತ್ತಿತ್ತು ಆದರೆ ಈವಾಗ ಪೈಪ್ ಬದಲಾವಣೆಯಿಂದ ಸಮರ್ಪಕವಾಗಿ ನೀರು ಬರುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.  ಗುತ್ತಿಗೆದಾರರು ಬಿಲ್ ಗೋಸ್ಕರ…

Read More

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ?

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ? ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಯಾದ ಬೆನ್ನಲ್ಲೇ ಜಿಲ್ಲಾ, ತಾಲ್ಲೂಕು ಬಿಜೆಪಿ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದ್ದು ಈಗಾಗಲೇ ಹೊಸನಗರ ತಾಲ್ಲೂಕು ಅಧ್ಯಕ್ಷರ ಗದ್ದುಗೆಗೆ ವೀರೇಶ್ ಆಲುವಳ್ಳಿ,ಎಂ ಬಿ ಮಂಜುನಾಥ್ ಸೇರಿದಂತೆ ನಾಲ್ವರ ಹೆಸರು ಮುನ್ನಲೆಗೆ ಬರುತ್ತಿದೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ಲೋಕಸಭಾ, ಜಿಪಂ ಮತ್ತು ತಾಪಂ ಚುನಾವಣೆ ಇರುವುದರಿಂದ ನೂತನ ಅಧ್ಯಕ್ಷರಿಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಕ್ರಿಯಾಶೀಲ ಮತ್ತು…

Read More

ಜಮೀನಿನಲ್ಲಿ ಹೂವಿನ ಗಿಡ ನೆಟ್ಟಿದ್ದಕ್ಕೆ ಅಣ್ಣನಿಂದ ತಮ್ಮನಿಗೆ ಗುಂಡೇಟು : ಎಲ್ಲಿ ಗೊತ್ತಾ??? ಈ ಸುದ್ದಿ ನೋಡಿ

ಜಮೀನಿಗೆ ಹೋಗುವ ದಾರಿಯಲ್ಲಿ ಗಿಡಗಳನ್ನು ಹಾಕಿದ್ದಕ್ಕೆ ಸಿಟ್ಟಿಗೆದ್ದ ಅಣ್ಣ ನಾಡ ಬಂದೂಕಿನಿಂದ ತಮ್ಮನಿಗೆ ಶೂಟ್ ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆ ನಡೆದ ಘಟನೆ ಇದಾಗಿದ್ದು, ಭದ್ರಾವತಿ ತಾಲೂಕಿನ ಸಿದ್ದರಮಟ್ಟಿಯಲ್ಲಿ ಮುನಿಸ್ವಾಮಿ ಎಂಬಾತ ತನ್ನ ಸಹೋದರ ಮುರುಗೇಶ್​ನಿಗೆ ನಾಡ ಬಂದೂಕಿನಿಂದ ಶೂಟ್ ಮಾಡಿದ್ದಾನೆ. ಇದರಿಂದ‌ ಮುರುಗೇಶನ ತೊಡೆ ಸೀಳಿ ಹೋಗಿದೆ. ತಕ್ಷಣ ಮುರುಗೇಶ್​ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ.  ಸಿದ್ದರಮಟ್ಟಿಯಲ್ಲಿ…

Read More

ರಿಪ್ಪನ್ ಪೇಟೆ:ಪಂಡಿತ್ ದೀನದಯಾಳ್ ಉಪಾಧ್ಯಾಯರ 150ನೆ ಜನ್ಮ ದಿನಾಚರಣೆ

ರಿಪ್ಪನ್ ಪೇಟೆ : ಪಂಡಿತ್ ದೀನದಯಾಳ್ ಉಪಾಧ್ಯಾಯರ 150ನೆ ಜನ್ಮ ದಿನಾಚರಣೆಯನ್ನು ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪನಮನ ಮಾಡುವುದರ ಮೂಲಕ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ರಿಪ್ಪನ್ ಪೇಟೆ ಮತ್ತು ಹುಂಚ ಹೋಬಳಿಯ 42 ಬೂತ್ ಕೇಂದ್ರಗಳಲ್ಲಿ ಪಂಡಿತ್ ದೀನದಯಾಳ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು ಎಂದು ಮಹಾಶಕ್ತಿ ಕೇಂದ್ರದ ಅಧ್ಯಕ್ಷ…

Read More

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ A private bus and a car collided head-on at Agumbe Ghat in Shivamogga district. No fatalities were reported as the bus driver managed to control the vehicle, preventing a major tragedy. ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೀರ್ಥಹಳ್ಳಿಯಿಂದ ಉಡುಪಿಯತ್ತ ತೆರಳುತ್ತಿದ್ದ ಖಾಸಗಿ…

Read More

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿ ಕ್ರಾಸ್‌ನ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ. ಕಣಸೋಗಿಯಿಂದ ಎಸ್.ಎನ್. ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್‌ನಲ್ಲಿ ಕಬ್ಬೂರು, ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್ ಕಂಬಗಳಿಗೆ ಜೀಪ್‌…

Read More

ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ Water leakage was reported in the penstock drain pipe of Unit-7 at Sharavathi Hydroelectric Power Station near Sagar. Prompt action by officials prevented a major mishap, and operations at three units were temporarily halted. ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯ ವ್ಯಾಪ್ತಿಯಲ್ಲಿರುವ ಶರಾವತಿ ಜಲವಿದ್ಯುತ್ ಉತ್ಪಾದನಾ…

Read More

ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಪ್ರತಿಭಟನೆ ಸಂಬಂಧಿಸಿದಂತೆ ಪ್ರಿನ್ಸಿಪಾಲ್ ಗೆ ಮತ್ತೊಂದು ಕುತ್ತು !! ಹಾಗಾದರೆ ಅದೇನು ????

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರಿನ್ಸಿಪಲ್ ಅನಾಗರಿಕನಂತೆ ವರ್ತಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದರು. ಬೆಳಿಗ್ಗೆಯಿಂದ ಶುರುವಾದ ಪ್ರತಿಭಟನೆಯು ಕ್ಷಣಕ್ಷಣಕ್ಕೂ ಹೆಚ್ಚಿನ ರೋಚಕತೆಯನ್ನು ಪಡೆಯುತ್ತಿತ್ತು ಕೊನೆಗೂ ಪ್ರಿನ್ಸಿಪಲ್ ಚಂದ್ರಪ್ಪರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಕೇಂದ್ರ ಕಚೇರಿಗೆ ಹಾಜರಾಗುವಂತೆ     ಇಲಾಖೆಯಿಂದ ತನಿಖೆಗೆ ಆದೇಶ ಕೂಡ ಹೊರಬಿತ್ತು.ಇದರಿಂದ ನಿರಾಳ ಗೊಂಡಂತಹ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮೊಟಕುಗೊಳಿಸಿ ಶಾಲೆಗೆ ತೆರಳಿದರು. ಆದರೆ ಪ್ರಿನ್ಸಿಪಾಲ್ ಗೆ ಮಾತ್ರ ಮತ್ತೊಂದು ಕುತ್ತು  ರೆಡಿಯಾಗಿತ್ತು. :::ವಿದ್ಯಾರ್ಥಿ ಪೋಷಕರಿಂದ ಪ್ರಿನ್ಸಿಪಲ್…

Read More