Headlines

ತೋಟದಲ್ಲಿ ಕೆಲಸ ಮಾಡುತಿದ್ದ ರೈತನ ಮೇಲೆ ಕರಡಿ ದಾಳಿ – ಗಂಭೀರ ಗಾಯ|Bear attack

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಬಳಿಯ ಹೆನ್ನಿ ಗ್ರಾಮದಲ್ಲಿ ಕರಡಿ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ. ದಾಳಿಯಲ್ಲಿ ತಿಮ್ಮನಾಯ್ಕ್ ಎಂಬವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.  ಸೌದೆ ಒಟ್ಟು ಮಾಡಲು ಅಂತಾ ತೋಟಕ್ಕೆ ತೆರಳಿದ್ದ ಅವರ ಮೇಲೆ ಅಲ್ಲಿದ್ದ ಕರಡಿಯು ದಾಳಿ ನಡೆಸಿದೆ. ಏಕಾಯೇಕಿ ನಡೆದ ದಾಳಿಯಲ್ಲಿ ತಿಮ್ಮನಾಯ್ಕ್​ರಿಗೆ ತಪ್ಪಿಸಿಕೊಳ್ಳಲು ಸಹ ಆಗಲಿಲ್ಲ. ಜೋರಾಗಿ ಕಿರುಚಿಕೊಂಡಿದ್ದಾರೆ. ಈ ವೇಳೇ ಕರಡಿ ಅಲ್ಲಿಂದ ಕಾಲ್ಕಿತ್ತಿದೆ.  ಇವರ ಚೀರಾಟ ಕೇಳಿಸ್ತಿದ್ದಂತೆ, ಸ್ಥಳೀಯರು ಓಡಿ ಬಂದಿದ್ದಾರೆ. ತೀವ್ರವಾದ ಗಾಯಗಳಾಗಿದ್ದ ತಿಮ್ಮನಾಯ್ಕ್​ರನ್ನ ತಕ್ಷಣವೆ…

Read More

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ED ಪ್ರಕರಣದಲ್ಲಿ ಜಾಮೀನು

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ED ಪ್ರಕರಣದಲ್ಲಿ ಜಾಮೀನು ಬೆಂಗಳೂರು: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಗೆ ಕೋರ್ಟ್ ಹೊಸ ವರ್ಷದ ಹೊತ್ತಲ್ಲಿ ಬಿಗ್​​ ರಿಲೀಫ್​​ ನೀಡಿದೆ. ಜಾಮೀನು ಕೋರಿ ವೀರೇಂದ್ರ ಪಪ್ಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಅಕ್ರಮ ಆನ್‌ಲೈನ್ ಮತ್ತು…

Read More

ರಿಪ್ಪನ್ ಪೇಟೆ : ನೂರು ಕೋಟಿ ಜನರಿಗೆ ಲಸಿಕೆ ನೀಡಿದ ವೈದ್ಯಕೀಯ ಸಿಬ್ಬಂದಿಗಳಿಗೆ ಬಿಜೆಪಿ ಪಕ್ಷದ ವತಿಯಿಂದ ಅಭಿನಂದನೆ:

ರಿಪ್ಪನ್‌ಪೇಟೆ: ಜಗತ್ತನೆ ತಲ್ಲಣಗೊಳಿಸಿದ ಮಹಾಮಾರಿ ಕೋರೊನ ರೋಗಕ್ಕೆ ಭಾರತ ದೇಶ ಭಯಭೀತರಾಗದೆ ನೂರು ಕೋಟಿ ಜನರಿಗೆ ಉಚಿತ ಲಸಿಕೆ ನೀಡುವ ಮೂಲಕ ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಬಿಜೆಪಿ ಪಕ್ಷದ ವತಿಯಿಂದ ಅಭಿನಂದಿಸುವ ಅಭಿಯಾನ ನಡೆಯಿತು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಬಿ.ಜೆ.ಪಿ ಮುಖಂಡ ದತ್ತಾತ್ರಿ ಉದ್ಘಾಟಿಸಿ, ಕೋವಿಡ್ ಸಂದಂರ್ಭದಲ್ಲಿ ದೇಶದ ಜನರ ಪ್ರಾಣ ರಕ್ಷಣೆಯಲ್ಲಿ ವೈದ್ಯಕೀಯ ಸಿಬ್ಬಂಧಿಗಳು ಹಗಲಿರುಳು ಶ್ರಮಿಸಿರುವುದು ಪ್ರಶಂಸನೀಯ ಎಂದರು. ಈ ಸಂಧರ್ಭದಲ್ಲಿ  ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಬಿಳಗೋಡು ಗಣಪತಿ,…

Read More

ಮಕ್ಕಳು ಅಸ್ವಸ್ಥ  ಪ್ರಕರಣ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿಯ 13 ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ ; ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ 10ಕ್ಕೂ ಹೆಚ್ಚು ಮಕ್ಕಳು ವಾಂತಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಲಾ ಮಕ್ಕಳನ್ನು  ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ ಮಕ್ಕಳು ವಿಟಮಿನ್ ಡ್ರಾಪ್ ಯಡವಟ್ಟಿನಿಂದ…

Read More

ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು

ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್ ಶಿಪ್ ನ್ನ ಮುಗಿಸುವ ಹಂತದಲ್ಲಿದ್ದ ವೇಳೆ ವಿದ್ಯಾರ್ಥಿನಿ ವಿಷ್ಣುಪ್ರಿಯ ಎಂಬ ಸುಮಾರು 22 ವರ್ಷದ ಯುವತಿ ನೇಣಿಗೆ ಶರಣಾಗಿದ್ದಾರೆ. ಶಿವಮೊಗ್ಗ ನಗರದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ಇಂಟರ್ ಶಿಪ್ ವಿದ್ಯಾರ್ಥಿನಿ ವಿಷ್ಣು ಪ್ರಿಯ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.  ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬಾಳೂರು ಗ್ರಾಮದ ಗಿರೀಶ್ ಕುಮಾರ್ ಎಂಬುವವರ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಗಿರೀಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ…

Read More

ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಕಾಡುಕೋಣ ಸಾವು | Soraba

ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಕಾಡುಕೋಣ ಸಾವು |  ಕೃಷಿ ಹೊಂಡದಲ್ಲಿ ಕಾಡುಕೋಣ ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಅಂದವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇಣುಕಮ್ಮ ಕೃಷ್ಣಪ್ಪ ಎಂಬವರ ಜಮೀನಿನ ಕೃಷಿ ಹೊಂಡದಲ್ಲಿ ಕಳೆದ ಗುರುವಾರ ರಾತ್ರಿ ನೀರು ಕುಡಿಯಲು ಬಂದ ಸಂದರ್ಭದಲ್ಲಿ  ಕಾಡುಕೋಣ ಕೃಷಿ ಹೊಂಡಕ್ಕೆ ಬಿದ್ದಿದೆ ಎನ್ನಲಾಗುತ್ತಿದೆ. ಇನ್ನೂ ಕೃಷಿ ಹೊಂಡದಲ್ಲಿ ಸುಮಾರು 10 ಅಡಿ ಆಳದಷ್ಟು ನೀರು ತುಂಬಿದ್ದರಿಂದ ಕಾಡುಕೋಣ ಅಲ್ಲಿಯೇ ಸಾವನ್ನಪ್ಪಿದೆ.  ಶುಕ್ರವಾರ ಮನೆಯವರು…

Read More

ತೆರೆದ ಬಾವಿಗೆ ಬಿದ್ದ ಕಾಡೆಮ್ಮೆ ಮರಿ – ಅರಣ್ಯ ಇಲಾಖೆಯಿಂದ ರಕ್ಷಣೆ|rescue

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಪ್ಪಳಿ ಲಿಂಗದಹಳ್ಳಿ ಗ್ರಾಮದ ಅರವತ್ತು ಅಡಿ ಆಳದ ತೆರೆದ ಬಾವಿಗೆ ಕಾಡೆಮ್ಮೆಯ ಎರಡು ವರ್ಷದ ಮರಿಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಬುಧವಾರ ನಡೆಯಿತು. ಬಾವಿಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿದ್ದ ಕಾಡೆಮ್ಮೆ ಮರಿಯನ್ನು ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕರುವಿನ ಕೋಡಿಗೆ ಹಗ್ಗ ಹಾಕಿ ಮುಳುಗದಂತೆ ಎಚ್ಚರ ವಹಿಸಿದರು. ವನ್ಯಜೀವಿ ವಿಭಾಗದ ಅರಿವಳಿಕೆ ತಜ್ಞ ಡಾ. ಮುರಳಿ ಮನೋಹರ್ ಆಗಮಿಸಿ…

Read More

ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ | Crime News

ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ಗುರುವಾರ ಸಂಜೆ ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಹೆದ್ದಾರಿ ಪಕ್ಕದಲ್ಲಿ ಕೊಲೆ ನೋಡಿದ ಜನರು ಗಾಬರಿಯಾಗಿದ್ದರು.   ಕೊಲೆಯಾದ ವ್ಯಕ್ತಿ ಸೊರಬ ತಾಲೂಕಿನ ಉಡಿನೀರು ಗ್ರಾಮದ ರಫಿಕ್ (39) ಎನ್ನುವುದು ಪೊಲೀಸರಿಗೆ ತನಿಖೆ ವೇಳೆ ತಿಳಿದುಬಂದಿದೆ. ನಡೆದಿದ್ದೇನು..???? ಮೃತ ರಫ಼ಿಕ್ ನನ್ನು ಅವನ…

Read More

ಕೊನೆಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರು ಪ್ರಕಟ|election

ಶಿವಮೊಗ್ಗ ನಗರದ ಬಿಜೆಪಿ ಪಕ್ಷದ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಅಂತಿಮ ಪಟ್ಟಿಯನ್ನು ಪಕ್ಷ ಪ್ರಕಟಿಸಿದ್ದು ಶಿವಮೊಗ್ಗದಿಂದ ಎಸ್‍.ಎನ್.ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯರಾಗಿರುವ ಎಸ್‍.ಎನ್.ಚನ್ನಬಸಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.ಚನ್ನಬಸಪ್ಪ ಮಹಾನಗರ ಪಾಲಿಕೆ ಉಪ ಮೇಯರ್ ಆಗಿದ್ದರು. ಬಳಿಕ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿಯು ಜವಾಬ್ದಾರಿ ನಿಭಾಯಿಸಿದ್ದರು. ಎಸ್‍.ಎನ್.ಚನ್ನಬಸಪ್ಪ ಅವರು ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅಳೆದು ತೂಗಿ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

Read More