Headlines

ರಿಪ್ಪನ್ ಪೇಟೆ ಪಂಚಾಯತ್ ದಿವಸ್ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ : ಗೊಂದಲಗಳ ನಡುವೆ ನಡೆದ ಕಾರ್ಯಕ್ರಮ

ರಿಪ್ಪನ್‌ಪೇಟೆ: ಜನರು ತಮ್ಮ ಕೆಲಸಕಾರ್ಯಗಳಿಗಾಗಿ ಕಛೇರಿಗಳಿಗೆ ಬರುವ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು ಅಸಡ್ಡೆ ತೋರಬಾರದು. ಜನರೇ ಇಲ್ಲದಿದ್ದರೆ ಜನಪ್ರತಿನಿಧಿಗಳ ಅಸ್ಥಿತ್ವವೇ ಇರುತ್ತಿರಲಿಲ್ಲವೆಂಬ ಸತ್ಯ ಮನದಲ್ಲಿಟ್ಟುಕೊಳ್ಳಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಗ್ರಾ.ಪಂ. ಸಭಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಪಂಚಾಯತ್ ರಾಜ್ ದಿವಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಗ್ರಾಮ ಪಂಚಾಯತಿಗಳು ಸ್ಥಳೀಯ ಸರಕಾರವಾಗಿದೆ. ಜನರು ಕೆಲಸವಿಲ್ಲದೆ ಕಛೇರಿಗೆ ಬರುವುದಿಲ್ಲ. ಸುಮ್ಮನೆ ಬರಲು ಸರ್ಕಾರಿ ಕಛೇರಿಗಳು ಅವರ ಮಾವನ ಮನೆಯೂ ಅಲ್ಲ, ಅತ್ತೆ ಮನೆಯೂ ಅಲ್ಲ ಕೆಲಸವಿದ್ದಾಗ ಮಾತ್ರ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident ಶಿವಮೊಗ್ಗ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈ ಕ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಊರುಗಡೂರು ಸರ್ಕಲ್‌ ಬಳಿ ಬಸ್‌ವೊಂದಕ್ಕೆ ಬೈಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಬಸ್‌ನ ಅಡಿಗೆ ಬಿದ್ದ ಪರಿಣಾಮ ಸವಾರ ಅಲ್ಲಿಯೇ ಸಾವನ್ನಪ್ಪಿದ್ದಾನೆ.  ಮೃತ ವ್ಯಕ್ತಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ರಾಜಹಂಸ ಬಸ್‌ ಶಿವಮೊಗ್ಗಕ್ಕೆ ಬರುತ್ತಿತ್ತು. ಸಿಟಿ ಹೊರಗಡೆಯಿಂದ…

Read More

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|Hosanagara

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಹೊಸನಗರ :  ಕಲುಷಿತ ವಾತಾವರಣ ಅಸಂಬದ್ಧ ಜೀವನ ಶೈಲಿ ದೇಹಕ್ಕೆ ಒಗ್ಗದ ಆಹಾರ ಕೆಟ್ಟ ಹವ್ಯಾಸಗಳಿಂದ ಮನುಷ್ಯನ ಆರೋಗ್ಯ ಕ್ಷಿ ಣಿಸುತ್ತಿದೆ ಇದರಿಂದ  ಹೃದಯ ದುರ್ಬಲವಾಗುತ್ತಿದೆ ಎಂದು ತಾಲೂಕು ತಹಸಿಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ವಿಶಾಲ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದ ಸ್ನೇಹಭವನದಲ್ಲಿ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಮತ್ತು ಐದೃಷ್ಟಿ ಕಣ್ಣಿನ ಆಸ್ಪತ್ರೆ ಸ್ತ್ರಿ…

Read More

ಸೊರಬ: ತೀ ನಾ ಶ್ರೀನಿವಾಸ್ ಹೇಳಿಕೆಗೆ ಬಿಜೆಪಿ ಖಂಡನೆ

ಸೊರಬ: ಕಾಂಗ್ರೆಸ್ ಮುಖಂಡ ತೀನಾ ಶ್ರೀನಿವಾಸ್ ರವರು ನೀಡಿರುವ ಸೊರಬದಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂಬ ಹೇಳಿಕೆಯನ್ನು ಖಂಡಿಸಿ ಸೊರಬ ಬಿಜೆಪಿ ಮುಖಂಡರು ಇಂದು ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.  ಈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಗರ್ ಹುಕುಂ ಸಮಿತಿಯ ಸದಸ್ಯರಾದ ದೇವೇಂದ್ರಪ್ಪ ಚನ್ನಾಪುರ ಅವರು ಸಾಗರದ ಕಾಂಗ್ರೆಸ್ ಮುಖಂಡರಾದ ತೀ ನಾ ಶ್ರೀನಿವಾಸ್ ರವರು ಸೊರಬ ತಾಲ್ಲೂಕಿನ ಬಗರ್ ಹುಕುಂ ಸಮಸ್ಯೆಯನ್ನು ಸಂಪೂರ್ಣವಾಗಿ ಪರಿಹರಿಸಿ ಬಿಡುತ್ತೇನೆ ಎಂಬ ವಿಚಾರವಾಗಿ  ಸೊರಬ ತಾಲ್ಲೂಕಿನ ಎಣ್ಣೆಕೊಪ್ಪ ಗುಡ್ಡೇಕೊಪ್ಪ ಹಾಯಾ ಬೆಟ್ಟದಕೂರ್ಲಿ ಸಿದ್ದಿಹಳ್ಳಿ …

Read More

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ ಫೈನಾನ್ಸ್ ಗಳ ಕಿರುಕುಳಕ್ಕೆ ಆಟೋ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ‌ ನಗರದಲ್ಲಿ ನಡೆದಿದೆ. ಬಜಾಜ್ ಮತ್ತು ಟಿವಿಎಸ್ ಫೈನಾನ್ಸ್ ನಿಂದ ಸಾಲ ಪಡೆದ ಆಟೋ ಚಾಲಕ ವಿದ್ಯಾನಗರದ ರೈಲ್ವೆ ಗೇಟ್ ಬಳಿ ವಿಷ ಸೇವಿಸಿ ಮಲಗಿದ್ದ  ಮೆಗ್ಗಾನ್ ಗೆ ದಾಖಲಿಸಲಾಗಿದೆ. ಬಜಾಜ್ ನಲ್ಲಿ 1.40 ಸಾಲ ಪಡೆದಿದ್ದರು. ಇದಕ್ಕೆ ತಿಂಗಳು 8.031 ಕಂತು ಕಟ್ಟುತ್ತಿರುವುದಾಗಿ.‌ಒಂದು ವರ್ಷ ತೀರಿಸಿರುವುದಾಗಿ ವಿಷ ಸೇವಿಸಿದ ಚಾಲಕ ವಿವರಿಸಿದ್ದಾರೆ  ಮತ್ತು ಟಿವಿಎಸ್…

Read More

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ ಶಿಗ್ಗಾಂವ : “ಪರೀಕ್ಷೆ ಬರೀತೀವಿ… ಆದರೆ ಫಲಿತಾಂಶ ಯಾವಾಗ?” ಅಂದುಕೊಂಡು ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಕಾಯುತ್ತಿದ್ದ ದಿನಗಳು ಇದೀಗ ಇತಿಹಾಸ. ಶೀಘ್ರ ಫಲಿತಾಂಶ ಇಲ್ಲದಿದ್ದರೆ ಶಿಷ್ಯವೇತನ ಅರ್ಜಿ, ಬಸ್ ಪಾಸ್ ನವೀಕರಣ ಸೇರಿದಂತೆ ಹಲವು ಕಾರ್ಯಗಳು ಅಡಚಣೆಯಾಗುತ್ತವೆ ಎಂಬ ವಿದ್ಯಾರ್ಥಿಗಳ ಬೇಸರಕ್ಕೆ ಈಗ ಅಂತ್ಯ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಈ ಬಾರಿ ದಾಖಲೆಯ ವೇಗದಲ್ಲಿ ಫಲಿತಾಂಶ ಪ್ರಕಟಿಸಿ ಹೊಸ ಮಾನದಂಡ ನಿರ್ಮಿಸಿದೆ. ಪరీక్షೆ ಮುಗಿದ ಕೇವಲ…

Read More

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಶಂಕಿತ ಡೆಂಗ್ಯೂ ಗೆ ಒಂದೇ ವಾರದಲ್ಲಿ ಇಬ್ಬರು ಬಲಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿ(DHO) ಡಾ ನಟರಾಜ್ ಕೆ ಎನ್ ಪಟ್ಟಣದ ಡೆಂಗ್ಯೂ ಭಾದಿತ ಪ್ರದೇಶ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ರಿಪ್ಪನ್‌ಪೇಟೆಯ ಎಲ್ಲಾ…

Read More

ರಿಪ್ಪನ್‌ಪೇಟೆ : ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ – ತಪ್ಪಿದ ಭಾರಿ ಅನಾಹುತ|Fire

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು ಸ್ಥಳೀಯರು ಹಾಗೂ ಜನಪ್ರತಿನಿಧಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೊಂದೆಡೆಗೆ ಅಗ್ನಿ ಅವಘಡ ಸಂಭವಿಸಿದ ಸ್ಥಳದ ಕೂದಲೆಳೆ ಅಂತರದಲ್ಲಿ ಮರದ ಸಾಮಿಲ್ ಹಾಗೂ ಪೆಟ್ರೋಲ್ ಬಂಕ್ ಇತ್ತು ಸ್ಥಳೀಯರ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರಿ ದೊಡ…

Read More

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ|rpet news

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸುರಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶವಾದ ಆಲುವಳ್ಳಿ ಸರ್ಕಾರಿ…

Read More

ಗಾಂಜಾ ವಿಚಾರವಾಗಿ ಇಬ್ಬರ ನಡುವೆ ಮಾರಾಮಾರಿ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲು !!!

ಭದ್ರಾವತಿ : ಗಾಂಜಾ ವಿಚಾರದಲ್ಲಿ ಇಬ್ಬರ ನಡುವೆ  ಮಾರಾಮಾರಿ ಉಂಟಾಗಿದೆ. ಗಾಂಜಾ ಪ್ರಕರಣದಲ್ಲಿ ಮೊಹ್ಮದ್ ಗೌಸ್ ಎಂಬುವನನ್ನ ಪೊಲೀಸರು ಇತ್ತೀಚೆಗೆ ಅಂದರ್ ಮಾಡಿದ್ದು, ಈ ಪ್ರಕರಣದಲ್ಲಿ ಇಬ್ಬರ ನಡುವೆ ಬಡಿದಾಡಿಕೊಂಡಿದ್ದಾರೆ. ಇಬ್ಬರೂ ಸಹ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಕಾಫಿಬಾರ್ ನ ಬಳಿ ಮೊಹ್ಮದ್ ಗೌಸ್ ನ ಸಹೋದರ ಮೊಹ್ಮದ್ ಮುಸ್ತಫಾ, ಮೊಹ್ಮದ್ ಅರ್ಶನ್, ಮಾತನಾಡುತ್ತಿದ್ದ ವೇಳೆ ಮೊಹ್ಮದ್ ಅಫ್ತಾಬ್, ಜಾಫರ್ ಸಾದಿಕ್, ಹಾಗೂ ಇನ್ನಿತರೆ ಇಬ್ವರು ಸ್ನೇಹಿತರು ಬಂದು ಏಕಾಏಕಿ…

Read More
Exit mobile version