ಭಾರತ್ ಬಂದ್ ಗೆ ಶಿವಮೊಗ್ಗ ಸ್ಥಬ್ದವಾಗಲಿದೆ : ರೈತ ಸಂಘದ ಅಧ್ಯಕ್ಷ ಹೆಚ್ ಆರ್ ಬಸವರಾಜಪ್ಪ

ಶಿವಮೊಗ್ಗ : ಭಾರ‌ತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡುವ ಮೂಲಕ, ಬಂದ್ ಯಶಸ್ವಿಗೊಳಿಸುವಲ್ಲಿ ಎಲ್ಲರೂ  ಸಹಕಾರ ನೀಡಬೇಕೆಂದು ಶಿವಮೊಗ್ಗದ ರೈತ  ಸಂಘದ ಅಧ್ಯಕ್ಷ  ಬಸವರಾಜಪ್ಪ  ತಿಳಿಸಿದರು. ಕೇಂದ್ರದ ಕೃಷಿ ಕಾಯ್ದೆಗಳನ್ನು ಮರಳಿ ಹಿಂಪಡೆಯುವಂತೆ  ಹಾಗೂ  ಸರ್ಕಾರಿ  ಕಂಪನಿಗಳನ್ನು  ಖಾಸಗೀಕರಣ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗವನ್ನು  ಸಹ ಬಂದ್ ಮಾಡಿ  ಬೆಂಬಲ  ಸೂಚಿಸಲಾಗುವುದು ಎಂದು ಗೌರವಾಧ್ಯಕ್ಷ ಹೆಚ್ ಬಸವರಾಜ್  ತಿಳಿಸಿದರು. ಕೇಂದ್ರ ಸರ್ಕಾರ ಕೃಷಿ ವಲಯವನ್ನೂ ಪರೋಕ್ಷವಾಗಿ ಖಾಸಗೀಕರಣ ಮಾಡಲು ಮುಂದಾಗಿದೆ ಎಲ್ಲರೂ  ಒಗ್ಗಟ್ಟಾಗಿ ಕೇಂದ್ರ ಸರ್ಕಾರದ ಈ …

Read More

ರಿಪ್ಪನ್‌ಪೇಟೆ : ನಿವೃತ ಎ ಎಸ್ ಐ ಮನೆಗೆ ಹಗಲು ಹೊತ್ತಿನಲ್ಲಿಯೇ ನುಗ್ಗಿ ಕಳ್ಳತನ – ಹತ್ತು ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳ್ಳತನ|Theft

ರಿಪ್ಪನ್‌ಪೇಟೆ : ಇಲ್ಲಿ‌ನ ತೀರ್ಥಹಳ್ಳಿ ರಸ್ತೆಯಲ್ಲಿ ವಾಸವಾಗಿರುವ ನಿವೃತ್ತ ಎಎಸ್ ಐ ರೊಬ್ಬರ ಮನೆಗೆ ಹಗಲು ಹೊತ್ತಿನಲ್ಲಿಯೇ ಕಳ್ಳರು ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿರುವ ಘಟನೆ ಇಂದು ನಡೆದಿದೆ. ದಿನದಿಂದ ದಿನಕ್ಕೆ ಕಳ್ಳರು ಸ್ಮಾರ್ಟ್​ ಆಗುತ್ತಿದ್ದಾರೆ, ಮತ್ತಷ್ಟು ಚುರುಕಾಗುತ್ತಿದ್ದಾರೆ. ತಂತ್ರಜ್ಞಾನ ಎಷ್ಟೇ ಅಭಿವೃದ್ಧಿ ಹೊಂದಿದರೂ.. ಅವರವರದ್ದೇ ಆದ ದಾರಿಗಳನ್ನು ಕಂಡುಕೊಂಡು, ತಾವು ಐನಾತಿ ಕಳ್ಳರೇ ಸರಿ ಎಂಬವುದನ್ನು ಸಾಬೀತುಪಡಿಸುತ್ತಿದ್ದಾರೆ. ತಂತ್ರಜ್ಞಾನದ ಸಮ್ಮುಖದಲ್ಲಿ ರಾತ್ರಿಗಳು ಮೊದಲಿನಂತಿಲ್ಲ… ಹಾಗಂತ ಹಗಲು ಎಚ್ಚೆತ್ತುಕೊಳ್ಳುವುದಕ್ಕೆ ಅವಕಾಶವಿದೆಯಾ ಎಂದು ನೋಡಿದರೆ…

Read More

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು | SAGARA

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು  ಡೆಂಗ್ಯೂವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತ (40) ಮೃತ ದುರ್ದೈವಿ. ಜ್ವರ ಹಾಗೂ ವಾಂತಿಯಿಂದ ಬಳಲುತ್ತಿದ್ದ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದಾಗ ಡೆಂಗ್ಯೂ ಎಂದು ದೃಢಪಟ್ಟಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವಸಂತಾ ಅವರಿಗೆ ಏಕಾಏಕಿ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ವೈದ್ಯರು…

Read More

ಸೇತುವೆ ಉದ್ಘಾಟನೆಯ ನಂತರದ ಮೊದಲ ಜಾತ್ರೆಗೆ ಸಿಗಂದೂರು ಸಿದ್ಧ – ಯಾವಾಗ ಗೊತ್ತಾ!!? ಈ ಸುದ್ದಿ ನೋಡಿ

marking the first celebration after the inauguration of the Siganduru Chowdeshwari Bridge. With early-morning rituals, sacred homas, grand processions, cultural programmes and a popular night drama, the two-day event is expected to draw a massive gathering of devotees. Faith, tradition and festivity will come together once again at Siganduru. ಸೇತುವೆ ಉದ್ಘಾಟನೆಯ ನಂತರದ ಮೊದಲ ಜಾತ್ರೆಗೆ ಸಿಗಂದೂರು…

Read More

ಯುವತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ

A 17-year-old girl, Shashikala from Udri Waddageri village in Soraba taluk of Shivamogga district, has been reported missing since February 1. Police have appealed to the public for information. ಸೊರಬ ತಾಲೂಕಿನ ಉದ್ರಿ ವಡ್ಡಿಗೇರಿ ನಿವಾಸಿ ಹನುಮಂತರಪ್ಪ ಅವರ ಪುತ್ರಿ 17 ವರ್ಷದ ಶಶಿಕಲಾ ಎಂಬ ಯುವತಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಫೆಬ್ರವರಿ 1ರಂದು ‘ಗೇಟ್ ಹತ್ತಿರ ಹೋಗಿ ಬರುತ್ತೇನೆ’ ಎಂದು ಮನೆಯಿಂದ ಹೊರಟ ಶಶಿಕಲಾ…

Read More

HOSANAGARA | ಅಕ್ರಮ ಮರ ಕಡಿತಲೆ – ಅರಣ್ಯ ಸಂಚಾರಿ ದಳ ದಾಳಿ : ಲಕ್ಷಾಂತರ ರೂ ಮೌಲ್ಯದ ನಾಟ ವಶಕ್ಕೆ..!!

ಅಕ್ರಮವಾಗಿ ಅಕೇಶಿಯ ಮರ ಕಡಿತಲೆ ಮಾಡಿ ದಾಸ್ತಾನು ಮಾಡಿದ್ದ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿದ ದಾಳಿ ಪೊಲೀಸ್ ಅರಣ್ಯ ಸಂಚಾರಿ ದಳ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಟಾವ್ ಮಾಡಿ ಇರಿಸಿದ್ದ ಲಕ್ಷಾಂತರ ರೂ ಮೌಲ್ಯದ ಅಕೇಶಿಯ ಮರಗಳನ್ನು ವಶಕ್ಕೆ ಪಡೆದು ಆರೋಪಿತರ ಮೇಲೆ ಪ್ರಕರಣ ದಾಖಲಿಸಿದೆ….

Read More

ಸಲೂನ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ – 6 ಯುವತಿಯರ ರಕ್ಷಣೆ, ದಂಪತಿ ಬಂಧನ

ಶಿವಮೊಗ್ಗ : ಸಲೂನ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಸಲೂನ್ ಮಾಲೀಕರನ್ನು ಬಂಧಿಸಿ, 6 ಜನ ಮಹಿಳೆಯರನ್ನು ಮಹಿಳಾ ಪೊಲೀಸರು ರಕ್ಷಿಸಿ, ದಂಧೆ ನಡೆಸುತ್ತಿದ್ದ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ. ನಗರದ ಕುವೆಂಪು ರಸ್ತೆಯ ಸಾಯಿ ಆರ್ಕೇಡ್ ಕಟ್ಟಡದ ರಾಯಲ್ ಆರ್ಚ್ ಫ್ಯಾಮಿಲಿ ಸಲೂನ್ ಮತ್ತು ಸ್ಪಾನಲ್ಲಿ ಸ್ಪಾ ಹೆಸರಿನಲ್ಲಿ ಮಹಿಳೆಯನ್ನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಮಹಿಳಾ ಪೊಲೀಸರು ದಾಳಿ‌ ನಡೆಸಿದ್ದಾರೆ. ದಾಳಿಯ ವೇಳೆ ಸ್ಪಾ ನಲ್ಲಿ 6 ಜನ ಯುವತಿಯರನ್ನು…

Read More

ಹೊಸನಗರ ತಾಲೂಕ್ ಜೆಡಿಎಸ್ ಅಧ್ಯಕ್ಷರಾಗಿ ಎನ್ ವರ್ತೇಶ್ ನೇಮಕ :

ಹೊಸನಗರ : ಜೆಡಿಎಸ್ ಪಕ್ಷದ ಹೊಸನಗರ ತಾಲೂಕು ಅಧ್ಯಕ್ಷರನ್ನಾಗಿ ರಿಪ್ಪನ್‌ಪೇಟೆಯ ಎನ್ ವರ್ತೇಶ್ ರವರನ್ನು ಇಂದಿನಿಂದಲೇ ಜಾರಿಗೆ ಬರುವಂತೆ  ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ನೇಮಕ ಮಾಡಿದ್ದಾರೆ. ರಿಪ್ಪನ್‌ಪೇಟೆಯ  ಎನ್ ವರ್ತೇಶ್ ಜೆಡಿಎಸ್ ನ ಹಿರಿಯ ಮುಖಂಡರಾಗಿದ್ದು ಹಲವಾರು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಜಿಲ್ಲಾ ಸಮಿತಿಯವರು ಸಂಘಟನಾ ಚತುರ ಎನ್ ವರ್ತೇಶ್ ರವರನ್ನು ತಾಲೂಕ್ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ತಾಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಮೂಡಿದೆ. ಎನ್ ವರ್ತೇಶ್ ರವರನ್ನು ಹೊಸನಗರ ತಾಲೂಕ್ ಜೆಡಿಎಸ್…

Read More

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು|ವರನ ಕುಟುಂಬದ ನಡೆಗೆ ಶ್ಲಾಘನೆ|ANP

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು ತಂದೆಯನ್ನು ಕಳೆದುಕೊಂಡ ನೋವಿನ ಮಧ್ಯೆ ಸಹೋದರಿಯರು ಹಸೆಮಣಿ ಏರಿದರು.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕೆಂಜಿಗಾಪುರ ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಬುಧವಾರ ತಬ್ಬಲಿಗಳಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನೆರವೇರಿಸಿ ಸಂಬಂಧಿಗಳು ಮಾದರಿಯಾದರು. ಬನವಾಸಿಯ ಮಂಜುನಾಥ್ ರವರ ಪುತ್ರಿಯರಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನಿಶ್ಚಯವಾಗಿ ಸಕಲ ಸಿದ್ಧತೆ ಮುಗಿದಿತ್ತು. ಇದಕ್ಕಾಗಿ ಇಬ್ಬರು ಹೆಣ್ಣು ಮಕ್ಕಳು ತಂದೆಯೊಂದಿಗೆ ತಮ್ಮ ತಾಯಿಯ ತವರು ಮನೆಯಾದ ಚೆನ್ನಕೊಪ್ಪದ…

Read More

ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸಲಾಗುವುದು : ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ಧ ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸುವುದರೊಂದಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಅಧ್ಯತೆ ನೀಡುವುದಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದರು. ಸಮೀಪದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಎರಡನೇ ದಿನದ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ದೇವಸ್ಥಾನ ಸಮಿತಿಯವರೊಂದಿಗೆ ಸಮಾಲೋಚನಾ ಸಭೆ ನಡೆಸಿ ಇದೊಂದು ಧಾರ್ಮೀಕ ಐತಿಹಾಸಿಕ ಕ್ಷೇತ್ರವಾಗಿದ್ದ ವರ್ಷಧಲ್ಲಿ ಭಾದ್ರಪದ ಮಾಸದ ಪಿತೃಪಕ್ಷದಲ್ಲಿ ಮಂಗಳವಾರ ಮತ್ತು ಶುಕ್ರವಾರದ ಜಾತ್ರಾಮಹೋತ್ಸವ ಮತ್ತು ನಾಡಿನ ಮೈಸೂರು…

Read More
Exit mobile version