ಆನಂದಪುರ ಸುತ್ತಮುತ್ತ ಪ್ರತ್ಯೇಕ ಮೂರು ರಸ್ತೆ ಅಪಘಾತ ಪ್ರಕರಣ – ಓರ್ವ ಸಾವು|accident

ಘಟನೆ 1: ಆನಂದಪುರ ಸಮೀಪ ಕೆ ಎಸ್ಆರ್ ಟಿ ಸಿ ಬಸ್ ಹಾಗೂ ಟೂರಿಸ್ಟ್ ಬಸ್ ನಡುವೆ ಮುಖಾಮುಖಿ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ  ಬೆಳ್ಳಂ ಬೆಳಗ್ಗೆ ಕೆ ಎಸ್ ಆರ್ ಟಿ ಸಿ ಹಾಗೂ ಟೂರಿಸ್ಟ್ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೆಂಗಳೂರಿನಿಂದ ಪ್ರವಾಸಕ್ಕೆಂದು ಜೋಗ ವೀಕ್ಷಣೆಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ…

Read More

ಯಡಿಯೂರಪ್ಪ ನೇತೃತ್ವದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬರುತ್ತೇವೆ – ಸಿಎಂ ಬೊಮ್ಮಾಯಿ|CM

ತೀರ್ಥಹಳ್ಳಿ : ದೇಶದ ಇತಿಹಾಸದಲ್ಲಿ ಕಡಿಮೆ ಅವಧಿಯಲ್ಲಿ ವಿಶ್ವದ ಅತೀ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಬಿಜೆಪಿ ತತ್ವ-ಸಿದ್ದಾಂತದಡಿ ಹುಟ್ಟಿ, ಅದನ್ನು ಬದಲಾಯಿಸದೇ ಕೆಲಸ ಮಾಡುತ್ತಿದೆ. ವಿಶ್ವದಲ್ಲಿ ದೊಡ್ಡ ಪಕ್ಷವಾಗಬೇಕಾದರೇ ಅಷ್ಟೇ ಜನರ ವಿಶ್ವಾಸ ಪಕ್ಷ ಗಳಿಸಬೇಕು. ವಿಶ್ವವೇ ಇವತ್ತು ಭಾರತದತ್ತ ನೋಡುವ ನಾಯಕತ್ವ ಬಿಜೆಪಿ ಹಾಗೂ ದೇಶಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ತಾಲೂಕಿನ ತೂದೂರು ಗ್ರಾಮದಲ್ಲಿ ಗುರುವಾರ ಮಂಡಗದ್ದೆ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ನಾಯಕತ್ವದ ಜೊತೆಗೆ…

Read More

ದಲಿತ ಮಹಿಳೆ ಮೇಲೆ ಅತ್ಯಾಚಾರ ಯತ್ನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 9 ರ ರಾತ್ರಿ ಆರಗ ಬಳಿ ನಾಲ್ವರು ದುಷ್ಕರ್ಮಿಗಳು ದಲಿತ ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ದೂರು ದಾಖಲಾಗಿತ್ತು.  ಸದ್ಯ ಹಲ್ಲೆಗೊಳಗಾದ ಮಹಿಳೆ ಮತ್ತು ಆಕೆಯ ಪತಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀರ್ಥಹಳ್ಳಿ ಸಿಪಿಐ ಸಂತೋಷ್ ನೇತೃತ್ವದ…

Read More

ಭಾರಿ ಮಳೆ – ಹೊಸನಗರ ತಾಲೂಕ್ ಸೇರಿದಂತೆ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ(Rain) ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಿಸಿ ಆಯಾ ತಾಲೂಕಿನ ತಹಸೀಲ್ದಾರ್ ಆದೇಶಿಸಿದ್ದಾರೆ. ಹೊಸನಗರ ತಾಲೂಕಿಗೆ ರಜೆ – ಹೊಸನಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಜು.26 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿನಗಳಲ್ಲಿ…

Read More

ಸೊಸೆಯಿಂದ ಅತ್ತೆಯ ಚಿನ್ನಾಭರಣ ಮತ್ತು ಹಣ ಕಳುವು – ಇಬ್ಬರ ಬಂಧನ|theft

ಮೇ 13 ರಂದು ಶಿವಮೊಗ್ಗ ನಗರದ ಮಳಲಕೊಪ್ಪದ ಮನೆಯೊಂದರಲ್ಲಿ ಬೀರುವಿನಲ್ಲಿದ್ದ ಚಿನ್ನಾಭರಣ ಕಳುವಾಗಿತ್ತು ಈ ಹಿನ್ನಲೆಯಲ್ಲಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಮನೆಯ ಸದಸ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಹಿನ್ನಲೆ : ಮೇ 13 ರಂದು ಮಳಲಕೊಪ್ಪದ ನಿವಾಸಿ ರೇಣುಕಮ್ಮ ಎಂಬುವರ ಮನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು 14 ಸಾವಿರ ರೂ. ಹಣ ನಗದು ಕಳುವಾಗಿತ್ತು.ಬೀರುವಿನಲ್ಲಿ ಇಟ್ಟ 4 ಲಕ್ಷದ 53 ಸಾವಿರ…

Read More

ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ|crime news

ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಗೌಡ್ರಳ್ಳಿಯ ಸಮೀಪ ತೋಟವೊಂದರಲ್ಲಿ ವರದಿಯಾಗಿದೆ. ಸಯ್ಯದ್‌ ರಾಝಿಕ್ (30) ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ‌ ರಾಝಿಕ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಸಯ್ಯದ್‌ ರಾಝಿಕ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ಹಾಲುಗುಡ್ಡೆ ನಿವಾಸಿ ಕೃಷಿಕ ರಾಮಕೃಷ್ಣಪ್ಪ ಗೌಡ ನಿಧನ|rpet

ನಿಧನ ವಾರ್ತೆ  ರಾಮಕೃಷ್ಣಪ್ಪ ಗೌಡ (ಈಚಲು ಗುಡ್ಡೆ) ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ನಿವಾಸಿ ಕೃಷಿಕ ರಾಮಕೃಷ್ಣಪ್ಪ ಗೌಡ (ಈಚಲು ಗುಡ್ಡೆ) 84 ವರ್ಷ  ಅವರು ವಯೊಸಹಜದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು.   ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರು ಇದ್ದಾರೆ. ಮೃತರ ಅಂತ್ಯಕ್ರಿಯೆ ಹಾಲುಗುಡ್ಡೆಯಲ್ಲಿರುವ ಮೃತರ ಸ್ವಂತ ಜಮೀನಿನಲ್ಲಿ ಇಂದು ಸಂಜೆ ನೆರವೇರಿತು.

Read More

ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲ್ಲಲು ಸಿದ್ದರಾಮಯ್ಯನವರ ಕಾಣಿಕೆಯೂ ಇದೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮೂವರ ಗೆಲುವು ಸಾಧಿಸಿದ್ದಾರೆ. ಮೋದಿ ಅವರಿಗೆ ರಾಜ್ಯ ನಿಮ್ಮ ಜೊತೆ ಇದೆ ಎನ್ನುವ ಸಂದೇಶ ಈ ಫಲಿತಾಂಶದಿಂದ ರವಾನೆಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ರಾಜ್ಯಸಭೆ ಚುನಾವಣಾ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೂರನೇ ಅಭ್ಯರ್ಥಿ ಗೆಲ್ಲಲ್ಲು ಸಿದ್ದರಾಮಯ್ಯ ಪಾತ್ರ ಪ್ರಮುಖವಾಗಿದೆ. ಮೂರನೇ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ನೇರ ಕಾರಣ. ಈ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಪಕ್ಷವನ್ನು ಯಾರೂ…

Read More

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಕುತ್ತಿಗೆ ಹಾಗೂ ಕಾಲನ್ನು ಪ್ಲಾಸ್ಟಿಕ್ ಹಗ್ಗದಿಂದ ಕಟ್ಟಿಹಾಕಿ ಹೊಟ್ಟೆಯ ಬಾಗಕ್ಕೆ ಬೇಲಿ ಕಂಬವನ್ನು ಕಟ್ಟಿ ನೀರಿಗೆ ಎಸೆದಿರುವ ಘಟನೆ ನಡೆದಿದೆ. ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಸೋಮವಾರ ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ…

Read More

ಸಂಸದ ಬಿ ವೈ ರಾಘವೇಂದ್ರ ರವರ ವಾಟ್ಸಾಪ್ ಚಾನೆಲ್ ಲೋಕಾರ್ಪಣೆ|byr

ಶಿವಮೊಗ್ಗ : ಸಂಸದ ಬಿ.ವೈ ರಾಘವೇಂದ್ರ ಅವರ ಅಧಿಕೃತ ವಾಟ್ಸಪ್ ಚಾನೆಲ್ ನ್ನ  ಲೋಕಾರ್ಪಣೆ ಮಾಡಲಾಯಿತು. ನಗರದ ರಾಯಲ್ ಆರ್ಕಿಡ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಟ್ಸಪ್ ಚಾನೆಲ್ ಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಅವರು, ಡಿಜಿಟಲ್ ವಿಶ್ವವಿದ್ಯಾಲಯ, ಡಿಜಿಟಲೀಕರಣದ ಸಾಮಾಜಿಕ ಮಾಧ್ಯಮಗಳಲ್ಲಿ ಜನ ಸಂಪರ್ಕ ಮಾಡಲು ಈ ವಾಟ್ಸಪ್ ಚಾನೆಲ್ ಅನುಕೂಲವಾಗಿದೆ.ಪ್ರಧಾನಿಗಳು ಸಹ ವಾಟ್ಸಪ್ ಚಾನೆಲ್ ನ್ನ ಅಧಿಕೃತ ಚಾನೆಲ್ ಆರಂಭಿಸಿದ್ದಾರೆ. ಮೂಲ ಉದ್ದೇಶ, ಸಾರ್ವಜನಿಕರು ಸ್ಪಂಧನೆಗೆ ಈ ಚಾನೆಲ್ ಅನುಕೂಲವಾಗಲಿದೆ. ಸಾರ್ವಜನಿಕ ಬದುಕನ್ನ…

Read More