Headlines

ಯುವತಿ ನಾಪತ್ತೆ : ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಮನವಿ

An 18-year-old girl, Rakshitha G R from Kenchanala village in Hosanagara taluk of Shivamogga district, has gone missing since March 21, 2026. Public requested to share any information. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಳ ಗ್ರಾಮದ ಗೌಡಕೊಪ್ಪ ನಿವಾಸಿಯಾದ ರಕ್ಷಿತಾ ಜಿ.ಆರ್ (18) ಅವರು ಕಾಣೆಯಾಗಿರುವ ಬಗ್ಗೆ ಪ್ರಕರಣ ವರದಿಯಾಗಿದೆ. ರಕ್ಷಿತಾ ಅವರು ರಂಗನಾಥ್ ಅವರ ಪುತ್ರಿಯಾಗಿದ್ದು, ದಿನಾಂಕ 21.03.2026 ರಂದು ಬೆಳಿಗ್ಗೆ ಸುಮಾರು 11…

Read More

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ ಟಿ20 ಅಂಧರ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಭಾರತದ ಮಹಿಳಾ ಅಂದರ ತಂಡವು ಗೆಲುವು ಸಾಧಿಸಿತ್ತು. ಈ ಗೆಲುವಿಗೆ ಹರ್ಷವನ್ನು ರಿಪ್ಪನ್ ಪೇಟೆಯ ಕಾವ್ಯಾ.ವಿ ಕೂಡ ಕಾರಣ ಎಂಬ ವಿಷಯ ತಿಳಿದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತದ ಅಂಧರ ಮಹಿಳಾ…

Read More

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು ಆನಂದಪುರ : ಇಲ್ಲಿನ ಮಹಂತಿನ ಮಠ ಚಂಪಕ ಸರಸ್ ನಲ್ಲಿ ಈಜಲು ಇಳಿದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುವ ದುರ್ದೈವಿ. ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಬೆಂಗಳೂರಿನಿಂದ ಕುವೆಂಪುರವರ ಮನೆಗೆ ತೆರಳುವ ಉದ್ದೇಶದಿಂದ ಟ್ರಿಪ್ ಪ್ಲಾನ್ ಮಾಡಿ ಬಂದಿದ್ದರು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ…

Read More

ಬಿಜೆಪಿ ಯುವಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ

ತೀರ್ಥಹಳ್ಳಿ: ಭಾರತದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆ ಅಂಗವಾಗಿ ದೇಶಾದ್ಯಂತ ಸೇವೆ ಮತ್ತು ಸಮರ್ಪಣಾ ಅಭಿಯಾನ ನಡೆಯುತ್ತಿದೆ. ಇದರ ಪ್ರಯುಕ್ತ ತೀರ್ಥಹಳ್ಳಿ ಮಂಡಲ ಬಿಜೆಪಿ ಯುವಮೋರ್ಚಾ ಮಂಗಳವಾರ ರಾಮ ಮಂದಿರದಲ್ಲಿ ರಕ್ತದಾನ  ಕಾರ್ಯಕ್ರಮ ನಡೆಸಿದರು.  ಈ ಶಿಬಿರದಲ್ಲಿ  ಬರೋಬ್ಬರಿ 157 ಯೂನಿಟ್ ರಕ್ತದಾನವಾಗಿದ್ದು 78 ಜನರು  ಮೊದಲ ಬಾರಿ ರಕ್ತದಾನ ಮಾಡಿದ್ದಾರೆ.  ಈ ಕಾರ್ಯಕ್ರಮದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಹರಿಕೃಷ್ಣ, ಉಪಾಧ್ಯಕ್ಷರಾದ ಗಣೇಶ್ ಬಿಳಕಿ ,ಸುಹಾಸ್ ಶಾಸ್ತ್ರಿ, ರಕ್ಷಿತ್ ಮೇಗರವಳ್ಳಿ, ಕಾರ್ಯದರ್ಶಿಗಳಾದ ಮೇಘರಾಜ್ ಹೊಳಲೂರು,…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ – ಜುಲೈ 20 ರಿಂದ ಟಿಕೆಟ್ ಬುಕ್ಕಿಂಗ್ ಆರಂಭ|ಯಾವೆಲ್ಲಾ ಮಾರ್ಗ..??

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ದಿನಗಣನೆ ಆರಂಭವಾಗಿದೆ. ವಿಮಾನ ಹಾರಾಟ ಆರಂಭಕ್ಕೆ 21 ದಿನಗಳ ಮುಂಚಿತವಾಗಿಯೇ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜುಲೈ 20ರಿಂದ ವಿಮಾನ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯ ಹುಬ್ಬಳ್ಳಿಯ ಮುಖ್ಯಸ್ಥ ಮನೋಜ್ ಪ್ರಭು ತಿಳಿಸಿದ್ದಾರೆ. ವಿಮಾನ ಪ್ರತಿದಿನ ಬೆಳಿಗ್ಗೆ 9ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು, ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ 10:30ಕ್ಕೆ ಬರಲಿದೆ. ಮಧ್ಯಾಹ್ನ 12ಕ್ಕೆ ವಾಪಸ್…

Read More
White drone in mid air

Proin pretium eros diam id feugiat mauris

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸುತಿದ್ದ ಯುವಕ ಸಾವು | Bull bully competition

ಹೋರಿ ಬೆದರಿಸುವ ಸ್ಪರ್ಧೆ  – ಸ್ಪರ್ಧೆ ವೀಕ್ಷಿಸುತಿದ್ದ ಯುವಕ ಸಾವು |  ಶಿಕಾರಿಪುರ(shikaripura) ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ( Bull bully competition) ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ.  ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿಕಾರಿಪುರ ತಾಲೂಕಿನ ಈಸೂರು(esuru) ಗ್ರಾಮದ ರಾಮು(26) ಎಂದು ಗುರುತಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ಬಂದಿದ್ದ…

Read More

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ|arrested

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಬಂಧನ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಿಂದ ಖಾಸಗಿ ಬಸ್‌ನಲ್ಲಿ ಸಾಗರಕ್ಕೆ ದನದ ಮಾಂಸ ತಂದು ಮಾರಾಟ ಮಾಡುತ್ತಿದ್ದ ಸಾಗರ ಮೂಲದ ಇಮ್ತಿಯಾಜ್ ಎನ್ನುವವನನ್ನು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ದನದ ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈಗಾಗಲೇ ಹಲವು ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಗುರುವಾರ 40 ಕೆಜಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಾರದ ಹಿಂದೆ…

Read More

ಹೊಸನಗರ ಮತ್ತು ರಿಪ್ಪನ್ ಪೇಟೆಯಲ್ಲಿ ಭಗತ್ ಸಿಂಗ್,ಸುಖದೇವ್,ರಾಜಗುರು ಅವರ ಹುತಾತ್ಮ ದಿನಾಚರಣೆ :

ಇಂದು ಮಾರ್ಚ್ 23. 1931ರ ಇದೇ ದಿನದಂದು ಭಾರತ ದೇಶದ ಮೂವರು ಮಹಾನ್ ಚೇತನಗಳಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರುಗಳು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತಾ ಅತ್ಯಂತ ಸಂತೋಷದಿಂದಲೇ ಕೊರಳಿಗೆ ಹಾಕಿದ್ದ ಉರುಳನ್ನು ಚುಂಬಿಸಿ ನೇಣಿನ ಕುಣಿಕೆಗೆ ಕೊರಳನ್ನೊಡ್ಡಿದ ತ್ಯಾಗ ಮತ್ತು ಬಲಿದಾನದ ದಿನ. ಈ ಬಲಿದಾನ್ ದಿವಸ್ ಅಂಗವಾಗಿ ಹೊಸನಗರದಲ್ಲಿ ಎಬಿವಿಪಿ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.ಗಣಪತಿ ದೇವಸ್ಥಾನದಿಂದ ಬಸ್ ನಿಲ್ದಾಣದವರೆಗೂ ಪಂಜಿನ ಮೆರವಣಿಗೆ ಮೂಲಕ ಎಬಿವಿಪಿ ತಾಲೂಕ್ ಅಧ್ಯಕ್ಷರು ಹಾಗೂ ಸದಸ್ಯರು ದೇಶದ…

Read More

RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ

RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ ರಿಪ್ಪನ್ ಪೇಟೆ : ಕೇಂದ್ರದ ಬಿಜೆಪಿ ಸರ್ಕಾರ ರಸಗೊಬ್ಬರ ಬೆಲೆ ಏರಿಸಿರುವುದನ್ನು ವಿರೋಧಿಸಿ ಇಂದು ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೇತೃತ್ವದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ ಮಾತನಾಡಿ, ಕೇಂದ್ರದ ಜನವಿರೋಧಿ ನೀತಿಯಿಂದಾಗಿ ಗೊಬ್ಬರ, ಗ್ಯಾಸ್ ಇಂಧನ…

Read More