RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.!

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.! ರಿಪ್ಪನ್‌ಪೇಟೆ, ಸೆಪ್ಟೆಂಬರ್ 27:ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆಯಾಗಿದ್ದು ಪಟ್ಟಣದ ಪಿಎಸ್ ಐ ರಾಜುರೆಡ್ಡಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕೆಲವು ಜನರು ಅಕ್ರಮವಾಗಿ ಸಂಗ್ರಹಿಸಿ ಮಾರುಕಟ್ಟೆಗೆ…

Read More

ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ | Crime News

ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ  ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದೆ. ಬುಧವಾರ ಶಿವಮೊಗ್ಗದ ವಿದ್ಯಾನಗರದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು ಜಿಲ್ಲೆಯ ಬೈರಾಪುರದಲ್ಲಿರುವ ಭದ್ರಾ ಹಿನ್ನೀರಿನ ಬಳಿ ಬಂದಿದ್ದಾರೆ, ಈ ವೇಳೆ ನಾಲ್ವರಲ್ಲಿ ಮೂವರು ತೆಪ್ಪದಲ್ಲಿ ತೆರಳಿದ್ದಾರೆ ಓರ್ವ ಮಾತ್ರ ದಡದಲ್ಲಿ ನಿಂತಿದ್ದ ಎನ್ನಲಾಗಿದೆ…

Read More

ಸಾಗರದಲ್ಲಿ ಆರ್‌ಸಿಬಿ ಕ್ರೇಜ್‌ ಜೋರು..! ಈ ಸಲ ಕಪ್‌ ನಮ್ದೇ ಎಂದ RCB ಅಭಿಮಾನಿ ಸಂತೋಷ್ ಸದ್ಗುರು…! ವಿಶೇಷ ಕಾರನ್ನು ಉದ್ಘಾಟಿಸಿದ ಕಿರುತೆರೆ ನಟಿ ರಜನಿ

ಸಾಗರ :ಈ ಸಲ ಕಪ್ ನಮ್ದೆ’ ಈಗಾಗಲೇ ಈ ವಾಕ್ಯ ನಿಮ್ಮ ಮನದಲ್ಲೂ ಗುಣುಗುಡುತ್ತಿರಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್, ನ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಕಿರೀಟ ಗೆಲ್ಲಲು ಪಣತೊಟ್ಟಿದೆ.ಅಭಿಮಾನಿಗಳಂತೂ ಈ ಬಾರಿ ಕಪ್ ಗೆದ್ದೇ ಗೆಲ್ತೀವಿ ಎಂಬ ಅಚಲ ಆತ್ಮವಿಶ್ವಾಸದಲ್ಲಿದ್ದಾರೆ.  ಇದರಂತೆ ಸಾಮಾಜಿಕ ಜಾಲತಾಣಗಳಲ್ಲಿ ‘ಈ ಸಲ ಕಪ್ ನಮ್ದೆ’ ಎಂಬ ಹ್ಯಾಶ್‌ಟ್ಯಾಗ್ ಗಳು ಕೂಡ ವೈರಲ್ ಆಗಿ ಹರಡುತ್ತಿದೆ. ಈ ಡೈಲಾಗ್ ಮೂಲಕ ಆರ್ಸಿಬಿ ಫ್ಯಾನ್ಸ್‌ಗಳು ಒಂದಲ್ಲ ಒಂದು ರೀತಿ…

Read More

ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಪ್ರಯಾಣಿಕ ಬಸ್ ನಿಂದ ಕೆಳಗೆ ಬಿದ್ದು ಸಾವು : ಚಾಲಕನ ಬಂಧನ

ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಪ್ರಯಾಣಿಕರೊಬ್ಬರು ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಹಿರೇಕಬ್ಬೂರು ಗ್ರಾಮದಲ್ಲಿ ನಡೆದಿದೆ. ಬಸ್ ನಿಂದ ಇಳಿಯುವಾಗ ಬಸ್ ಮುಂದೆ ಚಲಾಯಿಸಿದ ಪರಿಣಾಮ ಪ್ರಯಾಣಿಕ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಏ.19 ರಂದು ರಾತ್ರಿ ಶಿಕಾರಿಪುರದಿಂದ ಕೃಷ್ಣ ಬಸ್ ನಲ್ಲಿ ಪ್ರಯಾಣಿಸಿದ ಫಕೀರಪ್ಪ (44) ಎಂಬುವರು ಹಿರೇಕಬ್ಬೂರು ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಇಳಿಯಲು ಮುಂದಾಗಿದ್ದಾರೆ. ಇದನ್ನ ಗಮನಿಸಿದ ಚಾಲಕ ಬಸ್ ಚಲಾಯಿಸಿದ್ದಾನೆ. ಬಸ್ ಚಲಿಸುತ್ತಿದ್ದಂತೆ ಬ್ಯಾಲೆನ್ಸ್ ಕಳೆದುಕೊಂಡ ಫಕೀರಪ್ಪ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ…

Read More

ರಿಪ್ಪನ್ ಪೇಟೆ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ : ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ವಿದ್ಯಾರ್ಥಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಇಂದು ಪಾಸಿಟಿವ್ ಎಂದು ಬಂದಿದೆ.ವಿದ್ಯಾರ್ಥಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕಾಲೇಜಿನ 2nd ಬಿಕಾಂ ನ ಎಲ್ಲಾ ವಿದ್ಯಾರ್ಥಿಗಳ ಸ್ಲ್ಯಾಬ್ ಪರೀಕ್ಷೆಗೆ ಒಳಪಡಿಸಲಾಗಿದೆ.  ಕೂಡಲೇ ಎಚ್ಚೆತ್ತುಕೊಂಡ ಕಾಲೇಜಿನ ಆಡಳಿತ…

Read More

ಹಾಡಹಗಲೇ ಕಳ್ಳತನಕ್ಕೆ ಯತ್ನ – ಕೋಪಗೊಂಡ ಗ್ರಾಮಸ್ಥರಿಂದ ಕಳ್ಳನಿಗೆ ಹಿಗ್ಗಾಮುಗ್ಗ ಥಳಿತ

Daylight house break-in attempt in Sagar taluk of Shivamogga district was foiled as villagers caught the accused thief and handed him over to police. Investigation is underway. ಶಿವಮೊಗ್ಗ: ಹಾಡಹಗಲೇ ಮನೆಗೆ ನುಗ್ಗಿ ಹಣ–ಚಿನ್ನಾಭರಣ ದೋಚಲು ಯತ್ನಿಸಿದ ವ್ಯಕ್ತಿಯೊಬ್ಬ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದು ಗಂಭೀರ ಹಲ್ಲೆಗೆ ಒಳಗಾದ ಘಟನೆ ನಡೆದಿದೆ. ಸಾಗರ ತಾಲೂಕಿನ ಕಾನಲ್ರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಬ್ಬಳ್ಳಿ ಹುಚ್ಚಪ್ಪ ಎಂಬ…

Read More

ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !!!|students drowned in Tunga river

ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !! ಶಿವಮೊಗ್ಗ : ಮೀನು ಹಿಡಿಯಲೆಂದು ತುಂಗಾ ನದಿಗೆ ಇಳಿದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಕಾಲೇಜು ವಿದ್ಯಾರ್ಥಿಗಳಾದ ಮೊಯಿನ್‌ ಖಾನ್‌(18) ಮತ್ತು ಅಂಜುಂ ಖಾನ್‌(18) ನೀರಿನಲ್ಲಿ ಕಣ್ಮರೆಯಾದವರು. ಶಿವಮೊಗ್ಗದ ಶಿವಮೊಗ್ಗದ ಕುರುಬರ ಪಾಳ್ಯದಲ್ಲಿ ದುರ್ಘಟನೆ ನಡೆದಿದೆ. ಸವಾಯಿಪಾಳ್ಯದ ಮೊಯಿನ್ ಖಾನ್(18), ಇಲ್ಯಾಸ್ ನಗರದ ಅಂಜುಂ ಖಾನ್(18) ಇಬ್ಬರೂ ಬೇರೆ ಕೆಲವು ಸ್ನೇಹಿತರ ಜತೆ ಮೀನು ಹಿಡಿಯಲೆಂದು ನದಿ ತೀರಕ್ಕೆ ಬಂದಿದ್ದರು. ಅಲ್ಲಿ ನೀರಿಗಿಳಿದು ಮೀನು…

Read More

ಆನಂದಪುರ ಸಮೀಪದ ಕೆಂಜಿಗಾಪುರದಲ್ಲಿ ಒಂಟಿ ಮನೆ ದರೋಡೆ – ಒಂದೇ ವಾರದಲ್ಲಿ ಎರಡು ಬಾರಿ ದರೋಡೆಗೊಳಗಾದ ಭಟ್ಟರ ಮನೆ|Robbery

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆತಂಕ ಮೂಡಿಸುವಂತಹ ದರೋಡೆ ಪ್ರಕರಣವೊಂದು ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ಸಮೀಪದ ಕೆಂಜಿಗಾಪುರ ಭಟ್ಟರೊಬ್ಬರ ಮನೆಯಲ್ಲಿ ರಾಬರಿ ನಡೆದಿದೆ. ಎಫ್​ಐಆರ್​ನಲ್ಲಿ ದಾಖಲಾಗಿರುವ ಪ್ರಕಾರ ಎರಡು ಸಲ ರಾಬರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ ಮೂರು ಸಲ ನಡೆದಿರಬಹುದು ಎನ್ನಲಾಗುತ್ತದೆ.  ಒಂದೇ ಮನೆಯನ್ನು ಟಾರ್ಗೆಟ್ ಮಾಡಿ ಕೇವಲ ಒಂದು ವಾರದಲ್ಲಿ ಎರಡು ಸಲ ರಾಬರಿ ಮಾಡಲಾಗಿದೆ.  ಹಿರಿಯ ವೃದ್ಧರನ್ನ ಕೈ ಕಾಲು ಕಟ್ಟಿ ರಾಬರಿ ಮಾಡಿ ಹೋಗುತ್ತಿರುವವರು ಯಾರು?…

Read More

ಅಡುಗೆ ಅನಿಲ ದುರುಪಯೋಗದ ಶಂಕೆ | ತಹಶೀಲ್ದಾರ್ ನೇತೃತ್ವದಲ್ಲಿ ಹೋಟೆಲ್-ಗೋದಾಮುಗಳ ತಪಾಸಣೆ

Food department officials led by Tehsildar Bharat Raj conducted a surprise inspection on hotels and warehouses in Hosanagara following complaints about irregular commercial LPG cylinder supply and illegal gas storage. ಹೊಸನಗರ : ಅಡುಗೆ ಅನಿಲ ಪೂರೈಕೆಗೆ ಸಂಬಂಧಿಸಿದಂತೆ ಸರ್ಕಾರದ ಎಸ್ಮಾ (ESMA) ಜಾರಿಯಾದ ಹಿನ್ನೆಲೆಯಲ್ಲಿ, ಹೊಸನಗರ ಪಟ್ಟಣದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ವಿವಿಧ ಹೋಟೆಲ್‌ಗಳು ಮತ್ತು ಗೋದಾಮುಗಳ ಮೇಲೆ ದಿಢೀರ್ ದಾಳಿ ನಡೆಸಿದರು. ತಹಶೀಲ್ದಾರ್…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ಸಂಚಾರ ವ್ಯತ್ಯಯವಾಗಿದೆ.ಮರ ಬಿದ್ದ ಪಕ್ಕದಲ್ಲಿಯೇ ಪಿಕಪ್ ವಾಹನವೊಂದು ನಿಂತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಸಾಗರ ರಸ್ತೆಯ ಮುಸ್ಲಿಂ ಖಬರ್ ಸ್ಥಾನ್ ಮುಂಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ.ಈ ಸಂಧರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನದ…

Read More