ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :

ಶಿವಮೊಗ್ಗ, ಫೆಬ್ರವರಿ 08: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ.  ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ…

Read More

ಹಿಜಾಬ್ – ಕೇಸರಿ ಘರ್ಷಣೆ ಹಿನ್ನಲೆ ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜು ಬಂದ್ !!!! ಹಿಜಾಬ್ ಕೋರ್ಟ್ ತೀರ್ಪು ಮುಂದೂಡಿಕೆ ಹಿನ್ನಲೆ ಸಿಎಂ ಘೋಷಣೆ

ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ‌ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ‌ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು…

Read More

ಶಾಸಕ ಹಾಲಪ್ಪರವರ ಎದುರೇ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ವೀಡಿಯೋ ವೈರಲ್ : ತಾರಕಕ್ಕೇರಿದ ಸಾಗರದ ಜ್ಯೂನಿಯರ್ ಕಾಲೇಜಿನ ಹಿಜಾಬ್ – ಕೇಸರಿ ಘರ್ಷಣೆ !!!!!!

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಜ್ಯೂನಿಯರ್ ಕಾಲೇಜ್ ವಿದ್ಯಾರ್ಥಿಗಳು ಹಿಜಾಬ್ ಹಾಗೂ  ಕೇಸರಿ ಶಾಲಿನ ವಿಚಾರವಾಗಿ ಇಂದು ಬೆಳಿಗ್ಗೆ ಕಾಲೇಜಿನ ಆವರಣದ ಬಳಿ ಮಾತಿನ ಚಕಮಕಿ ನಡೆಯುತ್ತಿತ್ತು.ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ  ಆಗಮಿಸಿದ್ದರು ಇದರ ನಡುವೆ ಸಣ್ಣಪುಟ್ಟ ಗಲಾಟೆ ನಡೆದಿದ್ದು  ಹಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಇದನ್ನು ಮನಗಂಡ ಶಾಸಕ ಹರತಾಳು ಹಾಲಪ್ಪನವರು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿದ್ದರು. ವಿದ್ಯಾರ್ಥಿಗಳ ಸಮೂಹ ಶಾಸಕ ಹರತಾಳು ಹಾಲಪ್ಪ ನವರ ಆಸ್ಪತ್ರೆಯ ಭೇಟಿಯಲ್ಲೂ ಹಾಜರಿದ್ದರು.ಇದರ ನಡುವೆ ವಿದ್ಯಾರ್ಥಿಗಳು…

Read More

ಶಿವಮೊಗ್ಗದಲ್ಲಿ ಇಂದು ಮತ್ತು ನಾಳೆ 144 ಸೆಕ್ಷನ್ ಜಾರಿ : ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳ ವಶ !!!!!!!

ಶಿವಮೊಗ್ಗದಲ್ಲಿ ಭುಗಿಲೆದ್ದಿರುವ ಹಿಜಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಇಂದು ಮತ್ತು ನಾಳೆನೂ ಸೆಕ್ಷನ್ 144 ಜಾರಿಯಾಗಿದ್ದು ಲಷ್ಕರ್ ಮೊಹಲ್ಲಾದಲ್ಲಿ ಅನ್ಯಕೋಮಿನ ಯುವಕರ ರಸ್ತೆಗಿಳಿದು ದಿಡೀರನೇ ಪ್ರತಿಭಟನೆ ನಡೆಸಿದ್ದು ಕೆಲ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದರು. ಲಷ್ಕರ್ ಮೊಹಲ್ಲಾದಲ್ಲಿ ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಲಾಯಿತು. ನಂತರ ಬಾಪೂಜಿ ನಗರ ಕಾಲೇಜಿನಲ್ಲಿ ಹಿಜಬ್ ಬೆಂಬಲಿಸಿದ ಯುವಕರನ್ನ ಕೊಠಡಿಯಲ್ಲಿ ಕೂರಿಸಲಾಗಿದ್ದು ನಂತರ ಬಿಡುಗಡೆ ಮಾಡಲಾಯಿತು. ಈ ವೇಳೆ ನಾರೇ ತಕಬ್ಈರ್ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಲಾಯಿತು. ನಂತರ…

Read More

“ಸಾಗರದ ಜ್ಯೂನಿಯರ್ ಕಾಲೇಜಿನಲ್ಲೂ ಪ್ರಾರಂಭವಾದ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ .!!!”

ಸಾಗರ :ಕರ್ನಾಟಕದಲ್ಲಿ ಇದೀಗ ಕೇಸರಿ ಶಾಲು ಹಾಗೂ ಹಿಜಾಬ್ ನ ವಿಚಾರವಾಗಿ  ಸಂಘರ್ಷ ನಡೆಯುತ್ತಿದೆ.ಉಡುಪಿ ಕಾಲೇಜಿನಲ್ಲಿ ಪ್ರಾರಂಭವಾದ ಹಿಜಾಬ್ ಸಂಘರ್ಷ ಇದೀಗ ರಾಜ್ಯಾದ್ಯಂತ ಪ್ರಾರಂಭವಾಗಿದೆ. ಇದೀಗ ಇದರ ಸಂಘರ್ಷ  ಮಲೆನಾಡಿಗೂ ಕಾಲಿಟ್ಟಿದ್ದು ಶಿವಮೊಗ್ಗ ಜಿಲ್ಲೆ ಸಾಗರದ ಸರ್ಕಾರಿ ಜ್ಯೂನಿಯರ್  ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದರು.ಇವರನ್ನು ತಡೆಯಲು ಪ್ರಿನ್ಸಿಪಾಲ್ ಪ್ರಯತ್ನಪಟ್ಟರು ಯಶಸ್ವಿ ಕಾಣಲಾಗುತ್ತಿಲ್ಲ. ಸಾಗರದ ಜ್ಯೂನಿಯರ್ ಕಾಲೇಜಿನ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿನಿಯರಿಂದ  ಹಿಜಾಬ್ ಹಾಗೂ ಬುರ್ಖಾವನ್ನು ನೀವು ತೆಗೆಸಿದರೆ…

Read More

ಶಿವಮೊಗ್ಗ ಬಾಪೂಜಿ ಕಾಲೇಜು ಆವರಣದಲ್ಲಿ ಕಲ್ಲು ತೂರಾಟ :

ಶಿವಮೊಗ್ಗ :  ರಾಜ್ಯದಾದ್ಯಂತ ಹಿಜಾಬ್-ಕೇಸರಿ ವಿವಾದ ತಾರಕಕ್ಕೆ ಏರಿರುವಂತೆಯೇ ನಗರದ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.  ಇಂದು ಬಾಪೂಜಿ ನಗರ ಸರ್ಕಾರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮವಾಗಿ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದಾನೆ. ವಿದ್ಯಾರ್ಥಿಗಳು ಕೇಸರಿ ಧ್ವಜವನ್ನು ಧ್ವಜಸ್ತಂಭಕ್ಕೆ ಕಟ್ಟಲು.ಮುಂದಾಗಿದ್ದಾರೆ. ಇದಕ್ಕೂ ಮುನ್ನವೇ ಕಾಲೇಜು ಕಟ್ಟಡ ಏರಿದ್ದ ಕೆಲವು ವಿದ್ಯಾರ್ಥಿಗಳು ಕಿಡಿಗೇಡಿಗಳ ಕುಮ್ಮಕ್ಕಿನಿಂದ ಮೇಲಿನಿಂದ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ….

Read More

ಹಿಜಾಬ್ – ಕೇಸರಿ ಶಾಲು ಸಂಘರ್ಷ : ಇಂದು ಶಿವಮೊಗ್ಗದ ATNC ಕಾಲೇಜಿಗೆ ರಜೆ ಘೋಷಣೆ !

ಶಿವಮೊಗ್ಗ : ಹಿಜಾಬ್, ಕೇಸರಿ ಶಾಲು ಸಂಘರ್ಷದ ಬೆನ್ನಿಗೆ, ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ (ATNCC) ಒಂದು ದಿನ ತರಗತಿ ನಡೆಸದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ಫೆಬ್ರವರಿ 8ರಂದು ತರಗತಿ ನಡೆಯುವುದಿಲ್ಲ. ಆದರೆ ಉಪನ್ಯಾಸಕರು ಮತ್ತು ಸಿಬ್ಬಂದಿ ಕಾಲೇಜಿಗೆ ಬರಲಿದ್ದಾರೆ ಎಂದು ATNC ಕಾಲೇಜು ಪ್ರಾಂಶುಪಾಲರಾದ ಸುರೇಶ್ ಅವರು ತಿಳಿಸಿದ್ದಾರೆ. ATNC ಕಾಲೇಜು ವಿದ್ಯಾರ್ಥಿಗಳು ನಿನ್ನೆ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. ಹಿಜಾಬ್ ಧರಿಸುವ…

Read More

ಚಿನ್ಮನೆ ಬಳಿ ಭೀಕರ ಅಪಘಾತ : ಒಬ್ಬ ಸಾವು,ಇಬ್ಬರ ಸ್ಥಿತಿ ಗಂಭೀರ

ಚಿನ್ನಮನೆ ಗ್ರಾಮದ ಬಳಿ ಬೊಲೆರೊ ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ.ಅಪಘಾತವಾಗಿ ನಿಲ್ಲಿಸಿದ್ದ ಬೊಲೆರೊ ಪಿಕಪ್ ಗೆ ಮತ್ತೊಂದು ಬೈಕ್ ಬಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಆಯನೂರು ಕಡೆಯಿಂದ ಬರುತ್ತಿದ್ದ ಬೊಲೆರೊ ಪಿಕಪ್ ವಾಹನಕ್ಕೆ ಸೂಡೂರು ಕಡೆಯಿಂದ ಆಯನೂರು ಕಡೆ ಬರುತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಚಿಕ್ಕಮಚಲಿ ಗ್ರಾಮದ ನಿವಾಸಿ ಶ್ಯಾಮು (40) ಎಂಬುವವನು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ನಂತರ ಹಿಂಬದಿಯಿಂದ ಬಂದು…

Read More

ಮತಾಂತರಕ್ಕೆ ಪ್ರಚೋದನೆ ಮಾಡಿದ ಪಾಸ್ಟರ್ ಅರೆಸ್ಟ್

ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪಾಸ್ಟರ್ ಒಬ್ಬರನ್ನು ಪೋಲಿಸರು ಬಂಧಿಸಿದ್ದಾರೆ. ಬೊಮ್ಮನಕಟ್ಟೆ ಇ ಬ್ಲಾಕ್ ನಲ್ಲಿ ತೃತೀಯಲಿಂಗಿ ಮಧು ಅನಧಿಕೃತವಾಗಿ ಶೆಡ್ ನಿರ್ಮಿಸಿಕೊಂಡು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದರು. ಬೊಮ್ಮನಕಟ್ಟೆ ನಿವಾಸಿಯೊಬ್ಬರ ಪುತ್ರನ ಅನಾರೋಗ್ಯವನ್ನು ದುರ್ಬಳಕೆ ಮಾಡಿಕೊಂಡು ನಿಮ್ಮ ಧರ್ಮ ಪಾಲಿಸಿದರೆ ಕಾಯಿಲೆ ವಾಸಿಯಾಗುವುದಿಲ್ಲ. ನಮ್ಮ ಧರ್ಮಕ್ಕೆ ಮತಾಂತರವಾಗಿ ಪ್ರಾರ್ಥನೆ ಮಾಡಿದರೆ ಕಾಯಿಲೆ ಗುಣವಾಗುತ್ತದೆ ಎಂದು ಹೇಳಿದ್ದು, ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಮತಾಂತರಕ್ಕೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಪಾಸ್ಟರ್ ಮಧುನನ್ನು ಪೊಲೀಸರು…

Read More

ಕಾಲೇಜು ಆವರಣದಲ್ಲಿ ಹಿಜಾಬ್, ಕೇಸರಿ ಶಾಲು ನಡೆಯಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಏನೇನೋ ವೇಷ ಧರಿಸಿಕೊಂಡು ಬರುತ್ತೇವೆ, ನನ್ನ ಧರ್ಮ ಇದು, ನನ್ನ ಧರ್ಮ ಅದು ಎಂದು ಹೇಳಿದರೆ ಆಗಲ್ಲ. ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವುದು ಕಾಲೇಜು ಆವರಣದಲ್ಲಿ ನಡೆಯವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕಾಲೇಜು ಆಡಳಿತ ನಿರ್ಧರಿಸಿರುವ ಸಮವಸ್ತ್ರವನ್ನೇ ಕಾಲೇಜಿನಲ್ಲಿ ಧರಿಸಬೇಕು. ಇದನ್ನು ಕಡ್ಡಾಯ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶ ಹೊರಡಿಸಿದೆ. ಈ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ…

Read More