ಮಧು ಬಂಗಾರಪ್ಪ ನವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹ|congress

ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ ರವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಕಂದಾಯ ಇಲಾಖೆಯ ಜವಾಬ್ದಾರಿ ನೀಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ಒತ್ತಾಯಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡು ಭಾಗಗಳ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ ಸಮಸ್ಯೆ ಬಗ್ಗೆ ಬಂಗಾರಪ್ಪ,ಕಾಗೋಡು ತಿಮ್ಮಪ್ಪ ನಂತರದಲ್ಲಿ ಹೆಚ್ಚಿನ ಅರಿವು ಇರುವ ಮಧು ಬಂಗಾರಪ್ಪ ರವರನ್ನು ಉಪಮುಖ್ಯಮಂತ್ರಿ ಮಾಡುವುದರೊಂದಿಗೆ ಕಂದಾಯ ಇಲಾಖೆಯ ಜವಬ್ದಾರಿ ನೀಡಬೇಕು ಎಂದರು. ಮಲೆನಾಡು ಭಾಗದಲ್ಲಿ…

Read More

ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು – ಶಾಸಕ ಬೇಳೂರು ಗೋಪಾಲಕೃಷ್ಣ

With the good intention that children in rural areas should not lag behind in educational activities for any reason, the central and state governments are implementing many schemes to provide quality education, and to attract intelligent and… ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು: ಗೋಪಾಲಕೃಷ್ಣ  ಬೇಳೂರು Government school children are talented: Gopalakrishna Belur ರಿಪ್ಪನ್ ಪೇಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ…

Read More

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಯುವತಿಗೆ ಸನ್ಮಾನಿಸಿದ ವೀರಶೈವ-ಲಿಂಗಾಯತ ಪರಿಷತ್

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕ ಪಡೆದು ಅದ್ವಿತೀಯ ಸಾಧನೆಗೈದ ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಗುಡಿ ಗ್ರಾಮದ ರೈತ ಕುಟುಂಬದ ಕುಮಾರಿ ಸ್ಪಂದನ ಷಣ್ಮುಖಪ್ಪನವರಿಗೆ ಹೊಸನಗರ ತಾಲ್ಲೂಕ್ ವೀರಶೈವ-ಲಿಂಗಾಯಿತ ಪರಿಷತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಭಾನುವಾರ ವೀರಶೈವ – ಲಿಂಗಾಯತ ಪರಿಷತ್ ತಾಲೂಕ್ ಅಧ್ಯಕ್ಷರಾದ ಆನಂದ್ ಮೆಣಸೆ ರವರು ಹಾಗೂ ಪದಾಧಿಕಾರಿಗಳು ಸ್ಪಂದನ ಷಣ್ಮುಖಪ್ಪ ರವರ ಮನೆಗೆ ತೆರಳಿ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಹೊಸನಗರ ತಾ.ಪಂ.ಮಾಜಿ ಅಧ್ಯಕ್ಷರಾದ…

Read More

ಸ್ನೇಹಿತನೊಂದಿಗೆ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ಸಾವು|Death by drowning

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರುಪಾಲದ ಘಟನೆ ಇಂದು ಸಂಜೆ ವೇಳೆ ನೆಡೆದಿದೆ. ಪಟ್ಟಣದ ಛತ್ರಕೇರಿ ಹತ್ತಿರದ ಜಯಲಕ್ಷ್ಮಿ ಸಾಮಿಲ್ ಬಳಿ ನದಿಯಲ್ಲಿ ಈಜಲು ಹೋಗಿದ್ದ ಅಶ್ವಥ್ (16 ವರ್ಷ) ಸಾವನ್ನಪ್ಪಿದ್ದಾನೆ. ತನ್ನ ಸ್ನೇಹಿತನ ಜೊತೆ ಸಂಜೆ ವೇಳೆ ಈಜಲು ತೆರಳಿದಾಗ ಈ ಘಟನೆ ಜರುಗಿದೆ. ಅಗ್ನಿಶಾಮಕದಳ ಹಾಗೂ ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರತೆಗೆಯಲಾಗಿದೆ.  ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ಶಿವಮೊಗ್ಗದ ಕುಖ್ಯಾತ ರೌಡಿ ಹಂದಿ ಅಣ್ಣಿ ಬರ್ಬರ ಹತ್ಯೆಯ ಹಿಂದಿರುವ ಹಂತಕರು ಯಾರು??? ರೌಡಿ ಹಂದಿ ಅಣ್ಣಿ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಶಿವಮೊಗ್ಗದ ಕುಖ್ಯಾತ ಹಂದಿ ಅಣ್ಣಿ ಯನ್ನು ನಡು ರಸ್ತೆಯಲ್ಲಿ ಬರ್ನರ ಹತ್ಯೆ ಮಾಡಲಾಗಿದೆ. ಭೀಕರ ಹತ್ಯೆಗೆ ನಿಖರ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ. ಬಲ್ಲ ಮೂಲಗಳ ಪ್ರಕಾರ ಲೇಔಟ್ ಗೆ ಸಂಬಂಧ ಪಟ್ಟಂತೆ ನವುಲೆ ಆನಂದ್ ಗ್ಯಾಂಗ್, ಆಂಥೋಣಿ, ಭರತ್, ನಜ್ರೂ ಗ್ಯಾಂಗ್ ಗಳ ಮೇಲೆ ಅನುಮಾನಗಳಿವೆ. . ಶಿವಮೊಗ್ಗ ಅಂದಿನ ಕಾಲದ  ಲವ ಕುಶ ಎಂಬ ರೌಡಿ ಸಹೋದರರ ಮರ್ಡರ್ ಪ್ರಕರಣದಲ್ಲಿ ರೌಡಿಸಂ ಲೋಕಕ್ಕೆ ಕಾಲಿಟ್ಟಿದ್ದ ಹಂದಿ ಅಣ್ಣಿ ಶಿವಮೊಗ್ಗ ಪಾತಕ ಲೋಕದಲ್ಲಿ ಭರ್ಜರಿ ಹೆಸರು…

Read More

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here. ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…

Read More

ಹಿರೇಮನೆ ಗಿರಿಜನ ಆಶ್ರಮ ಶಾಲೆ ಹೆಸರು ಬದಲಾವಣೆಗೆ ಕರ್ನಾಟಕ ಅರಣ್ಯ ಮೂಲ ಬುಡಕಟ್ಟುಗಳ ಒಕ್ಕೂಟ ವಿರೋಧ

ಸಾಗರ :ತಾಲ್ಲೂಕಿನ ತಾಳಗುಪ್ಪ ಹೋಬಳಿ ಹಿರೇಮನೆಯಲ್ಲಿ 50 ವರ್ಷಗಳ  ಹಿಂದೆ ಪ್ರಾರಂಭಗೊಂಡ ಮಹಾತ್ಮಾಗಾಂಧಿ ಗಿರಿಜನ ಆಶ್ರಮ ಶಾಲೆ ಈ ಹೆಸರನ್ನು ಸರ್ಕಾರ ಏಕಾಏಕಿ ವಾಲ್ಮೀಕಿ ಆಶ್ರಮ ಶಾಲೆ ಎಂದು ಮರು ನಾಮಕರಣ ಮಾಡಿರುವ ಕ್ರಮವನ್ನು  ವಿರೋಧಿಸಿ ಕರ್ನಾಟಕ ಅರಣ್ಯ  ಮೂಲ ಬುಡಕಟ್ಟುಗಳ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕ ಇಂದು ಸಾಗರ ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿತು.   ಸರ್ಕಾರದ ಈ ನೀತಿಯನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಶಿವಾನಂದ ಕುಗ್ವೆ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ…

Read More

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹೊಸನಗರ: ಹೊಸನಗರವನ್ನು ಮಾದರಿ ನಗರವಾಗಿಸಲು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಹೊಸನಗರ ಪಟ್ಟಣ ಪಂಚಾಯತ್‌ನಿಂದ ನೂತನವಾಗಿ ನಿರ್ಮಿತವಾದ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಉದ್ಘಾಟಿಸಿ, ಸುಮಾರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ…

Read More

Thirthahalli | ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು..!!!

ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು ! ತೀರ್ಥಹಳ್ಳಿ : ತಾಲ್ಲೂಕಿನ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ವಿರುದ್ಧ ಹೆಗ್ಗೋಡಿನಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದ 29 ನೇ ದಿನವನ್ನು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಕಾಮ ದಹನದ ಬದಲು “ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು” ಎಂದು ರೈತರು ಘೋಷಣೆ ಕೂಗುತ್ತಾ ಹುಲ್ಲಿನ ಗೊಂಬೆಯನ್ನು ದಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೌಳಿ ನಾಗರಾಜ್ ಹಿಂದೆ ಪೆರಿಯಾರ್, ಅಂಬೇಡ್ಕರ್ ಮುಂತಾದ ಜನಪರ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿಬಿಎ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಸಿಂಧು | BBA RANK

ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿಬಿಎ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಸಿಂಧು ರಿಪ್ಪನ್‌ಪೇಟೆ : ಕುವೆಂಪು ವಿಶ್ವವಿದ್ಯಾನಿಲಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಾಲ್ಕನೇ ರ‍್ಯಾಂಕ್ ಪಡೆದಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದಿಂದ ಸೆಪ್ಟೆಂಬರ್/ಅಕ್ಟೋಬರ್ 2023 ರಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಬಿಎ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ಸಿಂಧು ಕೆ. ಇವರು ಶೇ. 93.71% ಅಂಕ ಗಳಿಸಿ…

Read More
Exit mobile version