Headlines

ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ|theft

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ…

Read More

ಮೇಗರವಳ್ಳಿ ಬಿಜೆಪಿ ಘಟಕದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಸನ್ಮಾನ

ತೀರ್ಥಹಳ್ಳಿ : ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೋವಿಡ್ ಸಮಯದಲ್ಲಿ ವಹಿಸಿದ ಸೂಕ್ತ ಮುನ್ನೆಚ್ಚರಿಕೆ ಹಾಗೂ ವ್ಯಾಕ್ಸಿನ್ ನೀಡಿಕೆಯ ವೇಳೆಯಲ್ಲಿ ಮಾಡಿದ ಪ್ರಾಮಾಣಿಕ ಸೇವೆಯಿಂದ ದೇಶ ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಮತ್ತೆ ಜನಜೀವನ ಚುರುಕುಗೊಂಡಿದೆ. 100 ಕೋಟಿಗೂ ಅಧಿಕ ಲಸಿಕೆ ನೀಡಿ ಭಾರತವು ವಿಶ್ವ ದಾಖಲೆ ಬರೆಯುವಲ್ಲಿ  ಇವರ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ ಮೇಗರವಳ್ಳಿ ಮಹಾಶಕ್ತಿ ಕೇಂದ್ರದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಅಲ್ಲಿಯ ಸಿಬ್ಬಂದಿ ವರ್ಗದವರಿಗೆ ಸನ್ಮಾನಿಸಿ ಗೌರವ ಸಲ್ಲಿಸುವ ಕಾರ್ಯಕ್ರಮ ನಡೆಯಿತು….

Read More

ಹೊಸನಗರದಲ್ಲಿ ಅಗ್ನಿಶಾಮಕ ಸಪ್ತಾಹ ಆಚರಣೆ – ಅಗ್ನಿ ಸುರಕ್ಷತಾ ಜಾಗೃತಿ ಅಭಿಯಾನ

ಹೊಸನಗರದಲ್ಲಿ ಅಗ್ನಿಶಾಮಕ ಸಪ್ತಾಹ ಆಚರಣೆ – ಅಗ್ನಿ ಸುರಕ್ಷತಾ ಜಾಗೃತಿ ಅಭಿಯಾನ Fire and Emergency Services Department conducted a fire safety awareness campaign in Hosanagar as part of Fire Service Week, educating the public on preventive measures, LPG safety, and emergency response during fire accidents. ಹೊಸನಗರ: ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ತಾಲೂಕಿನ ವಿವಿಧ…

Read More

ಶಿವಮೊಗ್ಗದ ಶಾಪಿಂಗ್ ಮಾಲ್​ ನಲ್ಲಿ ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ವಿವಾದ : ಬಿಗುವಿನ ವಾತಾವರಣ

ಶಿವಮೊಗ್ಗ : ನಗರದ ಸಿಟಿ ಸೆಂಟ್ರಲ್​ ಮಾಲ್​ ವಿವಾದವೊಂದಕ್ಕೆ ಸಾಕ್ಷಿಯಾಗಿ ಹಲವು ಸನ್ನಿವೇಶಗಳನ್ನು ಕಂಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಾಡಿದ್ದ ಅಲಂಕಾರದ ನಡುವೆ ವೀರ ಸಾರ್ವಕರ್​ ಫೋಟೋಹಾಕಿದ್ದನ್ನ ಪ್ರಶ್ನಿಸಿ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ಹೊರಹಾಕಿ ಪ್ರತಿಭಟಿಸಿದರೆ, ಬಿಜೆಪಿ ಕಾರ್ಯಕರ್ತರು ವೀರ ಹೋರಾಟಗಾರರಿಗೆ ಎಸ್​ಡಿಪಿಐ ಅವಮಾನ ಮಾಡಿದೆ ಎಂದು ಆಕ್ರೋಶ ಹೊರಹಾಕಿ ಮಾಲ್​ನ ಎದುರಲ್ಲೆ ಪ್ರತಿಭಟನೆ ನಡೆಸಿತು. ಮನೆಮನೆಗೂ ತಿರಂಗಾ ಅಭಿಯಾನದ ನಡುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ನಗರ ಪ್ರತಿಷ್ಟಿತ ಕಟ್ಟಡಗಳು ಹಾಗೂ ಸಾರ್ವಜನಿಕ…

Read More

ಸಾಗರದ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ತಡರಾತ್ರಿ ದಿಡೀರ್ ಪ್ರತಿಭಟನೆ :

ವಸತಿ ಶಾಲೆಯ ಪ್ರಾಂಶುಪಾರ ವಿರುದ್ಧ ವಿದ್ಯಾರ್ಥಿಗಳು ದಿಡೀರನೇ ಸಾಗರ ತಾಲೂಕು ಕಚೇರಿಯ ಎದುರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ಸಾಗರದಲ್ಲಿ ನಡೆದಿದೆ. ಜೋಸೆಫ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿದ್ಯಾರ್ಥಿನಿಲಯದ ಸುಮಾರು 60 ರಿಂದ 70 ಜನ ವಿದ್ಯಾರ್ಥಿಗಳು ಸುಮಾರು 10 ರಿಂದ 11-30 ರವರೆಗೆ ಸಾಗರ ತಾಲೂಕು ಕಚೇರಿ ಎದುರು ಬಂದು ದಿಡೀರನೇ ಪ್ರತಿಭಟನೆ ನಡೆಸಿದರು. ವಸತಿ ಶಾಲೆಯ ಪ್ರಾಂಶುಪಾಲರಾದ ರತ್ನಮ್ಮರವರು ಹಾಸ್ಟೆಲ್ ವಾರ್ಡನ್ ಐಸಾಕ್ ಅಹ್ಮದ್ ಮೇಲೆ ಹಲ್ಲೆ ಮಾಡಿದ್ದಾರೆ. ಬೈಯ್ಯುತ್ತಾರೆ ಎಂಬ ಆರೋಪವನ್ನು…

Read More

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta ವ್ಯಕ್ತಿಯೊಬ್ಬರಿಂದ 2000 ಲಂಚ ಸ್ವೀಕರಿಸುತ್ತಿದ್ದಾಗಲೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕಾ ಪ್ರಕಟಣೆ ಪಿರಾದುದಾರರಾದ ಅಸೀಬ್ ಚಿನ್ ಬಸೀರ್, 32 ವರ್ಷ ವಾಸ ಎಸ್.ಎನ್ ನಗರ, ಸಾಗರ ಟೌನ್‌ ರವರ ಸ್ನೇಹಿತರಾದ ತೋಹಿದ್ ಅಬ್ದುಲ್ ರವರಿಗೆ ಸೇರಿದ ಸಾಗರ ತಾಲ್ಲೂಕ್…

Read More

ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮನೆ ಮೇಲೆ ದಾಳಿ – ಮಾಲು ಸಮೇತ ಓರ್ವನ ಬಂಧನ|excise

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮದ ವಾಸಿಯಾದ  ಪ್ರದೀಪ ಬಿನ್ ಸುಬ್ಬಪ್ಪ ಈತನು  ಅಕ್ರಮವಾಗಿ ಮದ್ಯ ಹೊಂದಿ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಹೊಸನಗರ ಅಬಕಾರಿ ಇಲಾಖೆಯವರು ದಾಳಿ ನಡೆಸಿ ಸುಮಾರು 09 ಲೀಟರ್ ಅಕ್ರಮವಾಗಿ ಮಾರಾಟ ಮಾಡುವ ಸಲುವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಪ್ರದೀಪ್ ವಿರುದ್ದ ಕೇಸ್ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಬಕಾರಿ ಆಯುಕ್ತರು ಬೆಂಗಳೂರು ಹಾಗೂ ನಾಗರಾಜಪ್ಪ ಟಿ ಅಬಕಾರಿ ಜಂಟಿ…

Read More

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಯುವಕ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ವ್ಯಕ್ತಿ ನಿಧನ Ripponpet tire merchant Naseeruddin (Maulana), 46, passed away due to a heart attack after being admitted to a Shivamogga hospital. Get the complete news details here. ​ರಿಪ್ಪನ್‌ಪೇಟೆ: ಪಟ್ಟಣದ ಮದೀನಾ ಕಾಲೋನಿಯ ನಿವಾಸಿ ಹಾಗೂ ಚಿರಪರಿಚಿತ ಟಯರ್ ವ್ಯಾಪಾರಿ ನಾಸೀರುದ್ದೀನ್ (ಮೌಲಾನಾ) (46) ಅವರು ಹೃದಯಾಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ​ಎರಡು ದಿನಗಳ ಹಿಂದೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ,…

Read More

ಪುರಲೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ : ಒಬ್ಬನ ಸಾವು

 ಶಿವಮೊಗ್ಗ : ಪುರಲೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಪುರಲೆ ಕಡೆಯಿಂದ ಅಭಿಷೇಕ್ ರಾತ್ರಿ ಹೊಸಮನೆ ಬಡಾವಣೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಎದುರಿನಿಂದ ಬಂದ ದ್ವಿಚಕ್ರ ವಾಹನವು ಅಭಿಷೇಕ್ ತೆರಳುತ್ತಿದ್ದ ಬೈಕ್’ಗೆ ಡಿಕ್ಕಿಯಾಗಿದ ಪರಿಣಾಮ  ಅಭಿಷೇಕ್ ತಲೆಗೆ ತೀವ್ರ ಗಾಯವಾಗಿದೆ. ಸ್ಥಳೀಯರ ನೆರವಿನಿಂದ ಅಭಿಷೇಕ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆತನ ಮಾರ್ಗ ಮಧ್ಯದಲ್ಲೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಹೊಸಮನೆ ಬಡಾವಣೆಯ ಅಭಿಷೇಕ್ (23)…

Read More

ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ

Shivamogga Breaking | A young man was stabbed near Aamir Ahmed Circle. ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ Shivamogga: Another stabbing incident has been reported in the city. A young man was stabbed by miscreants near a mobile shop near AA Circle today. ಶಿವಮೊಗ್ಗ: ನಗರದಲ್ಲಿ ಮತ್ತೆ ಚಾಕು ಇರಿತದ ಘಟನೆ ವರದಿಯಾಗಿದ್ದು, ಎಎ…

Read More
Exit mobile version