ರಿಪ್ಪನ್‌ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ರಿಪ್ಪನ್‌ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ‌ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಟಿಂಬರ್ ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಲಾರಿಯಲ್ಲಿದ್ದ ಮರದ ತುಂಡುಗಳೆಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ….

Read More

ಮೇಲಿನಸಂಪಳ್ಳಿ ಬಡ ಮಹಿಳೆಯ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ನೊಂದವರ ಪರ ಧ್ವನಿ ಎತ್ತಿ ಅವರಿಗೆ ಸಹಕಾರ ನೀಡಿದ ಕಾರ್ಯಗಳೇ ನನ್ನ ಜೀವನದಲ್ಲಿ ಅತಿ ಹೆಚ್ಚು ತೃಪ್ತಿ ನೀಡುವ ಕ್ಷಣಗಳಾಗಿದ್ದು ಆ ನಿಟ್ಟಿನಲ್ಲಿ ಬಡ,ನಿರ್ಗತಿಕರ ಧ್ವನಿಯಾಗಿ ಕಾರ್ಯ ನಿರ್ವಹಿಸುತಿದ್ದೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ ಮೇಲಿನಸಂಪಳ್ಳಿ ಗ್ರಾಮದ ಬಡ ಮಹಿಳೆಗೆ ಮಾರುತಿಪುರ ಗ್ರಾಪಂ ಆಶ್ರಯದಲ್ಲಿ ಆಸರೆ ಸಮಿತಿ ನಿರ್ಮಿಸಿಕೊಡುತ್ತಿರುವ ಮನೆಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ ಕಳೆದ ಆರು ವರ್ಷಗಳಿಂದ ಮಹಿಳೆ ತನ್ನ ವಿಕಲಚೇತನ ಮಗಳೊಂದಿಗೆ ನರಕಯಾತನೆ ಅನುಭವಿಸುವಿರುವುದನ್ನು ಸಂಬಂಧಪಟ್ಟವರು ಗಮನಿಸದೇ…

Read More

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು ಶಿವಮೊಗ್ಗ: ಹಾಡೋನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶವಾಗಿ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಹಾಡೋನಹಳ್ಳಿಯ ಅಂಬಾಭವಾನಿ ದೇವಸ್ಥಾನಕ್ಕೆ ನವರಾತ್ರಿಯ ಹಿನ್ನೆಲೆಯಲ್ಲಿ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ. ದೇವಸ್ಥಾನಕ್ಕೆ ಹಾಕಿದ ಸೀರಿಯಲ್ ಸೆಟ್ ಅಲಂಕಾರವನ್ನ ದೇವಸ್ಥಾನದ ಗೇಟಿಗೆ ಸಹ ಹಾಕಲಾಗಿದೆ. ಈ ವೇಳೆ ಸೀರಿಯಲ್ ಸೆಟ್ ಸ್ಕಿನ್ ಆಗಿದ್ದರಿಂದ ಗೇಟ್ ಗೂ ವಿದ್ಯುತ್ ಚ್ಛಕ್ತಿ ಹರಿದಿದೆ. ಗ್ರಾಮದ ಬಾಲಕ ಸಮರ್ಥ (೧೪) ಗೇಟನ್ನು ಮುಟ್ಟುತ್ತಿದ್ದಂತೆ ಶಾಕ್ ಹೊಡೆದು ಅಸ್ವಸ್ಥನಾಗಿದ್ದಾನೆ. ಆಸ್ಪತ್ರೆಗೆ ತರುವಾಗ ಬಾಲಕ…

Read More

ಲಾರಿ – ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

ಭದ್ರಾವತಿ : ಕಾರೇಹಳ್ಳಿಯ ತಾಳೇ ಎಣ್ಣೆಯ ಫ್ಯಾಕ್ಟರಿ ಬಳಿ ಲಾರಿ ಮತ್ತು ಬೈಕ್ ನಡುವೆ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಸಾವು ಕಂಡಿರುವ ಘಟನೆ ನಡೆದಿದೆ. ಕಾರೇಹಳ್ಳಿ ಫ್ಯಾಕ್ಟರಿಯ ಬಳಿ KA-17-B-6710 ಕ್ರಮ ಸಂಖ್ಯೆಯ ಲಾರಿಯೊಂದು ಬೈಕ್ ಸವಾರನಿಗೆ ಗುದ್ದಿದೆ. ಬೈಕ್ ಸವಾರ ಗಾಯಗೊಂಡು ಬಿದ್ದಿದ್ದಾನೆ. ಹಿಂಬದಿಯಲ್ಲಿ ಬರುತ್ತಿದ್ದ ಸ್ಟೀಫನ್ ಕ್ರಿಸ್ಟೋಫರ್ ಎಂಬ ಚರ್ಚ್ ನ ಫಾದರ್ ಅವರನ್ನ ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡ ವ್ಯಕ್ತಿ ಆನಂದ ಕುಮಾರ್ ಎಂದು ಗುರುತಿಸಲಾಗಿದ್ದು. ಅವರಿಗೆ ಹೆಚ್ಚಿನ…

Read More

ಕ್ಷೇತ್ರ ಪುನರ್ವಿಂಗಡಣೆ ಚರ್ಚೆ: ಹೊಸನಗರ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಬಿ ವೈ ರಾಘವೇಂದ್ರ

ಕ್ಷೇತ್ರ ಪುನರ್ವಿಂಗಡಣೆ ಚರ್ಚೆ: ಹೊಸನಗರ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಬಿ ವೈ ರಾಘವೇಂದ್ರ Shivamogga MP B.Y. Raghavendra raised the long-standing demand for restoring Hosanagara as a separate constituency during the special Parliament session on the Nari Shakti Vandan Adhiniyam, urging special consideration for Malnad regions in delimitation. ನವದೆಹಲಿ, ಏಪ್ರಿಲ್ 17, 2026: ನಾರಿ ಶಕ್ತಿ ವಂದನಾ…

Read More

ಮಧುಬಂಗಾರಪ್ಪ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ : ಆರ್ ಎಂ ಮಂಜುನಾಥಗೌಡ

ರಿಪ್ಪನ್ ಪೇಟೆ : ಜೆಡಿಎಸ್ ನ ಮಾಜಿ ಕಾರ್ಯಧ್ಯಕ್ಷರು ಹಾಗೂ ಸೊರಬದ ಮಾಜಿ ಶಾಸಕರಾದ ಮಧು ಬಂಗಾರಪ್ಪರವರು ತಮ್ಮ ಬೆಂಬಲಿಗರೊಂದಿಗೆ ಇದೆ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಗೆ ಸೇರಲಿದ್ದು, ಈ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಸಹಕಾರಿ ಮುಖಂಡ ಹಾಗೂ ಕಾಂಗ್ರೆಸ್ ನಾಯಕ ಆರ್ .ಎಂ.ಮಂಜುನಾಥಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ಇಂದು ಗ್ರಾಮ ಪಂಚಾಯಿತಿ ಸಭಾಭವನದ ಕುವೆಂಪು ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಮಧು ಬಂಗಾರಪ್ಪ ರವರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗುವುದರಿಂದ…

Read More

ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೋವಿಡ್ ಪಾಸಿಟಿವ್|positive

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ತಿಂಗಳ‌ ನಂತರ ಪ್ರಥಮ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಳೆದ 4 ದಿನಗಳ ಹಿಂದೆ ವಿದೇಶದಿಂದ ಬಂದ ವ್ಯಕ್ತಿಯಲ್ಲಿ‌ ಸೋಂಕು ಕಂಡುಬಂದಿದ್ದು, ಹೋಮ್​ ಐಸೋಲೇಷನ್​ಗೆ ಒಳಪಡಿಸಲಾಗಿದೆ. ಶಿವಮೊಗ್ಗ ಮೂಲದ ವ್ಯಕ್ತಿ ವಿದೇಶದಿಂದ ಬಂದಾಗ ಬೆಂಗಳೂರು ಏರ್​ಪೋರ್ಟ್​ನಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅವರು ಜಿಲ್ಲೆ ತಲುಪಿದ ನಂತರ ಪಾಸಿಟಿವ್ ಎಂದು ವರದಿ ಬಂದಿದ್ದು, ಸೋಂಕಿತನ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಉಳಿದಂತೆ ಜಿಲ್ಲೆಯಲ್ಲಿ 34 ಜನರನ್ನು ಪರೀಕ್ಷಿಸಿದಾಗ ಇಬ್ಬರಲ್ಲಿ ಸೋಂಕಿನ…

Read More

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ನದಿ, ಹಳ್ಳ, ಕೆರೆಗಳು ತುಂಬಲಾರಂಭಿಸಿದೆ. ಈಗಾಗಲೇ ತುಂಗ ನದಿ ಜಲಾಶಯ ಭರ್ತಿಯಾಗಿದೆ. ಅದರಂತೆ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ತೀವ್ರಗೊಂಡಿದೆ. ಕಳೆದ 24 ಗಂಟೆಯಲ್ಲಿ ಆಗುಂಬೆಯಲ್ಲಿ ಅತಿಹೆಚ್ಚಿನ ಮಳೆಯಾಗಿರುವುದು ದಾಖಲಾಗಿದೆ. ಆಗುಂಬೆಯಲ್ಲಿ 184.5 ಮಿಮಿ ಮಳೆಯಾದರೆ, ಶೃಂಗೇರಿಯಲ್ಲಿ 102.02 ಮಿಮಿ, ಹುಂಚದಕಟ್ಟೆ 67 ಮಿಮಿ, ತ್ಯಾಗರ್ತಿ 18.4 ಮಿಮಿ, ಭದ್ರಾವತಿಯಲ್ಲಿ 15.8  ಮಳೆಯಾಗಿದೆ. ಆಗುಂಬೆನೇ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ….

Read More

ರಿಪ್ಪನ್‌ಪೇಟೆ – ಮಂಗಳೂರು ಯೆನೆಪೊಯೋ ಆಸ್ಪತ್ರೆಗೆ KSRTC ಬಸ್ | ಬಹುದಿನಗಳ ಬೇಡಿಕೆ ಈಡೇರಿಸಿದ ಶಾಸಕ ಬೇಳೂರು

ರಿಪ್ಪನ್‌ಪೇಟೆ – ಮಂಗಳೂರು ಯೆನೆಪೊಯೋ ಆಸ್ಪತ್ರೆಗೆ KSRTC ಬಸ್ | ಬಹುದಿನಗಳ ಬೇಡಿಕೆ ಈಡೇರಿಸಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಮಂಗಳೂರಿನ ಯೆನೆಪೊಯೋ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಸರ್ಕಾರಿ ಬಸ್ ಸೌಲಭ್ಯ ಕೊನೆಗೂ ಈಡೇರಿದೆ. ಸಾಗರದಿಂದ – ರಿಪ್ಪನ್‌ಪೇಟೆ – ಹೊಸನಗರ – ಮಾಸ್ತಿಕಟ್ಟೆ – ಮಂಗಳೂರಿಗೆ ನೂತನವಾಗಿ ಆರಂಭಗೊಂಡಿರುವ ಕೆಎಸ್ಆರ್‌ಟಿಸಿ ರಾಜಹಂಸ ಬಸ್ ಸಂಚಾರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸುವ ಮೂಲಕ ಈ…

Read More

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE ದೇಶಕ್ಕೆ ಬಿಜೆಪಿ ಒಂದೇ ಆಶಾಕಿರಣ. ನನಗೆ ಯಡಿಯೂರಪ್ಪ ಬಗ್ಗೆ, ಅವರ ಕುಟುಂಬದ ಬಗ್ಗೆ ದ್ವೇಷ ಇಲ್ಲ, ಬಿಜೆಪಿ ಆಳಾಗುತ್ತಿರೋದು ನೋಡಲು ನನ್ನಿಂದ ಆಗುತ್ತಿಲ್ಲ. ನರೇಂದ್ರ ಮೋದಿ ಅವರ ಅಲೆ ಇಲ್ಲದಿದ್ದರೆ ರಾಜ್ಯದಲ್ಲಿ ಏನಾಗ್ತಿತ್ತೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ಅವರು ಹೇಳಿದರು. ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಕೆ ಎಸ್‌ ಈಶ್ವರಪ್ಪ…

Read More