ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|Hosanagara
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ಬಾಣಿಗ ಬಸ್ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಮಾರುತಿಪುರ ಗ್ರಾಮ ಪಂಚಾಯಿತಿಯ ಹೊಸಕೆಸರೆ ಛತ್ರಳ್ಳಿಯ ಚಾಲಕ ಪ್ರತಾಪ್ ಹಾಗೂ ಮೇಲಿನಸಂಪಳ್ಳಿ ಗ್ರಾಮದ ಅಭಿಷೇಕ್ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯ ಹಿನ್ನಲೆ: ಹೊಸನಗರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಉಪಟಳವಾಗುವುದನ್ನು ತಪ್ಪಿಸಲು ಅದೇ ದಾರಿಯಲ್ಲಿ ಬಟ್ಟೆಮಲ್ಲಪ್ಪ, ಹರಿದ್ರಾವತಿ, ಹೆಬೈಲು, ಪುರಪೆಮನೆ ಭಾಗಗಳಲ್ಲಿ ತಮ್ಮ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿ ವಾಪಾಸಾಗುತ್ತಿದ್ದ ಹೊಸನಗರ…