ಭಾರತ್ ಜೋಡೋ ಯಾತ್ರೆಯಲ್ಲಿ ಮೃತಪಟ್ಟಿದ್ದ ಸಾಗರದ ಕಾರ್ಯಕರ್ತನ ಮನೆಗೆ ಡಿ ಕೆ ಶಿವಕುಮಾರ್ ಭೇಟಿ – 10 ಲಕ್ಷ ನೆರವಿನ ಚೆಕ್ ವಿತರಣೆ|KPCC

ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದರು.ಆ ಕಾರ್ಯಕರ್ತನ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, 10 ಲಕ್ಷ ನೆರವಿನ ಚೆಕ್ ವಿತರಿಸಿದರು. ಭಾರತ್ ಜೋಡೋ ಯಾತ್ರೆ ವೇಳೆ ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತ್ಯಾಗರ್ತಿ ಹೋಬಳಿ ಹುತ್ತದಿಂಬ ಗ್ರಾಮದ ರಮೇಶ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು…

Read More

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ED ಪ್ರಕರಣದಲ್ಲಿ ಜಾಮೀನು

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ED ಪ್ರಕರಣದಲ್ಲಿ ಜಾಮೀನು ಬೆಂಗಳೂರು: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಗೆ ಕೋರ್ಟ್ ಹೊಸ ವರ್ಷದ ಹೊತ್ತಲ್ಲಿ ಬಿಗ್​​ ರಿಲೀಫ್​​ ನೀಡಿದೆ. ಜಾಮೀನು ಕೋರಿ ವೀರೇಂದ್ರ ಪಪ್ಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಅಕ್ರಮ ಆನ್‌ಲೈನ್ ಮತ್ತು…

Read More

ಅಭಿಮಾನಿಗಳ ಹೃದಯದಲ್ಲಿ ಅಪ್ಪು ಎಂದೆಂದಿಗೂ ಶಾಶ್ವತ – ಶಾಸಕ ಬೇಳೂರು ಗೋಪಾಲಕೃಷ್ಣ

ಅಭಿಮಾನಿಗಳ ಹೃದಯದಲ್ಲಿ ಅಪ್ಪು ಎಂದೆಂದಿಗೂ ಶಾಶ್ವತ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆಯಲ್ಲಿ ಪುನೀತ್ ಪುಣ್ಯ ಸ್ಮರಣೆ ರಿಪ್ಪನ್ ಪೇಟೆ : ತಮ್ಮ ಅಭಿನಯ ಮತ್ತು ಹೃದಯ ಶ್ರೀಮಂತಿಕೆಯಿಂದಾಗಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದಿಗೂ ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾಗಿದ್ದಾರೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ  ಹೇಳಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿ ಕಸ್ತೂರಿ ಕನಂಡ ಸಂಘ ಹಾಗೂ ಪುನೀತ್ ರಾಜ್ ಕುಮಾರ್ ಅಭಿಮಾನಿ…

Read More

ಸಾಲದ ಬಾಧೆಗೆ ಬೇಸತ್ತು ಹೊಟೇಲ್ ಕೊಠಡಿಯಲ್ಲಿ ಕ್ರಷರ್ ಉದ್ಯಮಿ ಆತ್ಮ*ಹತ್ಯೆ

ಸಾಲದ ಬಾಧೆಗೆ ಬೇಸತ್ತು ಹೊಟೇಲ್ ಕೊಠಡಿಯಲ್ಲಿ ಕ್ರಷರ್ ಉದ್ಯಮಿ ಆತ್ಮ*ಹತ್ಯೆ | ಶಿವಮೊಗ್ಗ ಸುದ್ದಿ A 42-year-old crusher entrepreneur from Shivamogga allegedly died by suicide in a hotel room after struggling with heavy debts and business losses. Police have registered a case and started an investigation. ಶಿವಮೊಗ್ಗ: ಕಳೆದ ಐದು ವರ್ಷಗಳಿಂದ ತೀವ್ರ ಸಾಲದ ಸುಳಿಯಲ್ಲಿ ಸಿಲುಕಿದ್ದ ಕ್ರಷರ್ ಉದ್ಯಮಿಯೊಬ್ಬರು ನಗರದ ಖಾಸಗಿ ಹೊಟೇಲ್‌…

Read More

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆಯೊಂದು ನಡೆದು ಕೆಲಕಾಲ ಬಿಗುವಿನಿಂದ ಕೂಡಿದ ವಾತಾವರಣ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮಾಜದ ಮುಖಂಡರಿಂದ ವಿಷಾದ ಹಾಗೂ ಪೊಲೀಸರಿಂದ ಸಕಾಲಿಕ ಕಾನೂನು ಕ್ರಮ ಜರುಗಿಸುವ ಭರವಸೆ ಹಿನ್ನೆಲೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಗಣಪತಿಯ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ಕೋಮು ಸೂಕ್ಷ್ಮ…

Read More

ಆಂಬ್ಯುಲೆನ್ಸ್ ಮತ್ತು ಬೈಕ್‌ ನಡುವೆ ಡಿಕ್ಕಿ – ಯುವಕ ಸ್ಥಳದಲ್ಲಿಯೇ ಸಾವು|accident

ಬೈಕ್ ಮತ್ತು ಆಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ನ್ಯಾಮತಿ ತಾಲೂಕಿನ ಪುನೀತ್(26) ಅಲಿಯಾಸ್ ಕುಲ್ಡ ಪುನೀತ್ ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  ಆಯನೂರಿನ ಚೆನ್ನಳ್ಳಿ ಕ್ರಾಸ್ ಬಳಿ ಸಾಗರದಿಂದ ಬರುತ್ತಿದ್ದ ಸರ್ಕಾರಿ ಅಂಬ್ಯುಲೆನ್ಸ್  ಬೈಕ್ ಗೆ ಡಿಕ್ಕಿ ಹೊಡೆದಿದೆ. ಶಿವಮೊಗ್ಗದಿಂದ ಆಯನೂರು ಮೂಲಕ ಬೆಳಗುತ್ತಿಗೆ ಹೋಗುವಾಗ ಈ ಘಟನೆ ಸಂಭವಿಸಿದೆ. ಪುನೀತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪುನೀತ್ ಬೆಳಗುತ್ತಿಯಲ್ಲಿ  ಕೋಳಿ ಮಾಂಸದ ಅಂಗಡಿ ನಡೆಸುತಿದ್ದರು ಎನ್ನಲಾಗುತ್ತಿದೆ….

Read More

ಹೆಚ್ಚು ಮಕ್ಕಳ ಸಾಗಾಟ – 17 ಶಾಲಾ ಬಸ್‌ಗಳ ವಿರುದ್ದ ಕೇಸು

ಹೆಚ್ಚು ಮಕ್ಕಳ ಸಾಗಾಟ – 17 ಶಾಲಾ ಬಸ್‌ಗಳ ವಿರುದ್ದ ಕೇಸು ಶಿವಮೊಗ್ಗ: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಸೋಮವಾರ  ಬೆಳಿಗ್ಗೆ ನಗರ ಸಂಚಾರಿ ಪೊಲೀಸರು ವಾಹನ ಸವಾರರಿಗೆ ಜಾಗೃತಿ ಮೂಡಿಸಿದ್ದಾರೆ. ಡ್ರಿಂಕ್ ಅಂಡ್ ಡ್ರೈವ್, ಹೆಚ್ಚಿನ ಮಕ್ಕಳನ್ನ ಕರೆದುಕೊಂಡು ಹೋಗುವ ಪ್ರಕರಣ, ಹಾಗೂ ಎಫ್ ಸಿ ಆಗದ ಪ್ರಕರಣಗಳು ಬೆಳಕಿಗೆ ಬಂದಿದೆ. ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು  ಶಿವಮೊಗ್ಗ ನಗರದದಾದ್ಯಂತ ವಿವಿಧ ಸ್ಥಳಗಳಲ್ಲಿ ಹಾಗೂ ಪ್ರಮುಖ ವೃತ್ತಗಳಲ್ಲಿ…

Read More

ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಜೇನುನೊಣ ದಾಳಿ: ನೂರಾರು ಭಕ್ತರಿಗೆ ಗಾಯ

ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಜೇನುನೊಣ ದಾಳಿ: ಶಿವಮೊಗ್ಗದಲ್ಲಿ ನೂರಾರು ಭಕ್ತರಿಗೆ ಗಾಯ Hundreds of devotees were injured after a sudden bee attack during Good Friday prayers at Sacred Heart Church in Shivamogga, causing panic and disruption of the event. ಶಿವಮೊಗ್ಗ: ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ಆವರಣದಲ್ಲಿ ಗುಡ್ ಫ್ರೈಡೇ ಅಂಗವಾಗಿ ನಡೆಯುತ್ತಿದ್ದ ಪ್ರಾರ್ಥನೆ ವೇಳೆ ಜೇನುನೊಣಗಳ ದಾಳಿ ಸಂಭವಿಸಿ ನೂರಾರು ಭಕ್ತರು ಗಾಯಗೊಂಡ…

Read More

Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ

Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶಿವಮೊಗ್ಗ ಜಿಲ್ಲೆಯ ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಆ ನಂತರ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದಿಂದ ನೆಲದಲ್ಲಿ ಕೂರಬಾರದು…

Read More

ನೇಣು ಬಿಗಿದ ಸ್ಥಿತಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಶವ ಅರಣ್ಯದಲ್ಲಿ ಪತ್ತೆ|devangi

ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ ಅರಣ್ಯದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ದೇವಂಗಿ ಸಮೀಪದ ಇಂದಿರಾ ನಗರದಲ್ಲಿ ನಡೆದಿದೆ. ಮೃತಪಟ್ಟಿರುವ ಮಹಿಳೆಯನ್ನು ಶಶಿಕಲಾ (34) ಎಂದು ಗುರುತಿಸಲಾಗಿದೆ. ಶಶಿಕಲಾ ತಡರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದರು.ರಾತ್ರಿಯೆಲ್ಲಾ ಪತ್ನಿಗಾಗಿ ಹುಡುಕಾಟ ನಡೆಸಿದ ಪತಿ ಸುಬ್ರಹ್ಮಣ್ಯ ಇಂದು ಬೆಳಿಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಮಧ್ಯಾಹ್ನ ಮನೆಯ ಹಿಂಭಾಗ ಇರುವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಶಿಕಲಾ ಶವ ಪತ್ತೆಯಾಗಿದ್ದು ,ನೇಣು ಬಿಗಿದ ಸ್ಥಿತಿ ಅನುಮಾನಸ್ಪದವಾಗಿ ಕಂಡುಬಂದಿದ್ದು ಕೊಲೆಯ…

Read More