Headlines

ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಸರ್ಕಾರಿ ಕಾಲೇಜಿನಲ್ಲಿ ಕೇಸರಿ ಶಾಲು-ಹಿಜಾಬ್ ಸಂಘರ್ಷ ..!!

ಕರಾವಳಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾರಕಕ್ಕೇರಿರುವ ಕೇಸರಿ ಶಾಲು,ಹಿಜಾಬ್ ಧರಿಸುವ ಕುರಿತಾದ ಪ್ರಕರಣ ಇದೀಗ ರಾಜ್ಯದ ಗೃಹ ಸಚಿವರಾಗಿರುವ ಅರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಬಾಳೆಬೈಲು ಸರ್ಕಾರಿ  ಡಿಗ್ರಿ ಕಾಲೇಜಿಗೂ ತಟ್ಟಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಹೊಂದಿದ್ದು ಶಾಲೆಯ ಆಡಳಿತ ಇದಕ್ಕೆ ಅವಕಾಶ ಕಲ್ಪಿಸಿಲ್ಲ ಕೂಡಲೆ ವಿದ್ಯಾರ್ಥಿಗಳು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಮನವಿ ಯನ್ನು ನೀಡಿದ್ದು ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕೂರುತ್ತಿರುವುದರಿಂದ…

Read More

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಲತಾ ಮಂಗೇಶ್ಕರ್…

ಗಾನ ಕೋಗಿಲೆ ಭಾರತ ರತ್ನ ಲತಾ ಮಂಗೇಶ್ಕರ್  ಭಾನುವಾರ ಮುಂಜಾನೆ 8.12ರ ಸುಮಾರಿಗೆ ಇಹಲೋಕ ತ್ಯಜಿಸಿದ್ದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಅವರು ನಮ್ಮನ್ನಗಲಿದ್ದಾರೆ ಎಂದು ಅವರ ಆರೋಗ್ಯದ ಉಸ್ತುವಾರಿ ಹೊತ್ತಿದ್ದ ಡಾ.ಪ್ರತಿತ್ ಸಮ್ದಾನಿ ತಿಳಿಸಿದರು. ಲತಾ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ…

Read More

ರೈತ ಪರ ಹೋರಾಟಗಾರ ಮೃತ ಕಗ್ಗಲಿ ವೀರಭದ್ರಪ್ಪ ಗೌಡ ರವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಇತ್ತೀಚೆಗೆ ಸ್ವಗೃಹದಲ್ಲಿ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ರವರು ಮೃತ ಕಗ್ಗಲಿ ವೀರಭದ್ರಪ್ಪ ಗೌಡರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂಧರ್ಭದಲ್ಲಿ ಮೃತರ ಪತ್ನಿ ಪಿತಾಂಬರಮ್ಮ ಹಾಗೂ ಪುತ್ರರಾದ ಕಗ್ಗಲಿ ಲಿಂಗಪ್ಪ , ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್ ,ಕಾಂಗ್ರೆಸ್ ರಿಪ್ಪನ್…

Read More

ಅಪ್ರಾಪ್ತ ನಾದಿನಿಯನ್ನ ಲೈಂಗಿಕವಾಗಿ ಬಳಸಿ ವಿಕೃತಿ ಮೆರೆದ ಕ್ರೂರಿ ಬಾವ! ಪ್ರಸವಪೂರ್ವ ಹೆರಿಗೆಯಾದ ಮಗು ಸಾವು

ನಾದಿನಿ ಮೇಲೆ ಕಳೆದ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ ನಡೆಸಿ ಮಗು ಕರುಣಿಸಿದ್ದ ಕ್ರೂರಿ ಬಾವನನ್ನು ಪೊಲೀಸರು ಬಂದಿಸಿದ್ದಾರೆ. ದುರಾದೃಷ್ಟವಶಾತ್ ಪ್ರಸವಪೂರ್ವ ಹೆರಿಗೆಯಾದ ಬಳಿಕ ಮಗು ಮೃತಪಟ್ಟಿದೆ. ಕುಂಸಿ ಗ್ರಾಪಂ ವ್ಯಾಪ್ತಿಯ ಕ್ಯಾಂಟೀನ್‌ವೊಂದರ ಮಾಲೀಕ ಪ್ರವೀಣ್ ಬಂಧಿತ ಆರೋಪಿ. ಪತ್ನಿ ಮನೆಯಲ್ಲಿ ಇಲ್ಲದಾಗ ಆಕೆಯ ತಂಗಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಅಪ್ರಾಪ್ತೆ 6ನೇ ತರಗತಿಯಿಂದ ಅಕ್ಕನ ಮನೆಯಲ್ಲಿದ್ದುಕೊಂಡು ಓದುತ್ತಿದ್ದಳು. ಎಸ್ಸೆಸ್ಸೆಲ್ಸಿವರೆಗೆ ಓದಿದ್ದ ಅಪ್ರಾಪ್ತೆ ಮೇಲೆ ಬಾವನ ಕಣ್ಣು ಬಿದ್ದಿತ್ತು. ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದ. ತದನಂತರ…

Read More

ನೆಟ್ ವರ್ಕ್ ಅರಸುತ್ತಾ ಮನೆ ಬಿಟ್ಟಿದ್ದ ಯುವತಿಯ ಮೊಬೈಲ್ ಕಳ್ಳತನ !!!

ರಾಜ್ಯದ ಗ್ರಾಮೀಣ ಭಾಗದಲ್ಲಿ ಶೌಚಾಲಯಗಳ ಕೊರತೆಯಿಂದ ಮಹಿಳೆಯರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಡುವೆ ಮಲೆನಾಡಿನ ಮಹಿಳೆಯರು ಹೊಸದೊಂದು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ನೆಟ್ವರ್ಕ್ ಸಮಸ್ಯೆ. ತುಮರಿ ಗ್ರಾಪಂ ವ್ಯಾಪ್ತಿಯ ಮಾರಲಗೋಡು ಗ್ರಾಮದ ಯುವತಿ ಆನ್ ಲೈನ್ ಶಿಕ್ಷಣ ಪಡೆಯುವ ಸಲುವಾಗಿ ಮೊಬೈಲ್ ಅನ್ನು ಅವಲಂಬಿಸಿದ್ದಳು.ಗ್ರಾಮದಲ್ಲಿ ಇಂಟರ್ನೆಟ್ ಸಂಪರ್ಕದ ಸಮಸ್ಯೆಯಿಂದಾಗಿ ತರಗತಿಗಳಿಗೆ ಹಾಜರಾಗುವುದೇ ದುಸ್ತರವಾಗಿತ್ತು. ಹೀಗಾಗಿ ಇಂಟರ್ನೆಟ್ ಸಂಪರ್ಕ ಸಿಗುವ ಪ್ರದೇಶಕ್ಕಾಗಿ ಮನೆಯಿಂದ ಹೊರಗೆ ಹುಡುಕಬೇಕಾಗಿದ್ದಿತು. ಈ ವೇಳೆ ಯುವತಿಯನ್ನು ಓರ್ವ ಯುವಕ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದು ಹೊಂಚು ಹಾಕಿ…

Read More

ದಿಗ್ವಿಜಯ ನ್ಯೂಸ್​ ನ ಸುದ್ದಿ ಸಂಪಾದಕ ಪ್ರಶಾಂತ್​ ರಿಪ್ಪನ್ ಪೇಟೆ ರವರಿಗೆ “ಆರೂಢ ಶ್ರೀ” ಪ್ರಶಸ್ತಿ ಪ್ರದಾನ :

  ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಶ್ರೀ ಆರೂಢ ಮಠದ ಶ್ರೋ ಬ್ರ ಬೃಹ್ಮಲೀನ ಸದ್ಗುರು ಶ್ರೀ ಸದಾಶಿವಾನಂದ ಮಹಾಸ್ವಾಮಿಗಳವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ 42ನೇ ಅಖಿಲ ಕರ್ನಾಟಕ ವೇದಾಂತ ಪರಿಷತ್ ಸಮಾರಂಭದಲ್ಲಿ ದಿಗ್ವಿಜಯ ವಾಹಿನಿಯ ನಿರೂಪಕ , ನಿರ್ಮಾಪಕರಾದ ಪ್ರಶಾಂತ್ ರಿಪ್ಪನ್ ಪೇಟೆ ಅವರಿಗೆ ‘ ಆರೂಢ ಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಪ್ರಶಾಂತ ರಿಪ್ಪನ್ ಪೇಟೆ ಅವರಿಗೆ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ :

ಹೊಸನಗರ ವಿಧಾನಸಭಾ ಕ್ಷೇತ್ರವು ತಾಲ್ಲೂಕಿನಲ್ಲಿ 2001 ರ ಹಿಂದೆ ಅಸ್ತಿತ್ವದಲ್ಲಿತ್ತು. ಆದರೆ ನಂತರದ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆಯ ಸಮಯದಲ್ಲಿ ಹೊಸನಗರ ಕ್ಷೇತ್ರವನ್ನು ತೀರ್ಥಹಳ್ಳಿ ಮತ್ತು ಸಾಗರ ಕ್ಷೇತ್ರಕ್ಕೆ ಸೇರಿಸಿ ಹೊಸನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಾಗಿತ್ತು. ಇಂದು ಹೊಸನಗರ ತಾಲ್ಲೂಕಿನ ಎಲ್ಲ ಪಕ್ಷದ ನಾಯಕರು ಪಕ್ಷಾತೀತವಾಗಿ ಪಾಲ್ಗೊಂಡು ಮಾಜಿ ಶಾಸಕ ಬಿ.ಸ್ವಾಮಿರಾವ್‌ ರವರ ನೇತೃತ್ವದಲ್ಲಿ ಹಳೇ ಕೋರ್ಟ್ ರಸ್ತೆಯಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಹೊಸನಗರದ ತಹಶೀಲ್ದಾರ್‌ ಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು….

Read More

ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಹೃದಯಾಘಾತದಿಂದ ನಿಧನ :

‘ಕನ್ನಡದ ಕಬೀರ’ ಎಂದೇ ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹೀಂ ಎನ್‌. ಸುತಾರ(76) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ನಿಧನರಾಗಿದ್ದಾರೆ. ಇಬ್ರಾಹಿಂ ಸುತಾರ ಅವರು ಕಳೆದ ಕೆಲವು ದಿನಗಳಿಂದ ಹೃದಯದ ನೋವಿನಿಂದ ಬಳಲುತ್ತಿದ್ದರು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಬೆಳಗ್ಗೆ ಅವರಿಗೆ ಮತ್ತೆ ಲಘು ಹೃದಯಾಘಾತವಾಗಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಇಬ್ರಾಹಿಂ ಸುತಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟ ಜಿಲ್ಲೆಯ, ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಶ್ರೀ ಇಬ್ರಾಹೀಮ ಎನ್. ಸುತಾರ ಅವರು ದಿನಾಂಕ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ ನಾಳೆ ರಸ್ತೆ ತಡೆ :

ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಮತ್ತೆ ಕಹಳೆ ಮೊಳಗಿದ್ದು,ನಾಳೆ ಹೊಸನಗರದ ಹಳೆ ಕೋರ್ಟ್ ಸರ್ಕಲ್ ನಲ್ಲಿ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ. ಹೊಸನಗರ ವಿಧಾನಸಭಾ ಕ್ಷೇತ್ರ ಕಳೆದುಕೊಂಡು ಹಲವು ವರುಷಗಳೇ ಕಳೆದು ಹೋಗಿದೆ. ಹೊಸನಗರ ಕ್ಷೇತ್ರ ರಾಜ್ಯದ ಅತಿ ದೊಡ್ಡ ಕ್ಷೇತ್ರವಾಗಿದೆ. 175 ಕಿ.ಮೀ. ಉದ್ದವಿರುವ ಈ ಕ್ಷೇತ್ರ ಈಗ ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ ಹಂಚಿ ಹೋಗಿದ್ದರಿಂದ ಹೊಸನಗರ ತಾಲೂಕು ಅನಾಥವಾಗಿ ಪರಿಣಮಿಸಿದೆ. 2001 ರ ಕುಲದೀಪ್ ಸಿಂಗ್ ಕಮಿಟಿ ವರದಿ ಪ್ರಕಾರ ಜನಸಂಖ್ಯಾ…

Read More

ನಾಳೆ ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?

ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತಲಿನ ಹಲವು ಊರುಗಳಲ್ಲಿ ನಾಳೆ 05/02/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ…

Read More