ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಸರ್ಕಾರಿ ಕಾಲೇಜಿನಲ್ಲಿ ಕೇಸರಿ ಶಾಲು-ಹಿಜಾಬ್ ಸಂಘರ್ಷ ..!!
ಕರಾವಳಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾರಕಕ್ಕೇರಿರುವ ಕೇಸರಿ ಶಾಲು,ಹಿಜಾಬ್ ಧರಿಸುವ ಕುರಿತಾದ ಪ್ರಕರಣ ಇದೀಗ ರಾಜ್ಯದ ಗೃಹ ಸಚಿವರಾಗಿರುವ ಅರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಬಾಳೆಬೈಲು ಸರ್ಕಾರಿ ಡಿಗ್ರಿ ಕಾಲೇಜಿಗೂ ತಟ್ಟಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಹೊಂದಿದ್ದು ಶಾಲೆಯ ಆಡಳಿತ ಇದಕ್ಕೆ ಅವಕಾಶ ಕಲ್ಪಿಸಿಲ್ಲ ಕೂಡಲೆ ವಿದ್ಯಾರ್ಥಿಗಳು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಮನವಿ ಯನ್ನು ನೀಡಿದ್ದು ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕೂರುತ್ತಿರುವುದರಿಂದ…