SHIVAMOGGA | ವೈಭವದ ದಸರಾ ಮೆರವಣಿಗೆ

SHIVAMOGGA | ವೈಭವದ ದಸರಾ ಮೆರವಣಿಗೆ ಶಿವಮೊಗ್ಗ ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆತಿದೆ. ಸಕ್ರೆಬೈಲು ಬಿಡಾರದ ಆನೆ ಸಾಗರ ನೇತೃತ್ವದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಶಿವಪ್ಪ ನಾಯಕ ಅರಮನೆ ಸಮೀಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಸುಮಾರು 450 ಕೆಜಿ ತೂಕದ ಬೆಳ್ಳಿಯ ಅಂಬಾರಿ ಹೊತ್ತು ಸಾಗರ ಆನೆ ಸಾಗಿದೆ. ಸಚಿವ ಮಧು ಬಂಗಾರಪ್ಪ ದಂಪತಿ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಬಲ್ಕಿಶ್ ಬಾನು, ಡಾ. ಧನಂಜಯ ಸರ್ಜಿ…

Read More

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ!

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ! ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ನ ಅಧ್ಯಕ್ಷರಾಗಿ ರಹಮತುಲ್ಲ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ. ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅವರು ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ತೀರ್ಥಹಳ್ಳಿ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಹೆಚ್ಚಾಗಿದೆ. ಅಧ್ಯಕ್ಷರು ಉಪಾಧ್ಯಕ್ಷರು…

Read More

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು !!!!

ತೀರ್ಥಹಳ್ಳಿ: ತೀರ್ಥಹಳ್ಳಿಯ  ತುಂಗಾ ನದಿಯ ರಾಮ ಮಂಟಪದ ಬಳಿ ನಿನ್ನೆ ಮಧ್ಯಾಹ್ನ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು ಇಂದು ಶವ ಪತ್ತೆಯಾಗಿದೆ. ತುಂಗಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ಬಿಎ ವಿದ್ಯಾರ್ಥಿ ಅರಳಸುರಳಿ ಸಮೀಪದ ಬಂದ್ಯಾ ಎಂಬ ಊರಿನ ವರ್ಧನ್  (19) ಹಾಗೂ ಸೊನಲೆಯ  ಮಂಜು (20) ನೀರು ಪಾಲಾದವರು ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನ  ಇಬ್ಬರೂ ತುಂಗ ನದಿಯಲ್ಲಿ ಈಜಲು ಹೋಗಿದ್ದರು. ನಂತರ ಅವರ  ಮೊಬೈಲ್ ಲೊಕೇಶನ್ ಮೂಲಕ ಪತ್ತೆ ಮಾಡಲಾಗಿದ್ದು ಸ್ಥಳದಲ್ಲಿ…

Read More

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!!

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!! ಶಿವಮೊಗ್ಗ : ಲಂಡನ್‌ನಿಂದ ಬೆಲೆ ಬಾಳುವ ಗಿಫ್ಟ್‌ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್‌ನಿಂದ ಮೈಕಲ್‌ ಮ್ಯಾಕ್‌ಡೊನಾಲ್ಡ್‌ ಹೆಸರಿನಲ್ಲಿ ಕರೆ ಮತ್ತು ಮೆಸೇಜ್‌ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್‌ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ…

Read More

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ನಾಯಕರು ಹಾಗೂ ಶಾಸಕರಾದ  ಶಾಮನೂರು ಶಿವಶಂಕರಪ್ಪ ನಿಧನವು ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಪತ್ರೀಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯ ನಾಯಕರೆಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ತಮ್ಮ ನೇರ ನುಡಿ, ದೃಢ…

Read More

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು ತೀರ್ಥಹಳ್ಳಿ:  ಪಟ್ಟಣದಲ್ಲಿ ಬುಧವಾರ ಸಂಜೆ ಅಕ್ರಮವಾಗಿ ಗೋ ಸಾಗಾಟ ನಡೆಸಿದ್ದಾರೆ ಎಂಬ ಕಾರಣಕ್ಕೆ ನಡೆದ ನೈತಿಕ ಪೊಲೀಸ್ ಗಿರಿಯಂತಹ ಘಟನೆಯೊಂದರ ಸಂಬಂಧ ಸುಮಾರು 25 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ರಸ್ತೆಯಲ್ಲಿ ಅಶೋಕ ಲೈಲಾಂಡ್‌ ಗಾಡಿಯೊಂದನ್ನ ಅಡ್ಡಗಟ್ಟಿ ಅದರಲ್ಲಿದ್ದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎಂಬ ಆರೋಪದ ಅಡಿಯಲ್ಲಿ…

Read More

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್ ಹೊಸನಗರ ತಾಲೂಕಿನ ವ್ಯಾಪಾರ ವಲಯಕ್ಕೆ ಮತ್ತೊಂದು ಬಲ ತುಂಬುವಂತೆ, ಶ್ರೀರಾಮ್ ಫೈನಾನ್ಸ್ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಕೇಂದ್ರಭಾಗದಲ್ಲಿ ಸ್ಥಾಪಿತವಾದ ಈ ನೂತನ ಕಚೇರಿಯನ್ನು ಸಂಸ್ಥೆಯ ಮಂಗಳೂರು ವಿಭಾಗದ ವಲಯ ವ್ಯವಹಾರಗಳ ಮುಖ್ಯಸ್ಥರಾದ ಶರತ್ಚಂದ್ರ ಭಟ್ ಅವರು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶರತ್ಚಂದ್ರ ಭಟ್, ಗ್ರಾಮೀಣ ಭಾಗದ ಜನರಿಗೆ…

Read More

ಕರ್ನಾಟಕ ನೂತನ ರಾಜ್ಯಪಾಲರ ಆಯ್ಕೆ:

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಕಳೆದ 7 ವರ್ಷಗಳಿಂದ ರಾಜ್ಯಪಾಲರಾಗಿ ವಜೂಬಾಯಿ ವಾಲಾ ರವರು ಕಾರ್ಯನಿರ್ವಹಿಸಿದ್ದರು. ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ಹೊಸ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ವಕ್ತಾರರು ತಿಳಿಸಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಗೆಹ್ಲೋಟ್  ಪ್ರಮುಖ ದಲಿತ ಮುಖಂಡರು. ಅವರು ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ರಾಜ್ಯಸಭೆಯಲ್ಲಿ ಸದನದ ನಾಯಕರಾಗಿಯೂ…

Read More

ಹುತ್ತದೊಳಗಿದ್ದ ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಮಾಜಿ ಸಚಿವ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral video

ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral  ಲೋಕಸಭಾ ಚುನಾವಣೆಯ ನಂತರ ರಿಲ್ಯಾಕ್ಸ್ ಮೂಡ್ ನಲ್ಲಿರುವ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಯಾವುದೇ ಅಂಜಿಕೆಯಿಲ್ಲದೇ ಜೇನು ಗೂಡಿಗೆ ಕೈ ಹಾಕಿ ತುಪ್ಪ ಸವಿದಿರುವ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಗ್ರಾಮಕ್ಕೆ ಖಾಸಗಿ ಕಾರ್ಯ ನಿಮಿತ್ತ ತೆರಳಿದ್ದ ವೇಳೆಯಲ್ಲಿ ಮಣ್ಣಿನ ಹುತ್ತದೊಳಗೆ ಗೂಡು ಕಟ್ಟಿದ್ದ ತುಡವೆ…

Read More

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik who fell into a tubewell and was rescued after 21 hours of continuous effort

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik ಕೊನೆಗೂ ಫಲಿಸಿತು ಕರುನಾಡಿನ ಪ್ರಾರ್ಥನೆ, ಸತತ 22ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸ್ವಾತ್ವಿಕ್ ರಕ್ಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಸತತ 21 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಗಿದ್ದು, ಹೈದರಾಬಾದಿನ ಎಂದ ಎನ್ ಡಿ ಆರ್…

Read More
Exit mobile version