Headlines

ನಾಳೆ ನೂತನ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಂದ ಮೊದಲ ಪ್ರಗತಿ ಪರಿಶೀಲನಾ ಸಭೆ|Beluru

ಸಾಗರ-ಹೊಸನಗರ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ನಾಳೆ(ಗುರುವಾರ) ತಾಲ್ಲೂಕಿನ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ಈ ಬಗ್ಗೆ ಸಾಗರ ತಾಲೂಕು ಪಂಚಾಯತ್ ಕಾರ್ಯಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಮೊದಲ ಪ್ರಗತಿ ಪರಿಶೀಲನಾ…

Read More

ರಿಪ್ಪನ್ ಪೇಟೆ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣ – ಸರ್ಕಾರಿ ಶಾಲೆ ಶಿಕ್ಷಕ ಸೇರಿ ಇಬ್ಬರ ಬಂಧನ

ರಿಪ್ಪನ್‌ಪೇಟೆ : ಇತ್ತೀಚಿಗೆ ರಿಪ್ಪನ್ ಪೇಟೆ ಸುತ್ತಮುತ್ತಲಿನ ಮೂರು ದೇವಸ್ಥಾನಗಳಲ್ಲಿ ಬೀಗ ಒಡೆದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಲಿಂಗದೇವರಕೊಪ್ಪ ಸರ್ಕಾರಿ ಶಾಲೆಯ ಶಿಕ್ಷಕ ವಸಂತ್ ಕುಮಾರ್ ಹಾಗೂ ಗುಡ್ಡದೇವರನಳ್ಳಿ ಗ್ರಾಮದ ಸಲೀಂ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೋಕಿ ಜೀವನ ನಡೆಸಲು ಕಳೆದ ಮೂರು ವರ್ಷಗಳಿಂದ ಕಳ್ಳತನ ನಡೆಸುತಿದ್ದ ಇವರು ಒಮ್ಮೆಯು ಸಿಕ್ಕಿಬಿದ್ದಿರಲಿಲ್ಲ. ಆರೋಪಿತರು ಕಳೆದ 3-4 ವರ್ಷಗಳಿಂದ ಈ ರೀತಿಯ ಕಳ್ಳತನ ಪ್ರಕರಣದಲ್ಲಿ ಬಾಗಿಯಾಗಿದ್ದು…

Read More

HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಹಿಂದೂ ಪರ ಸಂಘಟನೆಗಳ ವತಿಯಿಂದ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹೊಸನಗರದಲ್ಲಿ ರಸ್ತೆ ತಡೆ ನಡೆಸಲಾಯಿತು. ಈ ವೇಳೆ ಹತ್ಯೆಯನ್ನ ಖಂಡಿಸಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಅಮಾನುಷವಾಗಿ ಹತ್ಯೆ ಮಾಡಿದ್ದನ್ನು ಖಂಡಿಸಿ ಇಂದು ಹೊಸನಗರದ ಮುಖ್ಯ ಬಸ್ ನಿಲ್ದಾಣದ ಬಳಿ ಸೇರಿದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಸರ್ಕಾರಕ್ಕೆ ಹಾಗೂ ಗೃಹ ಇಲಾಖೆಗೆ ದಿಕ್ಕಾರ ಕೂಗಿ…

Read More

ಎಂಗೇಜ್‌ಮೆಂಟ್‌ಗೆ ತೆರಳಿದ್ದ ತಾಯಿ–ಮಗಳು ನಾಪತ್ತೆ | ಮಾಹಿತಿ ನೀಡುವಂತೆ ಪೊಲೀಸರ ಮನವಿ

ಎಂಗೇಜ್‌ಮೆಂಟ್‌ಗೆ ತೆರಳಿದ್ದ ತಾಯಿ–ಮಗಳು ನಾಪತ್ತೆ | ಮಾಹಿತಿ ನೀಡುವಂತೆ ಪೊಲೀಸರ ಮನವಿ If you have any information about this mother-daughter duo, please contact the Shivamogga Rural Police Station in person or by calling 08182-261400 / 261418 / 9480803332 / 9480803350. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್‌ 03 ರಂದು ಎಂಗೇಜ್‌ಮೆಂಟ್‌ಗೆಂದು ಮನೆಯಿಂದ ಹೊರಟಿದ್ದ ತಾಯಿ ಮತ್ತು ಮಗಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಈ…

Read More

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು ,ಏಳು ಜನರ ಸ್ಥಿತಿ ಗಂಭೀರ

ಸಾಗರ – ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯ ಆಲಳ್ಳಿ ಗ್ರಾಮದ ಬಳಿ ಕಾರು ಹಾಗೂ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ,ಏಳು ಜನ ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಚನ್ನಗಿರಿ ಮೂಲದ 8 ಜನರಿದ್ದ ಇಕೋ ಕಾರಿನಲ್ಲಿ ಜೋಗ ಜಲಪಾತವನ್ನು ವೀಕ್ಷಿಸಿ ವಾಪಾಸ್ ಹಿಂದಿರುಗುತ್ತಿದ್ದಾಗ ಸಾಗರದಿಂದ ತಾಳಗುಪ್ಪದ ಕಡೆಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಎಲ್ಲಾರು ಒಂದೇ ಕುಟುಂಬದವರಾಗಿದ್ದು…

Read More

ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ|hosanagara

ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಕೊಡಮಾಡುವ ವಿಶೇಷ ಪ್ರಶಸ್ತಿಗೆ ಹೊಸನಗರ ತಾಲೂಕಿನ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಭಾಜನರಾಗಿದ್ದಾರೆ. ಚುಟುಕು, ಹನಿಗವನ ರಚನೆ ಮೂಲಕ ವಿದ್ಯಾರ್ಥಿ ದಿಸೆಯಲ್ಲೇ ಸಾಹಿತ್ಯ ಆಸಕ್ತಿ ಹೊಂದಿದ್ದ ನಾರವಿ ಕನ್ನಡ ಜನಾಂತರಂಗದ ಮೂಲಕ ಪತ್ರಿಕಾ ವರದಿಗಾರರಾಗಿ ಕೆಲಸ ಆರಂಭಿಸಿದರು. ಬಳಿಕ ವಿಜಯಕರ್ನಾಟಕ, ವಿಜಯವಾಣಿಯ ಬಳಿಕ ಪ್ರಸ್ತುತ ಪ್ರಜಾವಾಣಿಯ ಹೊಸನಗರ ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊಸನಗರ…

Read More

ಈಜಲು ಹೋದ ಎಂಬಿಬಿಎಸ್ ವಿದ್ಯಾರ್ಥಿ ಶವವಾಗಿ ಪತ್ತೆ|death

ಶಿವರಾತ್ರಿಯ ನಿಮಿತ್ತ ಜಾಲಿ ಮೂಡ್ ನಲ್ಲಿದ್ದ ವಿದ್ಯಾರ್ಥಿಗಳ ಗುಂಪೊಂದಕ್ಕೆ ಆಘಾತವಾಗಿದೆ ಶಿವಮೊಗ್ಗ ಜಿಲ್ಲೆಯ ಭದ್ರಾ ಚೆಕ್ ಡ್ಯಾಂ ನ ನೀರಿನಲ್ಲಿ ಈಜಲು ಹೋಗಿದ್ದ ಸಿಮ್ಸ್ ನ ವಿದ್ಯಾರ್ಥಿ ನೀರುಪಾಲಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಇಂದು ನಡೆದಿದೆ. ಭದ್ರಾ ನದಿಯ ಗೋಂದಿ ಚೆಕ್ ಡ್ಯಾಂಗೆ ಶಿವಮೊಗ್ಗದ ಸಿಮ್ಸ್ ನ ವಿದ್ಯಾರ್ಥಿ ಜಗತ್ ಮತ್ತು ಇತರೆ ಐವರು ಸ್ನೇಹಿತರು ಈಜಲು ತೆರಳಿದ್ದಾರೆ. ಜಗತ್(21) ಜೊತೆಗೆ  ಓರ್ವ ನೀರಿಗೆ ಇಳಿದಿದ್ದಾನೆ. ಜಗತ್ ನೀರಿನಲ್ಲಿ ಮುಂದೆ ಹೋಗಿದ್ದು ಆಳವಿದ್ದುದ್ದರಿಂದ ನೀರಿನಲ್ಲಿ ಮುಳುಗಿದವನು ಮೇಲೆ…

Read More

Ripponpet | ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ

ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ ರಿಪ್ಪನ್‌ಪೇಟೆ : ಪ್ರತಿಯೊಬ್ಬ ಸರಕಾರಿ ನೌಕರನೂ ಕಡ್ಡಾಯವಾಗಿ ನಿವೃತ್ತಿಯಾಗಲೇ ಬೇಕು ಆದರೆ ನಿವೃತ್ತಿ ಕೇವಲ ವೃತ್ತಿಗೆ ಹೊರತು ದೇಹ ಮತ್ತು ಮನಸ್ಸಿಗಲ್ಲ ಎಂದು ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಕೃಷ್ಣಪ್ಪ ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಎ ಮಂಜುನಾಥ್ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿ…

Read More

ಶಿವಮೊಗ್ಗ ಮೂಲದ ಮಹಿಳೆ ನಾಪತ್ತೆ|missing

ಶಿವಮೊಗ್ಗ ಮೂಲದ ಕೆ.ಶುಭಾ ಎಂಬವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.   ಈಕೆ ಬಹರೈನ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅಲ್ಲಿಂದ ತಮ್ಮ ಗಂಡನ ಮನೆ ಇರುವ ಉಡುಪಿ ಜಿಲ್ಲೆಯ ಗೋಪಾಲಪುರಕ್ಕೆ ಬಂದಿದ್ದರು. ಆನಂತರ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋಗಿದ್ದಾರೆ ಆ ಬಳಿಕ ನಾಪತ್ತೆಯಾಗಿದ್ದಾರೆ.  ಇವರ ಗುರುತು 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು ಕನ್ನಡ, ಮರಾಠಿ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತ ನಾಡುತ್ತಾರೆ.  ಇವರ ಬಗ್ಗೆ ಮಾಹಿತಿ…

Read More

ಹೆದ್ದಾರಿಪುರದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರ ಅಸ್ತವ್ಯಸ್ತ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಇಲ್ಲಿನ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದ ಕಾರಣ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ರಿಪ್ಪನ್ ಪೇಟೆಯಿಂದ  ತೀರ್ಥಹಳ್ಳಿಗೆ ಹೋಗುವ ರಸ್ತೆ ಮಧ್ಯ ಹೆದ್ದಾರಿಪುರ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದಿಂದ ರಿಪ್ಪನ್ ಪೇಟೆ – ತೀರ್ಥಹಳ್ಳಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಖಾಸಗಿ ಬಸ್ ಹಾಗೂ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಧಿಕಾರಿ ತಾವರ್ಯ ನಾಯ್ಕ್ ಹಾಗೂ ಅಕ್ಷಯ್ ಕುಮಾರ್…

Read More
Exit mobile version