ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ!|accident

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಶಿವಮೊಗ್ಗ ಜಿಲ್ಲೆ  ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್-ಅರಹತೊಳಲು ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.  ಲಾರಿ ಚಕ್ರದ ಕೆಳಗೆ ಸಿಲುಕಿಕೊಂಡ ಮೃತ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಒಂದೇ ಬೈಕ್‌ನಲ್ಲಿ ಪ್ರಯಾ ಣಿಸುತ್ತಿದ್ದ ವಿಕಾಸ್ (18), ಯಶ್ವಂತ‌(17) ಶಶಾಂಕ (17) ಸ್ಥಳದಲ್ಲೇ…

Read More

ಹಿಜಾಬ್ ವಿಚಾರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್‌ಗೆ ಜೀವ ಬೆದರಿಕೆ ಹಾಕಿದ್ದು ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಪ್ರೊಫ಼ೈಲ್ ಸೃಷ್ಟಿಸಿದ್ದ ಶ್ರೀಕಾಂತ್ : ಆರೋಪಿಯ ಬಂಧನ

ಶಿವಮೊಗ್ಗ: ಬಿಜೆಪಿ ಎಂಎಲ್ ಸಿ ಡಿ. ಎಸ್. ಅರುಣ್ ಅವರಿಗೆ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್(31) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಅರುಣ್ ಅವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ಮುಸ್ಲಿಂ ಯುವಕ ಮುಸ್ತಾಕ ಅಲಿ ಹೆಸರಿನಲ್ಲಿ ಬೆದರಿಕೆ…

Read More

ಗೋ ಸೇವೆ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮೊದಲು ಮಾಡಿದವರು ಶ್ರೀಗಳು : ಬಿ. ವೈ. ರಾಘವೇಂದ್ರ

ಹೊಸನಗರ : ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಗೋ ಸೇವೆ, ಜಾಗೃತಿ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮಾಡಿದ್ದಾರೆ,ನಮ್ಮ ಸರ್ಕಾರವೂ ಸಹ ಗೋವಿನ ರಕ್ಷಣೆಗೆ ಬದ್ದವಾಗಿದೆ, ಮತ್ತು ಈ ಗೋವಿನ ಹತ್ಯೆ ಮಾಡುವವರ ವಿರುದ್ಧ ಕಠಿಣ ಕಾನೂನಿನ ಕ್ರಮವನ್ನು ಜರುಗಿಸುತ್ತಿದೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು. ಈ ಪುಣ್ಯ ಕ್ಷೇತ್ರದಲ್ಲಿ ಅತ್ಯಂತ ಸುಂದರವಾಗಿ ವಾಸ್ತು ಶಿಲ್ಪದ ಮೂಲಕ ನಿರ್ಮಾಣವಾಗಿರುವ ಶ್ರೀ ಚಂದ್ರಮೌಳೀಶ್ವರ ದೇವರ ಭವ್ಯ ದೇವಾಲಯ ನಿರ್ಮಾಣವಾಗಿ ಇಂದು…

Read More

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲಾ ರೇಡಿಯಲ್ ಗೇಟ್‌ಗಳನ್ನು ಗುರುವಾರ ಮತ್ತೆ ತೆರೆಯಲಾಗಿದೆ. ಇದರ ಪರಿಣಾಮವಾಗಿ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ಜೋಗ ಜಲಪಾತವು ಭಾರೀ ರಭಸದಿಂದ ಹರಿಯುತ್ತಿದೆ. ಕಳೆದ ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚ್ಚಳವಾಗಿದೆ. ಜಲಾಶಯಕ್ಕೆ ಇಂದು ೪೭,೨೩೨ ಕ್ಯೂಸೆಕ್ ನೀರು ಸೇರುತ್ತಿದ್ದು, ಈಗಾಗಲೇ ಭರ್ತಿಯಾಗಿರುವ ಕಾರಣ ಎಲ್ಲಾ ಗೇಟ್‌ಗಳನ್ನು ತೆರೆಯಲಾಗಿದ್ದು, ೩೨,೧೩೮ ಕ್ಯೂಸೆಕ್ ನೀರು…

Read More

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಸಿಬ್ಬಂದಿಗಳಿಗೆ ಕಷ್ಟಕರವಾಗಿದ್ದು  ರೋಗಿಗಳ ಕಡೆಯವರು ಎಂದು ಹೇಳಿಕೊಂಡು ಬರುವ ಕೆಲವರು ಮದ್ಯಪಾನ ಮಾಡಿಕೊಂಡು ಬಂದು ಘಟನೆಯ ಸೂಕ್ಷ್ಮತೆ ಬಗ್ಗೆ ಅರಿವಿಲ್ಲದೇ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ವೈದ್ಯಧಿಕಾರಿ ಡಾ. ಆಂಜನೇಯ ಕೆಡಿಪಿ ಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಪಟ್ಟಣದ ಕುವೆಂಪು ಸಭಾಂಗಣದಲ್ಲಿ…

Read More

ಹೊಸನಗರ ತಾಲೂಕಿನಾದ್ಯಂತ ನಾಳೆ(14-07-2022) ಶಾಲೆಗಳಿಗೆ ರಜೆ ಘೋಷಣೆ :

ಹೊಸನಗರ ತಾಲೂಕಿನ ಎಲ್ಲಾ ಶಾಲೆಗಳಿಗೆ ನಾಳೆ (14-07-2022)ರಂದು ರಜೆ ಘೋಷಿಸಲಾಗಿದೆ. ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೇಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ.ಮತ್ತೊಮ್ಮೆ ಪರಿಸ್ಥಿತಿ ಪರಿಶೀಲಿಸಿ ತಹಶೀಲ್ದಾರ್,ಹೊಸನಗರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳ ಸಹಮತದೊಂದಿಗೆ ಇಡೀ ಹೊಸನಗರ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ದಿನಾಂಕ _14-07-2022 ರಂದು ರಜೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಆರ್ ಕೃಷ್ಣಮೂರ್ತಿ ತಿಳಿಸಿದ್ದಾರೆ. ಈ ಮೊದಲು ನಗರ ಹೋಬಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು ಆದರೆ ಇನ್ನುಳಿದ ಹೋಬಳಿಗಳ ಪೋಷಕರ ಒತ್ತಡ ಹಾಗೂ ಮಳೆಯ…

Read More

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು

ದ್ವಿಚಕ್ರ ವಾಹನಗಳ ಮುಖಾಮುಖಿ‌ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ‌ ನೆಲವಾಗಿಲು ಬಳಿ ಸಂಭವಿಸಿದೆ. ಬೆಳಿಗ್ಗೆ ಶಿಕಾರಿಪುರದಿಂದ ಮೂವರು ಯುವಕರು ನೆಲವಾಗಿಲು ಕಡೆ ತೆರಳಿದ್ದರು.ರಾತ್ರಿ ಅಲ್ಲಿಂದ ಹಿಂದಿರುಗುವ ವೇಳೆ ಎದುರಿನಿಂದ ಬಂದ ಬೈಕ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ  ಪಾರಿವಾಳ ಶಿವರಾಮಣ್ಣ ಎಂಬುವರ ಮಗ ಕೊಟ್ರೇಶ್(25)  ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇನ್ನಿಬ್ಬರು ಮತ್ತು ಎದುರಿನಿಂದ ಬಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More

ಹೊಸನಗರ : ಸಂಸಾರದಲ್ಲಿ‌ ಮನಸ್ತಾಪ ಹಿನ್ನಲೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಕೋರ್ಟ್ ನಲ್ಲಿ ಮತ್ತೇ ಒಂದಾದರು|lok adalath

ಹೊಸನಗರ : ದಾಂಪತ್ಯ ಕಲಹದಿಂದ ವಿಚ್ಛೇಧನದ ದಾವೆ ಹೂಡಿದ್ದ ದಂಪತಿಗೆ ಹೊಸನಗರ ನ್ಯಾಯಾಲಯ ಹೊಸ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸಿದೆ. ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ನೀಡಿದ ಹಿತವಚನಗಳಿಗೆ ತಲೆಬಾಗಿ ಮತ್ತೆ ಬಾಳ ಸಂಗಾತಿಗಳಾದ ಪ್ರಸಂಗ ನಡೆದಿದೆ. ಸಂಸಾರದಲ್ಲಿ ಮನಸ್ತಾಪ ಉಂಟಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ದಂಪತಿ ನ್ಯಾಯಾಲಯದ ಆವರಣದಲ್ಲಿ ಒಂದಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ಕೋರ್ಟ್ ನಲ್ಲಿ ನಡೆದಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಂಪತಿ ಒಂದಾಗಿದ್ದಾರೆ. ವೀರೇಶ್ ಮತ್ತು ಉಷಾ ಒಂದಾದ ದಂಪತಿ. ಮದುವೆಯಾಗಿ…

Read More

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು A major fire accident occurred involving a Sri Durgamba bus at Balebare Ghat on the Shivamogga-Udupi border. The bus was completely gutted, but all passengers and crew escaped safely without injuries. ಶಿವಮೊಗ್ಗ, ಜೂನ್ 6: ಶಿವಮೊಗ್ಗ-ಉಡುಪಿ ಗಡಿ ಭಾಗದ ಪ್ರಸಿದ್ಧ ಬಾಳೆಬರೇ ಘಾಟಿಯಲ್ಲಿ ಇಂದು ಬೆಳಿಗ್ಗೆ ಭಾರೀ ಆತಂಕದ…

Read More