ಎರಡು ಬೈಕ್ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ!|accident
ಎರಡು ಬೈಕ್ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್-ಅರಹತೊಳಲು ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಎರಡು ಬೈಕ್ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ. ಲಾರಿ ಚಕ್ರದ ಕೆಳಗೆ ಸಿಲುಕಿಕೊಂಡ ಮೃತ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಒಂದೇ ಬೈಕ್ನಲ್ಲಿ ಪ್ರಯಾ ಣಿಸುತ್ತಿದ್ದ ವಿಕಾಸ್ (18), ಯಶ್ವಂತ(17) ಶಶಾಂಕ (17) ಸ್ಥಳದಲ್ಲೇ…