Headlines

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಗುರುವಾರ ರಾತ್ರಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ (21), ಆಕೆಯ ಪ್ರಿಯಕರ ಖಾಜಪ್ಪ ದುರ್ಗಪ್ಪ ಗಾಡಿವಡ್ಡರ (23)…

Read More

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು ಶಿವಮೊಗ್ಗ ಜಿಲ್ಲೆ, ರಿಪ್ಪನ್ ಪೇಟೆ: ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನ ವಿರುದ್ಧ ರಿಪ್ಪನ್ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಜುಲೈ 25ರಂದು ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಖಚಿತ ಮಾಹಿತಿ ಪಡೆದ ಸಬ್‌ಇನ್ಸ್‌ಪೆಕ್ಟರ್ ರಾಜುರೆಡ್ಡಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದಾಗ,ಹಾರೋಹಿತ್ಲು…

Read More

ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ | congress

ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ ರಿಪ್ಪನಪೇಟೆ : ಕಾಂಗ್ರೆಸ್ ಸರಕಾರ ರಾಜ್ಯದ ಜನರಿಗೆ ಗ್ಯಾರಂಟಿಯನ್ನು ನೀಡುವುದರ ಮೂಲಕ ಅಭಿವೃದ್ಧಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಅಭಿಮಾನಿಗಳು ಜನ ಸಾಮಾನ್ಯರೊಂದಿಗೆ ಬೆರೆತು ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ವೃತ್ತದಲ್ಲಿ ಗುರುವಾರ ಹೊಸನಗರ-…

Read More

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸೋಮವಾರದಂದು ಅಯೋಧ್ಯೆಯಲ್ಲಿ ನೂತನ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ಮಾಡಿದ ನಿಮಿತ್ತ ಹೊಂಬುಜ ಜೈನ ಮಠದಲ್ಲಿ ಸಂಜೆ ದೀಪೋತ್ಸವ ನೆರವೇರಿಸಿದರು. ಗುರುವಿಗೆ ಶಿಷ್ಯನಾಗಿ, ಪಿತೃವಾಕ್ಯ ಪರಿಪಾಲಕನಾಗಿ, ಸತಿಗೆ ತಕ್ಕ ಪತಿಯಾಗಿ ಅಯೋಧ್ಯೆಯ ಎಲ್ಲಾ ಜನರ ಪ್ರೀತಿ ಪಾತ್ರರಾಗಿ ಸಭ್ಯ ಸಮಾಜದ ಮರ್ಯಾದಾ…

Read More

ಹೊಸನಗರ : ಬಾಲಕಿಯನ್ನು ಅಡ್ಡಗಟ್ಟಿ ನಂಬರ್ ಕೊಡುವಂತೆ ಕಿರುಕುಳ – ಇಬ್ಬರು ವಶಕ್ಕೆ|Crime News

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪೊಲೀಸ್ ಸ್ಟೇಷನ್​ ಒಂದರಲ್ಲಿ ಅಪ್ತಾಪ್ತೆಯೊಬ್ಬಳನ್ನ ಅಡ್ಡಗಟ್ಟಿ ಫೋನ್ ನಂಬರ್ ಕೇಳಿ ಕಿರುಕುಳ ನೀಡಿದ ಆರೋಪ ಸಂಬಂಧ ಕೇಸ್ ದಾಖಲಾಗಿದ್ದು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ.  ಕೇರಳದಲ್ಲಿ  ಓದುತ್ತಿರುವ ಅಪ್ರಾಪ್ತೆಯೊಬ್ಬರು ಹೊಸನಗರ ತಾಲ್ಲೂಕಿನ ಗ್ರಾಮವೊಂದರಲ್ಲಿರುವ ತಮ್ಮ ಅಜ್ಜಿ ಮನೆಗೆ ಬಂದಿದ್ದಾರೆ. ಕಳೆದ ಭಾನುವಾರ ಚರ್ಚ್​ವೊಂದರಲ್ಲಿ ಪ್ರಾರ್ಥನೆ ಮುಗಿಸಿ ವಾಪಸ್ ಆಗುವಾಗ ಇಬ್ಬರು ಆಕೆಯನ್ನು ಎರಡು ಬಾರಿ ಅಡ್ಡಗಟ್ಟಿ ಮೊಬೈಲ್ ನಂಬರ್ ಕೇಳಿದ್ಧಾರೆ.   ಅಲ್ಲದೆ  ಬೈಕ್‌ನಲ್ಲಿ ಬಂದ ಆರೋಪಿಗಳು ಬಾಲಕಿಯನ್ನು  ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ…

Read More

ದೈಹಿಕ ಶಿಕ್ಷಕ ಜಿ ಎಸ್ ಶಿವಕುಮಾರ್ ರವರಿಗೆ ಗ್ರಾಮಸ್ಥರಿಂದ ಗೌರವ ಸಮರ್ಪಣೆ :

 ರಿಪ್ಪನ್ ಪೇಟೆ : ಮಂಡಗಟ್ಟ  ( ನಗರ ರೋಡ್) ಸರ್ಕಾರಿ ಪ್ರೌಢಶಾಲೆಯ ದೈಹಿಕ  ಶಿಕ್ಷಕರಾದ ಜಿ ಎಸ್. ಶಿವ ಕುಮಾರ್ ರವರು ಇಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಯಾಗಿದ್ದು. ಇವರನ್ನು ರಿಪ್ಪನ್ ಪೇಟೆಯ ಗ್ರಾಮಸ್ಥರು ಮಂಡಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಗೌರವಿಸಿ ಅಭಿನಂದಿಸಿದರು.  ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಸುಮಾರು 28 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲೆಯಜಿಲ್ಲೆಯ ವಿವಿಧೆಡೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಗ್ರಾಮೀಣ ಪ್ರದೇಶದ ಸಾವಿರಾರು ಮಕ್ಕಳನ್ನು ಜಿಲ್ಲಾಮಟ್ಟ ರಾಜ್ಯಮಟ್ಟ ಹಾಗೂ…

Read More

ಸ್ವರ್ಣ ಗೌರಿ ಹಬ್ಬದ ಸಂಭ್ರಮ

ಸ್ವರ್ಣ ಗೌರಿ ಹಬ್ಬದ ಸಂಭ್ರಮ ಇಂದು ದೇಶದೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ನಡೆಯುತ್ತಿದೆ.  ಅದರಂತೆ ಇಂದು ಗೌರಿಯನ್ನು ದೇವಾಲಯಗಳಲ್ಲಿ, ಮನೆ-ಮನೆಗಳಲ್ಲಿ ಪ್ರತಿಷ್ಟಾಪಿಸಿ, ಅತ್ಯಂತ ಸಡಗರ ಸಂಭ್ರಮದಿಂದ ಪೂಜಿಸಲಾಗುತ್ತಿದೆ.  ಮಹಿಳೆಯರು, ಮಕ್ಕಳು ಸೇರಿದಂತೆ ಮನೆ ಮಂದಿಯಲ್ಲಾ ಇಂದು ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.  ರಿಪ್ಪನ್ ಪೇಟೆ ಬ್ರಾಹ್ಮಣ ಸಂಘದ ಶ್ರೀರಾಮ ಸಭಾಭವನದಲ್ಲಿ ಕೊಡೂರು ವಿಜಯೇಂದ್ರ ಭಟ್ ಇವರ ನೇತೃತ್ವದಲ್ಲಿ ಶ್ರೀ ಸ್ವರ್ಣ ಗೌರಿ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಪದ್ಮ ಸುರೇಶ್ , ಅಮಿತಾ ಬಲ್ಲಾಳ್ , ಸೌಮ್ಯ…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್  ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಇಂದು…

Read More

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಜಾತಿ ನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ದಾಖಲಾಗಿದ್ದು ದೂರು ನೀಡಿದ ಮಹಿಳೆ ಹಾಗೂ ಆತನ ಪತಿ ವಿರುದ್ದ ಹನಿಟ್ರ್ಯಾಪ್ ಪ್ರಕರಣವೂ ದಾಖಲಾಗಿದೆ. ಹೌದು.. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಎ ಎನ್…

Read More

ಕಾರು ಮರಕ್ಕೆ ಡಿಕ್ಕಿ : ಭೀಕರ ಅಪಘಾತದಲ್ಲಿ ಓರ್ವನ ಸಾವು

ಭದ್ರಾವತಿ : ಇಲ್ಲಿನ ಬಿ.ಹೆಚ್ ರಸ್ತೆಯಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಬಳಿ ಭೀಕರ ರಸ್ತೆ‌ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಈ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಮೂವರು ಪ್ರಯಾಣಿಕರು ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಭದ್ರಾವತಿಯ ಡಿಎಫ್ ಒ ಕಚೇರಿ ಮುಂಭಾಗದ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶರತ್ ಎಂಬುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಉಳಿದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಮಧ್ಯಾಹ್ನ ರಾತ್ರಿ ಈ ಅವಘಢ ಸಂಭವಿಸಿದ್ದು…

Read More
Exit mobile version