Garthikere | ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ

ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಲು ಒತ್ತಾಯ ಮಾಡುತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೊಬ್ಬರು ಶಾಲೆಯ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬರಿಗೆ ಮಂಗಳವಾರ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದು ಇದರಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿದ್ದು ಇದರಿಂದ ನಮ್ಮ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್…

Read More

ಶಿವಮೊಗ್ಗದಲ್ಲಿ ರೌಡಿಗಳಿಂದ ಟ್ರಾಫಿಕ್ ಪೊಲೀಸರಿಗೇ ಕೊಲೆ ಬೆದರಿಕೆ – ಇಬ್ಬರ ಬಂಧನ | ವೀಡಿಯೋ ವೈರಲ್ SMG

ಸಾರ್ವಜನಿಕವಾಗಿ ರೌಡಿ ಪಟಾಲಂಗಳು ಶಿವಮೊಗ್ಗದಲ್ಲಿ ಮತ್ತೆ ಗರಿಬಿಚ್ಚಿದ್ದು, ಹಾಡಹಗಲೇ, ಅದರಲ್ಲೂ ಪೊಲೀಸ್ ಸಿಬ್ಭಂದಿ ಮೇಲೆ ಮರ್ಡರ್ ಬೆದರಿಕೆ, ಅವಾಚ್ಯವಾಗಿ ಬೈದು ಧಮ್ಕಿ ಹಾಕಿರುವ ಘಟನೆ ಸದ್ಯ ಮಲೆನಾಡಿನಲ್ಲಿ ಸಂಚಲನ ಮೂಡಿಸಿದೆ. ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರಿಗೇ ಅವಾಜ್ ಹಾಕಲಾಗಿದೆ. ನಟೋರಿಯಸ್ ಹಿನ್ನೆಲೆಯುಳ್ಳ ಪುಡಾರಿಗಳು, ಟ್ರಾಫಿಕ್ ಪೊಲೀಸರು ಹಿಡಿಯುತ್ತಾರೆ ಅಂತಾ ತಾವೇ ಬೈಕಿನಲ್ಲಿ ಬಿದ್ದು, ತಾವೇ ವಿಡಿಯೋ ಮಾಡಿ ತಗಲಾಕಿಕೊಂಡಿದ್ದಾರೆ. ಟ್ರಾಫಿಕ್ ಪೊಲೀಸ್ ಸಿಬ್ಭಂಧಿಗೆ ಪ್ರಾಣ ಬೆದರಿಕೆ ಒಡ್ಡಿರುವ ರೌಡಿ ಶೀಟರ್ ಗಳು, ತಮ್ಮ ಹುಡುಗರನ್ನು ಕರೆಸಿ, ಹಲ್ಲೆ ಮಾಡಲು…

Read More

ಯುವ ಕವಿ ಮಂಜುನಾಥ ಭಂಡಾರಿ ಅವರ “ಚೈತ್ರ ಚೇತನ” ಕವನ ಸಂಕಲನ ಬಿಡುಗಡೆ

ಯುವ ಕವಿ ಮಂಜುನಾಥ ಭಂಡಾರಿ ಅವರ “ಚೈತ್ರ ಚೇತನ” ಕವನ ಸಂಕಲನ ಬಿಡುಗಡೆ The “Chaitra Chetana” poetry collection by young poet and writer Manjunath Bhandari was released in a literary and cultural event attended by writers, poets, and literature lovers. ರಿಪ್ಪನ್ ಪೇಟೆ : ಪಟ್ಟಣದ ಯುವ ಕವಿ ಹಾಗೂ ಸಾಹಿತಿ ಮಂಜುನಾಥ ಭಂಡಾರಿ ಅವರ “ಚೈತ್ರ ಚೇತನ” ಕವನ ಸಂಕಲನ ಬಿಡುಗಡೆ ಸಮಾರಂಭವು ಭಾನುವಾರ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿನಿ ಕೆ ಎಂ ಮಾನಸ ರವರಿಗೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಮಾನಸಳಿಗೆ ಭಾಷಣ  ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದೊರೆತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹೊಸನಗರದಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಮಾಸಾಚರಣೆ ಅಂಗವಾಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ರಿಪ್ಪನ್ ಪೇಟೆಯ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮಾನಸ.ಕೆ.ಎಂ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. …

Read More

ANANDAPURA | ಸಾಲದ ಬಾಧೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ

ANANDAPURA | ಸಾಲದ ಭಾದೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಫೆ. 18ರ ಮಂಗಳವಾರ ನಡೆದಿದೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಕ್ಕಿ ಗ್ರಾಮದ ಯೋಗಮ್ಮ(58) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಯೋಗಮ್ಮ ತಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಕೃಷಿ ಸಾಲವಾಗಿ ಡಿಸಿಸಿ ಬ್ಯಾಂಕ್, ನಂದಿತಳೆ ಸೊಸೈಟಿ ಹಾಗೂ ಎಲ್‌ಐಸಿ ಯಲ್ಲಿ ಒಟ್ಟು 2-3 ಲಕ್ಷ ಸಾಲ ಮಾಡಿದ್ದು, ಮಳೆ ಸರಿಯಾಗಿ…

Read More

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಶೇಂಗಾ ಸಿಪ್ಪೆ ವಿಚಾರಕ್ಕೆ ಆರಂಭವಾದ ಗಲಾಟೆ ಹೊಡೆದಾಟಕ್ಕೆ ತಿರುಗಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೋಟೆಲ್ ಮುಂದೆ ಕುಳಿತುಕೊಂಡಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಶೇಂಗಾ ಸಿಪ್ಪೆ ಹಾಕುವ ವಿಚಾರಕ್ಕೆ ಜಗಳವಾಗಿದೆ. ಸಂಜಯ್ ಎಂಬುವರ ಮೇಲೆ ಗೌಸ್ ಅಲಿ ಎಂಬಾತ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಂಜಯ್ ನನ್ನು ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಿದ್ದು, 8ಕ್ಕೂ ಅಧಿಕ ಹೊಲಿಗೆ…

Read More

ಸಾಗರದಲ್ಲಿ ಈದ್ ಮೆರವಣಿಗೆ ವೇಳೆ ಆಕ್ಷೇಪಾರ್ಹ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಹಿಂಜಾವೇ ಆಗ್ರಹ|sagara

ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ಸಾಗರ ಪಟ್ಟಣದಲ್ಲಿ ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮಂಗಳವಾರ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಡಿವೈಎಸ್‌ಪಿ ಕಚೇರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ.ಎಚ್.ಸುಧೀಂದ್ರ, ಪವಿತ್ರವಾದ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲೀಂ ಸಮುದಾಯ ಸೋಮವಾರ ಬೃಹತ್ ಮೆರವಣಿಗೆ ಹಮ್ಮಿಕೊಂಡಿತ್ತು. ಮೆರವಣಿಗೆಯಲ್ಲಿ ಹಿಂದೂ ಸಮುದಾಯದ ತೇಜೋವಧೆ ಮಾಡುವ…

Read More

ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ – ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ|hombuja

“ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ”:ಡಾ. ದೇವೇಂದ್ರ ಕೀರ್ತಿ ಭಟ್ಟಾರಕ  ಮಹಾಸ್ವಾಮಿಜಿ  ರಿಪ್ಪನ್‌ಪೇಟೆ;- ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ , ಜ್ಞಾನದಿಂದ ಕುಟುಂಬ ಸಮಾಜ ಹಾಗೂ ದೇಶದ ಅಭಿವೃದ್ಧಿ ಸಾಧ್ಯ , ಆಧ್ಯಾತ್ಮಿಕ ಜ್ಞಾನವು ನೆಮ್ಮದಿಯ ಬದುಕಿಗೆ ದಾರಿದೀಪವಾಗಿದೆ ಎಂದು ಹೊಂ ಬುಜ ಜೈನ್ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ  ಹೇಳಿದರು  ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಕ್ಷೇತ್ರವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀಮಠದ ಜಿನಾಲಯದಲ್ಲಿ   ಶುಕ್ರವಾರ…

Read More

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು|crime news

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದಲ್ಲಿ ಬಾಳೆಕೊನೆ ಕಡಿಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಾಗರ ಮೂಲದ ಇಮ್ರಾನ್ ಎಂಬುವವರಿಗೆ ಗೌಡಕೊಪ್ಪ ಗ್ರಾಮದ ಅರುಣ್ ಕುಮಾರ್ ಎಂಬುವವರಿಗೆ ಸೇರಿದ ಬಾಳೆ ತೋಟದ ಬಾಳೆಕೊನೆಯನ್ನು ತೂಕದ ಲೆಕ್ಕದಲ್ಲಿ ಕಟಾವು ಮಾಡಲು ಮಾತುಕತೆ ನಡೆದಿತ್ತು. ಆ ಹಿನ್ನಲೆಯಲ್ಲಿ ಸೋಮವಾರ ಬಾಳೆಕೊನೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ  23/12/23 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 23/12/23 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವುದು…

Read More
Exit mobile version