ಸಾಗರ : ಉಳ್ಳೂರು ಸಮೀಪದ ಕಾಡಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವು|ulluru

ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಾಡಿಗೆ ತೆರಳಿ ನೇಣು ಬಿಗಿದುಕೊಂಡ ಘಟನೆ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ.  ಉತ್ತರ ಕನ್ನಡ ಮೂಲದ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡವನು ಎಂದು ತಿಳಿದು ಬಂದಿದೆ. ಯುವಕ ನೇಣು ಬಿಗಿದುಕೊಂಡ ಜಾಗದಲ್ಲಿಯೇ ಬೈಕ್ ಅನಾಥವಾಗಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಮೂಲದ ಯುವಕ ಸಾಗರದ‌ ಉಳ್ಳೂರು ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವಾಗಿ ಪತ್ತೆಯಾದ…

Read More

ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ : ಮಹಿಳೆ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ಬೈಪಾಸ್ ರಸ್ತೆಯ ಯಮಹಾ ಶೋರೂಂ ಬಳಿ ಲಾರಿಯೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ   ಲಾರಿಯಿಂದ ಮುಂದೆ ಹೋಗುತ್ತಿದ್ದ ಬೈಕ್​ಗೆ ಗುದ್ದಿದ ಪರಿಣಾಮ ಬೈಕ್​ ಸವಾರರು ಅಲ್ಲಿಯೆ ಬಿದ್ದಿದ್ದಾರೆ. ಈ ವೇಳೆ ಲಾರಿಯ ಹಿಂಬದಿ ಚಕ್ರ ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಮೇಲೆ ಹರಿದಿದೆ. ಘಟನೆಯಲ್ಲಿ ಸಯ್ಯದ್ ಸೈಫುಲ್ಲಾ ಗಾಯಗೊಂಡರೆ, ಅವರ ಪತ್ನಿ ಸಾಜಿದಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೇಸ್​ ದಾಖಲಿಸಿಕೊಂಡಿರುವ ಪೊಲೀಸರು ಲಾರಿ ವಶಕ್ಕೆ…

Read More

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್‌ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್‌ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…

Read More

ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್|ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಮಾಂಸದ ಮೂಟೆ|

ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್|ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಪಘಾತವಾದ ಕಾರಿನಲ್ಲಿದ್ದ ಮಾಂಸದ ಮೂಟೆ| ಸಾಗರ : ಐಗಿನ ಬೈಲ್​ ಬಳಿಯಲ್ಲಿ ಖಾಸಗಿ ಬಸ್​ವೊಂದು ಅಪಘಾತಕ್ಕೀಡಾಗಿದ್ದು, ಎರಡು ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ.  ಬೆಂಗಳೂರು ಹೊನ್ನಾವರ ರಸ್ತೆಯಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜಿಆರ್​ಬಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಶಿವಮೊಗ್ಗದಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ಪೈಕಿ ಒಂದು ಕಾರಿನಲ್ಲಿ  ನ್ಯಾಯಾದೀಶರೊಬ್ಬರು  ಶಿವಮೊಗ್ಗದಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಕ್ಕೆ ಹೋಗುತ್ತಿದ್ದಾಗ ಈ…

Read More

ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ಪಟ್ಟಿ ಪ್ರಕಟ! ಅಭ್ಯರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ ನೋಡಿ !

ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ಪಟ್ಟಿ ಪ್ರಕಟ! ​ಹೊಸನಗರ ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ, ಜಿಲ್ಲಾಡಳಿತವು ಎಲ್ಲಾ 30 ಪಂಚಾಯತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ (ವಾರ್ಡ್) ವಿಂಗಡಣೆ ಹಾಗೂ ಮೀಸಲಾತಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಾರ್ವಜನಿಕರು ಹಾಗೂ ಆಕಾಂಕ್ಷಿಗಳ ಮಾಹಿತಿಗಾಗಿ ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಯ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ವಿವರವನ್ನು ಪೋಸ್ಟ್ ಮ್ಯಾನ್ ನ್ಯೂಸ್ ಇಲ್ಲಿ ಒದಗಿಸುತ್ತಿದೆ. ​ಎಲ್ಲಾ 30 ಗ್ರಾಮ ಪಂಚಾಯತಿಗಳ ಮೀಸಲಾತಿ ವಿವರ: 01. ಪುರಪ್ಪೇಮನೆ…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ :

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. 2019 ರ ಫೆ.10 ರಂದು ಬೆಳಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿಯಾದ ಲಿಂಗರಾಜ @ ನವೀನ (18) ಈತನು 06 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ, ಚಾಕಲೇಟ್ ಕೊಡುತ್ತೇನೆಂದು ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ….

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಪಾದಚಾರಿ ಸಾವು

A 60-year-old pedestrian died after being hit by a speeding car near Jambaraghatte close to Holehonnur in Shivamogga. The car lost control, crashed into an electric pole and a coconut tree, and overturned. ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಜಂಬರಘಟ್ಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಮೃತರನ್ನು ಕಲ್ಲಜ್ಜನಾಳ್ ಗ್ರಾಮದ 60 ವರ್ಷದ ರಾಜಪ್ಪ ಎಂದು ಗುರುತಿಸಲಾಗಿದೆ….

Read More

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ ಸಾಗರ : ಪತ್ರಕರ್ತರ ಆತ್ಮಗೌರವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಮಾತನಾಡಿದ ವಾರ್ತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರ ನಡೆಯನ್ನು ಖಂಡಿಸಿ ಸಾಗರದ ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ. ಉಪ ವಿಭಾಗಾಧಿಕಾರಿಗಳ ಕಛೇರಿಯ ಎದುರು ಪತ್ರಕರ್ತರು ಕಪು ಬಟ್ಟೆ ಕಟ್ಟಿಕೊಂಡು ಸಚಿವರು ಹಾಗೂ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್, ಡಿ. ಒಂದರಂದು ಜಿಲ್ಲಾ…

Read More

ಪುರಲೆ ಕೆರೆಗೆ ಹಾರಿದ ಯುವಕ!: ಮಳೆಯ ನಡುವೆ ಶೋಧ ಕಾರ್ಯಾಚರಣೆ.

ಶಿವಮೊಗ್ಗ:ಕಿಡ್ನಿ ಸಮಸ್ಯೆ ಯಿಂದ ಬಳಲುತಿದ್ದ ಯುವಕನೊಬ್ಬ ಪುರಲೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ. ಪುರಲೆ ನಿವಾಸಿ ಹರೀಶ್ (26) ಕೆರೆಗೆ ಹಾರಿದ್ದು ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಕರೆಸಿದ್ದಾರೆ.ಅಗ್ನಿ ಶಾಮಕ ದಳದ ಸಿಬ್ಬಂದಿ ಶೋದ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ ಆರ್ ಅಶೋಕ್ ನೇತೃತ್ವದಲ್ಲಿ ಕಾರ್ಯಾಚರಣೆ ನೆಡೆಯುತ್ತಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳ ಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು…

Read More

ಮರಳು ಲಾರಿ ಮಾಲೀಕರಿಂದ ಶಾಸಕ ಹಾಲಪ್ಪ ಹಣ ಪಡೆದಿದ್ದಾರೆ ಎಂದು ಧರ್ಮಸ್ಥಳದ ಸನ್ನಿಧಿಯಲ್ಲಿ ಪ್ರಮಾಣ ಮಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ !!!

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ಶಾಸಕ ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಹಣ ಪಡೆದಿರುವುದು ಖಂಡಿತವಾಗಿಯೂ ನಿಜ ಎಂದು ಆಣೆ ಪ್ರಮಾಣ ಮಾಡಿದರು. ಲಾರಿಯವರು ನನಗೆ ಕರೆ ಮಾಡಿ ಹಣವನ್ನು ನೀಡಿದ್ದೇವೆಂದು ಹೇಳಿದ್ದಾರೆ.ಇವರು 300  ಮರಳು ಲಾರಿ ಮಾಲೀಕರಿಂದ ಹಣ ಪಡೆದಿದ್ದಾರೆ. ಮರಳು ನೀತಿಯನ್ನು ಸಡಿಲೀಕರಣ ಮಾಡುವುದಕ್ಕೆ ನಿಮಗೆ ಏನು ರೋಗ ಎಂದು ಹರಿಹಾಯ್ದರು. ಕೋರೆ ಮಾಲೀಕರ ಹತ್ತಿರವೂ ಕೂಡ ಮಾಮೂಲಿ ಪಡೆಯುತ್ತಿದ್ದು ನನಗೆ ವರ್ಷಕ್ಕೆ ಇಂತಿಷ್ಟು ಹಣವನ್ನು…

Read More