Headlines

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ | Drunk & Drive

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ ಸೊರಬ : ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಇಬ್ಬರು ವಾಹನ ಚಾಲಕರಿಗೆ ಮಂಗಳವಾರ ಪ್ರತ್ಯೇಕ ಪ್ರಕರಣದಲ್ಲಿ ಜೆಎಂಎಫ್ ನ್ಯಾಯಾಲಯ ತಲಾ ಹತ್ತು ಸಾವಿರ ದಂಡ ವಿಧಿಸಿದೆ. ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಸುಮಾರಿನಲ್ಲಿ ಸೊರಬ ಪಿಎಸ್ಐ ನಾಗರಾಜ ನೇತೃತ್ವದ ತಂಡ ವಾಹನಗಳ ತಪಾಸಣೆ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ ನ್ಯಾಯಾಲಯ ವಿಜೇತ…

Read More

ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ – ಹೊಂಬುಜ ಶ್ರೀ |ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ|protest

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ ಹೊಂಬುಜ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಹೊಂಬುಜದಲ್ಲಿ ಮೌನ ಪ್ರತಿಭಟನೆಯನ್ನು ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜು. 12ರಂದು ನಡೆಸಲಾಯಿತು. ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ಮಾಡಲಾಯಿತು. ಶ್ರೀಗಳವರು ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ…

Read More

Hosanagara | ಭಾರಿ ಮಳೆಗೆ ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..!

Hosanagara | ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..! ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪಟ್ಟಣ ಹೊರವಲಯದ ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತವಾಗಿದೆ‌. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ (766c)ಯ ಕಲ್ಲುಹಳ್ಳಕ್ಕೆ ಇತ್ತೀಚೆಗೆ ಹೊಸ ಸೇತುವೆ ನಿರ್ಮಿಸಲಾಗಿದೆ. ಸೇತುವೆಯ ಎರಡು ಬದಿ ಮಣ್ಣು ತುಂಬಿ ಪಿಚ್ಚಿಂಗ್ ಕಾಮಗಾರಿ ನಡೆಸಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಿದ ಮಳೆಗೆ ಮಣ್ಣು ಕುಸಿದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ‌‌‌. ಸೇತುವೆ ಬದಿಯ…

Read More

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ ಶಿವಮೊಗ್ಗ : ಜ. 16: ‘ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ನಿಮಗೆ ಸಮಸ್ಯೆ, ಉಪಟಳ, ಕಿರಿಕಿರಿ ಉಂಟು ಮಾಡಿದರೆ ಕೂಡಲೇ 112 ಸಂಖ್ಯೆಯ ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಕರೆ ಮಾಡಿ ಮಾಹಿತಿ ನೀಡಿ. ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳೆಯರ ರಕ್ಷಣೆಗೆಂದೆ ಜಿಲ್ಲಾ ಪೊಲೀಸ್ ಇಲಾಖೆ ಅಸ್ತಿತ್ವಕ್ಕೆ ತಂದಿರುವ ‘ಚನ್ನಮ್ಮ ಪಡೆ’ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗ್ರಾಮಾಂತರ ಠಾಣೆ ಸಬ್ ಇನ್ಸ್’ಪೆಕ್ಟರ್…

Read More

ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ

A secret illegal gun unit operating from an old house was busted in Shivamogga as police seized 7 country-made firearms and arrested the accused.Police in Shivamogga busted an illegal country-made gun manufacturing unit, seizing 7 firearms and arresting a 67-year-old accused. ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ ಶಿವಮೊಗ್ಗ…

Read More

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳದಿಂದ ಭದ್ರತಾ ತಪಾಸಣೆ

Railway Protection Force and local police conducted a joint security inspection at Shivamogga railway station with dog squad and ASC teams checking platforms, ticket counters, parcel office and waiting halls. ಶಿವಮೊಗ್ಗ : ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಇಂದು ರೈಲ್ವೆ ಭದ್ರತಾ ಪಡೆ (RPF) ಹಾಗೂ ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಲಾಯಿತು. ಅಧಿಕಾರಿಗಳ ಸೂಚನೆಯ ಮೇರೆಗೆ ನಡೆದ ಈ ವಿಶೇಷ…

Read More

ಸಾಗರದ ಮಾಜಿ ಶಾಸಕರಾದ ಬಿ ಧರ್ಮಪ್ಪ ನಿಧನ|ex mla

ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ವಕೀಲರಾದ ಬಿ ಧರ್ಮಪ್ಪ ರವರು ವಯೋಸಹಜ ನಿಧನರಾಗಿದ್ದಾರೆ. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಸಂಜೆ 3.40 ರ ಸಮಯದಲ್ಲಿ ಕೊನೆಯುಸಿರೆಳೆದರು. ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು. ಮೂಲತಃ ಸಾಗರ ತಾಲೂಕಿನ ತಂಗಳವಾಡಿಯವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. ಕೆಲವು ದಿನಗಳ…

Read More

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ|Life imprisonment

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ  ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ ಮತ್ತು ತಲಾ 1 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಶಿವಮೊಗ್ಗ ನಗರದ ವೆಂಕಟೇಶ್ವರ ನಗರದ 5ನೇ ಕ್ರಾಸ್ ನಿವಾಸಿ ಕಾರ್ತಿಕ್ ಕೆ.(28) ಇವರು ಶ್ರೀರಾಮನಗರದ ವಾಸಿ ರೇವತಿ(21)…

Read More

ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!!| Crime News

ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!! ಅದು ಅಪರಿಚಿತ ಮಹಿಳೆಯ ಕೊಲೆ ಪ್ರಕರಣ. ಪೊಲೀಸರಿಗೆ ಸವಾಲಾಗಿದ್ದ ಈ ಪ್ರಕರಣವನ್ನು ಕೇವಲ ಹತ್ತು ದಿನಗಳೊಳಗೆ ಬೇಧಿಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ರಿಪ್ಪನ್‌ಪೇಟೆಯ ಚಾಣಾಕ್ಷ ಪೊಲೀಸರ ತಂಡ. ಚಾಣಾಕ್ಷತನದಿಂದ ಕೊಲೆಗೈದು ಮೃತ ದೇಹವನ್ನು ಕೆರೆಗೆ ಬಿಸಾಡಿದ್ದ ಕೋಡೂರು ಗ್ರಾಮದ ಮಯೂರ್ ಭಟ್ ಹಾಗೂ ಕಾನೂನು ಸಂಘರ್ಷಕ್ಕೊಳ್ಳಗಾದ ಸ್ನೇಹಿತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ… ಹೌದು… ಶಿವಮೊಗ್ಗ…

Read More

ಕೋಳಿ ಫಾರಂಗೆ ನುಗ್ಗಿದ ಹೆಬ್ಬಾವು : ಉರಗತಜ್ಞ ಸ್ನೇಕ್ ಕಿರಣ್ ರಿಂದ ರಕ್ಷಣೆ

ಕೋಳಿಗಳನ್ನು ತಿನ್ನಲು ಕೋಳಿ ಫಾರಂಗೆ ನುಗ್ಗಿದ್ದ ಹೆಬ್ಬಾವನ್ನು ಸ್ನೇಕ್ ಕಿರಣ್ ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ.‌ ಶಿವಮೊಗ್ಗ ತಾಲೂಕು ಗಾಜನೂರು ತುಂಗಾ ಅಣೆಕಟ್ಟೆ ಪಕ್ಕದ ಲಕ್ಷ್ಮೀ ಕೋಳಿ ಫಾರಂಗೆ ಬುಧವಾರ ಬೆಳಗ್ಗೆ, ಸುಮಾರು ಏಳೂವರೆ ಅಡಿ ಉದ್ದದ ಹೆಬ್ಬಾವು ಬಂದಿದೆ. ಕೋಳಿ‌ ಫಾರಂ ಪಕ್ಕದ ಅಡಿಕೆ ತೋಟದಲ್ಲಿ ಹೆಬ್ಬಾವು ಪತ್ತೆಯಾಗಿದೆ. ತೋಟದ ಕೆಲಸಕ್ಕೆ ಬಂದವರು ಹೆಬ್ಬಾವನ್ನು ಕಂಡು ಮಾಲೀಕರಿಗೆ ತಿಳಿಸಿದ್ದಾರೆ. ಮಾಲೀಕರಾದ ರಾಕೇಶ್ ಅವರು ತಕ್ಷಣ ಸ್ನೇಕ್ ಕಿರಣ್​ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದು ಅವರು, ಹೆಬ್ಬಾವನ್ನು ಸುರಕ್ಷಿತವಾಗಿ…

Read More