ಹೊಸ ವರ್ಷಾಚರಣೆಯ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಎಗರಿದ ಕಾರು ಬೈಕ್ ಗೆ ಡಿಕ್ಕಿ – ಓರ್ವ ಸಾವು

ಹೊಸ ವರ್ಷಾಚರಣೆಯ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಎಗರಿದ ಕಾರು ಬೈಕ್ ಗೆ ಡಿಕ್ಕಿ – ಓರ್ವ ಸಾವು ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ. ಹೊಸ ವರ್ಷದ ಮತ್ತಿನಲ್ಲಿ ಕಾರಿಗೆ ಕಲ್ಲು ಹೊಡೆದು ಬೈಕ್ ಸವಾರ ಪರಾರಿಯಾಗುತ್ತಿದ್ದ. ಇದರಿಂದ ಸಿಟ್ಟಗೆದ್ದ ಕಾರು ಚಾಲಕ ಬೈಕ್ ಚೇಸ್ ಮಾಡಿಕೊಂಡು ಬಂದಿದ್ದ. ಈ ವೇಳೆ ಗಾಯತ್ರಿ ಶಾಲೆ ಬಳಿ…

Read More

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ | Job News

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ (Shivamogga) ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್‌ಪೇಟೆ, ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ,  ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು…

Read More

SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ

SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ ನಮ್ಮ ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಗರ(sagara) ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 198 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು(Gopalakrishna Beluru) ತಿಳಿಸಿದರು. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಾಗರ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಪತ್ರಕರ್ತರ ಜೊತೆ ಮಾತನಾಡಿದ ಅವರು, ವಿಪಕ್ಷದವರು ಹಣ ಬಂದಿಲ್ಲ ಎಂದು ಜನರಿಗೆ ತಪ್ಪು…

Read More

ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚನ್ನು ಕಿತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಡಬ್ಬಲ್ ಮರ್ಡರ್​ ಬೆದರಿಕೆ !!! ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚು ಕಿತ್ತುಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಈ ಮನೆಯಲ್ಲಿ ಎರಡು ಕೊಲೆಯಾಗುತ್ತದೆ ಎಂದು ಜೀವ ಬೆದರಿಕೆ ಹಾಕಿದ ಘಟನೆ ಇಲ್ಲಿನ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು? ಬೆನವಳ್ಳಿ ಗ್ರಾಮದ ನಿವಾಸಿ ನಾಗರಾಜ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯ ಹಂಚನ್ನು ಚಂದ್ರಪ್ರಸಾದ್ ಎಂಬವರು ಏಕಾಏಕಿ  ಕಿತ್ತುಹಾಕಿದ್ದರು. ಈ ಹಿನ್ನೆಲೆಯಲ್ಲಿ ಅದನ್ನು ಸಂತ್ರಸ್ತರು ಪ್ರಶ್ನಿಸಿದ್ದಾರೆ. ಈ ವೇಳೇ ಅವರನ್ನು ನಿಂದಿಸಿದ್ದಷ್ಟೆ ಅಲ್ಲದೆ, ಈ ಮನೆಯಲ್ಲಿ ಎರಡು ಕೊಲೆಯಾಗಲಿದೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತರು…

Read More

RIPPONPETE | ಸತತ 20 ಗಂಟೆ ರಾಜಬೀದಿ ಉತ್ಸವದೊಂದಿಗೆ ಜಲಸ್ಥಂಭನಗೊಂಡ ಗಣಪತಿ

ರಿಪ್ಪನ್‌ಪೇಟೆ : ಕಳೆದ 11 ದಿನಗಳ ಕಾಲ ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ರಾಜಬೀದಿ ಉತ್ಸವವು ಮಂಗಳವಾರ ಸಂಜೆ 5.30 ಕ್ಕೆ ಹೊರಟು ಸತತ 20 ಗಂಟೆಗಳ ಕಾಲ  ಸಂಚರಿಸಿ ಇಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಹೊಸನಗರ ರಸ್ತೆಯಲ್ಲಿರುವ ಗವಟೂರು ತಾವರೆಕೆರೆಯಲ್ಲಿ ಅಪಾರ ಸಂಖ್ಯೆಯ ಜನಸ್ತೋಮದ ಮಧ್ಯೆ ಗಣೇಶ ಮೂರ್ತಿಯನ್ನು ಜಲಸ್ತಂಭನಗೊಳಿಸಲಾಯಿತು. ಇದರೊಂದಿಗೆ ಸೆ.7 ರಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದ `ತಿಲಕ್’ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ…

Read More

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂದಿಸಿದ್ದಾರೆ. ಗೌರಪುರ ನಿವಾಸಿ ಮನೋಜ್(25) ಬಂಧಿತ ಆರೋಪಿ. ಸೋಮವಾರ ಮಧ್ಯಾಹ್ನ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಆಕೆಯ ಪತಿ ಗಮನಿಸಿದ್ದಾನೆ. ಕೂಡಲೇ ಮನೋಜ್ ಅಲ್ಲಿಂದ ಪರಾರಿಯಾಗಿದ್ದಾನೆ. ಹೊಸಮನೆ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮನೋಜ್ ನನ್ನು ಬಂಧಿಸಿದ್ದಾರೆ. ಮನೋಜ್ ವಿರುದ್ಧ ಬೆಂಗಳೂರಿನಲ್ಲಿಯೂ…

Read More

ರಿಪ್ಪನ್‌ಪೇಟೆ : ಶಿವಮಂದಿರದ ಬಳಿ ಬೈಕ್ ಗಳ ನಡುವೆ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ, ಮೆಗ್ಗಾನ್ ಗೆ ದಾಖಲು|Accident

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಳಿಬೈಲ್ ನಿವಾಸಿ ಆಸೀಫ಼್ ಮತ್ತು ಮಾದಪುರ ಗ್ರಾಮದ ಪ್ರಶಾಂತ್ ಗಂಭೀರ ಗಾಯಗೊಂಡವರು. ಗಾಳಿಬೈಲ್ ಗ್ರಾಮದ ಆಸೀಪ್ ಎಂಬುವವನು ಬಜಾಜ್ ಪಲ್ಸರ್(NS) ಬೈಕ್‌ನಲ್ಲಿ ರಿಪ್ಪನ್‌ಪೇಟೆಯಿಂದ ಗಾಳಿಬೈಲ್ ಕಡೆಗೆ ತೆರಳುತಿದ್ದನು, ಮಾದಾಪುರ ಗ್ರಾಮದ ಪ್ರಶಾಂತ್ ಎಂಬುವವನು ಬಜಾಜ್ ಡಿಸ್ಕವರಿ ಬೈಕ್ ನಲ್ಲಿ ಅದೇ ಮಾರ್ಗದಲ್ಲಿ ತೆರಳುತಿದ್ದಾಗ ಆಸೀಫ಼್ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

ಅತ್ತೆ- ಸೊಸೆ ಜಗಳದಿಂದ ಮನನೊಂದ ವ್ಯಕ್ತಿ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು!

ಅತ್ತೆ- ಸೊಸೆ ಜಗಳದಿಂದ ಮನನೊಂದ ವ್ಯಕ್ತಿ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು! ಮನೆಯಲ್ಲಿ ಅತ್ತೆ ಸೊಸೆ ಜಗಳದಿಂದ ಮನನೊಂದ ವ್ಯಕ್ತಿ ಒಬ್ಬ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (40) ಎನ್ನುವ ವ್ಯಕ್ತಿ ಗುಂಡು ಹಾರಿಸ್ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಫಿ ಬೆಳೆಗಾರರಾಗಿದ್ದ ಇವರು ಹೆಂಡತಿ ಹಾಗೂ ತಾಯಿಯ ನಡುವೆ ಹೊಂದಾಣಿಕೆ ಇಲ್ಲದೆ ಯಾವಾಗಲೂ ಗಲಾಟೆ ಮಾಡುತ್ತಿದ್ದರು. ಇದರಿಂದ ತಾಯಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದರು….

Read More