ರಿಪ್ಪನ್ ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿ : ಅಡಿಕೆ ತೋಟಕ್ಕೆ ಹಾನಿ

ರಿಪ್ಪನ್ ಪೇಟೆ : ಮೂಗೂಡ್ತಿ ಅರಣ್ಯ ಜೀವಿ ವಲಯ ವ್ಯಾಪ್ತಿಯ ತಳಲೆ ಗ್ರಾಮದ ಕಾರೆಹೊಂಡ ದಲ್ಲಿರುವ ರೈತರ ಅಡಿಕೆ ತೋಟಕ್ಕೆ ಮಂಗಳವಾರ ರಾತ್ರಿ ಆನೆಯೊಂದು ದಾಳಿ ನಡೆಸಿ ಅಡಿಕೆ ತೋಟ ಹಾನಿಗೊಳಿಸಿದ ಘಟನೆ ನಡೆದಿದೆ. ರೈತ ಪರಶುರಾಮ ಎಂಬವರ ಅಡಿಕೆ ತೋಟಕ್ಕೆ ದಾಳಿ ಮಾಡಿದ ಆನೆಯು ತೆಂಗು ಹಾಗೂ ಅಡಿಕೆ ಮರಗಳನ್ನು ಕಿತ್ತು ಮುರಿದು ಹಾನಿಗೊಳಿಸಿ ರೈತರಿಗೆ ನಷ್ಟವನ್ನುಂಟು ಮಾಡಿದೆ.ಅನಾಹುತದ ಘಟನೆಯನ್ನು ತಿಳಿದ ಗ್ರಾಮಸ್ಥರು ತೋಟಕ್ಕೆ ಆಗಮಿಸಿ ಇದುವರೆಗೆ ಈ ಭಾಗದಲ್ಲಿ ಆನೆ ಬಂದಿರುವ ನಿದರ್ಶನ ಇರಲಿಲ್ಲ…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರ ಆಣೆ ಪ್ರಮಾಣ ಪಂಥಾಹ್ವಾನಕ್ಕೆ ಶಾಸಕ ಹಾಲಪ್ಪರಿಂದ ಡೇಟ್ ಫಿಕ್ಸ್ : ಸವಾಲು ಸ್ವೀಕರಿಸುವರೇ ಮಾಜಿ ಶಾಸಕರು???

ಸಾಗರದಲ್ಲಿ ಆಣೆ ಪ್ರಮಾಣದ ರಾಜಕೀಯ ಮೇಲಾಟ ತಾರಕಕ್ಕೇರಿದ್ದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಶಾಸಕ ಹಾಲಪ್ಪ ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ, ತಾಕತಿದ್ದರೆ ಕಮೀಷನ್ ಪಡೆದಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಹಿರಂಗ ಸವಾಲಿಗೆ ಇಂದು ಪ್ರತಿಕ್ರಿಯಿಸಿರುವ ಶಾಸಕ ಹರತಾಳು ಹಾಲಪ್ಪ ಪ್ರಮಾಣ ಮಾಡುವ ದಿನಾಂಕವನ್ನು ಸಹ ಘೋಷಿಸಿದ್ದಾರೆ. ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ…

Read More

ಸಿಗರೇಟ್ ಬೆಲೆ ಏರುವ ತಿರುಕನ ಕನಸು ಕಾಣುತ್ತಿದ್ದ ಕಾಳಸಂತೆಯ ವರ್ತಕರಿಗೆ ಕೇಂದ್ರ ಸರ್ಕಾರದ ಬಿಗ್ ಶಾಕ್!!!!!!??? ತಂಬಾಕು, ಸಿಗರೇಟ್ ಮೇಲಿನ ತೆರಿಗೆಯಲ್ಲಿ ಬದಲಾವಣೆ ಇಲ್ಲ !!!

ಕರೋನಾ ಸಂದರ್ಭದಲ್ಲಿ ನಷ್ಟಕ್ಕೊಳಗಾದ ಸಿಗರೇಟ್ ಹಾಗೂ ಗುಟ್ಕಾ ಕಂಪನಿಗಳಿಗೆ ಸರ್ಕಾರ ರಿಯಾಯಿತಿ ನೀಡಿತ್ತು ಪ್ರಸ್ತುತ ಮೂರನೇ ಅಲೆಯಲ್ಲಿ ವ್ಯಾಪಾರಸ್ಥ ಕಾಳಸಂತೆಯ ವರ್ತಕರು ಕೋಟಿಗಟ್ಟಲೆ ಮೌಲ್ಯದ ಸಿಗರೇಟ್ ಹಾಗೂ ಗುಟ್ಕಾ ಉತ್ಪನ್ನವನ್ನು ದಾಸ್ತಾನು ಮಾಡಿ ದುಪ್ಪಟ್ಟು ಲಾಭ ಮಾಡುವ ಕನಸಿನೊಂದಿಗೆ ತಮ್ಮ ಗೋಡನ್ ಗಳಲ್ಲಿ ದಾಸ್ತಾನು ಮಾಡಿ ಕೋಟಿಗಟ್ಟಲೆ ಲಾಭ ಮಾಡುವ ಕನಸು ಕಾಣುತ್ತಿದ್ದರು. ಆದರೆ ಕೇಂದ್ರ ಸರ್ಕಾರ ಈ ಭ್ರಷ್ಟ ದಾಸ್ತಾನು ಗಾರರಿಗೆ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ನೀಡಿದ ಬಿಗ್ ಶಾಕ್ ಕಾಳಸಂತೆಯ ವರ್ತಕರಿಗೆ…

Read More

ಡಿಜಿಟಲ್ ಕಲಿಕೆ,ನವೋದ್ಯಮಕ್ಕೆ ಒತ್ತು ನೀಡಿರುವ ಬಜೆಟ್ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಡಿಜಿಟಲ್ ಕಲಿಕೆ, ಕೌಶಲ್ಯಗಳ ಪೂರೈಕೆ ಮತ್ತು ನವೋದ್ಯಮಗಳನ್ನು ಕೈ ಬಲಪಡಿಸುವುದಕ್ಕೆ ಒತ್ತು ನೀಡಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹೇಳಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ ಹಾಗೂ ಇನ್ನಿತರ ವಸತಿ ಯೋಜನೆಗಳಿಗೆ ಒತ್ತು ನೀಡುವುದರೊಂದಿಗೆ, ಕೇಂದ್ರ ಸರ್ಕಾರದ ದೂರದೃಷ್ಟಿಯ ಈ ಬಜೆಟ್ ರಾಜ್ಯದ ‘ಸರ್ವರಿಗೂ ಸೂರು’ ಒದಗಿಸುವಲ್ಲಿ ಸ್ಫೂರ್ತಿ ನೀಡಲಿದೆ…

Read More

ಈ ಬಾರಿಯ ಕೇಂದ್ರ ಸರಕಾರದ ಬಜೆಟ್ ನಿರಾಶಾದಾಯಕ : ಅರ್ ಎ ಚಾಬುಸಾಬ್

ರಿಪ್ಪನ್ ಪೇಟೆ : ಕೇಂದ್ರ ಸರ್ಕಾರದ ಈ ವರ್ಷದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಬಡವರ ಮತ್ತು ಮಧ್ಯಮ ವರ್ಗದವರ ನಿರೀಕ್ಷೆಯನ್ನು ಹುಸಿ ಯನ್ನಾಗಿ ಮಾಡಿದೆ ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಅಸಮಧಾನ ವ್ಯಕ್ತಪಡಿಸಿದ್ದಾರೆ.  ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕಿನಿಂದ ಎರಡು ವರ್ಷಗಳಿಂದ ಲಕ್ಷಾಂತರ ಮಂದಿ ಸತ್ತಿದ್ದಾರೆ, ಕೋಟ್ಯಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ, ಜನರಿಗೆ ಏನಾದ್ರೂ ಕೊಡುಗೆ ಸಿಗುತ್ತೆ ಎಂಬ ನಿರೀಕ್ಷೆಯಿತ್ತು, ಆದರೆ ಈ ಬಜೆಟ್ ಬಡವರ, ಜನಸಾಮಾನ್ಯರ ಪರ…

Read More

ರಿಪ್ಪನ್ ಪೇಟೆ : ಕಾರಿನ ಟೈರ್ ಸ್ಪೋಟಗೊಂಡು ಸರಣಿ ಅಪಘಾತ : ಇಬ್ಬರಿಗೆ ಗಂಭೀರ ಗಾಯ : ಮೆಗ್ಗಾನ್ ಗೆ ದಾಖಲು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಬಳಿ ಚಲಿಸುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂಭಾಗದ ಎರಡು ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತಿದ್ದ ಎರಡು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ರಿಪ್ಪನ್ ಪೇಟೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂದಿನ ಎರಡು ಟೈರ್ ಸ್ಪೋಟಗೊಂಡ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಬರುವೆ ಗ್ರಾಮದ ನಿವಾಸಿ ತಿಮ್ಮಪ್ಪ (40) ಇವರ ಬಜಾಜ್…

Read More

ಏಪ್ರಿಲ್ 24 ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ !!!! : ಯಾಕೆ ಗೊತ್ತಾ ????

ಈ ವರ್ಷದ ಪಂಚಾಯತ್​ರಾಜ್ ದಿವಸ್ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಆಚರಣೆ ಮಾಡಲಿದ್ದು, ಏಪ್ರಿಲ್ 24ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ಪ್ರಧಾನ ಮಂತ್ರಿ ಕಾರ್ಯಾಲಯ ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದು, ಜಿಲ್ಲೆಯ ಒಂದು ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಿದ್ದಾರೆ. ಈಗಾಗಲೆ ಶಿವಮೊಗ್ಗ ತಾಲೂಕಿನ ಎರಡು ಗ್ರಾಪಂಗಳನ್ನು ಕೇಂದ್ರೀಕರಿಸಿ ಹಲವು ಸುತ್ತಿನ ಸಭೆ ನಡೆಸಿದ್ದು, ಪ್ರಧಾನಿ ಭದ್ರತೆ, ಸಮಯದ ಹೊಂದಾಣಿಕೆ, ರಸ್ತೆ ಮಾರ್ಗದ ವಾಹನ ದಟ್ಟಣೆ ಎಲ್ಲವನ್ನೂ ಗಮನಿಸಿ ಯಾವುದಾದರೂ ಒಂದು ಗ್ರಾಪಂಗೆ…

Read More

ಮರಳು ಲಾರಿ ಮಾಲೀಕರಿಂದ ಶಾಸಕ ಹರತಾಳು ಹಾಲಪ್ಪರವರಿಗೆ ಕಮಿಷನ್ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲು ಸಿದ್ಧ: ಬೇಳೂರು ಗೋಪಾಲಕೃಷ್ಣ

ಹೊಸನಗರ: ಹೊಸನಗರ-ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ, ತಾಕತ್ತಿದ್ದರೆ ಹಾಲಪ್ಪನವರು ಕಮೀಷನ್ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಹೊಸನಗರ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ  ಬೇಳೂರು ಗೋಪಾಲಕೃಷ್ಣರವರು ಸವಾಲು ಹಾಕಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ  ಅವರು ತಾವು ಪ್ರಾಮಾಣಿಕರು ಮರಳು ಮಾಧ್ಯಮದವರಿಂದ…

Read More

ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮೊದಲ ಆದ್ಯತೆ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೆ ಬಿಜೆಪಿ ಸರಕಾರಗಳ ಮೊದಲ ಆದ್ಯತೆಯಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು . ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ  ಯಳಗಲ್ಲು ಗ್ರಾಮದಲ್ಲಿ ಸುಮಾರು 26.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಶಂಕುಸ್ಥಾಪನೆ ಮತ್ತು ಕೋಡೂರು ಗ್ರಾಮದ ಸ.ನಂ.14ರಲ್ಲಿ ಪಿಕಪ್ ಚಾನಲ್ ಕಾಮಗಾರಿ ಶ್ರೀ ಶಂಕರೇಶ್ವರ ದೇವಸ್ಥಾನದ ರಸ್ತೆ, ಹಳೇಕೋಟೆ ರಸ್ತೆ ಮರು ಡಾಂಬರಿಕರಣ…

Read More

ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅಧಿಕಾರ ಸ್ವೀಕಾರ :

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ ಉಂಟಾಗಿದ್ದು, ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್‌ ನಲಪಾಡ್‌ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. ಇನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿ ಅವರ ಅಧಿಕಾರದ ಅವಧಿ ಮುಗಿದ ಬಳಿಕ ಮೊಹಮ್ಮದ್‌…

Read More