ರಿಪ್ಪನ್ ಪೇಟೆ : ದಯಾಮರಣದ ಮೊರೆ ಹೋದ ಎಂಬತ್ತರ ವೃದ್ದೆ :

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಅರಸಾಳು ಎಂಬಲ್ಲಿ ವಯೋವೃದ್ಧೆಯೋರ್ವರು ಜೀವನ ನಡೆಸಲು ಹರಸಾಹಸ ಪಡುತ್ತಿದ್ದು, ಜೀವನ ನಡೆಸಲು ಆಸರೆಯಾಗಬೇಕಿದ್ದ ಪತಿಯು ಇಹಲೋಕ ತ್ಯಜಿಸಿದ್ದಾರೆ. ಒಬ್ಬಂಟಿಯಾಗಿರುವ ಭಾಗ್ಯಲಕ್ಷ್ಮಿ ಎಂಬ ವೃದ್ದೆಯು ಸುಮಾರು 80 ವರ್ಷದವರಾಗಿದ್ದಾರೆ.ಹಳೆಯ ಜೋರಾಗಿ ಮಳೆ ಬಂದರೆ ಬಿದ್ದು ಹೋಗುವಂತಹ ಮನೆಯಲ್ಲಿ ವಾಸಿಸುತ್ತಿದ್ದಾರೆ.ಯಾರೂ ನೆರವಿಗೆ ಬಾರದೇ ಇರುವ ಕಾರಣ ದಯಮರಣಕ್ಕೆ ಸರ್ಕಾರದ ಬಳಿ ಮೊರೆಹೋಗುವತ್ತ ಚಿಂತಿಸಿದ್ದಾರೆ. ತಮ್ಮ ಪತಿಯು ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದು,ಕೆಲವು  ಕೌಟುಂಬಿಕ ಸಮಸ್ಯೆಯಿಂದ ಬರಬೇಕಾಗಿದ್ದ ಸರ್ಕಾರದ ಪಿಂಚಣಿ ಹಣ ಈ ವಯೋವೃದ್ದೆಯ ಕೈ ಸೇರುತ್ತಿಲ್ಲ.ಈ ವೃದ್ದೆಯು…

Read More

ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ

ರಿಪ್ಪನ್ ಪೇಟೆಯಲ್ಲಿ ಕಾರ್ಮಿಕ  ದಿನಾಚರಣೆ. ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಕಾರ್ಮಿಕ ದಿನಾಚರಣೆ, ಅಥವಾ ಅಂತಾರಾಷ್ಟ್ರೀಯ ಕಾರ್ಮಿಕ ದಿನ, ಪ್ರತಿ ವರ್ಷ ಮೇ 1ರಂದು ವಿಶ್ವದಾದ್ಯಂತ ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವಾಗಿದೆ. ಇದು ಕಾರ್ಮಿಕ ಚಳವಳಿಯ ಇತಿಹಾಸ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಸ್ಮರಿಸುತ್ತದೆ ಎಂದು ರಿಪ್ಪನ್ ಪೇಟೆ  ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದಲ್ಲಿ…

Read More

ರಿಪ್ಪನ್ ಪೇಟೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಜೆ ಎನ್ ಷಣ್ಮುಖಪ್ಪ ಗೌಡ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಜಯದೇವ ರೈಸ್ ಮಿಲ್ ನ ಮಾಲೀಕರಾದ ಜೆ ಎನ್ ಷಣ್ಮುಖಪ್ಪ ಗೌಡರು(99) ಇಂದು ರಿಪ್ಪನ್ ಪೇಟೆಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ಮಧ್ಯಾಹ್ನ ತಮ್ಮ ರಿಪ್ಪನ್ ಪೇಟೆಯ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ಏಳು ಪುತ್ರರು,ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯನ್ನು ಶುಕ್ರವಾರ ಬೆಳಿಗ್ಗೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸ್ವಾತಂತ್ರ್ಯ ಹೋರಾಟಗಾರ ಜೆ ಎನ್…

Read More

ಕುಗ್ರಾಮಗಳಲ್ಲಿ ಪತ್ರಕರ್ತರ ವಾಸ್ತವ್ಯ : ಗ್ರಾಮದ ಅಭಿವೃದ್ಧಿ ಕುರಿತು ಸರ್ಕಾರಕ್ಕೆ ಸಮಗ್ರ ವರದಿ|village stay

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನೂತನ ಕಾರ್ಯಕ್ರಮಗಳಿಗೆ ನಾಂದಿ ಹಾಡಿದ್ದು, ಇದರ ಮುಂದುವರಿದ ಭಾಗವಾಗಿ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ ಟ್ರಸ್ಟ್‌ ನಲ್ಲಿ ಗುರುವಾರ (ಡಿ.೧೫) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜದ ಕಡೆ ಘೋಷಣೆಯಡಿ ಸಂಗವು ಈ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಜಿಲ್ಲೆಯ ಅತ್ಯಂತ…

Read More

ಮೀಟರ್ ಬಡ್ಡಿ ಮಾಫಿಯಾ – ದಾಳಿ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ : ಲಾಟರಿ ಸೂರಿ ಬಂಧನ | Crime News

ಮೀಟರ್ ಬಡ್ಡಿ ಮಾಫಿಯಾ – ದಾಳಿ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ :  ಲಾಟರಿ ಸೂರಿ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸಿದ್ದಾರೂಢ ನಗರದಲ್ಲಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲಾಟರಿ ಸೂರಿ ಎಂಬಾತನನ್ನು ಬಂಧಿಸಲಾಗಿದೆ. ಮೀಟರ್ ಬಡ್ಡಿ ವ್ಯವಹಾರ, ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸಾರ್ವಜನಿಕರಿಂದ ಲಾಟರಿ ಸೂರಿ ವಿರುದ್ಧ ಸಹಕಾರ ನಿಬಂಧಕರ ಕಚೇರಿಗೆ ದೂರು ಬಂದಿದ್ದವು. ಇದರ ಆಧಾರದ ಮೇಲೆ ಹೊಸ ಮನೆ ಪೊಲೀಸ್ ಠಾಣೆಯ ಪಿಎಸ್‌ಐ…

Read More

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರಿಗೆ ಕೊರೊನಾ ಪಾಸಿಟಿವ್ !!

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ… ಭಾನುವಾರ ಮತ್ತು ಸೋಮವಾರ ಜ್ವರ ಹಾಗೂ ಕಫ ಇದ್ದ ಕಾರಣ  ಮಂಗಳವಾರ ಕೋವಿಡ್ ಟೆಸ್ಟ್ ಮಾಡಿಸಿಲಾಗಿತ್ತು  ಇವತ್ತು  ವರದಿ ಬಂದಿದ್ದು  ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಅವರ ಸಂಪರ್ಕದಲ್ಲಿದ್ದವರು ಕೂಡಲೇ ಆರೋಗ್ಯ ತಪಾಸಣೆಗೆ  ಒಳಗಾಗಿ ಹಾಗೂ ಅವರ ಆರೋಗ್ಯ ವಿಚಾರಿಸಲು ಯಾರೂ ಮನೆಯ ಬಳಿ ಬರಬಾರದೆಂದು ಅವರ ಪುತ್ರಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಡಾ !! ರಾಜನಂದಿನಿ ಅವರು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಫೇಸ್ಬುಕ್ ನಲ್ಲಿ…

Read More

ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಹೆಸರು ಬರೆಸುವಲ್ಲಿ ರಿಪ್ಪನ್ ಪೇಟೆ ಗ್ರಾಪಂ ವಿಳಂಬ ನೀತಿ : ಯಾರ ಒತ್ತಡಕ್ಕೆ ಮಣಿಯುತ್ತಿದೆ ಗ್ರಾಮಾಡಳಿತ ?????

ಇಲ್ಲಿನ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ನೆನಪಿಗಾಗಿ ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ಆದರೆ ಕೆಲ ವಿಕೃತ ಕಿಡಿಗೇಡಿಗಳು ಮಧ್ಯರಾತ್ರಿಯಲ್ಲಿ ಪುನೀತ್ ರಾಜಕುಮಾರ್ ಹೆಸರಿಗೆ ಬಿಳಿ ಬಣ್ಣವನ್ನು ಬಳಿದು ವಿಕೃತಿ ಮೆರೆದಿದ್ದರು. ನಂತರ ಪುನೀತ್ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಹಲವಾರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.ಆದರೆ ಇಲ್ಲಿಯವರೆಗೂ ಯಾವುದೇ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ನಂತರ ರಿಪ್ಪನ್ ಪೇಟೆ ಗ್ರಾಮಾಡಳಿತ ಮಧ್ಯ ಪ್ರವೇಶಿಸಿ ಪುನೀತ್ ರಾಜಕುಮಾರ್…

Read More

ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್|Azaan

ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್ ಶಿವಮೊಗ್ಗ : ಈಶ್ವರಪ್ಪನವರು ಆಜಾನ್ ವಿಚಾರದಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ  ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮೇಲೆ ನಿಂತು ಯುವಕನೋರ್ವ ಆಜಾನ್ ಕೂಗಿದ್ದು ಈ ವಿಡಿಯೋ ವೈರಲ್ ಆಗಿದೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ನಡೆದಿದ್ದ ಘಟನೆಯಲ್ಲಿ ಆಜಾನ್ ಕೂಗಿದ ವಿಡಿಯೋ ವೈರಲ್ ಆಗಿದೆ. ಸ್ಥಳೀಯರ ಮೊಬೈಲ್ ನಲ್ಲಿ ಆಜಾನ್ ಕೂಗಿದ ದೃಶ್ಯ ಸೆರೆಯಾಗಿದ್ದು, ಫೇಸ್ ಬುಕ್ ಪೇಜ್ ಒಂದರಲ್ಲಿ ಈ ವಿಡಿಯೋ ವೈರಲ್…

Read More

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬ, ಮರಗಳು ಧರೆಗೆ ಉರುಳಿ ಬಿದ್ದು , ಮನೆಯ ಮೇಲ್ಚಾವಣಿಗಳು ಹಾರಿಹೋಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ವ್ಯಾಪ್ತಿಯ ಗವಟೂರು ಗ್ರಾಮದಲ್ಲಿ ನಡೆದಿದೆ. ಬೆಳಗಿನಜಾವ ಸುರಿದ ಭಾರಿ ಗಾಳಿ – ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದ್ದು , ಶಾಲೆಯ ಕಾಂಪೌಂಡ್ ಉರುಳಿಬಿದ್ದಿದ್ದು ,…

Read More

ಶಿವಮೊಗ್ಗದ ಶಾಪಿಂಗ್ ಮಾಲ್​ನಲ್ಲಿ ಸಾರ್ವಕರ್​ ಭಾವಚಿತ್ರ ವಿವಾದ!!! ಪೊಲೀಸರಿಂದ ಎಂಡಿ ಶರೀಫ್​ ವಶಕ್ಕೆ! ಠಾಣೆಯ ಎದುರು ರಾತ್ರೋರಾತ್ರಿ ನಡೀತು ಪ್ರತಿಭಟನೆ

ಶಿವಮೊಗ್ಗ: ಸಿಟಿ ಸೆಂಟ್ರಲ್​ ಮಾಲ್ : ನಿನ್ನೆ ಮಾಲ್​ನಲ್ಲಿ ವೀರ ಸಾರ್ವಕರ್​ ಫೋಟೋ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ, ತುಂಗಾ ನಗರ ಪೊಲೀಸ್ ಠಾಣೆಯ ಎದುರು ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆ ಸಂಬಂಧ ಕೇಸ್​ ದಾಖಲಿಸಿದ್ದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನೆಡಸ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕೆಲವು ಕಾರ್ಯಕರ್ತರು ಠಾಣೆ ಎದುರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಒಂದು ಗಂಟೆಗೂ ಅಧಿಕ ಕಾಲ ಸ್ಥಳದಲ್ಲಿ…

Read More
Exit mobile version