ತೀರ್ಥಹಳ್ಳಿ:ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಅಬ್ದುಲ್ ಬಷೀರ್ ಸಾಹೇಬ್ ಇನ್ನಿಲ್ಲ

ತೀರ್ಥಹಳ್ಳಿ :  ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಅಬ್ದುಲ್ ಬಷೀರ್ ಇವರು ಇಂದು  ಧೀರ್ಘಕಾಲದ ಅನಾರೋಗ್ಯದಿಂದ ತಮ್ಮ ಸ್ವಗೃಹದಲ್ಲಿ ನಿಧನರಾದರು.ಅಬ್ದುಲ್ ಕರೀಂ ಸಾಹೇಬ್ ಹಾಗು  ಶ್ರೀಮತಿ ಹಾಜರಾಂಬಿ ದಂಪತಿಗಳ ಪುತ್ರರಾಗಿ 1940 ರಲ್ಲಿ ಜನಿಸಿದ ಅಬ್ದುಲ್ ಬಶೀರ್ ರವರು ತಮ್ಮ ಇಪ್ಪತಾರನೆಯ ವಯಸ್ಸಿನಲ್ಲಿ ( 1956) ಡಿ ದರ್ಜೆಯ ನೌಕರರಾಗಿ ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಸೇವೆಗೆ ಸೇರಿದ ಇವರು ನಂತರದ ದಿನಗಳಲ್ಲಿ ತೀರ್ಥಹಳ್ಳಿಯ ವೈದ್ಯಕೀಯ ಕ್ಷೇತ್ರದ ಇತಿಹಾಸದಲ್ಲಿ ಅನುಪಮ ಸೇವೆ ಸಲ್ಲಿಸಿಸಿರುತ್ತಾರೆ. ತಮ್ಮ ಸೇವಾ ಅವದಿಯ…

Read More

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಗೆ ಕಾಗೋಡು ತಿಮ್ಮಪ್ಪ ಅರ್ಜಿ ಸಲ್ಲಿಕೆ – ಕುತೂಹಲ ಮೂಡಿಸಿದ ಕಾಗೋಡು ನಡೆ!!..???|Kagodu

ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ವ್ಯವಸ್ಥಿತ ಸಂಘಟನೆ ಮಾಡಲಾಗುತ್ತಿದೆ. ಚುನಾವಣಾ ಉಮೇದುವಾರಿಕೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಪಕ್ಷದ ನಿಯಮದಂತೆ ನಾನು ಹಾಗೂ ರಾಜನಂದಿನಿ ಅರ್ಜಿ ಸಲ್ಲಿಸಿದ್ದೇವೆ.ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲೂಕಿನ ತ್ಯಾಗರ್ತಿಯಲ್ಲಿ ಅವರು ಮಾದ್ಯಮದೊಂದಿಗೆ ಮಾತನಾಡಿ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲಲು ಉತ್ತಮ ವಾತಾವರಣ ಇದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕು. ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿವೆ. ಅದನ್ನು ಬಗೆಹರಿಸುವ…

Read More

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಹೊಸವರ್ಷದ ಸಂದರ್ಭದಲ್ಲಿ ಸರ್ಕಾರ ಹೊರಡಿಸಿದ ಆದೇಶದ ಬೆನ್ನಲ್ಲೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಪ್ರಭುಲಿಂಗ ಕವಲಿಕಟ್ಟಿ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಡಿಸೆಂಬರ್‌ 31ರಂದು ಸರ್ಕಾರ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಆದೇಶ ಹೊರಡಿಸಿತ್ತು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರಿಗೆ ಅಧಿಕಾರ ವಹಿಸಿಕೊಟ್ಟರು….

Read More

Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ

Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ ಮೋದಿ ಹೆಸರಿನಲ್ಲಿ ಮತ ಕೇಳುವ ಸಂಸದರಿಗೆ ನಾಚಿಕೆಯಾಗಬೇಕು – ಶಾಸಕ ಬೇಳೂರು ರಿಪ್ಪನ್‌ಪೇಟೆ : ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷö್ಯ ವಹಿಸಿರುವ ಬಿ.ವೈ.ರಾಘವೇಂದ್ರ ಈ ಭಾರಿಯ ಚುನಾವಣೆಯಲ್ಲಿ ಮತದಾರರ ಬಳಿ ಮತ ಕೇಳಲು ಹೋದರೆ ಮುಖಕ್ಕೆ ಮಂಗಳಾರತಿ ಮಾಡುತ್ತಾರೆಂಬ ಭಯದಿಂದ ಮೋದಿ ಮುಖ ತೋರಿಸಿ ಮತ ಕೇಳುತ್ತಿದ್ದಾರೆ, ನಾಚಿಕೆಯಾಗಬೇಕು ಇವರಿಗೆ ಎಂದು…

Read More

ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು: ಶಾಸಕ ಗೋಪಾಲಕೃಷ್ಣ ಬೇಳೂರು|gkb

ಹೊಸನಗರ : ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಆರ್ಯ ಈಡಿಗರ ಸಭಾ ಭವನದಲ್ಲಿ ಆಯೋಜಿಸಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಹೊಸನಗರ ತಾಲೂಕಿನಲ್ಲಿ 41 ಪ್ರೌಢಶಾಲೆಗಳಲ್ಲಿ 17 ಶಾಲೆ 100% ಫಲಿತಾಂಶ ಜತೆ…

Read More

ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು

ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು ನಾಗರ ಪಂಚಮಿಯ ದಿನವೇ ಹಾವು(cobra) ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಸಾಗರ (Sagara) ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ಹುತ್ತಾದಿಂಬ ಗ್ರಾಮದ 22 ವರ್ಷದ ರಂಚಿತಾ ಎಂಬ ಮಹಿಳೆ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ತಾಲ್ಲೂಕಿನ ಹುತ್ತದಿಂಬ ಗ್ರಾಮದ 22 ವರ್ಷದ ರಂಜಿತಾ ಅವರು ಇಂದು ಹಸುವಿಗೆ ಮೇವು ತರಲೆಂದು ಗದ್ದೆಗೆ ತೆರಳಿದ್ದರು. ಈ ವೇಳೆ ಅವರಿಗೆ ಹಾವು ಕಚ್ಚಿ(snake bite) ಗದ್ದೆಯಲ್ಲಿಯೇ ಕುಸಿದು…

Read More

ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ | Ripponpet

ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ ರಿಪ್ಪನ್‌ಪೇಟೆ;-ಇಲ್ಲಿನ ಗ್ರಾಮಪಂಚಾಯ್ತಿ ವಸತಿ ನಿವೇಶನ ಉದ್ದೇಶಕ್ಕಾಗಿ ಭೂಪರಿವರ್ತನೆಯನ್ನು ಮಾಡಿರುವ ಕೆಲವು ಲೇಔಟ್‌ಗಳು ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಮ ಪಂಚಾಯ್ತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಆರೋಪದಲ್ಲಿ ಯಾವುದೇ ಹುರುಳಿಲ್ಲ ಗ್ರಾಪಂ ಸದಸ್ಯನಾಗಿ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚಕಾರವೆತ್ತದೇ ಈಗ ಬಹಿರಂಗವಾಗಿ ಆರೋಪಿಸುತ್ತಿರುವುದು ಖಂಡನೀಯ ಎಂದು ಗ್ರಾಮ ಪಂಚಾಯ್ತಿ ಸದಸ್ಯ  ನಿರೂಪ್ ಕುಮಾರ್ ಹೇಳಿದರು. ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಗವಟೂರು ಗ್ರಾಮದ…

Read More

Thirthahalli | ಯುವಪತ್ರಕರ್ತ ಅರುಣ್ ಮಂಜುನಾಥ್ ಗೆ ಒಲಿದ ಕಾಯಕಯೋಗಿ ರಾಜ್ಯ ಪ್ರಶಸ್ತಿ

Thirthahalli | ಯುವಪತ್ರಕರ್ತ ಅರುಣ್ ಮಂಜುನಾಥ್ ಗೆ ಒಲಿದ ಕಾಯಕಯೋಗಿ ರಾಜ್ಯ ಪ್ರಶಸ್ತಿ – ಹಾವೇರಿಯಲ್ಲಿ ದ್ವಿತೀಯ ಮಹಿಳಾ ಸಮ್ಮೇಳನ_೨೦೨೪ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಶಿವಮೊಗ್ಗ : ದಿ 28 ಭಾನುವಾರ ಕರುನಾಡ ಹಣತೆ ಕವಿ ಬಳಗ.(.ರಿ) ಚಿತ್ರದುರ್ಗ ಮಹಿಳಾ ಇದರ ವತಿಯಿಂದ ದ್ವಿತೀಯ ಸಮ್ಮೇಳನದಲ್ಲಿ ತೀರ್ಥಹಳ್ಳಿಯ ಯುವ ಪತ್ರಕರ್ತ ಅರುಣ್ ಮಂಜುನಾಥ್ ರವರಿಗೆ ಕಾಯಕ ಯೋಗಿ ರಾಜ್ಯ ಪ್ರಶಸ್ತಿ ವಿತರಿಸಿ ಗೌರವಿಸಲಾಗಿದೆ. ಹಾವೇರಿಯ ಶ್ರೀ ಬಸವಕೇಂದ್ರ,  ಹೊಸಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಡಿನ ಎಲ್ಲಾ ಜಿಲ್ಲೆಯ ಕವಿಗಳು…

Read More

ಹೊಸನಗರ ಎಪಿಎಂಸಿ ವಿಲೀನ ಪ್ರಕ್ರಿಯೆ ಕೈ ಬಿಡಲಾಗಿದೆ : ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ

ಹೊಸನಗರ ಎಪಿಎಂಸಿ ಮಾರುಕಟ್ಟೆಯನ್ನು ಸಾಗರ ಎಪಿಎಂಸಿಯೊಂದಿಗೆ ಸಂಯೋಜಿಸಿರುವ ಪ್ರಕ್ರೀಯೆಯನ್ನು ಕೈ ಬಿಡಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ ನೀಡಿದ್ದಾರೆ. ಸಾಗರ – ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯನ್ನು ಒಟ್ಟುಗೂಡಿಸುವ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಬಂದ ಕಾರಣ  ಸರ್ಕಾರದೊಂದಿಗೆ ಚರ್ಚಿಸಿ ಪ್ರಸ್ತಾವನೆಯನ್ನು ಕೈಬಿಡುವಂತೆ ಕೋರಲಾಗಿತ್ತು ಈ ಹಿನ್ನಲೆಯಲ್ಲಿ ಸದರಿ ಪ್ರಸ್ತಾವನೆಯನ್ನು ಕೈಬಿಡಲು ಸರ್ಕಾರದಿಂದ ಸಮ್ಮತಿ ದೊರೆತಿದ್ದು, ಈ ಹಿಂದಿನಂತೆಯೆ ಸಾಗರ ಮತ್ತು ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಕರ್ತವ್ಯ ನಿರ್ವಹಿಸುತ್ತವೆ ಹಾಗು ಕೃಷಿ ಉತ್ಪನ್ನ…

Read More

ನಾಳೆ(22-03-2023) ಬೆಳಿಗ್ಗೆ ರಿಪ್ಪನ್‌ಪೇಟೆಗೆ ಮೃತ ಯೋಧ ಸಂದೀಪ್ ಪಾರ್ಥೀವ ಶರೀರ – ವಿನಾಯಕ ವೃತ್ತದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಅಸ್ಸಾಂ ರಾಜ್ಯದ ಮಣಿಪುರದಲ್ಲಿ ಮರಣವನ್ನಪ್ಪಿದ ಯೋಧ ಸಂದೀಪ್ ಪಾರ್ಥೀವ ಶರೀರ ನಾಳೆ ಬೆಳಿಗ್ಗೆ 06 ಗಂಟೆಗೆ ರಿಪ್ಪನ್‌ಪೇಟೆಗೆ ಆಗಮಿಸಲಿದ್ದು ಈಗಾಗಲೇ ವಿಶೇಷ ವಿಮಾನದ ಮೂಲಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂದೀಪ್ ಪಾರ್ಥೀವ ಶರೀರ ತಲುಪಿದೆ. ಜಿಲ್ಲಾಡಳಿತದ ಆಂಬ್ಯುಲೆನ್ಸ್ ಮೂಲಕ ನಾಳೆ ಬೆಳಿಗ್ಗೆ 6 ಗಂಟೆಗೆ ನೇರವಾಗಿ ಶಬರೀಶನಗರದ ಸ್ವಗೃಹಕ್ಕೆ ಪಾರ್ಥೀವ ಶರೀರ ಆಗಮಿಸಲಿದ್ದು ಮನೆಯಲ್ಲಿ ವಿಧಿವಿಧಾ‌ನಗಳನ್ನು ನೆರವೇರಿಸಿ 8.30 ಕ್ಕೆ ಮೆರವಣಿಗೆಯ ಮೂಲಕ ತೆರಳಿ ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ವಿನಾಯಕ…

Read More