ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 8310880814 ಈ ನಂಬರ್‌ಗೆ ವಾಟ್ಸಪ್…

Read More

ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು|theft

ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು ತೀರ್ಥಹಳ್ಳಿ : ಇಲ್ಲಿನ ವಾಟೆ ಮನೆ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಯತ್ನಿಸಿದ್ದ ಮೂವರ ಕಳ್ಳರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ತಾಲೂಕಿನ ವಾಟೆಮನೆ ಬಸ್ ನಿಲ್ದಾಣದ ಸಮೀಪದ ಮುಳುಬಾಗಿಲು ವ್ಯಾಪ್ತಿಗೆ ಒಳಪಡುವ ವಾಟೆಮನೆ ದೇವಸ್ಥಾನದಲ್ಲಿ ಬೆಲೆಬಾಳುವ ಗಂಟೆ, ದೀಪ, ಕಾಣಿಕೆ ಹುಂಡಿ ಹಾಗೂ ಪೂಜಾ ಸಾಮಗ್ರಿಗಳನ್ನು ಕಳ್ಳತನ ಮಾಡಲು ಮೂವರು ಹೊಂಚು ಹಾಕಿದ್ದರು. ಸ್ಥಳೀಯರು ಅವರನ್ನು ಗಮನಿಸಿ ವಿಚಾರಿಸುವ ವೇಳೆ ಇಬ್ಬರು ಕಳ್ಳರು ಸಿಕ್ಕಿ ಹಾಕಿಕೊಂಡಿದ್ದರು….

Read More

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News ಹೊಸನಗರ: ತಾಲೂಕಿನಾದ್ಯಂತ  ಕಳೆದ ಮೂರು ದಿನದಿಂದ ಬಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ. ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ…

Read More

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE ದೇಶಕ್ಕೆ ಬಿಜೆಪಿ ಒಂದೇ ಆಶಾಕಿರಣ. ನನಗೆ ಯಡಿಯೂರಪ್ಪ ಬಗ್ಗೆ, ಅವರ ಕುಟುಂಬದ ಬಗ್ಗೆ ದ್ವೇಷ ಇಲ್ಲ, ಬಿಜೆಪಿ ಆಳಾಗುತ್ತಿರೋದು ನೋಡಲು ನನ್ನಿಂದ ಆಗುತ್ತಿಲ್ಲ. ನರೇಂದ್ರ ಮೋದಿ ಅವರ ಅಲೆ ಇಲ್ಲದಿದ್ದರೆ ರಾಜ್ಯದಲ್ಲಿ ಏನಾಗ್ತಿತ್ತೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ಅವರು ಹೇಳಿದರು. ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಕೆ ಎಸ್‌ ಈಶ್ವರಪ್ಪ…

Read More

ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೆ ಸಾವು :

ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಭಾನುವಾರ ಮುಂಜಾನೆ ಸಂಚರಿಸುತ್ತಿದ್ದ ಕಾರನ್ನು ಅದರ ಚಾಲಕ ಬೆಂಗಳೂರು ನಿವಾಸಿ ಸುರೇಶ್ ನಾವಡ (43) ಅವರು ಯಾವುದೋ ಶಬ್ದ ಕೇಳಿದ್ದಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಿ ನೋಡುತ್ತಿದ್ದ ವೇಳೆ ಮರವೊಂದು ಕಾರಿನ ಮೇಲೆ ಹಠಾತ್ ಆಗಿ ಬಿದ್ದ ಪರಿಣಾಮ ಚಾಲಕ ಸುರೇಶ್ ನಾವಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಮೃತ ಸುರೇಶ್ ನಾವಡ ಅವರು ಬೆಂಗಳೂರು ಐಬಿಎಂ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು ಡಿಸೆಂಬರ್ 23 ರಂದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಯಾದ ಪಾವಂಜೆಗೆ…

Read More

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ|INC

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ…… ಸಮಾಜಮುಖಿ ಕೆಲಸಗಳಿಂದ ತನ್ನ ಹೆಜ್ಜೆ ಗುರುತು ಮೂಡಿಸುತ್ತಿರುವ ಕಾಂಗ್ರೆಸ್ ಪಕ್ಷದ ಯುವ ನಾಯಕ ಆದರ್ಶ ಹುಂಚದಕಟ್ಟೆ  ಭಾರತೀಯ ಯುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಮರು ಆಯ್ಕೆಯಗಿದ್ದಾರೆ.  ಸದಾ ಹಸನ್ಮುಖಿಯಾಗಿ ಸಮಾಜದ ಕಷ್ಟಗಳಿಗೆ ಸ್ಪಂದಿಸುತ್ತಾ ಮುನ್ನಡೆಯುತ್ತಿರುವ ಯುವ ನಾಯಕನಿಗೆ ಈ ಹುದ್ದೆ ಇನ್ನಷ್ಟೂ ಜವಬ್ದಾರಿ ಹೆಚ್ಚಿಸಿದೆ. ಕರ್ನಾಟಕದಿಂದ ಈ ಬಾರಿ ಆಯ್ಕೆಯಾಗಿರುವ ಏಕಮಾತ್ರ ಹೆಸರಾಗಿದ್ದು ರಾಜ್ಯದ್ಯಾಂತ ಸುತ್ತಿ ಯುವ ಜನತೆಯಲ್ಲಿ ಪಕ್ಷದ ಸಿದ್ದಾಂತ…

Read More

ಭೀಕರ ಅಪಘಾತದಲ್ಲಿ ಮೃತಪಟ್ಟ ತೀರ್ಥಹಳ್ಳಿ ಮೂಲದ RSI ಸಚಿನ್ ಪಾರ್ಥಿವ ಶರೀರಕ್ಕೆ ಎಸ್‌ಪಿ ನಿಖಿಲ್ ಬಿ ಅಂತಿಮ ನಮನ

Shivamogga SP Nikhil B IPS paid tribute to RSI Sachin V who died in the tragic road accident near Heggare in Chitradurga district. Three Karnataka State Police RSIs lost their lives in the accident. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮೂವರು ಅಧಿಕಾರಿಗಳು ದುರ್ಘಟನೆಯಾಗಿ ಮೃತಪಟ್ಟಿರುವ…

Read More

ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು

ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು ರಿಪ್ಪನ್ ಪೇಟೆಯಲ್ಲಿ SSF ವತಿಯಿಂದ ಸೌಹಾರ್ದ ನಡಿಗೆ ರಿಪ್ಪನ್ ಪೇಟೆ : ಮುಸಲ್ಮಾನರ ನಿಷ್ಟೆ , ಕ್ರೈಸ್ತರ ಕರುಣೆ , ಹಿಂದೂಗಳ ಭಾವೈಕ್ಯತಯಿಂದ ಸಮಾಜದಲ್ಲಿ ನಿಜವಾದ ಸೌಹಾರ್ದತೆಯ ಭಾವನೆ ಬೆಳಸಲು ಸಾಧ್ಯ ಎಂದು ಮಳಲಿ ಮಠದ ಪೀಠಾಧ್ಯಕ್ಷರಾದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ SSF ರಾಜ್ಯ ಘಟಕದ ವತಿಯಿಂದ ಆಯೋಜಿಸಲಾದ ಸೌಹಾರ್ದ ನಡಿಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ…

Read More

ನೇಣಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು?

ಫ್ಯಾನಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು? ಶಿವಮೊಗ್ಗ: ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳುವುದಾಗಿ ವ್ಯಕ್ತಿಯೊಬ್ಬರು ತಮ್ಮ ಸಂಬಂಧಿಕರಿಗೆ ವಿಡಿಯೋ ಕಾಲ್‌ನಲ್ಲಿ ತಿಳಿಸಿದ್ದರು. ಈ ಕುರಿತು ಮಾಹಿತಿ ಪಡೆದ 112 ಇಆರ್‌ಎಸ್‌ಎಸ್‌ ಸಿಬ್ಬಂದಿ ಜಗದೀಶ್ ಮತ್ತು ಚಾಲಕ ಮಂಜುನಾಥ್…

Read More

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ|tunga

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ಕೊಲ್ಲೂರು ಅರಶಿನ ಗುಂಡಿ ಫಾಲ್ಸ್​ನ ಘಟನೆ ಕಣ್ಮುಂದೆ ಇರುವಾಗಲೇ ಶಿವಮೊಗ್ಗ ಇನ್ನೊಬ್ಬ ಯುವಕ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ತುಂಗಾ ಡ್ಯಾಂನ ಎದುರು , ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ತಡವಾಗಿ ವರದಿಯಾಗಿದ್ದು, ನಿನ್ನೆಯಿಡಿ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇವತ್ತು ಕೂಡ ಹುಡುಕಾಟ ಮುಂದುವರಿಸುವ ಸಾಧ್ಯತೆ ಇದೆ. ಗಾಜನೂರು ಜಲಾಶಯದ ಮೇಲೆ…

Read More