ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ ಪಿಎಸ್‌ಐ ಪ್ರವೀಣ್ ಎಸ್ ಪಿ, ಎಎಸ್…

Read More

ಭದ್ರಾ ಮೇಲ್ದಂಡೆ ಹಗರಣ ತನಿಖೆಗೆ ಆಗ್ರಹ

ರಿಪ್ಪನ್ ಪೇಟೆ:: ಭಾರತೀಯ ಜನತಾಪಕ್ಷದ ವಿಧಾನ ಪರಿಷತ್ ಸದಸ್ಯರಾದ ಹೆಚ್ ವಿಶ್ವನಾಥ್ ರವರು ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 20000 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.ಬೆಂಕಿಯಿಲ್ಲದೇ ಹೊಗೆಯಾಡಲು ಸಾಧ್ಯವಿಲ್ಲ ಈ ದಿಸೆಯಲ್ಲಿ ಮಾನ್ಯ ರಾಜ್ಯಪಾಲರು ಕೂಡಲೇ ಸರಕಾರದಿಂದ ವರದಿ ತರಿಸಿ ಮಾನ್ಯ ಪ್ರಧಾನ ಮಂತ್ರಿಗಳಿಗೆ ತನಿಖೆ ನಡೆಸಲು ಸೂಕ್ತ ಶಿಪಾರಸ್ಸು ಮಾಡಬೇಕು ಎಂದೂ ರಾಜ್ಯ ಜೆಡಿಎಸ್ ಮುಖಂಡ ಆರ್ ಎ ಚಾಬುಸಾಬ್ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ. ಸ್ವತಃ ಆಡಳಿತ ಪಕ್ಷದ ಶಾಸಕರಿಂದಲೇ ಫೋನ್ ಕದ್ದಾಲಿಕೆಯ ಆರೋಪ ಕೇಳಿ…

Read More

ಮನೆಗೆ ನುಗ್ಗಿದ ನೀರು – ಗೋಡೆ ಕುಸಿತದಿಂದ ನಾಲ್ವರಿಗೆ ಪೆಟ್ಟು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಮನಗದ್ದೆ ನಿವಾಸಿ ಲೋಕೇಶ್ ಎಂಬವರ ಮನೆಯ ಹೊರಭಾಗದ ಗೋಡೆ ಕುಸಿದ ಪರಿಣಾಮ ಮೂವರಿಗೆ ಗಂಭೀರ ಪೆಟ್ಟು ತಗುಲಿದೆ. ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಮನೆಯ  ಹೊರಭಾಗದಲ್ಲಿ   ಕೃಷಿ  ಸಾಮಾಗ್ರಿಗಳನ್ನು ದಾಸ್ತಾನಿರಿಸಿದ ಕಡುಮಾಡಿನ ಒಳಗೆ ಪ್ರವಾಹದ ರೀತಿಯಲ್ಲಿ   ಏಕಾಏಕಿ ನೀರು ನುಗ್ಗಿತ್ತು. ಕುಟುಂಬಸ್ಥರು ಸೇರಿ ಅಲ್ಲಿದ್ದ ಕೃಷಿ ಪರಿಕರಗಳನ್ನು ಒಳಗೆ ಸಾಗಿಸುತ್ತಿರುವಾಗ ನೀರಿನ ರಭಸಕ್ಕೆ ಗೋಡೆ  ಸಂಪೂರ್ಣ ಕುಸಿದು ಬಿದ್ದು ಗೋಡೆಯಡಿಯಲ್ಲಿ ನಾಲ್ವರು ಸಿಲುಕಿಕೊಂಡರು….

Read More

ಲೈಂಗಿಕ ಕಿರುಕುಳದ ಆರೋಪ : ಮೆಗ್ಗಾನ್ ಭೋಧನಾ ಆಸ್ಪತ್ರೆಯ ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ

ಲೈಂಗಿಕ ಕಿರುಕುಳದ ಆರೋಪ: ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ ಶಿವಮೊಗ್ಗ: ನಗರದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ|| ಅಶ್ವಿನ್ ಹೆಬ್ಬಾರ್  ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ  ಆರೋಪದ ಹಿನ್ನೆಲೆಯಲ್ಲಿ  ಅವರನ್ನು ಬಂಧಿಸಿ ಕ್ರಮ ಜರುಗಿಸಬೇಕೆಂದು ಪೀಪಲ್ ಲಾಯರ್ಸ್ ಗೀಲ್ಡ್‌ನ ಮುಖ್ಯಸ್ಥ ಕೆ.ಪಿ. ಶ್ರೀಪಾಲ್ ಆಗ್ರಹಿಸಿದ್ದಾರೆ. ಬುಧವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪ್ರಕರಣ ದಾಖಲಾಗುತ್ತಿದ್ದಂತೆ ಡಾ|| ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದಾರೆ. ಆತನನ್ನು ಹುಡುಕಿ ಬಂಧಿಸಬೇಕು. ಪೊಲೀಸರು ಕೂಡ ಸುಮ್ಮನಿದ್ದಾರೆ. ಜಿಲ್ಲಾಧಿಕಾರಿ ಮತ್ತು…

Read More

ತೀರ್ಥಹಳ್ಳಿ: ಅಪಾಯಕ್ಕೆ ಆಹ್ವಾನ ನೀಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಕುಸಿತ:

ತೀರ್ಥಹಳ್ಳಿ: ಶಿವಮೊಗ್ಗದಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ತೀರ್ಥಹಳ್ಳಿಯ ಭಾರತಿಪುರ ಎಂಬಲ್ಲಿ ಅಪಾಯಕಾರಿಯಾಗಿ ಕುಸಿದಿದೆ.  ಈ ಮಾರ್ಗವಾಗಿ ಅತಿಭಾರದ ವಾಹನಗಳು ಓಡಾಡುವುದರಿಂದ ರಸ್ತೆ ಇನ್ನಷ್ಟು ಕುಸಿದು ಜೀವಹಾನಿಯಾಗಬಹುದು ಮತ್ತು ರಸ್ತೆಯ ಸಂಪರ್ಕ ಸಂಪೂರ್ಣವಾಗಿ ಕಡಿತಗೊಳ್ಳಲೂಬಹುದು.  ರಸ್ತೆಯ ಪಕ್ಕದಲ್ಲಿರುವ ತೋಟಗಳ ಮಾಲಿಕರು ತೋಟಗಳಿಗಾಗಿ ಮಣ್ಣು ತೆಗೆದ ಪರಿಣಾಮವಾಗಿ ರಸ್ತೆ ಕುಸಿತ ಕಂಡಿದೆ ಎಂಬುದು ಸ್ಥಳೀಯರ ಮಾತು. ಹೆಚ್ಚು ಮಳೆಯಾಗುವ ಪ್ರದೇಶಗಳು ಹಾಗು ಮಲೆನಾಡಿನಲ್ಲಿ ರಸ್ತೆಯ ಪಕ್ಕದ ಗುಡ್ಡಗಳು ಮಳೆಗಾಲದಲ್ಲಿ ಕುಸಿಯುವುದು…

Read More

ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ

ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ 110/33/11ಕೆ.ವಿ. ಸಾಗರ ವಿ.ವಿ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಹಿನ್ನಲೆಯಲ್ಲಿ 10.03.2024 ರಂದು ಭಾನುವಾರ ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 10.03.2024 ರಂದು ಬೃಹತ್ ಕಾಮಗಾರಿ ವಿಭಾಗ, ಶಿವಮೊಗ್ಗ ಇವರು ರೇಲ್ವೆ ಟ್ರ್ಯಾಕ್ಷನ್ ಕಾಮಗಾರಿಗೆ ಸಂಬಂಧಿಸಿದಂತೆ ಹೊಸದಾಗಿ ನಿರ್ಮಿಸುತ್ತಿರುವ 110 ಕೆವಿ ಮಾರ್ಗವನ್ನು 110 ಕೆವಿ ಬಸ್ ಬಾರ್ ಗೆ ಜೋಡಿಸುವ ಕಾಮಗಾರಿಯ…

Read More

ಅಪರಿಚಿತ ವ್ಯಕ್ತಿಯನ್ನು ರಕ್ಷಿಸಲು ಚಾನೆಲ್ ಗೆ ಹಾರಿದ್ದ ರಿಪ್ಪನ್‌ಪೇಟೆ ಯುವಕನ ಮೃತದೇಹ ಪತ್ತೆ : ಮುಗಿಲು‌ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಮಂಗಳವಾರ ಬೆಳಿಗ್ಗೆ ದಾವಣಗೆರೆ ಜಿಲ್ಲೆ ಸಿದ್ದಾಪುರದ ಚಾನಲ್ ಗೆ ಬಿದ್ದು ಸಾಯುತ್ತಿದ್ದ ವೃದ್ದ ದಂಪತಿಗಳನ್ನು ಬದುಕಿಸಬೇಕು ಎಂಬ ಹಂಬಲದಲ್ಲಿ ಚಾನೆಲ್ ಗೆ ಜಿಗಿದು ಬದುಕಿಸುವ ಯತ್ನದಲ್ಲಿ ಈತನು ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ನೆಹರು ಬಡಾವಣೆ ನಿವಾಸಿ ಅನೀದ್ (22) ಮೃತಪಟ್ಟ ಧುರ್ಧೈವಿಯಾಗಿದ್ದಾನೆ. ಕಳೆದ 48 ಗಂಟೆಗಳಿಂದ ಅಗ್ನಿಶಾಮಕ ದಳ ದವರು ಕಾರ್ಯಾಚರಣೆ ನಡೆಸುತ್ತಿದ್ದರೂ ಯುವಕನ ಶವ ಪತ್ತೆಯಾಗಿರಲಿಲ್ಲ,ಇಂದು ಬೆಳಿಗ್ಗೆ ನೆಲ್ಲೂರು ಸಮೀಪದ ಹಿರೆಮಳಲಿ ಎಂಬ ಗ್ರಾಮದ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ….

Read More

ಶಿಥಿಲಗೊಂಡ ಆನಂದಪುರದ ಪುರಾತನ ಕೋಟೆ ಆಂಜನೇಯ ದೇವಾಲಯವನ್ನು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರಗೊಳಿಸಿದ ಭಕ್ತಾದಿಗಳು !!!!

ಸುಮಾರು 17 ನೇ  ಶತಮಾನದಲ್ಲಿ ಕೆಳದಿ ಶಿವಪ್ಪ ನಾಯಕ ಅರಸು  ಕಾಲದಲ್ಲಿ ನಿರ್ಮಾಣವಾಗಿದ್ದಂತಹ ಇತಿಹಾಸ ಪ್ರಸಿದ್ಧ ಪುರಾತನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನವು ಇಂದು ಭಕ್ತಾದಿಗಳನ್ನು ಆಕರ್ಷಣೆ ಒಮ್ಮೆ ತಿರುಗಿ ನೋಡುವಂತೆ ಭಕ್ತಿಪೂರ್ವಕವಾಗಿ ಭಕ್ತಾದಿಗಳನ್ನು ಆಕರ್ಷಿಸುವ ತೊಡಗಿತ್ತು. ಆನಂದಪುರದ ಇತಿಹಾಸದಲ್ಲಿ 500 ವರ್ಷ ಇತಿಹಾಸವಿರುವ ಹಳೆಯ ಶಿಥಿಲಗೊಂಡ ದೇವಸ್ಥಾನವು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರ ಮಾಡಿದಂತ ಹೆಮ್ಮೆ ಆನಂದಪುರದ ಭಕ್ತಾದಿಗಳಿಗೆ ಸಲ್ಲುತ್ತದೆ. 3 ತಿಂಗಳ ಹಿಂದೆ ಈ ದೇವಸ್ಥಾನವು ಸಂಪೂರ್ಣವಾಗಿ ಶಿಥಿಲಗೊಂಡು ಕಳೆಯನ್ನು ಕಳೆದುಕೊಂಡಿತ್ತು ಆದರೆ…

Read More

ಚಲಾವಣೆಯಿಂದ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆದ RBI

ನೋಟು ಅಮಾನ್ಯೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿ ಐ ನಿರ್ಧಾರ ಕೈಗೊಂಡಿದೆ. ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ಬಿಐ ನಿರ್ಧಾರ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತವೆ ಎಂದು ತಿಳಿಸಿದೆ.

Read More

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ A truck carrying maize from Shikaripura to Mangaluru caught fire near Beluru village in Hosanagara taluk after an alleged engine fault. The driver escaped safely and no injuries were reported. ಹೊಸನಗರ: ತಾಲ್ಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯ ಎಂಜಿನ್‌ಗೆ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು,…

Read More
Exit mobile version