ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ದೇವರಾಜ್ ಮಳವಳ್ಳಿ ಆಯ್ಕೆ|talale

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರಲ್ಲದ ಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ದೇವರಾಜ್ ಮಳವಳ್ಳಿ ರವರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡ್ರು,ಕಲ್ಲೂರು ಲೋಕಪ್ಪ ಗೌಡ ,ಗಂಗಾಧರ್ ,ಕಲ್ಲೂರು ಮಂಜುನಾಥ್ ಹಾಗೂ ಎಲ್ಲಾ ನಿರ್ದೇಶಕರು…

Read More

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..!

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..! ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ.ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ…

Read More

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ  ರಿಪ್ಪನ್‌ಪೇಟೆ : ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಪಟ್ಟಣದ ನಾಡಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಯಾವುದೇ ಪೂರ್ವಸೂಚನೆ ಇಲ್ಲದೆ ಪಟ್ಟಣದ ನಾಡ ಕಚೇರಿಗೆ ತೆರಳಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಅಲ್ಲಿನ ಕಡತಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.ನೋಂದಣಿ ಪ್ರಕ್ರಿಯೆ ಮತ್ತಿತರ ವಿಷಯಗಳ ಬಗ್ಗೆ ಅವರು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಪಡೆದರು. ಇದೇ ಸಂಧರ್ಭದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ…

Read More

ರಾತ್ರೋರಾತ್ರಿ ಶಿವಮೊಗ್ಗದ ಮುನೇಶ್ವರ ದೇವಸ್ಥಾನದ ಬೀಗ ಒಡೆದು ಕಳ್ಳತನ :

ಶಿವಮೊಗ್ಗ :ಇಲ್ಲಿನ ತುಂಗಾ ನದಿ ತೀರದಲ್ಲಿರುವ ಅಪ್ಪಾಜಿರಾವ್ ಕಾಂಪೌಂಡ್’ನ  ಮುನೇಶ್ವರ ದೇವಸ್ಥಾನಲ್ಲಿ ಕಳ್ಳತನ ಮಾಡಲಾಗಿದೆ. ರಾತ್ರಿ ವೇಳೆ ದೇಗುಲದ ಬೀಗ ಒಡೆದು ಕಳವು ಮಾಡಿದ್ದಾರೆ. ದೇವಸ್ಥಾನದ ಬೀಗ ಮುರಿದ ಕಳ್ಳರು ದೇವರ ಅಭರಣ, ನಗದು ದೋಚಿದ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆ ಕಾರ್ಯ ಆರಂಭಿಸಿದ್ದಾರೆ. ದೇವಸ್ಥಾನದಲ್ಲಿ ಪೂಜೆ ಮುಗಿಸಿದ ಬಳಿಕ ಆಡಳಿತ ಮಂಡಳಿಯವರು ಬೀಗ ಹಾಕಿ ತೆರಳಿದ್ದರು. ರಾತ್ರಿ ಕಳ್ಳರು ದೇಗುಲದ ಬೀಗು ಮುರಿದಿದ್ದಾರೆ. ಒಳಗಿದ್ದ ಎರಡು ಗಾಡ್ರೇಜ್ ಬೀರುವಿನ ಬೀಗಗಳನ್ನು ಒಡೆದಿದ್ದಾರೆ. ದೇವಸ್ಥಾನದ…

Read More

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಬುಕ್ಕಿವರೆ ಗ್ರಾಮದ ಬಳಿಯಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬುಕ್ಕಿವರೆ ಸಮೀಪ ತಿರುವಿನಲ್ಲಿ ಶಿವಮೊಗ್ಗ ಮೂಲದ ಕುಟುಂಬದವರು ಪ್ರಯಾಣಿಸುತಿದ್ದ ಕಾರು ಹಾಗೂ ಬೊಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಈ ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ…

Read More

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮಿನಿ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗದ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಎ.ಎ. ಸರ್ಕಲ್‌ ಬಳಿ ಬಸ್‌ ಬರುತ್ತಿರುವಾಗ ಅಡ್ಡ ಬಂದ ಆಟೋವನ್ನು ತಪ್ಪಿಸಲು ಹೋಗಿ ಮಿನಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ಯಾರೂ ಇರಲಿಲ್ಲ. ಚಾಲಕ ಒಬ್ಬನೇ ಇದ್ದರು ಎಂದು ತಿಳಿದುಬಂದಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ – ಹೀಗೊಂದು ವಿಚಿತ್ರ ಬ್ಯಾನರ್|TTh

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ “ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ ಸಾಕುತ್ತಾರೆ” ಎಂಬ ವಿಚಿತ್ರವಾದ ಬ್ಯಾನರ್ ನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಸಮೀಪದ ಹಡಗಿನಮಕ್ಕಿ ಗ್ರಾಮದಲ್ಲಿ ಅಳವಡಿಸಲಾಗಿದೆ. ಹಡಗಿನಮಕ್ಕಿ ಗ್ರಾಮದ ವೃತ್ತವೊಂದರಲ್ಲಿ ಈ ವಿಚಿತ್ರವಾದ ಬ್ಯಾನರ್ ಹಾಕಲಾಗಿದೆ. “ಹಡಗಿನಮಕ್ಕಿ ಗ್ರಾಮದಲ್ಲಿ ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರಾಗಿ ಕೋಡೂರು ಬಿ.ಜಿ. ಚಂದ್ರಮೌಳಿ, ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್, ಕೆಂಚನಾಲ ಉಬೇದ್ದುಲ್ಲಾ ಷರೀಫ್, ಜಯನಗರ ಚನ್ನಬಸವ, ಬಾಳೂರು ಲೀಲಾವತಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊಸನಗರ ಪಟ್ಟಣದ ಎಂ.ಪಿ.ಸುರೇಶ್, ಸದಾಶಿವ ಶ್ರೇಷ್ಟಿ, ರಿಪ್ಪನ್‌ಪೇಟೆಯ ಮಧುಸೂಧನ್…

Read More

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ , ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು ಹಲವು ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, 27 ಡಿವೈಎಸ್‌ಪಿ ಮತ್ತು 131 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಈ ಪಟ್ಟಿಯಲ್ಲಿ ಹೊಸನಗರ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಹೆಬ್ಬಾಳ್ ಅವರಿಗೂ ಬದಲಾವಣೆ ಆದೇಶ ಹೊರಡಿಸಲಾಗಿದೆ. ಹೊಸನಗರದ ಸಿಪಿಐ ಆಗಿದ್ದ ಗುರಣ್ಣ ಹೆಬ್ಬಾಳ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾಯಿಸಲಾಗಿದೆ, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ…

Read More

ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ – ಕೆ ಟಿ ಈಶ್ವರ್

ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ “ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ” – ಕೆ ಟಿ ಈಶ್ವರ್ ರಿಪ್ಪನ್ ಪೇಟೆ :ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ. ಮರಗಳು ಉಸಿರಾಟಕ್ಕೆ ಆಮ್ಲಜನಕ ನೀಡುತ್ತವೆ, ನದಿಗಳು ನಮಗೆ ನೀರು ನೀಡುತ್ತವೆ, ಮಣ್ಣು ಆಹಾರ ಬೆಳೆಸುತ್ತದೆ. ಆದರೆ ಇಂದಿನ ಜಗತ್ತಿನಲ್ಲಿ ನಾವು ಈ ಸಂಪತ್ತುಗಳನ್ನು ದುರ್ಬಳಕೆ ಮಾಡುತ್ತಿದ್ದೇವೆ. ಎಂದು ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರದ ಉಪನ್ಯಾಸಕ  ಕೆ. ಟಿ.ಈಶ್ವರ್ ಹೇಳಿದರು. ಪಟ್ಟಣದ…

Read More