Headlines

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು ಹೊಸನಗರ : ನಾಯಿ ಕಚ್ಚಿ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಶಂಕಿತ ರೇಬಿಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೇರುಪುರ ಮೂಲದ ಸಂಗೀತಾ (38) ಮೃತ ದುರ್ಧೈವಿಯಾಗಿದ್ದಾರೆ ಕಳೆದ ಜುಲೈ 14ರಂದು ಇವರಿಗೆ ನಾಯಿ ಕಚ್ಚಿತ್ತು. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆಯದಿದ್ದರಿಂದ ರೇಬೀಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ‌. ನಂತರ ಹೊಸನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ರೋಗ ಉಲ್ಬಣಗೊಂಡಿದ್ದರಿಂದ ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

Read More

ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft

ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft ಬೈಕ್ ಕಳ್ಳತನವಾಗಿದ್ದ ಪ್ರಕರಣವೊಂದರ ಬೆನ್ನತ್ತಿದ್ದ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬೈಕ್‌ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಓರ್ವ ಅಪ್ರಾಪ್ತ ಸೇರಿ ಇಬ್ಬರನ್ನೂ ಬಂಧಿಸಿದ್ದಾರೆ.  ಬೈಕ್ ಕಳ್ಳತನದ ಪ್ರಮುಖ ಆರೋಪಿ 1.ಅಲ್ಲಾ ಭಕ್ಷ್ @ ಹರ್ಬಾಜ್ @ ಪೊಟ್ಯಾಟೋ, 19 ವರ್ಷ, ಅಂಬೇಡ್ಕರ್ ನಗರ, ಶಿವಮೊಗ್ಗ ಟೌನ್. ಹಾಗೂ…

Read More

ಸಾವು ಸಾಧನೆಯಲ್ಲ, ಬದುಕಿ ಸಾಧಿಸಬೇಕು:ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ರಮ್ಯಾ

ರಿಪ್ಪನ್‌ಪೇಟೆ: ಮಹಿಳೆಯರಿಗೂ ಸಮಾಜದಲ್ಲಿ ಗೌರವಾಧಾರಗಳಿದ್ದು, ಅಂಜಿಕೊಳ್ಳುವುದನ್ನು ಬಿಟ್ಟು ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಸಮಸ್ಯೆಗಳಿಗೆ ಸಾವು ಪರಿಹಾರವೂ ಅಲ್ಲ ಸಾಧನೆಯೂ ಅಲ್ಲ. ಸಂಕಷ್ಟಗಳನ್ನು ಎದುರಿಸಿ ಬದುಕಬೇಕು ಎಂದು ಮಹಿಳಾ ಪೊಲೀಸ್  ಕಾನ್‌ಸ್ಟೇಬಲ್ ರಮ್ಯಾ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಕಸ್ತೂರಿ ಮಹಿಳಾ ಬಳಗ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿ ಒಳ್ಳೆಯ ಶಿಕ್ಷಣ ಮಹಿಳೆಯ ಜೀವನವನ್ನು ಕಾಪಾಡುತ್ತದೆ. ಬಂಗಾರ, ಹಣ, ಬಾಂಡ್ ಮಾಡಿಸುವುದಕ್ಕಿಂತ ಉತ್ತಮ ಶಿಕ್ಷಣ ನೀಡಿದರೆ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ ಮಹಿಳೆಯರು ಗುರಿಯಡೆಗೆ ಸಾಗುವಾಗ ಇತರರು…

Read More

ಮದುವೆಯಾಗಿ ಒಂದು ತಿಂಗಳಲ್ಲೇ ಡ್ರೈವರ್ ಜತೆ ಓಡಿಹೋದ ಹೆಂಡತಿ – ಪತ್ನಿ ಹಾಗೂ ಪ್ರಿಯಕರನನ್ನು ಕೊಲೆಗೈದ ಪತಿರಾಯ | Crime News

ಮದುವೆಯಾಗಿ ಒಂದು ತಿಂಗಳಲ್ಲೇ ಡ್ರೈವರ್ ಜತೆ ಓಡಿಹೋದ ಹೆಂಡತಿ – ಪತ್ನಿ ಹಾಗೂ ಪ್ರಿಯಕರನನ್ನು ಕೊಲೆಗೈದ ಪತಿರಾಯ ಮದುವೆಯಾಗಿ ಕೇವಲ ಒಂದು ತಿಂಗಳಿಗೆ ಕೈಕೊಟ್ಟು ಓಡಿ ಹೋದ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಯಾಸಿನ ಬಾಗೊಡೆ (21) ಹಾಗೂ ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ಜೋಡಿಯಾಗಿದ್ದಾರೆ. ತೌಫಿಕ್ ಕ್ಯಾಡಿ (24) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇನ್ನು ಇಬ್ಬರ ಮೇಲೆ ಹಲ್ಲೆ…

Read More

ಕೆರೆಯಲ್ಲಿ ಮುಳುಗಿ ಯುವಕ ಸಾವು :

ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ತವನಂದಿ ಗ್ರಾಮದಲ್ಲಿ ಇಂದು ನಡೆದಿದೆ. ತವನಂದಿ ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂಧನ (23) ಮೃತ ದುರ್ಧೈವಿ. ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ಸಂದರ್ಭದಲ್ಲಿ ಎತ್ತುಗಳು ನೀರಿಗೆ ಎಳೆದಿವೆ. ಈ ವೇಳೆ ಈಜು ಬಾರದೇ ಮಧುಸೂಧನ್ ನೀರಿನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದೊಂದಿಗೆ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ…

Read More

Ripponpete | ಮುಂದಿನ ದಿನಗಳಲ್ಲಿ ರಿಪ್ಪನ್‌ಪೇಟೆ ಪಟ್ಟಣವನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ :  ಸುಮಾರು 5.50 ಕೋಟಿ ರೂ. ವೆಚ್ಚದಲ್ಲಿ ಸಾಗರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ವೀಕ್ಷಿಸಿದರು. ವಿನಾಯಕ ವೃತ್ತದಿಂದ ಎಪಿಎಂಸಿ ವರೆಗೆ ಚತುಷ್ಪತ ರಸ್ತೆ ಕಾಮಗಾರಿಯು ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತಿದ್ದು ಈ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಂಡು ಕೆಲಸ ನಿರ್ವಹಿಸುವಂತೆ ಗುತ್ತಿಗೆದಾರನಿಗೆ ಎಚ್ಚರಿಕೆ ನೀಡಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  5.50 ಕೋಟಿ ರೂ…

Read More

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ತೀರ್ಥಹಳ್ಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಬಿ ಜಕ್ಕಣ್ಣ ಗೌಡರ್  ಆದೇಶ ಹೊರಡಿಸಿದ್ದಾರೆ. ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ ಜುಲೈ…

Read More

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ! ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ…

Read More

ತೀರ್ಥಹಳ್ಳಿ : ಶಾಲಾ ಬಾಲಕಿಯನ್ನು ಅಪಹರಣ ಮಾಡಲು ಯತ್ನಿಸಿದ ದುಷ್ಕರ್ಮಿಗಳು !!!Thirthahalli

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೇಲಿನಕುರುವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಂಜೆ 4.30 ರ ಶಾಲೆ ಬಿಡುವ ವೇಳೆಗೆ ಓಮಿನಿ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಜನರ ತಂಡ ಶಾಲೆಯ ಸಮೀಪದಲ್ಲೇ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಓಮಿನಿ ಕಾರಿನಲ್ಲಿ ಬಲವಂತವಾಗಿ ಹೊತ್ತೊಯ್ಯಲು  ಪ್ರಯತ್ನಿಸಿರುವ ದುರ್ಘಟನೆ ಗುರುವಾರ ಸಂಜೆಯ ವೇಳೆ ನೆಡೆದಿದೆ. ವಿದ್ಯಾರ್ಥಿನಿಯನ್ನು ಕಾಪಾಡಿದ ವಿದ್ಯಾರ್ಥಿ: ಇದನ್ನು ನೋಡಿದ ಶಾಲಾ ವಿದ್ಯಾರ್ಥಿ ಅಕುಲ್ ಎಂಬಾತ ವಿದ್ಯಾರ್ಥಿನಿಯನ್ನು ಹೊತ್ತೊಯ್ಯಲು ಬಂದಿದ್ದ ತಂಡದವರ ಮೇಲೆ ಕಲ್ಲು ಎಸೆದು…

Read More

ಹೊಸನಗರದ ಪ್ರಸನ್ನ ಭಟ್ ಮನೆಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ – ಸಾಂತ್ವಾನ : ಪ್ರಸನ್ನ ಭಟ್ ಹೆಸರಲ್ಲಿ ಯೂತ್ ಐಕಾನ್ ಸ್ಮರಣಿಕೆ ಮಾಡುವ ಚಿಂತನೆ|byr

ಭಾನುವಾರ ರಾಮನಗರದಲ್ಲಿ ಆಕಸ್ಮಿಕ ನೀರಿಗೆ ಬಿದ್ದು ನಿಧನರಾಗಿದ್ದ ಪ್ರಸನ್ನ ಆರ್ ಭತ್ ರವರ ಮನೆಗೆ ಶಿವಮೊಗ್ಗ ಜಿಲ್ಲೆಯ ಸಂಸದರಾದ ಬಿ.ವೈ ರಾಘವೇಂದ್ರರವರು ಭೇಟಿ ನೀಡಿ ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಪ್ರಸನ್ನ ಆರ್ ಭಟ್‌ರವರು ತುಂಬಾ ಸ್ವಾಭಿಮಾನಿ. ನನ್ನ ಜೊತೆಗೆ 3 ವರ್ಷಗಳಿಂದ ಛಾಯ ಗ್ರಾಹಕನಾಗಿದ್ದುಕೊಂಡು ನನಗೆ ಅರ್ಧದಷ್ಟು ಕೆಲಸವನ್ನು ಕಡಿಮೆ ಮಾಡುತಿದ್ದ ಅವರ ಅಗಲಿಕೆಯಿಂದ ತುಂಬಾ ದುಃಖವಾಗಿದೆ. ನಮ್ಮ ಕುಟುಂಬಕ್ಕೆ ಮನೆ ಮಗನಾಗಿ ಎಲ್ಲರೊಂದಿಗೂ ತಮ್ಮ ಸಂತೋಷದಿಂದ ಕೆಲಸ ನಿರ್ವಹಿಸುತ್ತಿದ್ದವರು ಏಕಾಏಕಿ ಈ ರೀತಿ…

Read More