ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ|gurukula
ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ ಹೊಸನಗರ : ಮಕ್ಕಳಲ್ಲಿ ಮಾನವೀಯ ಮೌಲ್ಯ ಹೆಚ್ಚಿಸಲು ಶಿಕ್ಷಣ ಸಂಸ್ಥೆಗಳು ಸೇವಾ ಚಟುವಟಿ ಹೆಚ್ಚಿಸಬೇಕು ಎಂದು ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಂಬರ ಅಭಿಪ್ರಾಯಪಟ್ಟರು. ಇಂದು ತಾಲ್ಲೂಕಿನ ಬಟ್ಟೆಮಲ್ಲಪ್ಪ ಶ್ರೀ ವ್ಯಾಸ ಮಹರ್ಷಿ ಗುರುಕುಲದ ತ್ರಯೋದಶ ಪ್ರದರ್ಶಿನಿ ಕಾರ್ಯಕ್ರಮದ ಎರಡನೇ ಸೇವಾ ಚಟುವಟಿಕೆ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಇಂದಿನ ಶಿಕ್ಷಣದಲ್ಲಿ ಮಾನವೀಯ ಮೌಲ್ಯ ಹೆಚ್ಚಿಸುವ ಪಠ್ಯ ಕೊರತೆ ಹೆಚ್ಚುತ್ತಿದೆ. ಮತ್ತೊಂದೆಡೆ…