ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು…

Read More

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗೆ ಕೊರೊನಾ ಸೋಂಕು ಧೃಡ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಸೋಂಕು ದೃಢಪಡಿಸಿದ್ದಾರೆ. ಮೂರನೇ ಅಲೆಯ ಹೊಸ್ತಿಲಿನಲ್ಲಿರುವ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಈ ವೇಳೆ ಸಿಎಂ ಬೊಮ್ಮಾಯಿ ಸಣ್ಣಪ್ರಮಾಣದ ಲಕ್ಷಣ ಕಾಣಿಸಿಕೊಂಡ ಬೆನ್ನಲ್ಲಿ ಕೊರೋನ‌ ಪರೀಕ್ಷೆಗೆ ಒಳಪಟ್ಟಿದ್ದು, ಸೋಂಕು ದೃಢಪಟ್ಟಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಕೊರೋನ‌ ಪಾಸಿಟಿವ್ ಕಾಣಿಸಿಕೊಂಡ ಬೆನ್ನಲ್ಲಿ ನಾನು ಹೋಂ‌ಕ್ಯಾರಂಟೈನ್ ಆಗಿರುವುದಾಗಿ ತಿಳಿಸಿರುವ ಸಿಎಂ ನನ್ನೊಂದಿಗೆ ಸಂಪರ್ಕದಲ್ಲಿರುವವರು ಪರೀಕ್ಷೆಗೆ ಒಳಪಡುವಂತೆ ಹಾಗೂ ಐಸೋಲೇಷನ್…

Read More

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ|kabbadi

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ  ರಿಪ್ಪನ್‌ಪೇಟೆ : ಪಟ್ಟಣದ ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬ್ಬಡ್ಡಿ  ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಬುಧವಾರ ನಡೆದ  ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ  ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ   ಮೂಲಕ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಗ್ರಾಮೀಣ ಪ್ರದೇಶವಾದ ರಿಪ್ಪನ್ ಪೇಟೆ ಪಟ್ಟಣದ ವಿದ್ಯಾರ್ಥಿಗಳ…

Read More

ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ, ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ

ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ ರಿಪ್ಪನ್‌ಪೇಟೆ;-ಏಪ್ರಿಲ್ 5 ಮತ್ತು 6 ರಂದು ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ತಾಲ್ಲೂಕಿನ ನಗರದಿಂದ ಸುಮಾರು 45 ಕಿ.ಮೀ. ದೂರದ ರಿಪ್ಪನ್‌ಪೇಟೆಯವರೆಗೆ ಮಾಜಿ ಶಾಸಕ ಬಿ.ಸ್ವಾಮಿರಾವ್ ಮತ್ತು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಆಭಿನವ ಚನ್ನಬಸವ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲವನ್ನು ನೀಡುವುದರೊಂದಿಗೆ ಹೋರಾಟಕ್ಕೆ ಶಕ್ತಿಯಾಗಬೇಕು ಎಂದು ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ…

Read More

ದುಬೈನಲ್ಲಿ ಸುಖವಾಗಿದ್ದ ಮಹಿಳೆ, ಸಾಯೋದಕ್ಕಂತಲೇ ತವರಿಗೆ ಬರುವಂತಾದದ್ದು ದುರಂತ:

 ಉಡುಪಿ: ಒಂಟಿ ಮಹಿಳೆಯನ್ನು ವಯರ್ ಮೂಲಕ ಕತ್ತು ಹಿಸುಕಿ ಕೊಲೆ ಮಾಡಿ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಈ‌ ಒಂದು ಕೊಲೆ‌ ಹಲವು ಅನುಮಾನಗಳಿಗೆ ಎಡೆಮಾಡಿದೆ. ಬ್ರಹ್ಮಾವರದ ಕುಮ್ರಗೋಡುವಿನ ಫ್ಲಾಟ್ ನಲ್ಲಿ ಶವವಾದ ಮಹಿಳೆಯ ಹೆಸರು ವಿಶಾಲ ಗಾಣಿಗ(36). ಈಕೆಗೆ 7 ವರ್ಷದ ಮಗಳಿದ್ದಾರೆ. ದುಬೈನಲ್ಲಿ ಕಂಪೆನಿಯೊಂದರ ಮನೇಜರ್ ಆಗಿ ದುಡಿಯುವ ಪತಿ. ಆಸ್ತಿ-ಪಾಸ್ತಿ, ಮನೆ, ಭೂಮಿ ಯಾವುದಕ್ಕೂ ಕೊರತೆ ಇರಲಿಲ್ಲ. ಹತ್ತು ದಿನಗಳ ಹಿಂದೆ ಮಗಳು ಆರ್ವಿಯೊಂದಿಗೆ ಈಕೆ ದುಬೈನಿಂದ ತವರಿಗೆ ಬಂದಿದ್ದರು. ಮನೆಯ ಆಸ್ತಿ…

Read More

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು.ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಘೋಷಣೆಯಡಿ ಅವರು ಧರಿಸುತ್ತಿದ್ದ ಬಟ್ಟೆಯನ್ನು ಸಹ ತ್ಯಜಿಸಿ ಚರಕದಿಂದ ಉತ್ಪಾದಿಸಿದ ನೂಲಿನಿಂದ  ತಯಾರಾದ ಖಾದಿ ಬಟ್ಟೆಗಳನ್ನು  ಬಳಸುವುದರೊಂದಿಗೆ ದೇಶಿಯ ಸಂಸ್ಕೃತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಮಾಜಿ ಸಚಿವ…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಹುಲಿಕಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಮಂಗಳೂರಿಗೆ ಸಿಮೆಂಟ್ ತುಂಬಿಕೊಂಡು ತೆರಳುತಿದ್ದ 12 ಚಕ್ರದ ಲಾರಿ (KA 19 AB 0933) ಹುಲಿಕಲ್ ಗ್ರಾಮದ ಬಾಬುರಾವ್ ಎಂಬುವವರ ಮನೆಯ ಸಮೀಪದಲ್ಲಿಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕದಲ್ಲಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಂಭೀರ…

Read More

ಸಾಗರದಲ್ಲಿ ಬಸ್ ಇಳಿಯುವಾಗ ಬಿದ್ದು ಮತ್ತೊಬ್ಬ ವ್ಯಕ್ತಿ ಸಾವು : ಒಂದೇ ದಿನ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಸಾವು

ಬಸ್ ಇಳಿಯಲು ಹೊರಟಿದ್ದ ಪ್ರಯಾಣಿಕರೊಬ್ಬರು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಾಗರ ಪಟ್ಟಣದ ಸಂಜೀವಿನಿ ಆಯುರ್ವೇದಿಕ್ ಆಸ್ಪತ್ರೆಯ ಬಳಿ ಸಂಭವಿಸಿದೆ. ಹೋಟೆಲ್ ಕೆಲಸಕ್ಕೆಂದು ಕಾರ್ಗಲ್ ಗೆ ತೆರಳಿದ್ದ ಮಹಾದೇವ ನಾಯ್ಕ್ ವಾಪಾಸ್ ಸಾಗರಕ್ಕೆ ಕುಮಧ್ವತಿ ಖಾಸಗಿ ಬಸ್ ನಲ್ಲಿ ಬಂದಿದ್ದಾರೆ. ಸಾಗರದ ಅಗಡಿಮಠ ಹತ್ತಿರ ಮನೆ ಮಾಡಿಕೊಂಡಿರುವ ಮಹದೇವ ನಾಯ್ಕ್ ಬಸ್ ಸಾಗರ ಕೆಎಸ್ ಆರ್ ಟಿ ಬಸ್ ನಿಲ್ದಾಣದ ಮುಂದೆ ಬರುತ್ತಿದ್ದಂತೆ ಸೀಟ್ ನಿಂದ ಎದ್ದು ಹಿಂಬದಿ ಡೋರ್ ಬಳಿ ಬಂದು ನಿಂತಿದ್ದಾರೆ. ಸಂಜೀವಿನಿ ಆಯುರ್ವೇದಿಕ್…

Read More

ಹುಲಿಕಲ್ ಘಾಟ್ ದುರಂತ: ಹೊಣೆಗಾರಿಕೆ ಕೇವಲ ಗುತ್ತಿಗೆದಾರನದೋ ಅಥವಾ ಇಡೀ ವ್ಯವಸ್ಥೆಯದ್ದೋ?

ಹುಲಿಕಲ್ ಘಾಟ್ ದುರಂತ: ಹೊಣೆಗಾರಿಕೆ ಕೇವಲ ಗುತ್ತಿಗೆದಾರನದೋ ಅಥವಾ ಇಡೀ ವ್ಯವಸ್ಥೆಯದ್ದೋ? ಲಕ್ಷಗಟ್ಟಲೆ ಸಂಬಳ ಪಡೆಯುವ ತಾಂತ್ರಿಕ ಅಧಿಕಾರಿಗಳು ಎಡವಿದ್ದೆಲ್ಲಿ? ಏಕಪಕ್ಷೀಯ ಆರೋಪಗಳ ಆಚೆಗೆ ನಿಂತು ನೋಡಬೇಕಾದ ವಾಸ್ತವಗಳು A deadly landslide at Hulikal Ghat in Shivamogga raises serious questions about accountability. Was it contractor negligence or systemic failure involving engineers and authorities? A deeper look beyond one-sided blame. ​ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳನ್ನು…

Read More
Exit mobile version