Headlines

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಸುಳುಗೋಡು ಗ್ರಾಮದ ಚಿಕನ್ ಅಂಗಡಿಯ ಮುಂಭಾಗದ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು…

Read More

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು ಬಳಸದೆ, ಹೆಚ್ಚಿನ ದರವನ್ನು ಕೇಳುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಆಟೋಗಳನ್ನು ತಡೆದು, ಮೀಟರ್ ಬಳಕೆ ಮಾಡುತ್ತಿರುವ ಬಗ್ಗೆ ತಪಾಸಣೆ ಮಾಡಿ, 100 IMV ಪ್ರಕರಣ ದಾಖಲಿಸಿ, 200 ವಾಹನ…

Read More

SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ

SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ ಆರೋಪಿ ನಟ ದರ್ಶನ್‌ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ ಕೈದಿಗಳು ಇದೀಗ ಜೈಲಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಜೈಲಿನಲ್ಲಿ ಕೈದಿಗಳು ಪ್ರತಿಭಟನೆ ನಡೆಸಿದ್ದಾರೆ. ಬೀಡಿ ಸಿಗುತ್ತಿಲ್ಲ ಎಂದು ಕೈದಿಗಳು ಪಟ್ಟು ಹಿಡಿದಿದ್ದಾರೆ. ಸೋಗಾನೆ ಬಳಿ ಇರುವ ಕೇಂದ್ರ ಕಾರಗೃಹದಲ್ಲಿಯೂ…

Read More

ರಿಪ್ಪನ್‌ಪೇಟೆ – ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಹೃದಯಾಘಾತದಿಂದ ನಿಧನ|RPET

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿನ ಭಗತ್ ಸಿಂಗ್ ನಗರದ ನಿವಾಸಿ ಕನ್ನಡ ಪರ ಹೋರಾಟಗಾರ ಸಮಾಜ ಸೇವಕ ಹಾಗೂ ಪುನೀತ್ ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ್ ಶೆಟ್ಟಿ (26) ಇಂದು ಬೆಳಗಿನಜಾವ ಹೃದಯಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನಜಾವ ವಿನಾಯಕ್ ಶೆಟ್ಟಿ ರವರಿಗೆ (ಭಾನುವಾರ) ಎದೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಮೃತ ವಿನಾಯಕ್ ಶೆಟ್ಟಿ ತಂದೆ, ತಾಯಿ, ಓರ್ವ ಸಹೋದರಿ, ಓರ್ವ ಸಹೋದರ ಸೇರಿದಂತೆ…

Read More

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB ಸಾಗರ : ತಪ್ಪು ಮಾಡಿದವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರವನ್ನು ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದ್ದಾರೆ. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ…

Read More

25ಕ್ಕೂ ಅಧಿಕ ಗೋವುಗಳಿಗೆ ವಿಷವಿಕ್ಕಿ ಹತ್ಯೆಗೈದ ಯಡೂರಿನ ನಟೋರಿಯಸ್ ಗೋಹಂತಕ…….!!!!!!?

ಹೊಸನಗರ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಟೋರಿಯಸ್ ಗೋಹಂತಕನೊಬ್ಬ ಗೋವುಗಳನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಲಸಿನ ಹಣ್ಣಿನ ಒಳಗೆ ವಿಷ ಹಾಕಿ ಅಮಾಯಕ ಮೂಕಪ್ರಾಣಿಗಳನ್ನು ಹತ್ಯೆ ಮಾಡಿರುವ ದಾರುಣ್ಯ ಘಟನೆ ಮಲೆನಾಡಿನ ಯಡೂರು ಗ್ರಾಪಂ ವ್ಯಾಪ್ತಿಯ ಸುಳುಕೋಡು ಗ್ರಾಮದಲ್ಲಿ ನಡೆದಿದೆ. ಜಾನುವಾರು ನುಗ್ಗಿದೆ ಎಂದು ತೋಟದ ಮಾಲೀಕನೊಬ್ಬ ನಮ್ಮ ಜಾನುವಾರಿಗೆ ವಿಷ ಹಾಕಿದ್ದಾರೆ  ಎಂಬುದಾಗಿ ಜಾನುವಾರು ಮಾಲೀಕರಾದ ಯಡೂರು ಗ್ರಾಮದ ಲತಾ ಎಂಬುವವರು  ಆರೋಪಿಸಿದ್ದಾರೆ. ಈಗಾಗಲೇ ನಾಲ್ಕೈದು ದನಗಳು  ಸಾವನ್ನಪ್ಪಿದ್ದು  ಕೆಲವು 2ದಿನಗಳಿಂದ ವಿಷ ಉಂಡು…

Read More

ಇಂದಿನಿಂದ ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು:  ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಇತ್ತೀಚೆಗೆ ಏರುಗತಿಯಲ್ಲಿ ಸಾಗಲು ಆರಂಭಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಕೋವಿಡ್ ಟಫ್ ರೂಲ್ಸ್ ಜಾರಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಇನ್ನು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ನಿರ್ಧರಿಸಲಾಗಿದೆ…

Read More

ರಿಪ್ಪನ್ ಪೇಟೆ: ಶಿವಮೊಗ್ಗದ ನರ್ಸಿಂಗ್ ವಿಧ್ಯಾರ್ಥಿನಿ ಬೆಳ್ಳೂರು ಕಾಡಿನಲ್ಲಿ ಶವವಾಗಿ ಪತ್ತೆ : ಕೊಲೆ ಶಂಕೆ !!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಕಾಡಿನ ಮಧ್ಯೆ ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬಳ ಶವ ಪತ್ತೆಯಾಗಿದೆ. ತಳಲೆ -ಬೆಳ್ಳೂರು ಮಾರ್ಗದ ಮಧ್ಯದಲ್ಲಿ ರಸ್ತೆಯಿಂದ ಸುಮಾರು ಅರ್ಧ ಕಿ.ಮೀ ಕಾಡಿನ ಒಳಗೆ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.ಯುವತಿಯು ಶಿವಮೊಗ್ಗದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಳು. ಯುವತಿಯ ಹೆಸರು ಕವಿತಾ(22) ಎಂದು ತಿಳಿದುಬಂದಿದ್ದು ಜೋಗ ಸಮೀಪದ ಕಾನೂರು ನಿವಾಸಿಯಾಗಿದ್ದಾಳೆ. ಕಳೆದ ಐದಾರು ವರ್ಷದ ಹಿಂದೆ ರಿಪ್ಪನ್‌ಪೇಟೆಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಕಗ್ಗಲಿ ಗ್ರಾಮದ…

Read More

ಸಿದ್ದರಾಮಯ್ಯ ನಿವಾಸಕ್ಕೆ ಬಂಗಾರಪ್ಪ ಪುತ್ರರ ಭೇಟಿ..! ಇಬ್ಬರ ನಡುವೆ ಸಂಧಾನಕ್ಕೆ ಸಿದ್ದವಾಗಿದೆಯಾ ವೇದಿಕೆ ??

ಬೆಂಗಳೂರಿನ  ಶಿವಾನಂದ ಸರ್ಕಲ್ ಬಳಿಯಿರುವ ಸಿದ್ದರಾಮಯ್ಯ ನಿವಾಸಕ್ಕೆ ಮಧು ಬಂಗಾರಪ್ಪ ಇಂದು ಭೇಟಿ ನೀಡಿದರು. ಇದಾದ ಅರ್ಧ ಗಂಟೆ ಬಳಿಕ ಕುಮಾರ್ ಬಂಗಾರಪ್ಪ ಕೂಡ ಭೇಟಿ ನೀಡಿದ್ದು, ಕುತೂಹಲ ಮೂಡಿಸಿದೆ. ವಿಜಯದಶಮಿ ಪ್ರಯುಕ್ತ ಸಿದ್ದರಾಮಯ್ಯಗೆ ಶುಭಕೋರಲು ಮಧು ಬಂಗಾರಪ್ಪ ಅವರ ನಿವಾಸಕ್ಕೆ ಆಗಮಿಸಿದ್ದರು. ಇದೇ ವೇಳೆ ಕುಮಾರ್ ಬಂಗಾರಪ್ಪ ಕೂಡ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ಅಣ್ಣ-ತಮ್ಮನ ಸಂಧಾನಕ್ಕೆ ಮುಂದಾದರ ಎಂಬ ಪ್ರಶ್ನೆ ಮೂಡಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್ ಬಂಗಾರಪ್ಪ‌, ನನ್ನ‌ ಮಗಳ ಮದುವೆ…

Read More

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು. ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ…

Read More
Exit mobile version