ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವುದರೊಂದಿಗೆ , ಕ್ರೀಡಾ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ರಾಮಕೃಷ್ಣ ವಿದ್ಯಾಲಯ ಸಹಕಾರಿಯಾಗಿದೆ ಎಂದು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶಾರದಾ ರಾಮಕೃಷ್ಣ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಮಕೃಷ್ಣ…

Read More

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ ಯಾದಗಿರಿ ಜಿಲ್ಲೆಯ (Yadgir News) ನಗರದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು (9th student) ವಸತಿ ಶಾಲೆಯ ಶೌಚಾಲಯದಲ್ಲಿ (School toilet) ಗಂಡು ಮಗುವಿಗೆ ಜನ್ಮ (Delivery) ನೀಡಿದ ಘಟನೆ  ಇನ್ನೂ ಮಸಕಾಗಿಲ್ಲದೇ ಇರುವಾಗ, ಶಿವಮೊಗ್ಗದಲ್ಲೂ ಇದೇ ರೀತಿಯ ಆಘಾತಕಾರಿ ಪ್ರಕರಣ ಹೊರಬಿದ್ದಿದೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 15 ವರ್ಷದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ಪ್ರಸವ…

Read More

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಸಾಗರ : ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೀಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಳಿಕೊಪ್ಪ ಗ್ರಾಮದ ಹಾನಂಬಿಯಲ್ಲಿ ನಡೆದಿದೆ. ಜನ್ನತ್ ನಗರದ ಪ್ರಕಾಶ್ ಶೆಟ್ಟಿ(36) ಮೃತ ದುರ್ಧೈವಿಯಾಗಿದ್ದಾನೆ. ಅರಳೀಕೊಪ್ಪ ಗ್ರಾಮದ ಹಾನಂಬಿ ಹೊಳೆಯ ಮೇಲ್ಭಾಗ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಯುವಕನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ…

Read More

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್|cow theft

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ  ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ  ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ. ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು…

Read More

HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

HOSANAGARA | B.Com student of Kodachadri College committed suicide HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ HOSANAGARA | B.Com student of Kodachadri College committed HOSANAGARA | B.Com student of Kodachadri College committed ಸುಇಚಿದೆ HOSANAGARA | B.Com student of Kodachadri College committed ಸುಇಚಿದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ….

Read More

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ|Kenchanala

ವಿಜೃಂಭಣೆಯಿಂದ ಜರುಗಿದ  ಕೆಂಚನಾಲ ಮಾರಿ ಜಾತ್ರೆ  ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ  ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ  ಎರಡು…

Read More

ಶಿವಮೊಗ್ಗಜಿಲ್ಲೆಯ ನೂತನ ಮಂತ್ರಿಗಳಿಗೆ ಶ್ರೀ ರೇಣುಕಾನಂದ ಸ್ವಾಮೀಜಿಗಳಿಂದ ಅಭಿನಂದನೆ.

ರಿಪ್ಪನ್ ಪೇಟೆ : ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರ ಸರಕಾರದಲ್ಲಿ ಶಿವಮೊಗ್ಗ ಜಿಲ್ಲೆಯ ಕೆಎಸ್ ಈಶ್ವರಪ್ಪ ಹಾಗೂ ಆರಗ ಜ್ಞಾನೇಂದ್ರ ರವರನ್ನು ಸಚಿವರನ್ನಾಗಿ ಮಾಡಿದ್ದಕ್ಕೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ.  ರಿಪ್ಪನ್ ಪೇಟೆ ಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸರಳ ಸಜ್ಜನಿಕೆಯ ವ್ಯಕ್ತಿತ್ವ ಜನನಾಯಕ ಆರಗ ಜ್ಞಾನೇಂದ್ರ ರವರಿಗೆ ರಾಜ್ಯದ ಗೃಹ ಮಂತ್ರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ಸಿಕ್ಕಿರುವುದು ಸಂತೋಷವಾಗಿದೆ. …

Read More

Ripponpete | ವಿದ್ಯುತ್ ತಗುಲಿ ಯುವಕ ಸಾವು

Ripponpete | ವಿದ್ಯುತ್ ತಗುಲಿ ಯುವಕ ಸಾವು  ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಗಿನಜಾವ ಮನೆ ಮುಂಭಾಗದಲ್ಲಿರುವ IBx ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ.ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣ ಪಕ್ಷಿ ಹಾರಿಹೋಗಿತ್ತು. ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ವಯರ್ ತುಂಡಾಗಿ…

Read More

ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವರದಿಯ ಫಲಶ್ರುತಿ : ರಾಷ್ಟ್ರೀಯ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಸನ್ಮಾನ

ಮಲೆನಾಡಿನ ಹೆಮ್ಮೆಯ ಪುತ್ರಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ  ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು  ಪೂಜಿತ ಗೌಡಳಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಕೂಟದಲ್ಲಿ 19 ಬಾರಿ ಭಾಗವಹಿಸಿದ ಪೂಜಿತ ಗೌಡ ಇದೇ ತಿಂಗಳು ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಖೇಲ್ ಇಂಡಿಯಾ ಹಾಕಿ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಹಾಕಿ ತಂಡದಿಂದ ಭಾಗವಹಿಸಿ  ಅದ್ವಿತೀಯ…

Read More

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡದಂತೆ ಎಸ್‌ಐಟಿ ಖಡಕ್ ಸೂಚನೆ ನೀಡಿತ್ತು. ಈಗ ಅಶ್ಲೀಲ ವೀಡಿಯೋಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದ ಅಪರಾಧ ಎಂಬುದಾಗಿ ಮನವರಿಕೆ ಮಾಡಿಕೊಟ್ಟಿದೆ. ಈ ಕುರಿತು ಸಿಐಟಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ…

Read More