Ripponpete | ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ : ಶಾಸಕ ಬೇಳೂರು ಗೋಪಾಲಕೃಷ್ಣ

ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು  ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ :ಗೋಪಾಲ ಕೃಷ್ಣ ಬೇಳೂರು ರಿಪ್ಪನ್‌ಪೇಟೆ : ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಮನೆಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ ಕಾರ್ಡ್ ಉಪ್ಪುಕಾರ ಹಾಕೊಂಡು  ನೆಕ್ಕಿ ಎಂದಿದ್ದವರು ಈಗ ಅದೇ ಬಿಜೆಪಿಯವರೇ ಜೇನುತುಪ್ಪಾ ಹಾಕಿಕೊಂಡು ನೆಕ್ಕುತ್ತಿದ್ದಾರೆಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು. ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿ…

Read More

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ತೀರ್ಥಹಳ್ಳಿಯ ತಲ್ಲೂರಂಗಡಿ ಬಳಿ ಹೊತ್ತಿ ಉರಿದ ಕಾರು ತೀರ್ಥಹಳ್ಳಿ : ಕಾರೊಂದು ನೋಡ ನೋಡುತ್ತಿದ್ದಂತೆ ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ತಲ್ಲೂರಂಗಡಿ ಸಮೀಪ ನೆಡೆದಿದೆ. ಕಾರಿನ ಇಂಜಿನ್ ಅತಿಯಾಗಿ ಬಿಸಿಯಾಗಿದ್ದ ಕಾರಣ ಬೆಂಕಿ ಹತ್ತಿಕೊಂಡಿರಬಹುದು ಎನ್ನಲಾಗಿದೆ. ಆದರೆ ಬೆಂಕಿ ಸಂಪೂರ್ಣ ಕಾರನ್ನು ಹೊತ್ತಿಕೊಂಡು  ಉರಿದಿದ್ದು ತೀರ್ಥಹಳ್ಳಿ – ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮದ್ಯೆ  ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಈ ಅವಘಡದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಎಲ್ಲಿಯದ್ದು ಎಂಬ ಮಾಹಿತಿ…

Read More

Ripponpete | ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ರಾಮೋತ್ಸವ – ರಾಮ ನಾಮ ಸ್ಮರಣೆಯೊಂದಿಗೆ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ರಾಮೋತ್ಸವ ಸಂಭ್ರಮಾಚರಣೆ ರಿಪ್ಪನ್‌ಪೇಟೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀಬಾಲರಾಮ ದೇವರ ಪ್ರಾಣ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯ ಹಿಂದೂ ಬಾಂಧವರು ಮತ್ತು ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸಮಿತಿಯವರು ಹಾಗೂ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮತ್ತು ಜಿ.ಎಸ್.ಬಿ.ಸಮಾಜದವರು ಶ್ರೀರಾಮತಾರಕ ಹವನ ಮತ್ತು ಶ್ರೀರಾಮಮಂತ್ರ ಜಪ ಕಾರ್ಯಕ್ರಮದೊಂದಿಗೆ ರಾಮೋತ್ಸವದ ಸಂಭ್ರಮಾಚರಣೆ ನಡೆಸಿದರು. ಜಿ.ಎಸ್.ಬಿ.ಸಮಾಜದವರು ಹೊಸನಗರ ರಸ್ತೆಯಲ್ಲಿನ ಜಿ.ಎಸ್.ಬಿ ಕಲ್ಯಾಣ ಮಂದಿರದಿಂದ ಮರ್ಯಾದ ಪುರುಷೋತ್ತಮ ಶ್ರೀರಾಮ ವಿಗ್ರಹವನ್ನು ಹೊತ್ತು ಮೆರವಣಿಗೆಯ ಮೂಲಕ ವಿನಾಯಕ ವೃತ್ತದ ಮಾರ್ಗವಾಗಿ…

Read More

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಅಶೋಕ್ ಕೆ ಎಸ್…

Read More

ಜೆಡಿಎಸ್ ಹೊಂದಾಣಿಕೆ ಬಿಜೆಪಿಗೆ ಆನೆಬಲ – ಬಿ ವೈ ರಾಘವೇಂದ್ರ | BYR

ಜೆಡಿಎಸ್ ಹೊಂದಾಣಿಕೆ ಬಿಜೆಪಿಗೆ ಆನೆಬಲ – ಬಿ ವೈ ರಾಘವೇಂದ್ರ | BYR ರಿಪ್ಪನ್‌ಪೇಟೆ;-ಜೆಡಿಎಸ್ ಜೊತೆಗೆ ಹೊಂದಾಣಿಕೆ ಬಿಜೆಪಿಗೆ ಆನೆ ಬಲ ಬಂದಂತಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ ವೈ ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಆಯೋಜಿಸಲಾದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು ಅವರು ಹಲವು ವರ್ಷಗಳ ಕಾಲ ಬಿಜೆಪಿಯ ತತ್ವ ಸಿದ್ಧಾಂತವನ್ನು ದ್ವೇಷಿಸುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟಂತಹ ಒಂದು ಕರೆಗೆ…

Read More

ಮೀಸಲಾತಿ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಹುಟ್ಟು ಹಾಕುವ ಪ್ರಯತ್ನ ಸಹಿಸುವುದಿಲ್ಲ : ವೀರೇಶ್ ಆಲುವಳ್ಳಿ

ರಿಪ್ಪನ್‌ಪೇಟೆ: ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಪಂಚಮಸಾಲಿ ಲಿಂಗಾಯಿತ ಜಾತಿಗೆ 2(ಎ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ ಜಾಗೃತ ಸಭೆ ನಡೆಸಿ ತಾಲೂಕಿನ ವ್ಯಾಪ್ತಿಯ ವೀರಶೈವ ಸಮಾಜದಲ್ಲಿ ಒಡಕು ಹುಟ್ಟುಹಾಕುವ ಪ್ರಯತ್ನ ನಡೆಸುತ್ತಿದ್ದಾರೆಂದು ಹೊಸನಗರ ತಾಲ್ಲೂಕು ವೀರಶೈವ ಜಾಗೃತಿ ವೇದಿಕೆಯ ಮುಖಂಡ,ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಆರೋಪಿಸಿದ್ದಾರೆ.  ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಎಲ್ಲಾ ಬಾಂಧವರು ಹೊಂದಿಕೊಂಡು ಹೋಗಬೇಕಾಗಿದೆ.ವೀರಶೈವರು ಹಾಗೂ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೇ ವಿಮಾನ ಆಗಮನ – 4 ಕಾರು ಸಹಿತ ಆಗಮಿಸಿದ ಪ್ರಧಾನಿ ಭದ್ರತಾ ಪಡೆ|SPG

ಶಿವಮೊಗ್ಗ : ಇವತ್ತು ಇಂಡಿಯನ್ ಏರ್ ಫೋರ್ಸ್ ನ ಎರಡನೆ ವಿಮಾನ ಸೋಗಾನೆಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 11.30ರ ಹೊತ್ತಿಗೆ ಆಗಮಿಸಿತು. ರಷ್ಯಾ ನಿರ್ಮಿತ ಇಲ್ಯೂಷಿನ್ 76 ಮಾದರಿಯ ವಿಮಾನ ಇದಾಗಿದೆ. ಭಾರತೀಯ ವಾಯು ಸೇನೆಯಲ್ಲಿ ಕ್ಯಾರಿಯರ್ ವಿಮಾನ. ಸೇನೆಗೆ ಅಗತ್ಯವಿರುವ ಸರಕು ಸಾಗಣೆಗೆ ಈ ವಿಮಾನ ಬಳಕೆಯಾಗುತ್ತದೆ. ವಿಮಾನದಲ್ಲಿ SPG ತಂಡ ಭಾರತೀಯ ವಾಯು ಸೇನೆಯ ಕ್ಯಾರಿಯರ್ ವಿಮಾನದಲ್ಲಿ ದೆಹಲಿಯಿಂದ ಭದ್ರತಾ ಪಡೆಗಳ ತಂಡ ಆಗಮಿಸಿತು. ವಿಮಾನದಲ್ಲಿ ನಾಲ್ಕು ಕಾರುಗಳ ಸಹಿತ ಹಲವು ಸಿಬ್ಬಂದಿ ಆಗಮಿಸಿದರು….

Read More

ಈಡಿಗರ ಹಕ್ಕೊತ್ತಾಯ ಸಮಾವೇಶ : ಮೀಸಲಾತಿ,ಮುಳುಗಡೆ ಸಂತ್ರಸ್ತರ ನೆರವಿಗೆ ಕೂಗು|SNGV

ಈಡಿಗ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಿ ಕೂಡಲೇ ₹500 ಕೋಟಿ ಅನುದಾನ ಮೀಸಲಿರಿಸು ವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಭಾನು ವಾರ ಶ್ರೀನಾರಾಯಣ ಗುರು ವಿಚಾರ ವೇದಿಕೆಯಿಂದ (ಎಸ್‌ಎನ್‌ಜಿವಿ) ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಯಿತು. ಸಮಾಜ ಎಷ್ಟೆ ಪ್ರಬಲವಾಗಿದ್ದರೂ ಹೋರಾಟ ನಡೆಸದೆ ಸೌಲಭ್ಯಗಳನ್ನು ಪಡೆಯಲು ಸಿಗುವುದಿಲ್ಲ. ಆ ನಿಟ್ಟಿನಲ್ಲಿ ಪ್ರವರ್ಗ 2ಎ ಮೀಸಲಾತಿ ರಕ್ಷಣೆಗಾಗಿ ಈಡಿಗ ಸಮುದಾಯ ಸಂಘಟಿತವಾಗಬೇಕಿದೆ ಎಂದು ನಿಟ್ಟೂರಿನ ನಾರಾಯಣಗುರು ಮಹಾಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿ ಹೇಳಿದರು. ನಗರದ ಸೈನ್ಸ್ ಮೈದಾನದಲ್ಲಿ…

Read More

ಮಲಗಿದ್ದ ತಾಯಿ,ಮಗಳ ಮೇಲೆ ಗೋಡೆ ಕುಸಿತ : ಸ್ಥಳಕ್ಕೆ ಜಿಲ್ಲಾಧಿಕಾರಿಗಳ ಭೇಟಿ

ಮನೆಯಲ್ಲಿ‌ ಮಲಗಿದ್ದವರ ಮೇಲೆ ಏಕಾಏಕಿ ಗೋಡೆ ಕುಸಿದು ತಾಯಿ ಮತ್ತು ಮಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಶಾಂತಿನಗರ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ನಾಲ್ಕನೇ ಕ್ರಾಸ್​​ನ ಯತಿರಾಜ್ ಎಂಬುವರ ಮನೆಯಲ್ಲಿ ಬಾಡಿಗೆಗೆ ಇದ್ದ ಉಮಾ ಹಾಗೂ ಮಗಳು ಕಾವ್ಯ ಎಂಬುವರ ಮೇಲೆ ಇಂದು ಬೆಳಿಗ್ಗೆ ಮನೆಯ ಗೋಡೆ‌ ಕುಸಿದಿದೆ. ಉಮಾ ಅವರ ಕಾಲು ಮುರಿದಿದ್ದು, ಕಾವ್ಯ ಅವರ ಬಲಗೈ ಮುರಿತವಾಗಿದೆ. ಗೋಡೆಯು ಯತಿರಾಜ್ ಅವರ ಕಡೆಯೂ ಬಿದ್ದಿದ್ದರಿಂದ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಗಾಯಗೊಂಡಿರುವ…

Read More

ಪ್ರಿಯಕರನಿಂದ ಪ್ರೇಯಸಿಗೆ ಚೂರಿ ಇರಿತ : ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ : ಪ್ರೇಮಿಗಳು ಇಬ್ಬರು ಗಂಭೀರ…!

ಉಡುಪಿ : ನಗರದ ಅಂಬಾಗಿಲು ಸಂತೆಕಟ್ಟೆ ಪೆಟ್ರೋಲ್ ಪಂಪ್ ಬಳಿ ಯುವಕನೋರ್ವ ತನ್ನ ಪ್ರೇಯಸಿಗೆ ಚೂರಿ ಇರಿದು ನಂತರ ತಾನೂ ಚೂರಿ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ. ಯುವ ಜೋಡಿಗಳು ಬೈಕಿನಲ್ಲಿ ಬಂದು ನಂತರ ಜಗಳವಾಡಿ ಚೂರಿಯಲ್ಲಿ ಇರಿದು ಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯು ಸ್ಥಳೀಯ ಅಂಬಾಗಿಲು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಎಂದು ತಿಳಿಯಲಾಗಿದೆ.ಯುವಕನು ಘಟನಾ ಸ್ಥಳಕ್ಕೆ ಬಂದ ಬೈಕ್ ಐಡಿಯಲ್ ಮೆಡಿಕಲ್ ರೇಫ್ ನದ್ದು ಎಂದು ತಿಳಿದು ಬಂದಿದೆ,ಯವಕನ ವಿವರಗಳು ಇನ್ನಷ್ಟು ತಿಳಿದುಬರಬೇಕಿದೆ….

Read More