ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ
ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ ಶಿವಮೊಗ್ಗ : ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಲಾಗಿದ್ದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಶಾದಾಬ್ ಖಾನ್ (23) ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು, ನೆಲ್ಲೂರು ಗ್ರಾಮದ ನಿವಾಸಿ ಶಹಬಾಜ್ ಅಹ್ಮದ್(24) ಎಂಬ ಇಬ್ಬರು ಕಳ್ಳರನ್ನು ಬಂಧಿಸಿ 14 ದ್ವಿಚಕ್ರ ವಾಹನಗಳನ್ನು ಪೊಲೀಸರು…