ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ ಶಿವಮೊಗ್ಗ : ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಲಾಗಿದ್ದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಶಾದಾಬ್ ಖಾನ್ (23) ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು, ನೆಲ್ಲೂರು ಗ್ರಾಮದ ನಿವಾಸಿ ಶಹಬಾಜ್ ಅಹ್ಮದ್(24) ಎಂಬ ಇಬ್ಬರು ಕಳ್ಳರನ್ನು ಬಂಧಿಸಿ 14 ದ್ವಿಚಕ್ರ ವಾಹನಗಳನ್ನು ಪೊಲೀಸರು…

Read More

ಸಹಸ್ರಾರು ಜನರ ಸಮ್ಮಿಲನಕ್ಕೆ ಸಾಕ್ಷಿಯಾದ ರಿಪ್ಪನ್‌ಪೇಟೆಯ ಹಿಂದೂ ಸಂಗಮ ಶೋಭಾಯಾತ್ರೆ

A grand Hindu Sangama Shobha Yatre was held in Rippanpete with the participation of thousands of devotees from surrounding villages, showcasing unity, culture, and tradition. ರಿಪ್ಪನ್‌ಪೇಟೆಯಲ್ಲಿ ಭವ್ಯ ‘ಹಿಂದೂ ಸಂಗಮ’ ಶೋಭಾ ಯಾತ್ರೆ; ಸಹಸ್ರಾರು ಜನರ ಭಾಗಿ ರಿಪ್ಪನ್‌ಪೇಟೆ: ಪಟ್ಟಣದ ಹಿಂದೂಪರ ಸಂಘಟನೆಗಳ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿದ್ದ ‘ಹಿಂದೂ ಸಂಗಮ’ ಶೋಭಾ ಯಾತ್ರೆ ಅತ್ಯಂತ ಅದ್ದೂರಿಯಾಗಿ ಜರುಗಿತು. ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಬಾಳೂರು ಹಾಗೂ ಜೇನಿ ಗ್ರಾಮ…

Read More

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ An elderly woman running a petty shop in Shivamogga was allegedly assaulted and threatened by two youths after she informed them that cigarettes were out of stock. Police have registered a case and launched a search for the accused. ಶಿವಮೊಗ್ಗ: ಸಿಗರೇಟ್ ಕೇಳಿದ ವೇಳೆ ಅಂಗಡಿಯಲ್ಲಿ ಸ್ಟಾಕ್ ಇಲ್ಲ…

Read More

ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿ 10 ಲಕ್ಷ ರೂ. ಚೆಕ್ ನೀಡಿದ ಬಿಜೆಪಿ ನಾಯಕರು :

ಶಿವಮೊಗ್ಗ ನಗರದಲ್ಲಿ ಭಾನುವಾರ (ಫೆ.20ರಂದು) ಬರ್ಬರವಾಗಿ ಹತ್ಯೆಯಾಗಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​​, ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂಧರ್ಭದಲ್ಲಿ ಬಿಜೆಪಿ ಪಕ್ಷದ ವತಿಯಿಂದ10 ಲಕ್ಷ ರೂ. ಚೆಕ್​ಅನ್ನು ಹರ್ಷ ಪೋಷಕರಿಗೆ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಹರ್ಷ ಕಗ್ಗೊಲೆ ಆಗುತ್ತೆ ಅಂತ ಕಲ್ಪನೆಯೂ ಇರಲಿಲ್ಲ. ಸರ್ಕಾರ ಯಾರು ಗೂಂಡಾಗಳಿದ್ದಾರೆ ಅವರನ್ನ ಬಂಧನ ಮಾಡಿದೆ….

Read More

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಸಂಪಗಾರಿನ ಜಯಂತ್ ಭಟ್ (64) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೋಣಂದೂರಿನಿಂದ ತೊರೆಬೈಲು ಗ್ರಾಮದ ಮನೆಗೆ ಹಿಂದಿರುಗುತಿದ್ದಾಗ ಭಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬೈಕ್ ಮೇಲೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಮುಂದಿನ…

Read More

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic ಎರಡು ಸ್ಥಳಗಳಲ್ಲಿ ವಾಹನಗಳು ಹಾಳಾಗಿ ಕೆಟ್ಟು ನಿಂತಿರುವ ಕಾರಣ ಆಗುಂಬೆ(agumbe ghat) ನಲ್ಲಿ ಮೊದಲ ತಿರುವಿನಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ವೇಳೆಯಲ್ಲಿ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ನೂರಾರು ವಾಹನಗಳು ಸಿಲುಕಿಕೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ರಜೆ ದಿನದ ಹಿನ್ನಲೆಯಲ್ಲಿ ಬೇರೆ ಬೇರೆ ಕಡೆ ಪ್ರವಾಸಕ್ಕೆ ತೆರಳಿದ್ದವರು ಸಂಜೆ…

Read More

ರಸ್ತೆಗೆ ವಾಲಿದ ವಿದ್ಯುತ್ ಕಂಬ : ಆತಂಕದಲ್ಲಿ ಸಾರ್ವಜನಿಕರು|mescom

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ತಳಲೆ ಗ್ರಾಮದ ಬಾಳೆಕೊಡ್ಲು ಬಳಿ ಮುಖ್ಯ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಬಾಗಿದ್ದು, ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಬಳಿಯ ಬೆಳ್ಳೂರು ಸಂಪರ್ಕ ರಸ್ತೆಯಲ್ಲಿ 11 ಕೆ ವಿ ವಿದ್ಯುತ್ ಕಂಬ ಅಪಾಯದ ಸ್ಥಿತಿಯಲ್ಲಿ ಇದ್ದರು ಸಹ ಮೆಸ್ಕಾಂ  ಇಲಾಖೆ ಜಾಣ ಕುರುಡು ನೀತಿ ಅನುಸರಿಸುತ್ತಿದೆ. ಈ 11 ಕೆ ವಿ ವಿದ್ಯುತ್ ಕಂಬವು ಶಿಥಿಲಗೊಂಡು ರಸ್ತೆಗೆ ಬಾಗಿದ್ದು, ಜೋರಾಗಿ ಗಾಳಿ ಬೀಸಿದಲ್ಲಿ ಮುರಿದು ಬೀಳಲಿದೆ….

Read More

ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಯಾವುದೇ ಸಂಘಟನೆಯನ್ನು ರಾಜ್ಯದಲ್ಲಿ ಸಕ್ರೀಯವಾಗಿರಲು ಬಿಡಬಾರದು : ವೀರೇಶ್ ಆಲುವಳ್ಳಿ

ರಿಪ್ಪನ್ ಪೇಟೆ : ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಂಘಟನೆಯನ್ನು ನಿಷೇಧಿಸಬೇಕು, ಕನ್ನಡ ಬಾವುಟವನ್ನು ಸುಟ್ಟುಹಾಕುವ, ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಸಂಘಟನೆಯನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಕ್ರಿಯವಾಗಿರಲು ಬಿಡಬಾರದು ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಹೇಳಿದರು. ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕೆಲವು ಸಮಾಜಘಾತುಕ ಪುಂಡರು ಕನ್ನಡಿಗರ ಮೇಲೆ ದಾಳಿ ಮಾಡುತ್ತಿದ್ದಾರೆ ಕನ್ನಡಿಗರ ವಾಹನಗಳನ್ನು ಅಡ್ಡಗಟ್ಟಿ ತೊಂದರೆ ನೀಡುತ್ತಿದ್ದಾರೆ, ಅಪಾರ ಪ್ರಮಾಣದ ಸರ್ಕಾರಿ ವಾಹನ ಹಾಗೂ ಆಸ್ತಿ ಪಾಸ್ತಿಗಳನ್ನು ನಷ್ಟ ಮಾಡುತ್ತಿದ್ದಾರೆ …

Read More

ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ..!!|sand

ಹೊಸನಗರ : ಹಿನ್ನೀರು ಪ್ರದೇಶದಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ವಶಪಡೆದು ಎರಡು ಪ್ರತ್ಯೇಕ ಪ್ರಕರಣಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಖಲಿಸಿದ್ದಾರೆ. ಪರವಾನಿಗೆ ಇಲ್ಲದೆ ಟಿಪ್ಪರ್ ಲಾರಿಗಳಲ್ಲಿ ಮರಳು ಸಾಗಾಣಿಕೆ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳ ಸಹಿತ ಮರಳು ತುಂಬಿದ ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಸೊನಲೆ ಗ್ರಾಮದ ಕಿರಣ್ ಹಾಗೂ ಬಟ್ಟೆಮಲ್ಲಪ್ಪದ ದೇವರಾಜ ಎಂಬುವವರು ಕರಿನಗೊಳ್ಳಿ ಹಾಗೂ ಮುತ್ತಲ ಗ್ರಾಮಗಳಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದರು….

Read More

ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು

ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು ಶಿವಮೊಗ್ಗ: ಮಲವಗೋಪ್ಪದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಮೆಡಿಕಲ್ ಪ್ರತಿನಿಧಿ ಮಹೇಶ್ ಅವರು ದುರ್ಮರಣ ಕಂಡಿದ್ದಾರೆ. ಮಹೇಶ್ ಅವರು ಎಥರ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ರಸ್ತೆಯ ಆಳವಾದ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸುವ ವೇಳೆ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಅಕಾಲಿಕವಾಗಿ ಜೀವ ಕಳೆದುಕೊಂಡರು. ನಗರದಲ್ಲಿ…

Read More