ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೇಸ್ ವರ್ಕರ್|bribe

ಶಿವಮೊಗ್ಗ ಜಿಲ್ಲೆಯ ಸೊರಬ ಪುರಸಭೆಯ ಮಹಿಳಾ ಸಿಬ್ಬಂದಿ ಖಾತೆ ಬದಲಾವಣೆಗೆ ವ್ಯಕ್ತಿಯೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಸೊರಬ ಪುರಸಭೆಯ ಕೇಸ್ ವರ್ಕರ್ ಚಂದ್ರಕಲಾ ಎಂದು ತಿಳಿದುಬಂದಿದೆ. ಮಂಜುನಾಥ ಶೆಟ್ಟಿ ಎಂಬವರು ತಮ್ಮ ಖಾತೆ ಬದಲಾವಣೆಗಾಗಿ ಪುರಸಭೆಗೆ ಹೋದಾಗ ಸಿಬ್ಬಂದಿ ಖಾತೆ ಬದಲಾವಣೆ ಮಾಡಿಸದೆ ಸತಾಯಿಸಿದ್ದಾರೆ. ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಮಂಜುನಾಥ್ ಶೆಟ್ಟಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಸೊರಬ ಪುರಸಭೆಯಲ್ಲಿ ಚಂದ್ರಕಲಾ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ ಕನ್ನಡ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಮಚಂದ್ರ (54) ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು,ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ಯಾರೇಜ್ ರಾಮು ಎಂದೇ ಪ್ರಸಿದ್ದರಾಗಿದ್ದ ಅವರು ಜನಮನ್ನಣೆ ಗಳಿಸಿದ್ದರು. ರಿಪ್ಪನ್ ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಹೊಸನಗರ ರಸ್ತೆಯ ನಿವಾಸಿ ರಾಮಚಂದ್ರ (ಗ್ಯಾರೇಜ್ ರಾಮು) ಅನಾರೋಗ್ಯದ. ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು…

Read More

ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರುಪಾಲು

ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರುಪಾಲು A youth identified as Mahendra from Huncha Manjunatha Nagar drowned in Muttinakere near Huncha while allegedly attempting to fish. Fire and police personnel recovered the body after a search operation. ​ರಿಪ್ಪನ್‌ಪೇಟೆ (ಶಿವಮೊಗ್ಗ): ಹೊಸನಗರ ತಾಲೂಕಿನ ಹುಂಚ ಸಮೀಪದ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದು ದಾರುಣವಾಗಿ ಅಂತ್ಯಕಂಡ ಘಟನೆ…

Read More

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು|crime news

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ಆರೋಗ್ಯ ಸಮಸ್ಯೆಯಿಂದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.  ಚಂದ್ರಗುತ್ತಿ ಗ್ರಾಮದ ಗಣಪತಿ ತಾವರೆಹಳ್ಳಿ (40) ಮೃತ ನೌಕರ. ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ‌ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಗಣಪತಿ ಅವರು ಕೆಲ‌ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ‌ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.  ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ…

Read More

ಅಕ್ರಮ ಸಂಬಂಧ ಶಂಕೆ – ಪತಿಯಿಂದ ಪತ್ನಿಯ ಕೊಲೆ

A 23-year-old woman was allegedly murdered by her husband in Bommanakatte–Pandarahalli Camp village under Holehonnuru police limits, Shivamogga, over suspicion of an illicit relationship ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆ–ಪಂಡರಹಳ್ಳಿ ಕ್ಯಾಂಪ್ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚಂದನಬಾಯಿ (23) ಎಂದು ಗುರುತಿಸಲಾಗಿದ್ದು, ಆರೋಪಿಯಾದ ಪತಿ ಗೋಪಿ ಎಂಬಾತ ಪತ್ನಿಯ ಕುತ್ತಿಗೆ ಹಿಸುಕಿ ಹಾಗೂ ಕುಡಗೋಲಿನಿಂದ…

Read More

ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಾತೃ ವಿಯೋಗ

ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಾತೃ ವಿಯೋಗ ಮಾಜಿ ಸಚಿವ ಹರತಾಳು ಹಾಲಪ್ಪ  ತಾಯಿ ಮಂಜಮ್ಮ (94) ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ವಯೋಸಹಜವಾಗಿ ಇಹಲೋಕ ತ್ಯಜಿಸಿದ್ದಾರೆ. ಮಂಜಮ್ಮನವರಿಗೆ 12 ಮಕ್ಕಳಿದ್ಫ಼ು , 9 ಗಂಡು ಮಕ್ಕಳು ಮತ್ತು 3 ಹೆಣ್ಣು ಮಕ್ಕಳನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ನಾಳೆ ಸ್ವಗ್ರಾಮ ಹೊಳೆಕೊಪ್ಪದಲ್ಲಿ ನೆರವೇರಲಿದೆ ಎಂದು ಆಪ್ತ ವಲಯದಿಂದ ತಿಳಿದುಬಂದಿದೆ. ಮಂಜಮ್ಮನವರ ಬದುಕು ಸರಳತೆ, ಮೌಲ್ಯಗಳು ಮತ್ತು ಕುಟುಂಬದ ಒಗ್ಗಟ್ಟಿನಿಂದ ಕೂಡಿದ್ದು, ಮಕ್ಕಳಿಗೆ ಸದಾ ಪ್ರೇರಣೆಯಾಗಿತ್ತು. ಹರತಾಳು…

Read More

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ A 10-year-old girl fled her home in fear during a family dispute and was found crying at Shivamogga bus stand. Quick action by police and Akka Squad ensured her safe rescue and reunion with her parents. ಶಿವಮೊಗ್ಗ: ಪೋಷಕರ ಜಗಳ ಮತ್ತು ಹೊಡೆಯುವ ಭಯದಿಂದ…

Read More

HOSANAGARA | ಶಾಲಾ ಆವರಣದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮ*ಹತ್ಯೆ

ಶಾಲಾ ಆವರಣದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮ*ಹತ್ಯೆ A 28-year-old youth was found hanging in the premises of a government primary school near Nagar in Hosanagar taluk, Shivamogga district. Police have registered a case and initiated an investigation to ascertain the cause of death. ಸರ್ಕಾರಿ ಶಾಲೆಯ ಆವರಣದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ಶಿವಮೊಗ್ಗ ಜಿಲ್ಲಾ ಕಸಾಪ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತಗಳ ವಿವರ :

ಶಿವಮೊಗ್ಗ : ಬಹಳ ಕುತೂಹಲ ಹುಟ್ಟಿಸಿದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಡಿ.ಮಂಜುನಾಥ್ ಜಯಭೇರಿ ಗಳಿಸಿದ್ದಾರೆ. ಇದರಿಂದ 4 ನೇ ಬಾರಿಗೆ ಕಸಾಪ ಜಿಲ್ಲಾಧ್ಯಕ್ಷರಾಗುತ್ತಿದ್ದಾರೆ. ಸುಮಾರು 450 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಡಿ.ಬಿ.ಶಂಕರಪ್ಪರವರನ್ನ ಸೋಲಿಸಿ ಡಿ ಮಂಜುನಾಥ್ ಗೆಲುವಿನ ನಗೆ ಬೀರಿದ್ದಾರೆ. ತಾಲೂಕುವಾರು ಪಟ್ಟಿ: ಸೊರಬ:ಡಿ. ಮಂಜುನಾಥ್ – 179,ಶಂಕರಪ್ಪ – 129 ಸಾಗರ:ಡಿ ಮಂಜುನಾಥ್ – 391,ಶಂಕರಪ್ಪ – 194 ಶಿವಮೊಗ್ಗ:ಡಿ ಮಂಜುನಾಥ್ – 286,ಶಂಕರಪ್ಪ – 256 ತೀರ್ಥಹಳ್ಳಿ :ಡಿ.ಮಂಜುನಾಥ್…

Read More

ಬಡವರ ಕಣ್ಣೀರು ತಾಲೂಕ್ ಆಡಳಿತಕ್ಕೆ ಕಾಣಿಸುತ್ತಿಲ್ಲವೇ .???? : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ತಾಲೂಕಿನ ತಹಶೀಲ್ದಾರರು ಬಿಬಿಎಂಪಿ ಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದವರು ಈಗ ಹಳ್ಳಿಗೆ ಬಂದಿದ್ದಾರೆ, ಮಳೆಗಾಲದಲ್ಲಿ ಇಲ್ಲಿನ ಜನರ ಸಮಸ್ಯೆಗಳ ಬಗ್ಗೆ ಅರಿವು ಅವರಿಗೆ ಹೆಚ್ಚು ತಿಳಿದಂತೆ ಇಲ್ಲ.ಕೊನೆ ಪಕ್ಷ ಬೇರೆಯವರ ಬಳಿ ಕೇಳಿ ತಿಳಿದುಕೊಂಡು ಬಡವರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ತಾಲೂಕು ಆಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಬೆಟ್ಟಮಕ್ಕಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

Read More