Headlines

PU RESULTS | ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ

PU RESULTS | ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ದೀಕ್ಷಾ ರಾಜ್ಯಕ್ಕೆ ಪ್ರಥಮ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣಾ ಸಂಸ್ಥೆಯ  ವಿದ್ಯಾರ್ಥಿನಿ ದೀಕ್ಷಾ ಆರ್​ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ  ಪ್ರಥಮ ಸ್ಥಾನ ಪಡೆದಿದ್ದಾರೆ. ದೀಕ್ಷಾ ತೀರ್ಥಹಳ್ಳಿಯ ಬೆಟ್ಟಮಕ್ಕಿಯ ನಿವಾಸಿ ರಾಘವೇಂದ್ರ ಕಲ್ಕೂರ್​ ಹಾಗೂ ಉಷಾ ದಂಪತಿಯ ಪುತ್ರಿಯಾಗಿದ್ದಾರೆ. ಇವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಬಾಗದಲ್ಲಿ 600 ಕ್ಕೆ 599 ಅಂಕ ಗಳಿಸಿ ತೀರ್ಥಹಳ್ಳಿ ತಾಲೂಕಿಗೆ ಪ್ರಥಮ ಹೆಮ್ಮೆಯನ್ನು ತಂದಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಈ ಬಾರಿ…

Read More

ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ದ ಆಕ್ರೋಶಗೊಂಡು ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಯುವಕ – ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತವರಣ|Shivamogga

ಶಿವಮೊಗ್ಗ : ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುವಕನೊಬ್ಬ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತನ್ನ ಬೈಕ್ ಗೆ ಬೆಂಕಿ ಹಚ್ಚಿ ತನ್ನ ಆಕ್ರೋಶವನ್ನು ಹೊರಹಾಕಿದ್ದಾನೆ.  ಈ ಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.  ಬೈಕ್ ಗೆ ಬೆಂಕಿ ಹಚ್ಚಿದ್ದ ಗಾಡಿಕೊಪ್ಪ ಸಮೀಪದ ಡಾ.ಅಂಬೇಡ್ಕರ್ ನಗರದ ರಾಜು (29) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜು, ತನ್ನ ಬೈಕಿಗೆ ಬೆಂಕಿ ಹಚ್ಚಿ ಅಧಿಕಾರಿಗಳ ವಿರುದ್ಧ ಆಕ್ರೋಶ…

Read More

ಸಾಗರದ ಉಳ್ಳೂರು ಸಮೀಪ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು

Two youths were killed on the spot after a head-on collision between a car and a canter near Ulluru village on Mundigematte Road close to Sagara in Shivamogga district. ಸಾಗರದ ಉಳ್ಳೂರು ಸಮೀಪ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು ಸಾಗರದ ಸಮೀಪ ಉಳ್ಳೂರು ಗ್ರಾಮದ ಮುಂಡಿಗೆಮಟ್ಟೆ ರಸ್ತೆ ತಿರುವಿನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಹಾಗೂ…

Read More

ಅಕ್ರಮವಾಗಿ ಸಾಗಿಸುತಿದ್ದ 23 ಗೋವುಗಳನ್ನು ರಕ್ಷಿಸಿದ ಪೊಲೀಸರು

ಅಕ್ರಮವಾಗಿ ಸಾಗಿಸುತಿದ್ದ 23 ಗೋವುಗಳನ್ನು ರಕ್ಷಿಸಿದ ಪೊಲೀಸರು  ತೀರ್ಥಹಳ್ಳಿ:  ಅಕ್ರಮ ಗೋವುಗಳ ಸಾಕಾಣಿಕೆ ಮಾಡುತಿದ್ದ ಅಡ್ದೇ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿ 23 ಗೋವುಗಳ ರಕ್ಷಣೆ ಮಾಡಿದ್ದಾರೆ. ಮಂಡಗದ್ದೆಯಲ್ಲಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 23 ಗೋವುಗಳನ್ನ ರಕ್ಷಣೆ ಮಾಡಲಾಗಿದ್ದು ಗೋವುಗಳನ್ನು ಏಕಕಾಲದಲ್ಲಿ ಮಂಡಗದ್ದೆಯ ಝಬಿ ಎಂಬುವನ ಕೊಟ್ಟಿಗೆಯಲ್ಲಿದ್ದಾಗಲೇ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್‌ಐ ಶಿವಾನಂದ್ ನೇತ್ರತ್ವದ ತಂಡ 23 ಗೋವುಗಳನ್ನು ರಕ್ಷಣೆ ಮಾಡಿದೆ. ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಗಂಡುಕರು, ಗೊಡ್ಡು ದನಗಳನ್ನು…

Read More

ಅಪ್ಪು ಅoತ್ಯ ಕ್ರಿಯೆಗೆ ಅಮೆರಿಕದಿಂದ ಬಂದ ಮಗಳು ಧೃತಿ ಯಾಕೆ ಕಣ್ಣೀರಿಟ್ಟಿಲ್ಲ ಗೊತ್ತಾ? ಅಸಲಿ ಕಾರಣ ಕೇಳಿದ್ರೆ ಭಾವುಕರಾಗ್ತೀರಾ

 46 ವರ್ಷಕ್ಕೆ ಪವರ್ ಸ್ಟಾರ್ ಅಪ್ಪು ಅವರು ಈ ಲೋಕ ಬಿಟ್ಟು ಹೋದ್ರು ಅನ್ನೋದನ್ನ ಇನ್ನು ನಂಬೋದಕ್ಕೆ ಸಾಧ್ಯ ಆಗ್ತಾ ಇಲ್ಲ. ಪುನೀತ್ ಅವರು ಇದ್ದಾಗ ಅವರನ್ನು ಒಬ್ಬ ನಟನಾಗಿ ಎಲ್ಲರೂ ಇಷ್ಟಪಟ್ಟರು. ಆದರೆ ಪುನೀತ್ ಅವರು ಇಲ್ಲವಾದ ನಂತರ ಅವರು ಮಾಡಿದ್ದ ಎಲ್ಲಾ ಸಮಾಜದ ಕಾರ್ಯಗಳು ಹೊರಬರುತ್ತಿದೆ. ಇಂತಹ ಅದ್ಭುತವಾದ ವ್ಯಕ್ತಿಯನ್ನ ನಾವೆಲ್ರು ಕಳೆದುಕೊಂಡಿದ್ದೇವೆ ಎನ್ನುವ ನೋವು ಇಡೀ ರಾಜ್ಯದ ಜನರಲ್ಲಿದೆ.. ಪುನೀತ್ ಅವರು ಇಲ್ಲವಾಗಿರುವುದು ಅಭಿಮಾನಿಗಳಿಗೆ ಬಹಳ ನೋವು ನೀಡಿರುವುದು ನಿಜ. ಆದರೆ ಇದರಿಂದ…

Read More

ಮಂಜುನಾಥ ಗೌಡರನ್ನು ನಂಬಿ ನಾನು ಹಾಳಾದೆ – ಮಂಜುನಾಥ್ ಪೂಜಾರಿಯಿಂದ ಹೇಳಿಕೆ

ಶಿವಮೊಗ್ಗ : ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ಅವರ ನಡುವಿನ ಒಳಜಗಳ ಈಗ  ಮತ್ತೊಂದು ಹೊಸ ರೂಪ ಪಡೆದಿದೆ. ಹೆಗಲತ್ತಿಯ ತೋಟದ ಕೊಪ್ಪದ ಮಂಜುನಾಥ್ ಪೂಜಾರಿ ಮಾತನಾಡುತ್ತಾ ನಾನು ಮಂಜುನಾಥ್ ಗೌಡರ ಕೈಗೊಂಬೆಯಾಗಿದ್ದೇನೆ,ಅವರ ಶಿಷ್ಯ ದಿನೇಶ್ ನನ್ನನು ಕಿಡ್ನಾಪ್ ಮಾಡಿ ಜೀವಬೆದರಿಕೆ ಹಾಕಿದ್ದಾರೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಕಣ್ಣೀರು ಹಾಕಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್ ಪೂಜಾರಿ ಆರ್.ಎಂ.ಮಂಜುನಾಥ್ ಗೌಡರು ನನ್ನನ್ನ ಬಳಸಿಕೊಂಡು ಕಿಮ್ಮನೆ ರತ್ನಾಕರ್ ಅವರ ಬಗರ್ ಹುಕುಂ ಹೋರಾಟವನ್ನ ಮೊಟಕುಗೊಳಿಸುವ ಪ್ರಯತ್ನ…

Read More

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕರು ಹಾಗೂ ಸಮಾಜಮುಖಿ ವ್ಯಕ್ತಿತ್ವದ ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡರು ಇಂದು ಬೆಳಗ್ಗೆ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರ ಹೊಸನಗರ ತಾಲೂಕು ಒಕ್ಕಲಿಗ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಕುಲಬಾಂಧವರು ಆಘಾತ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು…

Read More

ರಿಪ್ಪನ್‌ಪೇಟೆ ಬಳಿ ಬೈಕ್ ಗೆ ಹಿಂಬದಿಯಿಂದ ಗುದ್ದಿದ ಟ್ಯಾಂಕರ್ ಲಾರಿ : ಬೈಕ್ ಸವಾರ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು

ರಿಪ್ಪನ್ ಪೇಟೆ: ಪಟ್ಟಣದ ಸಿದ್ದಪ್ಪನಗುಡಿಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಇಂದು ಬೆನವಳ್ಳಿ ಗ್ರಾಮದ ನಿವಾಸಿ ನಿವೃತ್ತ ಅರಣ್ಯ ಅಧಿಕಾರಿ ಮಂಜುನಾಥ್ ರಿಪ್ಪನ್‌ಪೇಟೆ ಯಿಂದ ಬೆನವಳ್ಳಿಗೆ ಬೈಕ್ ನಲ್ಲಿ ಹೋಗುತಿದ್ದಾಗ ಸಿದ್ಧಪ್ಪನಗುಡಿ ಹತ್ತಿರ ಹಿಂಬದಿಯಿಂದ ಟ್ಯಾಂಕರ್‌ ಲಾರಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು  ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆಸಿದ ಪರಿಣಾಮ ಬೈಕ್ ಸಮೇತ ಟಾರ್ ರಸ್ತೆಗೆ ಬಿದ್ದು, ಬೈಕ್ ಸವಾರ ಮಂಜುನಾಥ್…

Read More

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಗರ್ತಿಕೆರೆ ನಿವಾಸಿ ನದೀಮ್ (22) ಬೈಕ್ ನಲ್ಲಿ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ಸರ್ಕಾರಿ ಪ್ರೌಡ ಶಾಲೆ ಬಳಿ ನಡೆದುಕೊಂಡು ಹೋಗುತಿದ್ದ ಚಿನ್ನಪ್ಪ (54) ಎಂಬುವವರಿಗೆ ಬೈಕ್ ಡಿಕ್ಕಿಯಾಗಿದೆ. ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ನಂತರ ಬೈಕ್ ಪ್ರೌಢಶಾಲಾ ನಾಮಫಲಕಕ್ಕೆ ಡಿಕ್ಕಿಯಾದ ಹಿನ್ನಲೆಯಲ್ಲಿ ನಾಮಫಲಕ ಪುಡಿಪುಡಿಯಾಗಿದೆ. ಈ ಘಟನೆಯಲ್ಲಿ…

Read More

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ|tunga

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ಕೊಲ್ಲೂರು ಅರಶಿನ ಗುಂಡಿ ಫಾಲ್ಸ್​ನ ಘಟನೆ ಕಣ್ಮುಂದೆ ಇರುವಾಗಲೇ ಶಿವಮೊಗ್ಗ ಇನ್ನೊಬ್ಬ ಯುವಕ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ತುಂಗಾ ಡ್ಯಾಂನ ಎದುರು , ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ತಡವಾಗಿ ವರದಿಯಾಗಿದ್ದು, ನಿನ್ನೆಯಿಡಿ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇವತ್ತು ಕೂಡ ಹುಡುಕಾಟ ಮುಂದುವರಿಸುವ ಸಾಧ್ಯತೆ ಇದೆ. ಗಾಜನೂರು ಜಲಾಶಯದ ಮೇಲೆ…

Read More
Exit mobile version